Mungaru Early Entry: 14ಕ್ಕೆ ಮುಂಗಾರು ಪ್ರವೇಶ? ಮೇ ತಿಂಗಳು ವಾಡಿಕೆಗಿಂತ ಹೆಚ್ಚು ಮಳೆ

Mungaru Early Entry: ಮೇ 14-16ರೊಳಗೆ ಮುಂಗಾರು ಅಂಡಮಾನ್ ತಲುಪುವ ಸಾಧ್ಯತೆ ಇದ್ದು; ಈ ಬಾರಿ ಮೇ ತಿಂಗಳಲ್ಲಿ ವಾಡಿಕೆಗಿಂತ 110% ಹೆಚ್ಚು ಮಳೆಯಾಗಲಿದೆ ಎನ್ನಲಾಗುತ್ತಿದೆ. ಪೂರ್ಣ ವಿವರ ಇಲ್ಲಿ ಓದಿ… ದೇಶದಾದ್ಯಂತ ಬಿರುಬಿಸಿಲಿನ ತಾಪಮಾನದಿಂದ ಜನತೆ ತತ್ತರಿಸುತ್ತಿರುವ ಈ ಸಮಯದಲ್ಲಿ, ಹವಾಮಾನ ಇಲಾಖೆಯಿಂದ (IMD – India Meteorological Department) ಬಂದಿರುವ ಹೊಸ ಮುನ್ಸೂಚನೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡುವಂತಿದೆ. ಈ ವರ್ಷ ಮುಂಗಾರು (Monsoon) ಸಾಮಾನ್ಯಕ್ಕಿಂತ ಬೇಗ ಪ್ರವೇಶಿಸುವ ಸಾಧ್ಯತೆ ಇದ್ದು, ಮೇ ತಿಂಗಳಲ್ಲೇ … Read more

LPG Cylinder New Rules: ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ರೂಲ್ಸ್ | ಮೇ 1ರಿಂದಲೇ ಸರ್ಕಾರದ ಹೊಸ ನಿಯಮಗಳು ಜಾರಿ

LPG Cylinder New Rules: ಮೇ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನಿಯಮಗಳಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ಬುಕ್ಕಿಂಗ್ ನಿಯಮ, ಒಟಿಪಿ, ಇ-ಕೆವೈಸಿ ಸೇರಿ ಮಹತ್ವದ ಬದಲಾವಣೆಗಳ ಮಾಹಿತಿ ಇಲ್ಲಿದೆ… ಗ್ಯಾಸ್ ಸಿಲಿಂಡರ್ (LPG Cylinder) ಬಳಕೆ ಮಾಡುವ ಲಕ್ಷಾಂತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಿದೆ. ಮೇ 1ರಿಂದ ಜಾರಿಗೆ ಬಂದಿರುವ ಈ ಹೊಸ ನಿಯಮಗಳು ಗ್ರಾಹಕರ ದಿನನಿತ್ಯದ ಜೀವನದ ಮೇಲೆ ನೇರ ಪರಿಣಾಮ ಬೀರುವಂತಿವೆ. ಈ ಕ್ರಮಗಳ ಹಿಂದಿನ ಉದ್ದೇಶ ಗ್ಯಾಸ್ ಪೂರೈಕೆಯಲ್ಲಿ … Read more

Mysuru District Court Recruitment 2026: SSLC, PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸರ್ಕಾರಿ ಉದ್ಯೋಗದ ದೊಡ್ಡ ಅವಕಾಶ

Mysuru District Court Recruitment 2026: SSLC, PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗದ ಅವಕಾಶ. ಅರ್ಹತೆ, ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ಹಾಗೂ ಸಂಪೂರ್ಣ ವಿವರ ಇಲ್ಲಿದೆ… ಸರ್ಕಾರಿ ಉದ್ಯೋಗ (Government Job) ಪಡೆಯಲು ಕಾಯುತ್ತಿರುವ ಯುವಜನತೆಗೆ ಇದೀಗ ಉತ್ತಮ ಅವಕಾಶ ಬಂದಿದೆ. ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Mysuru District Court Recruitment 2026) ತನ್ನ ಅಧೀನದಲ್ಲಿರುವ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. … Read more

