KMF – SHIMUL Recruitment 2026: ಕೆಎಂಎಫ್-ಶಿಮುಲ್ ನೇಮಕಾತಿ 2026: 194 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಐಟಿಐ, ಪದವೀಧರರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now KMF – SHIMUL Recruitment 2026: ಕೆಎಂಎಫ್- ಶಿಮುಲ್ 194 ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ ನಡೆಯುತ್ತಿದ್ದು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವೀಧರರಿಗೆ ಭಾರೀ ಅವಕಾಶವಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ.. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (SHIMUL) ತನ್ನಲ್ಲಿ ಖಾಲಿ ಇರುವ ಬರೋಬ್ಬರಿ 194 ವಿವಿಧ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಕೃತ ಅಧಿಸೂಚನೆ (Official Notification) … Read more

Gruha Jyothi Scheme New Rules: ಗೃಹಜ್ಯೋತಿ ಯೋಜನೆ ಹೊಸ ನಿಯಮ | ಇನ್ನು ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now Gruha Jyothi Scheme New Rules : ಇನ್ನು ಎಲ್ಲರಿಗೂ ಗೃಹಜ್ಯೋತಿ ಯೋಜನೆಥಿ 200 ಯೂನಿಟ್ ಉಚಿತ ವಿದ್ಯುತ್ ಸಿಗುತ್ತಾ? ಅರ್ಹತೆ, ಹೊಸ ಅರ್ಜಿ, ಆಧಾರ್ ಲಿಂಕ್ ಹಾಗೂ ಬದಲಾದ ನಿಯಮಗಳ ಸಂಪೂರ್ಣ ವಿವರ ತಿಳಿಯಿರಿ… ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಗೃಹಜ್ಯೋತಿ ಯೋಜನೆಗೆ (Gruha Jyothi Scheme) ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. … Read more

Karnataka Zilla Taluk Panchayat Elections: ಅಕ್ಟೋಬರ್‌ನಲ್ಲಿ ಜಿ.ಪಂ, ತಾ.ಪಂ ಚುನಾವಣೆ? ಸರ್ಕಾರದಿಂದ ಮಹತ್ವದ ಮಾಹಿತಿ

WhatsApp Group Join Now Telegram Group Join Now Karnataka Zilla Taluk Panchayat Elections: ಕರ್ನಾಟಕದಲ್ಲಿ ಅಕ್ಟೋಬರ್‌ನಲ್ಲಿ ಜಿಲ್ಲಾ ಮತ್ತು ತಾ.ಪಂ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ವಿಳಂಬಕ್ಕೆ ಕಾರಣ ಹಾಗೂ ಚುನಾವಣೆ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಿಗೆ (Zilla and Taluk Panchayat Elections) ಕೊನೆಗೂ ಕಾಲಕೂಡಿ ಬರುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು … Read more

Gruha Lakshmi Gruha Jyothi Re Application: ಗೃಹಲಕ್ಷ್ಮೀ-ಗೃಹಜ್ಯೋತಿ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಕಡ್ಡಾಯ | ಮನೆಗೇ ಬರಲಿದೆ ಅರ್ಜಿ ನಮೂನೆ

WhatsApp Group Join Now Telegram Group Join Now Gruha Lakshmi Gruha Jyothi Re Application: ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ. ಅನರ್ಹರಿಗೆ ಸೌಲಭ್ಯ ತಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಕೆ, ಮನೆಗೇ ಬರಲಿದೆ ಅರ್ಜಿ ನಮೂನೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ… ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ (Gruha Lakshmi Scheme) ಮತ್ತು ಗೃಹಜ್ಯೋತಿ (Gruha Jyothi Scheme) ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಗ್ಯಾರಂಟಿ … Read more

Free Student Bus Pass and Insurance: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಮತ್ತು ಇನ್ಸೂರೆನ್ಸ್ ಸೌಲಭ್ಯ ಆರಂಭ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now Free Student Bus Pass and Insurance: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಅಪಘಾತ ವಿಮಾ ಸೌಲಭ್ಯದ ಮಾರ್ಗಸೂಚಿ ಪ್ರಕಟವಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಾಥಮಿಕ ಶಾಲೆಯಿಂದ (Primary School) ಹಿಡಿದು ಸ್ನಾತಕೋತ್ತರ ಪದವಿ (PG Courses) ಹಾಗೂ ವೃತ್ತಿಪರ ಕೋರ್ಸ್’ಗಳನ್ನು ಓದುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಸಾರಿಗೆ ಇಲಾಖೆಯು ಒಂದು ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ … Read more

El Nino Impact: ಎಲ್ ನಿನೊ ಎಫೆಕ್ಟ್ | ಮಂಕಾದ ಮುಂಗಾರು ಮಳೆ | ಕರ್ನಾಟಕದ ಈ ಜಿಲ್ಲೆಗಳಿಗೆ ಬರದ ಭೀತಿ!

