Karnataka Voter List Revision: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿ

WhatsApp Group Join Now Telegram Group Join Now Karnataka Voter List Revision: ಕರಡು ಮತದಾರರ ಪಟ್ಟಿಯಿಂದ ಸುಮಾರು 47.02 ಲಕ್ಷ ಹೆಸರುಗಳು ಹೊರಗುಳಿಯಲಿವೆ. ಕಾರಣವೇನು? ನಿಮ್ಮ ಹೆಸರು ಇಲ್ಲದಿದ್ದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಈಗ ಅಂತಿಮ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕ್ರಿಯೆಯ ಭಾಗವಾಗಿ ರಾಜ್ಯದ ಸುಮಾರು 47.02 ಲಕ್ಷ ಮತದಾರರ ಹೆಸರುಗಳು ಕರಡು … Read more

New LPG Gas Connection: ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ | ಹೊಸ ಕನೆಕ್ಷನ್ ಬಂದ್!

WhatsApp Group Join Now Telegram Group Join Now New LPG Gas Connection: ರಾಜ್ಯದಲ್ಲಿ ಹೊಸ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಪಡೆಯಲು ಕಾಯುತ್ತಿರುವವರಿಗೆ ಮಹತ್ವದ ಮಾಹಿತಿ. 90 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದ್ದು; ಸರ್ಕಾರ ಏನು ಹೇಳಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಅಡುಗೆ ಅನಿಲ (LPG) ಸಂಪರ್ಕಕ್ಕಾಗಿ ಕಾಯುತ್ತಿರುವ ಸಾವಿರಾರು ಕುಟುಂಬಗಳಿಗೆ ನಿರಾಸೆಯ ಸುದ್ದಿಯೊಂದು ಎದುರಾಗಿದೆ. ಮಧ್ಯಪ್ರಾಚ್ಯ (Middle East) ದೇಶಗಳಲ್ಲಿ ಮುಂದುವರಿದಿರುವ ಸಮರದ ಪರಿಣಾಮ ಇದೀಗ ಪರೋಕ್ಷವಾಗಿ ಕರ್ನಾಟಕದ … Read more

Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

WhatsApp Group Join Now Telegram Group Join Now Indira Kit Distribution: ಅನ್ನಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಸಾಧ್ಯತೆ. ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ, ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಅನ್ನಭಾಗ್ಯ (Anna Bhagya) ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

WhatsApp Group Join Now Telegram Group Join Now Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು … Read more

18 Lakh Pension Stopped: ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ಜನರ ಪಿಂಚಣಿ ಬಂದ್ | ಫಲಾನುಭವಿಗಳಿಗೆ ಮಹತ್ವದ ಮಾಹಿತಿ

WhatsApp Group Join Now Telegram Group Join Now 18 Lakh Pension Stopped: ರಾಜ್ಯದಲ್ಲಿ 18.97 ಲಕ್ಷಕ್ಕೂ ಹೆಚ್ಚು ಜನರ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತವಾಗಿದೆ. ಪಿಂಚಣಿ ಯಾಕೆ ನಿಂತಿದೆ? ಯಾವ ದಾಖಲೆ ಸಲ್ಲಿಸಬೇಕು? ನಾಡ ಕಚೇರಿಯಲ್ಲಿ ಮಾಹಿತಿ ಸಿಗುತ್ತಿದೆಯೇ? ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳ (Social Security Pension Scheme) ಫಲಾನುಭವಿಗಳಲ್ಲಿ ಸಾವಿರಾರು ಜನರಿಗೆ ಕಳೆದ ಕೆಲವು ತಿಂಗಳಿಂದ ಪಿಂಚಣಿ ಹಣ ಖಾತೆಗೆ ಜಮೆಯಾಗುತ್ತಿಲ್ಲ. ಇದನ್ನೂ ಓದಿ: SIR Status … Read more

SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಜಸ್ಟ್ ಒಂದು ಎಸ್‌ಎಂಎಸ್ ಮೂಲಕ ಚೆಕ್ ಮಾಡಿ!

WhatsApp Group Join Now Telegram Group Join Now SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಎಸ್ಸೆಮ್ಮೆಸ್ ಮೂಲಕ ನಿಮ್ಮ ಎಸ್‌ಐಆರ್ ನೋಂದಣಿ ಸ್ಥಿತಿಯನ್ನು ಕ್ಷಣಾರ್ಧದಲ್ಲಿ ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಸದ್ಯ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸುತ್ತಿದ್ದಾರೆ. ಆದರೆ, ನಿಮ್ಮ ಎಸ್‌ಐಆರ್ … Read more

Intense Pushya rain: ಕರ್ನಾಟಕದಲ್ಲಿ ಪುಷ್ಯ ಮಳೆ ಅಬ್ಬರ: ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

WhatsApp Group Join Now Telegram Group Join Now Intense Pushya rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ರಿಂದ 5 ದಿನ ಮಳೆ, ಬಲವಾದ ಗಾಳಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿರಾಮ ಪಡೆದಿದ್ದ ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸೋಮವಾರ ಕರಾವಳಿ ಭಾಗದ ಜೊತೆಗೆ ದಾವಣಗೆರೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ … Read more

Karnataka Drought Declaration: ರಾಜ್ಯದಲ್ಲಿ ಬರ ಘೋಷಣೆ ಫಿಕ್ಸ್! ಯಾವ ರೈತರಿಗೆ ಎಷ್ಟು ಪರಿಹಾರ ಸಿಗಲಿದೆ? ಸರ್ಕಾರದ ಕ್ರಮಗಳ ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now Karnataka Drought Declaration: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿ, ಬರಪೀಡಿತ ತಾಲೂಕುಗಳ ಘೋಷಣೆ, ರೈತರಿಗೆ ಸಿಗುವ ಬೆಳೆ ಹಾನಿ ಪರಿಹಾರ ಹಾಗೂ ಸರ್ಕಾರದ ಪ್ರಮುಖ ಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ (Rainfall Deficit) ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ಈ … Read more

Gruhalakshmi Biometric: ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ | ಸಚಿವ ಸಂಪುಟದ ಮಹತ್ವದ ನಿರ್ಧಾರ

WhatsApp Group Join Now Telegram Group Join Now Gruhalakshmi Biometric: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ₹2,000 ಹಣ ಪಡೆಯಲು ಏನು ಮಾಡಬೇಕು? ಹೊಸ ನಿಯಮಗಳು, ಮರುಪರಿಶೀಲನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruha Lakshmi) ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ನಿನ್ನೆ ಭಾನುವಾರ (ಜುಲೈ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: e-Swathu New Committee: ಇ-ಸ್ವತ್ತು … Read more

error: Content is protected !!