Karnataka Rain Alert: ಕರ್ನಾಟಕದಲ್ಲಿ ಒಂದು ವಾರ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rain Alert: ಕರ್ನಾಟಕದಲ್ಲಿ ಮೇ 1ರಿಂದ ಒಂದು ವಾರ ಮಳೆ ಆರ್ಭಟ ಆರಂಭವಾಗಿದ್ದು, ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕರ್ನಾಟಕದಲ್ಲಿ ಬಿರು ಬೇಸಿಗೆಯ ನಡುವೆ ಮಳೆರಾಯನ ಆಗಮನ ಜನತೆಗೆ ಸ್ವಲ್ಪ ತಂಪು ನೀಡುತ್ತಿದೆ. ಮೇ ತಿಂಗಳ ಆರಂಭದಲ್ಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ (rain activity) ಹೆಚ್ಚಾಗುತ್ತಿದೆ. ಮುಂದಿನ ಒಂದು ವಾರ ಹವಾಮಾನದಲ್ಲಿ ಸ್ಪಷ್ಟ ಬದಲಾವಣೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ (Meteorological Department) … Read more

Super El Nino: ಹೆಚ್ಚಿದ ತಾಪಮಾನ ಈ ವರ್ಷ ಬರಗಾಲದ ಛಾಯೆ? | ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

Super El Nino: ಈ ವರ್ಷ ಹೆಚ್ಚಿದ ತಾಪಮಾನ ಮತ್ತು ಸೂಪರ್ ಎಲ್ ನಿನೋ ಪರಿಣಾಮದಿಂದ ಭಾರತದಲ್ಲಿ ಬರದ ಭೀತಿ ಹೆಚ್ಚಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಬೇಸಿಗೆಯ ತಾಪಮಾನ (Heat Wave) ಸಾಮಾನ್ಯಕ್ಕಿಂತ ತುಂಬಾ ಹೆಚ್ಚಾಗಿ ಕಂಡುಬರುತ್ತಿರುವುದು ದೇಶದ ಜನರನ್ನು ಕಂಗೆಡಿಸಿದೆ. ಅವಧಿಗೂ ಮುನ್ನವೇ ಆರಂಭವಾದ ಬಿರುಬೇಸಿಗೆ (Early Summer Impact) ಜನಜೀವನವನ್ನು ಅಸ್ತವ್ಯಸ್ತಗೊಳಿಸಿಜe. ಇದೇ ಸಮಯದಲ್ಲಿ ಭೀಕರ ಬರಗಾಲದ (Drought Risk) ಭೀತಿ ದೇಶದ ಮುಂದೆ ದೊಡ್ಡ ಪ್ರಶ್ನೆಯಾಗಿ ನಿಂತಿದೆ. … Read more

Early Monsoon India 2026: ಬಿಸಿಲಿಗೆ ಬ್ರೇಕ್: ಮೇ ಅಂತ್ಯದಲ್ಲೇ ಮುಂಗಾರು ಎಂಟ್ರಿ | ಕರ್ನಾಟಕಕ್ಕೆ ಯಾವಾಗ ಮುಂಗಾರು ಮಳೆ?

Early Monsoon India 2026: ಈ ಬಾರಿ ಮುಂಗಾರು ಮಳೆ ಅವಧಿಗೂ ಮುನ್ನವೇ ಪ್ರವೇಶಿಸುವ ಸಾಧ್ಯತೆ ಇದೆ. ಮೇ ಅಂತ್ಯಕ್ಕೆ ಕೇರಳದಲ್ಲಿ ಆರಂಭವಾಗಿ, ಜೂನ್ ಮೊದಲ ವಾರದಲ್ಲಿ ಕರ್ನಾಟಕ ತಲುಪುವ ಮುನ್ಸೂಚನೆ ಇದೆ… ಏಪ್ರಿಲ್ ಅಂತ್ಯಕ್ಕೆ ಕಾಲಿಟ್ಟಿದ್ದರೂ ದೇಶದಾದ್ಯಂತ ಬಿಸಿಲಿನ ತಾಪಮಾನ (heatwave) ಮಾತ್ರ ಕಡಿಮೆಯಾಗದೇ ಜನರನ್ನು ಕಂಗೆಡಿಸುತ್ತಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತವರೆಗೆ ಹಲವು ಭಾಗಗಳಲ್ಲಿ 43-44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಮಧ್ಯಾಹ್ನ ವೇಳೆಯಲ್ಲಿ ಜನರು ಹೊರಗೆ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ … Read more

