Halina Protsahadhana: ಹಾಲಿನ ಪ್ರೋತ್ಸಾಹಧನಕ್ಕೆ ₹2 ಹೆಚ್ಚಳ | ಹೈನುಗಾರರನ್ನು ಪ್ರೋತ್ಸಾಹಿಸಲು ಹಾಲು ಒಕ್ಕೂಟಗಳ ಚಿಂತನೆ

Halina Protsahadhana: ರಾಜ್ಯದಲ್ಲಿ ಹೈನುಗಾರ ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡಲಾಗುವ ಪ್ರೋತ್ಸಾಹಧನವನ್ನು ₹2 ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿನ ಹೈನುಗಾರ ರೈತರಿಗೆ (dairy farmers) ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಈಗಾಗಲೇ ಪ್ರತಿ ಲೀಟರ್ ಹಾಲಿಗೆ ₹5 ಪ್ರೋತ್ಸಾಹಧನ (incentive) ನೀಡಲಾಗುತ್ತಿದ್ದರೆ, ಅದಕ್ಕೆ ಇನ್ನೂ ₹2 ಹೆಚ್ಚಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಬಮೂಲ್ (BAMUL) ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಮಾಹಿತಿ ನೀಡಿದ್ದಾರೆ. … Read more

SBI Stree Shakti Package Loan: ಎಸ್‌ಬಿಐ ಸ್ತ್ರೀ ಶಕ್ತಿ ಪ್ಯಾಕೇಜ್ ಲೋನ್ | ಮಹಿಳೆಯರಿಗೆ ₹10 ಲಕ್ಷವರೆಗೆ ಮೇಲಾಧಾರ ರಹಿತ ಸಾಲ

ಎಸ್‌ಬಿಐ ಸ್ತ್ರೀ ಶಕ್ತಿ ಪ್ಯಾಕೇಜ್ (SBI Stree Shakti Package Loan) ಮೂಲಕ ಮಹಿಳೆಯರಿಗೆ ₹10 ಲಕ್ಷವರೆಗೆ ಮೇಲಾಧಾರ ರಹಿತ ಸಾಲ ಸೌಲಭ್ಯ. ಅರ್ಹತೆ, ಬಡ್ಡಿದರ, ದಾಖಲೆಗಳು ಮತ್ತು ಅರ್ಜಿ ವಿಧಾನ ಸಂಪೂರ್ಣ ಮಾಹಿತಿ… ಮಹಿಳಾ ಸಬಲೀಕರಣ (Women Empowerment) ಎಂಬುದು ಕೇವಲ ಘೋಷಣೆಯಾಗದೆ, ಕಾರ್ಯರೂಪಕ್ಕೆ ಬರಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಅದರಲ್ಲೂ ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು (Five Guarantee Schemes) ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ಇದೇ … Read more

Gruha Lakshmi Yojane Life Certificate- ಗೃಹಲಕ್ಷ್ಮೀ ಫಲಾನುಭವಿಗಳಿಗೆ ಹೊಸ ನಿಯಮ | ಇನ್ಮುಂದೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

Gruha Lakshmi Yojane Life Certificate: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹೊಸ ನಿಯಮ ಜಾರಿಗೆ ಬರಲಿದೆಯೇ? ಇನ್ಮುಂದೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಂಪೂರ್ಣ ಮಾಹಿತಿ ಓದಿ… ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಹಾಗೂ ಲಕ್ಷಾಂತರ ಮಹಿಳೆಯರ ಜೀವನಕ್ಕೆ ಆರ್ಥಿಕ ಭದ್ರತೆ ನೀಡಿರುವ ಯೋಜನೆ ಎಂದರೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme). ಈ ಯೋಜನೆಯಡಿ ಪ್ರತಿ ತಿಂಗಳು … Read more

BESCOM Apprenticeship Recruitment- ಬೆಸ್ಕಾಂ ನೇಮಕಾತಿ 2026: 520 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಸ್ಕಾಂ 520 ಶಿಶಿಕ್ಷು ಹುದ್ದೆಗಳಿಗೆ (BESCOM Apprenticeship Recruitment) ಅರ್ಜಿ ಆಹ್ವಾನ. ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಅವಕಾಶ. ಅರ್ಹತೆ, ಸ್ಟೈಪೆಂಡ್ ಹಾಗೂ ದಿನಾಂಕಗಳ ವಿವರ ಇಲ್ಲಿದೆ… ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM – Bangalore Electricity Supply Company Limited) 2026ನೇ ಸಾಲಿನ ಅಫ್ರೆಂಟೀಸ್‌ಶಿಪ್ ಟ್ರೇನಿಂಗ್ (Apprenticeship Training) ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 520 ಶಿಶಿಕ್ಷು ಹುದ್ದೆಗಳು (520 Apprentice … Read more

OSM Vextra Electric Scooter Launch: ಖರ್ಚಿಲ್ಲದೆ 110 ಕಿ.ಮೀ ಓಡುವ ಕಡಿಮೆ ಬೆಲೆಯ ಹೊಸ ಸ್ಟೈಲಿಷ್ ಸ್ಕೂಟರ್ ಬಿಡುಗಡೆ

