Vruddhapya Pension Document Verification: 30 ದಿನದೊಳಗೆ ದಾಖಲೆ ಸಲ್ಲಿಸದಿದ್ದರೆ ವೃದ್ಧಾಪ್ಯ ವೇತನ ಬಂದ್! | 17.97 ಲಕ್ಷ ಜನರಿಗೆ ನೋಟಿಸ್ ಜಾರಿ

Vruddhapya Pension Document Verification: 17.97 ಲಕ್ಷಕ್ಕೂ ಹೆಚ್ಚು ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿದಾರರಿಗೆ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. 30 ದಿನದೊಳಗೆ ದಾಖಲೆ ಸಲ್ಲಿಸಬೇಕಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ (Social Security Pension) ಪಡೆಯುತ್ತಿರುವ ರಾಜ್ಯದ ಲಕ್ಷಾಂತರ ಮಂದಿಗೆ ಇದೀಗ ದಾಖಲೆ ಪರಿಶೀಲನೆಯ ಆತಂಕ ಎದುರಾಗಿದೆ. ಇದನ್ನೂ ಓದಿ: Gruhalakshmi 32nd Installment Release: ಮಹಿಳೆಯರ ಖಾತೆಗೆ 32ನೇ ಕಂತಿನ ಗೃಹಲಕ್ಷ್ಮೀ ಹಣ ಜಮಾ … Read more

Gruhalakshmi 32nd Installment Release: ಮಹಿಳೆಯರ ಖಾತೆಗೆ 32ನೇ ಕಂತಿನ ಗೃಹಲಕ್ಷ್ಮೀ ಹಣ ಜಮಾ | ₹2,443 ಕೋಟಿ ಬಿಡುಗಡೆ

Gruhalakshmi 32nd Installment Release: ಗೃಹಲಕ್ಷ್ಮೀ ಯೋಜನೆಯ 32ನೇ ಕಂತಿಗೆ ₹2,443 ಕೋಟಿ ಬಿಡುಗಡೆ ಮಾಡಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಮಹಿಳೆಯರ ಖಾತೆಗೆ ₹2,000 ಆಃಖಿ ಮೂಲಕ ಜಮಾ ಆಗಲಿದೆ… ಕರ್ನಾಟಕದ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) 32ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರವು ಈ ಕಂತಿಗಾಗಿ ಒಟ್ಟು ₹2,443 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: Karnataka Govt Employees: ಸರ್ಕಾರಿ ನೌಕರರಿಗೆ ಶಾಕ್: ಆಸ್ತಿ ಘೋಷಣೆ ಕಡ್ಡಾಯ, ರಾಜ್ಯ ಸರ್ಕಾರದ … Read more

Karnataka Govt Employees: ಸರ್ಕಾರಿ ನೌಕರರಿಗೆ ಶಾಕ್: ಆಸ್ತಿ ಘೋಷಣೆ ಕಡ್ಡಾಯ, ರಾಜ್ಯ ಸರ್ಕಾರದ ಖಡಕ್ ಆದೇಶ

Karnataka Govt Employees: ರಾಜ್ಯ ಸರ್ಕಾರಿ ನೌಕರರಿಗೆ ಆಸ್ತಿ ಘೋಷಣೆ ಕಡ್ಡಾಯಗೊಳಿಸಿದೆ. ಇ-ಫಾರ್ ಅಪ್ಲಿಕೇಷನ್ ಮೂಲಕ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವ ನಿಯಮ ಮತ್ತು ಗಡುವಿನ ಸಂಪೂರ್ಣ ಮಾಹಿತಿ ಇಲ್ಲಿದೆ… ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ. ಹೌದು, ಇದು ಸರ್ಕಾರಿ ನೌಕರರಿಗೆ (Government Employees) ಕೊಂಚ ಬಿಸಿ ಮುಟ್ಟಿಸುವ ಹಾಗೂ ಅಷ್ಟೇ ಮಹತ್ವದ ಸುದ್ದಿ. ಇನ್ಮುಂದೆ ಅಖಿಲ ಭಾರತ ನಾಗರಿಕ ಸೇವಾ … Read more

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಗಸ್ಟ್ 11ರ ವರೆಗೂ ಮಳೆ!

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಆಗಸ್ಟ್ 9ರವರೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. … Read more

Gruha Jyothi Survey: ದಾಖಲೆ ನೀಡದಿದ್ದರೆ ಗೃಹಜ್ಯೋತಿ ಉಚಿತ ಕರೆಂಟ್ ಕಟ್ | ಸರ್ಕಾರದ ಹೊಸ ಎಚ್ಚರಿಕೆ

Gruha Jyothi Survey: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ. ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷೆ ಹಾಗೂ ಸರ್ಕಾರದ ಹೊಸ ಸೂಚನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯಡಿ ನೋಂದಾಯಿಸಿಕೊAಡಿರುವ ಕುಟುಂಬಗಳ ಮಾಹಿತಿಯನ್ನು ಮರುಪರಿಶೀಲಿಸಲು (Verification) ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದೆ. ಇದನ್ನೂ ಓದಿ: LPG e-KYC Mandatory: ಎಲ್‌ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!? … Read more

LPG e-KYC Mandatory: ಎಲ್‌ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!?