Karnataka High Court Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕರ್ನಾಟಕ ಹೈಕೋರ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಇಲ್ಲಿದೆ ಸಂಪೂರ್ಣ ಮಾಹಿತಿ

Karnataka High Court Recruitment 2026: ಕೇವಲ ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಕರ್ನಾಟಕ ಹೈಕೋರ್ಟ್’ನಲ್ಲಿ ಪಿಯೋನ್, ವಾಚ್‌ಮ್ಯಾನ್ ಸೇರಿ 101 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಂದು ಒಳ್ಳೆಯ ಸರ್ಕಾರಿ ಕೆಲಸ (Government Job) ಪಡೆಯುವುದು ಪ್ರತಿಯೊಬ್ಬ ಯುವಕ-ಯುವತಿಯರ ಕನಸಾಗಿರುತ್ತದೆ. ಅದರಲ್ಲೂ ಕೇವಲ ಎಸ್‌ಎಸ್‌ಎಲ್‌ಸಿ (SSLC Pass Jobs) ಮುಗಿಸಿದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಒಂದು ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ (Karnataka High Court) … Read more

e-Swathu Service Karnataka: ರಾಜ್ಯದ ಜನತೆಗೆ ಸಿಹಿಸುದ್ದಿ | ಇನ್ಮುಂದೆ ಗ್ರಾಮ ಒನ್ ಕೇಂದ್ರದಲ್ಲಿಯೇ ಸಿಗಲಿದೆ ‘ಇ-ಸ್ವತ್ತು’ ಸೇವೆ

e-Swathu Service Karnataka: ಇ-ಸ್ವತ್ತು ಸೇವೆಗಳನ್ನು ಇನ್ಮುಂದೆ ನಿಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸುಲಭವಾಗಿ ಪಡೆಯಬಹುದು. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕ ಸರ್ಕಾರವು ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು (Government Services) ಇನ್ನಷ್ಟು ಸುಲಭವಾಗಿ, ಪಾರದರ್ಶಕವಾಗಿ ಮತ್ತು ವೇಗವಾಗಿ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ವಿಶೇಷವಾಗಿ ಇ-ಸ್ವತ್ತು ದಾಖಲೆ ಪಡೆಯುವ ಸಂಬಂಧ ಮಹತ್ವದ ಬದಲಾವಣೆಗೆ ಮುಂದಾಗಿದೆ. ಹೌದು, ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ‘ಇ-ಸ್ವತ್ತು’ (e-Swathu) … Read more

Karnataka Agriculture Department Recruitment 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಬೃಹತ್ ಉದ್ಯೋಗಾವಕಾಶ | 632 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Agriculture Department Recruitment 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ 632 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ, ವಿದ್ಯಾರ್ಹತೆ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಕನಸು ಕಾಣುತ್ತಿರುವ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ (State Agriculture Department) ಖಾಲಿ ಇರುವ ಒಟ್ಟು 632 ‘ಗ್ರೂಪ್-ಬಿ’ ವೃಂದದ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು … Read more

Karnataka SSLC Result 2026: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ | ನಿಮ್ಮ ಮೊಬೈಲ್‌ನಲ್ಲೇ ರಿಸಲ್ಟ್ ನೋಡಲು ಇಲ್ಲಿದೆ ಸುಲಭ ವಿಧಾನ

Karnataka SSLC Result 2026: ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ 2026 ಪ್ರಕಟವಾಗಲಿದ್ದು; ನಿಮ್ಮ ಮೊಬೈಲ್‌ನಲ್ಲೇ ರಿಸಲ್ಟ್ ವೀಕ್ಷಿಸಲು ಹಾಗೂ ಡಿಜಿಲಾಕರ್ ಅಂಕಪಟ್ಟಿ ಡೌನ್‌ಲೋಡ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) ಇಂದು (ಗುರುವಾರ) ಮಧ್ಯಾಹ್ನ ಸರಿಯಾಗಿ 12 ಗಂಟೆಗೆ ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು (SSLC Exam-1 Results) ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನೂ ಓದಿ: Affordable Electric Scooters: ಅರ್ಧ ಬೆಲೆಗೆ ಸಿಗ್ತಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು … Read more

error: Content is protected !!