OSM Vextra Electric Scooter Launch: ಒಮೆಗಾ ಸೀಕಿ ಮೊಬಿಲಿಟಿ ಬಿಡುಗಡೆ ಮಾಡಿದ ಅತ್ಯಂತ ಕಡಿಮೆ ಬೆಲೆಯ ಹೊಸ OSM Vextra ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸಂಪೂರ್ಣ ಮಾಹಿತಿ… ಖರ್ಚು ಕಡಿಮೆ, ಪರ್ಫಾಮೆನ್ಸ್ ಜಾಸ್ತಿ, ಭರ್ಜರಿ ರೇಂಜ್ – ಇಂತಹ ಕಾಂಬಿನೇಷನ್‌ನ್ನು ಭಾರತೀಯ ಗ್ರಾಹಕರು ಬಹುಕಾಲದಿಂದ ಕಾಯುತ್ತಿದ್ದರು. ಈಗ ಆ ನಿರೀಕ್ಷೆಗೆ ಉತ್ತರವಾಗಿ ಹೊಸ ಸ್ಕೂಟರ್ ಬಿಡುಗಡೆಯಾಗಿದೆ. ಒಮೆಗಾ ಸೀಕಿ ಮೊಬಿಲಿಟಿ (Omega Seiki Mobility – OSM) ತನ್ನ ಮೊದಲ ಹೈ-ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ‘ವೆಕ್ಸ್ಟ್ರಾ’ … Read more

KMF SHIMUL Recruitment- ಕೆಎಂಎಫ್ 194 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಶಿಮುಲ್ ಹಾಲು ಒಕ್ಕೂಟ ನೇಮಕಾತಿ

ಕೆಎಂಎಫ್ ಶಿಮುಲ್’ನಲ್ಲಿ (KMF SHIMUL Recruitment) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಸಂಬಳ, ಶುಲ್ಕ ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (SHIMUL) ವತಿಯಿಂದ 2025ನೇ ಸಾಲಿಗೆ ಒಟ್ಟು 194 ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ, ಅರ್ಜಿಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು, … Read more

Karnataka Grama Panchayat Election: ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರದಿಂದ ಮಹತ್ವದ ಮಾಹಿತಿ

Karnataka Grama Panchayat Election: ರಾಜ್ಯದ ಗ್ರಾಮ ಪಂಚಾಯತಿ ಹಾಲಿ ಸದಸ್ಯರ ಅವಧಿ ಅಂತ್ಯವಾಗಿದ್ದು; ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಸ್ಪಷ್ಟನೆ ಹೊರಬಿದ್ದಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗೆ (Grama Panchayat Election) ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದ್ದು; ಚುನಾವಣೆ ನಡೆಯುವವರೆಗೆ ಹಾಲಿ ಸದಸ್ಯರನ್ನು ಮುಂದುವರಿಸಬೇಕೇ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸಬೇಕೇ ಎಂಬ ವಿಚಾರವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ … Read more

Thayi Lakshmi Bond Yojana: ಈ ಮಹಿಳೆಯರಿಗೆ 50,000 ರೂ. ಹೆರಿಗೆ ಸಹಾಯಧನ | ತಾಯಿ ಲಕ್ಷ್ಮೀ ಬಾಂಡ್ ಯೋಜನೆ ಸಂಪೂರ್ಣ ಮಾಹಿತಿ

Thayi Lakshmi Bond Yojana : ಮಹಿಳೆ ಕುಟುಂಬದ ಆಧಾರ ಸ್ತಂಭ. ಅದರಲ್ಲಿಯೂ ದಿನನಿತ್ಯ ಕಠಿಣ ಶಾರೀರಿಕ ಕೆಲಸ ಮಾಡುವ ಮಹಿಳಾ ಕಾರ್ಮಿಕರ ಜೀವನ ಇನ್ನಷ್ಟು ಕಷ್ಟಕರವಾಗಿರುತ್ತದೆ. ಗರ್ಭಧಾರಣೆ ಮತ್ತು ಹೆರಿಗೆಯ ಸಮಯದಲ್ಲಿ ದೈಹಿಕ ಆರೋಗ್ಯದ ಜೊತೆಗೆ ಆರ್ಥಿಕ ಸಮಸ್ಯೆಗಳು ಅವರನ್ನು ಹೆಚ್ಚಾಗಿ ಕಾಡುತ್ತವೆ. ಈ ರೀತಿಯ ಪರಿಸ್ಥಿತಿಯಲ್ಲಿ ಮಹಿಳಾ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಮತ್ತು ಆರೋಗ್ಯದ ರಕ್ಷಣೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ‘ತಾಯಿ ಲಕ್ಷ್ಮೀ … Read more

Adarsha Vidyalaya- ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ | ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಾತಿ 2026-27

ರಾಜ್ಯ ಸರ್ಕಾರದ ಅಧೀನದ ಆದರ್ಶ ವಿದ್ಯಾಲಯಗಳ (Adarsha Vidyalaya) ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಈ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, … Read more

Kisan Tractor Yojana- ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ | ಈಗಲೇ ಅರ್ಜಿ ಹಾಕಿ

ಕೇಂದ್ರ ಸರ್ಕಾರವು ‘ಕಿಸಾನ್ ಟ್ರಾಕ್ಟರ್ ಯೋಜನೆ’ (Kisan Tractor Yojana) ಮೂಲಕ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ… ಕೃಷಿ ಕಾರ್ಯಗಳಿಗೆ ಇಂದು ಸ್ವಂತ ಟ್ರಾಕ್ಟರ್ (Tractor) ಅನಿವಾರ್ಯವಾಗಿದೆ. ಆದರೆ ಆ ಕನಸನ್ನು ಸಾಕಾರಗೊಳಿಸಲು ಬೇಕಾದ ದೊಡ್ಡ ಮೊತ್ತದ ಹಣವೇ ಅನೇಕರಿಗೆ ಅಡ್ಡಿಯಾಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚಾಗುವ ಟ್ರಾಕ್ಟರ್ ಅನ್ನು ಖರೀದಿಸುವುದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಸುಲಭದ ಕೆಲಸವಲ್ಲ. ಈ ಸಮಸ್ಯೆಯನ್ನು ಮನಗಂಡಿರುವ ಕೇಂದ್ರ … Read more

error: Content is protected !!