WhatsApp Group Join Now Telegram Group Join Now El Nino Impact: ಮುಂಗಾರು ಮಳೆಯ ಮೇಲೆ ಎಲ್ ನಿನೊ ಕರಿನೆರಳು ಚಾಚಿದ್ದು; ಉತ್ತರ ಕರ್ನಾಟಕ ಸೇರಿ ದೇಶದ 197 ಜಿಲ್ಲೆಗಳಿಗೆ ಬರದ ಭೀತಿ ಎದುರಾಗಿದೆ. ಸಂಪೂರ್ಣ ಮಾಹಿತಿ ಓದಿ… ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ನಿನ್ನೆ ಜೂನ್ 12ರಂದು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಕಳವಳಕಾರಿ ಸುದ್ದಿಯೊಂದನ್ನು ನೀಡಿದೆ. ಕೇರಳಕ್ಕೆ ಮುಂಗಾರು (Monsoon) ಪ್ರವೇಶಿಸಿದ ಬೆನ್ನಲ್ಲೇ, ಮಳೆ ಕೊರತೆಗೆ ಕಾರಣವಾಗುವ … Read more

Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246 ಕೋಟಿ ಪರಿಹಾರ ಜಮಾ | ನಿಮ್ಮ ಹಣ ಬಂದಿದೆಯೇ ಈಗಲೇ ಚೆಕ್ ಮಾಡಿ

WhatsApp Group Join Now Telegram Group Join Now Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246.9 ಕೋಟಿ ಬೆಳೆ ವಿಮೆ ಪರಿಹಾರ ಜಮಾ ಪ್ರಕ್ರಿಯೆ ಆರಂಭ. ನಿಮ್ಮ ಬೆಳೆ ವಿಮೆ ಹಣದ ಸ್ಟೇಟಸ್ ಮೊಬೈಲ್‌ನಲ್ಲಿ ಚೆಕ್ ಮಾಡಿ, ಮಾಹಿತಿ ಇಲ್ಲಿದೆ.. ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ … Read more

Mini Tractor Subsidy Karnataka: ಟ್ರ‍್ಯಾಕ್ಟರ್ ಖರೀದಿಗೆ ರೈತರಿಗೆ ಸಹಾಯಧನ | ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now Mini Tractor Subsidy Karnataka: ತೋಟಗಾರಿಕೆ ಇಲಾಖೆ ವತಿಯಿಂದ 20 ಹೆಚ್.ಪಿ ಒಳಗಿನ ಮಿನಿ ಟ್ರ‍್ಯಾಕ್ಟರ್ ಖರೀದಿ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ… ರೈತರಿಗೆ ಆರ್ಥಿಕ ಹೊರೆಯಾಗದಂತೆ ಆಧುನಿಕ ತಂತ್ರಜ್ಞಾನ ಮತ್ತು ಯಾಂತ್ರೀಕರಣವನ್ನು ಅಳವಡಿಸಿಕೊಳ್ಳಲು ತೋಟಗಾರಿಕೆ ಇಲಾಖೆಯು (Horticulture Department) ರಾಜ್ಯಾದ್ಯಂತ ವಿವಿಧ ಯೋಜನೆಗಳಡಿ ಭರ್ಜರಿ ಸಹಾಯಧನ (Agriculture Subsidy) ನೀಡಲು ಅರ್ಜಿ ಆಹ್ವಾನಿಸಿದೆ. ವಿಶೇಷವಾಗಿ ರೈತರಿಗೆ ಅನುಕೂಲವಾಗುವಂತೆ 20 … Read more

KCET Counseling Delay: ಕರ್ನಾಟಕ ಸಿಇಟಿ ಕೌನ್ಸೆಲಿಂಗ್ ಯಾವಾಗ? ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now KCET Counseling Delay: ಕೆಇಎ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬಕ್ಕೆ ಕಾರಣವೇನು? ಇಂಜಿನಿಯರಿAಗ್ ಮತ್ತು ನರ್ಸಿಂಗ್ ಸೀಟ್ ಮ್ಯಾಟ್ರಿಕ್ಸ್ ಗೊಂದಲ, ಕೌನ್ಸೆಲಿಂಗ್ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಫಲಿತಾಂಶವೇನೋ ಸಿಕ್ಕಿದೆ, ಆದರೆ ಈಗ ಮುಂದಿನ ಹಂತವಾದ ಕೌನ್ಸೆಲಿಂಗ್ (KCET Counseling) ಯಾವಾಗ ಶುರುವಾಗುತ್ತದೆ ಎಂಬ ಆತಂಕ ಶುರುವಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಈ ಗೊಂದಲಕ್ಕೆ ಮುಖ್ಯ … Read more

Karnataka Heavy Rain Alert: ಜೂನ್ 15ರವರೆಗೆ ರಾಜ್ಯದಲ್ಲಿ ಭಾರೀ ಮಳೆ! 11+ ಜಿಲ್ಲೆಗಳಿಗೆ ಹೈ ಅಲರ್ಟ್, ನಿಮ್ಮ ಜಿಲ್ಲೆ ಇದೆಯೇ?

WhatsApp Group Join Now Telegram Group Join Now Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ರಾಜ್ಯದಲ್ಲಿ ಮುಂಗಾರು (Monsoon) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ … Read more

error: Content is protected !!