LPG e-KYC Mandatory: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಆಗಸ್ಟ್ 15ರೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಗ್ಯಾಸ್ ಬುಕ್ಕಿಂಗ್ ಸೇವೆ ಸ್ಥಗಿತವಾಗುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ನೀವು ಎಲ್‌ಪಿಜಿ (LPG) ಗ್ಯಾಸ್ ಬಳಸುತ್ತಿದ್ದರೆ ಈ ಮಾಹಿತಿ ತಿಳಿದುಕೊಳ್ಳುವುದು ಬಹಳ ಮುಖ್ಯ. ಕೇಂದ್ರದ ತೈಲ ಕಂಪನಿಗಳು ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ (e-KYC) ಕಡ್ಡಾಯಗೊಳಿಸಿವೆ. ಆದ್ದರಿಂದ ಇನ್ನೂ ಇ-ಕೆವೈಸಿ ಮಾಡಿಸದವರು ಆಗಸ್ಟ್ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ. ಇದನ್ನೂ ಓದಿ: India Post Staff Car Driver: … Read more

India Post Staff Car Driver: 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 63,200 ರೂ. ವರೆಗೂ ಸಂಬಳ

India Post Staff Car Driver: 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ₹63,200 ವರೆಗೆ ವೇತನವಿದ್ದು; ಆಫ್‌ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ಉದ್ಯೋಗ (Government Job) ಹುಡುಕುತ್ತಿರುವ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಂಚೆ ಇಲಾಖೆಯಿಂದ (India Post) ಉತ್ತಮ ಅವಕಾಶ ಲಭ್ಯವಾಗಿದೆ. ಇದನ್ನೂ ಓದಿ: Crop Insurance Compensation: ರೈತರಿಗೆ ₹585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು | ಸಚಿವ ಪ್ರಿಯಾಂಕ್ ಖರ್ಗೆ … Read more

Karnataka Voter List SIR: ವೋಟ್ ಲಿಸ್ಟ್‌ನಿಂದ ಕರ್ನಾಟಕದ 1 ಕೋಟಿ ಮತದಾರರ ಹೆಸರು ಕಟ್ | ನಿಮ್ಮ ಹೆಸರು ಇದೆಯೇ? ಈಗಲೇ ಹೀಗೆ ಪರಿಶೀಲಿಸಿ

Karnataka Voter List SIR: ಕರ್ನಾಟಕದಲ್ಲಿ ಪಟ್ಟಿಯಿಂದ ಬರೋಬ್ಬರಿ 1.11 ಕೋಟಿ ಮತದಾರರ ಹೆಸರುಗಳು ಕಟ್ ಆಗಿವೆ. ನಿಮ್ಮ ಹೆಸರು ವೋಟ್ ಲಿಸ್ಟ್’ನಲ್ಲಿ ಇದೆಯೇ? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಬಹುತೇಕ ಅಂತಿಮ ಹಂತ ತಲುಪಿದ್ದು, ರಾಜ್ಯದ ಸುಮಾರು 1.11 ಕೋಟಿ ಮತದಾರರನ್ನು ‘ಎಎಸ್‌ಡಿಡಿಒ (ASDDO)’ ವರ್ಗಕ್ಕೆ ಗುರುತಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸಂಖ್ಯೆ ದೇಶದಲ್ಲೇ ಅತಿ ಹೆಚ್ಚಾಗಿದ್ದು, ಕರಡು ಮತದಾರರ … Read more

Crop Insurance Compensation: ರೈತರಿಗೆ ₹585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು | ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

Crop Insurance Compensation: 2025-26ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು. ಮೊದಲ ಕಂತಿನ ಹಣ ಜಮೆಯಾಗಿದ್ದು, 2ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಜಮೆಯಾಗಲಿದೆ… ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನೆರವು ದೊರೆತಿದೆ. 2025-26ನೇ ಸಾಲಿನ ಮುಂಗಾರು (Kharif Season) ಹಂಗಾಮಿನಲ್ಲಿ ಬೆಳೆ ವಿಮೆ (Crop Insurance) ಮಾಡಿಕೊಂಡಿರುವ ರೈತರಿಗೆ ಒಟ್ಟು 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ … Read more

Gruha Jyothi Free Electricity: ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಶಾಕ್: 82,220+ ಕುಟುಂಬಗಳಿಗೆ ಉಚಿತ ವಿದ್ಯುತ್ ಬಂದ್ | ನಿಮ್ಮ ಹೆಸರೂ ಇದೆಯೇ?

Gruha Jyothi Free Electricity: ಗೃಹಜ್ಯೋತಿ ಯೋಜನೆಯಡಿ 82,220 ಕುಟುಂಬಗಳು ದಾಖಲೆ ಪರಿಶೀಲನೆಗೆ ಮಾಹಿತಿ ನೀಡದ ಕಾರಣ ಉಚಿತ ವಿದ್ಯುತ್ ಸೌಲಭ್ಯ ಕಳೆದುಕೊಂಡಿವೆ. ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ (Gruha Jyothi) ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ದಾಖಲೆಗಳ ಪರಿಶೀಲನೆ (Verification) ಕಾರ್ಯ ರಾಜ್ಯಾದ್ಯಂತ ನಡೆಯುತ್ತಿದೆ. ಇದನ್ನೂ ಓದಿ: Two Month Ration Distribution: ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಒಂದೇ ತಿಂಗಳಲ್ಲಿ ಎರಡು ಬಾರಿ … Read more

error: Content is protected !!