Karnataka CET Counselling- ಜುಲೈ ಎರಡನೇ ವಾರದಿಂದ ಸಿಇಟಿ ಸೀಟು ಹಂಚಿಕೆ ಆರಂಭ | ಕಡೆಗೂ ಕೌನ್ಸೆಲಿಂಗ್‌ಗೆ ಸಿದ್ಧವಾದ ಕೆಇಎ

ಕಡೆಗೂ ಕೆಇಎ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಮುಂದಾಗಿದೆ. ಇದೇ ಜುಲೈ 2ನೇ ವಾರದಿಂದ ಸೀಟು ಹಂಚಿಕೆ ಕೌನ್ಸೆಲಿಂಗ್ (Karnataka CET Counselling) ನಡೆಲಿದ್ದು; ಈ ಕುರಿತು ಕೆಇಎ ನೀಡಿದ ಸ್ಪಷ್ಟ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯದಲ್ಲಿನ ಸಾವಿರಾರು ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿದ್ದ ಸಿಇಟಿ (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಅಧಾರಿತ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ ಎರಡನೇ ವಾರದಿಂದ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) … Read more

Pradhan Mantri Awas Yojana- ಪ್ರಧಾನ ಮಂತ್ರಿ ಆವಾಸ್ ಯೋಜನೆ ₹2.50 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ | ಮನೆ ನಿರ್ಮಾಣಕ್ಕೆ ಸರ್ಕಾರದ ನೆರವು

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 (Pradhan Mantri Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಆರ್ಥಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ನಗರ ಪ್ರದೇಶದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ಕೇಂದ್ರ ಸರ್ಕಾರವು ರಾಜ್ಯಗಳು … Read more

Karnataka Monsoon Alert- ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕು | ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು; ರಾಜ್ಯದ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Karnataka Monsoon Alert) ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳ ಮಳೆ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೊಮ್ಮೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜುಲೈ 3ರಿಂದ ಮುಂದಿನ ಕೆಲ ದಿನಗಳು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ … Read more

DCET First Round Counselling- ಇಂದಿನಿಂದ ಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ | ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು ಇಲ್ಲಿವೆ…

ಇಂದಿನಿಂದ ಡಿಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ (DCET First Round Counselling) ಅಧಿಕೃತವಾಗಿ ಪ್ರಾರಂಭವಾಗಿದೆ. ಈ ಕುರಿತ ವೇಳಾಪಟ್ಟಿ ಸಹಿತ ಪ್ರಮುಖ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಕರ್ನಾಟಕದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪದವಿಯ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡುವ DCET 2025 (Diploma Common Entrance Test) ಪ್ರಕ್ರಿಯೆಯ ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಇಂದಿನಿಂದ (ಜುಲೈ 3) ಅಧಿಕೃತವಾಗಿ ಪ್ರಾರಂಭವಾಗಿದೆ. ಡಿಪ್ಲೊಮಾ ಅರ್ಹ … Read more

e-Swathu Online- ಮೊಬೈಲ್‌ನಲ್ಲೇ ಉಚಿತವಾಗಿ ನಿಮ್ಮ ಇ-ಸ್ವತ್ತು ಡಿಜಿಟಲ್ ದಾಖಲೆಯನ್ನು ಪಡೆಯಿರಿ | ಹಂತ ಹಂತದ ಸಂಪೂರ್ಣ ಮಾಹಿತಿ

ಗ್ರಾಮೀಣ ಭಾಗದ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ಡಿಜಿಟಲ್ ದಾಖಲೆಗಳನ್ನು (e-Swathu Online) ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಮನೆ, ನಿವೇಶನ ಅಥವಾ ಖಾಲಿ ಜಾಗ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಆಸ್ತಿಯ ಕಾನೂನುಬದ್ಧ ಡಿಜಿಟಲ್ ದಾಖಲೆ (ಇ-ಸ್ವತ್ತು/e-Swathu) ಹೊಂದಿರುವುದು ಅಗತ್ಯವಾಗಿದೆ. ಈಗ ಈ ದಾಖಲೆಗಳನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿಯೇ ಉಚಿತವಾಗಿ ಪಡೆಯುವ … Read more

Crop Insurance Claim Process- ರೈತರೇ, ಬೆಳೆ ವಿಮೆ ಗ್ಯಾರಂಟಿ ಪರಿಹಾರ ಪಡೆಯಲು ಈ ಕ್ರಮ ಅನುಸರಿಸಿ | ಹಂತ ಹಂತದ ಮಾಹಿತಿ ಇಲ್ಲಿದೆ…

ರೈತರು ಖಚಿತವಾಗಿ ಬೆಳೆ ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು? (Crop Insurance Claim Process) ಯಾವೆಲ್ಲ ಅರ್ಹತೆಗಳು ಇರಬೇಕು? ಬೆಳೆವಿಮೆ ಅರ್ಜಿ ಸ್ಥಿತಿಗತಿ ಚೆಕ್ ಮಾಡುವುದು ಹೇಗೆ? ಈ ಎಲ್ಲ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಹವಾಮಾನ ವೈಪರಿತ್ಯ, ಅನಾವೃಷ್ಟಿ, ಅತಿವೃಷ್ಟಿ, ಪ್ರವಾಹ, ಬಿರುಗಾಳಿ, ಆಲಿಕಲ್ಲು ಮಳೆ, ಕೀಟರೋಗ ಬಾಧೆ ಮುಂತಾದ ನೈಸರ್ಗಿಕ ಕಾರಣಗಳಿಂದಾಗಿ ಬೆಳೆ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ಹಾನಿಯಿಂದಾಗಿ ರೈತರು ದೊಡ್ಡ … Read more

PM-Kisan 20th Installment- ನಿಮಗೆ ಪಿಎಂ-ಕಿಸಾನ್ 20ನೇ ಕಂತಿನ ₹2,000 ಹಣ ಸಿಗುತ್ತಾ? ಹಣ ಪಡೆಯಲು ಕೂಡಲೇ ಈ ಐದು ಕೆಲಸ ಮಾಡಿ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಿಎಂ ಕಿಸಾನ್ 20ನೇ ಕಂತಿನ ₹2,000 ಹಣ(PM-Kisan 20th Installment)  ಸದ್ಯದಲ್ಲೇ ರೈತರ ಖಾತೆಗೆ ಜಮಾ ಆಗಲಿದೆ. ಅದಕ್ಕೂ ಮುನ್ನ ಪ್ರಮುಖ ಐದು ಕಾರ್ಯಗಳು ಕಡ್ಡಾಯವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 20ನೇ ಕಂತಿನ ಹಣದ ಬಗ್ಗೆ ರೈತರ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೆಬ್ರವರಿ 2025ರಲ್ಲಿಯೇ 19ನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. … Read more

e-Khata Online Apply- ಇಂದಿನಿಂದ ಮನೆಯಲ್ಲಿ ಕುಳಿತೇ ಈ ಖಾತೆ ಪಡೆಯಲು ಅರ್ಜಿ ಸಲ್ಲಿಸಿ | ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಇಂದಿನಿಂದ ಮನೆ ಬಾಗಿಲಿಗೆ ಇ-ಖಾತಾ ಸೇವೆ (e-Khata Online Apply) ಆರಂಭಿಸಿದೆ. ಈ ಯೋಜನೆಯ ಮಹತ್ವವೇನು? ಮನೆಯಲ್ಲಿ ಕುಳಿತೇ ಇ-ಖಾತಾ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಇನ್ನು ಮನೆಯಲ್ಲಿ ಕುಳಿತೇ ನಿಮ್ಮ ಇ-ಖಾತಾ ಪಡೆಯಿರಿ. ಹೌದು, ಬೆಂಗಳೂರು ನಗರ ಪ್ರದೇಶದ ಆಸ್ತಿ ಮಾಲೀಕರಿಗಾಗಿ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ಇನ್ನಷ್ಟು ಸರಳಗೊಳಿಸಿದೆ. ಈಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಂತಿಮ ಇ-ಖಾತಾ … Read more

KCET Counseling Delay Reasons- ಸಿಇಟಿ ಕೌನ್ಸೆಲಿಂಗ್ ಸಮಯ ನಿಗದಿಗೆ ತೊಡಕು | KEA ಹೇಳೋದೇನು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಸಮಯ ನಿಗದಿಗೆ ಸಂಕಷ್ಟ (KCET Counseling Delay Reasons) ಎದುರಾಗಿದೆ. ಇದರಿಂದಾಗಿ ಕೌನ್ಸೆಲಿಂಗ್ ಮತ್ತಷ್ಟು ವಿಳಂಬವಾಗುತ್ತಿದ್ದು; ಈ ಬಗ್ಗೆ ಕೆಇಎ ಹೇಳುವ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಕರ್ನಾಟಕ ಸಿಇಟಿ (ಕಾಮನ್ ಎಂಟ್ರನ್ಸ್ ಟೆಸ್ಟ್) ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 38 ದಿನಗಳು ಕಳೆದಿವೆ. ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಶಿಕ್ಷಣದ ಮುಂದಿನ ಹಂತವನ್ನು ನಿರ್ಧರಿಸಲು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗದ … Read more

PUC Exam 3 Result 2025- 2025ರ ಪಿಯು ಪರೀಕ್ಷೆ-3 ಫಲಿತಾಂಶ ಪ್ರಕಟ | ನಿಮ್ಮ ಫಲಿತಾಂಶವನ್ನು ಈಗಲೇ ಪರಿಶೀಲಿಸಿ

ಇಂದು KSEAB 2025ನೇ ಸಾಲಿನ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು (PUC Exam 3 Result 2025) ಅಧಿಕೃತವಾಗಿ ಪ್ರಕಟಿಸಿದೆ. ರಿಸಲ್ಟ್ ನೋಡುವ ವಿಧಾನ ಮತ್ತು ಫಲಿತಾಂಶದ ವಿವರಗಳ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 (Supplementary / Improvement) ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಜುಲೈ 01) ಅಧಿಕೃತವಾಗಿ ಪ್ರಕಟಿಸಿದೆ. ಇಂದು ಮಧ್ಯಾಹ್ನ 1 … Read more

error: Content is protected !!