Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ತೊಂದರೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ … Read more

KMF Maize Direct Purchase- ಕೆಎಂಎಫ್‌ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್‌ಗೆ ₹2,400 ಬೆಲೆ ನಿಗದಿ

ರೈತರಿಂದ ಮೆಕ್ಕೆಜೋಳವನ್ನು ಎಂಎಸ್‌ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ 50,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಲು ನಿರ್ಧರಿಸಿದೆ. … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನವೆಂಬರ್ 27ರಂದು ಬರೋಬ್ಬರಿ ₹1,033.60 ಕೋಟಿ ಹೆಚ್ಚುವರಿ … Read more

Karnataka Bank Personal Loan- ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ | ಕಡಿಮೆ ಬಡ್ಡಿಯಲ್ಲಿ ₹25 ಲಕ್ಷವರೆಗೆ ಸುಲಭ ಸಾಲ

ಕರ್ನಾಟಕ ಬ್ಯಾಂಕಿನಲ್ಲಿ ₹50,000 ರಿಂದ ₹25 ಲಕ್ಷವರೆಗೆ ಪರ್ಸನಲ್ ಲೋನ್ (Karnataka Bank Personal Loan) ಸೌಲಭ್ಯವಿದ್ದು; ಈ ಲೋನ್ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಆಪತ್ತಿನಲ್ಲಿ ‘ಕೈ’ ಹಿಡಿಯುವ ಆಪದ್ಭಾಂಧವನಂತೆ. ವೈದ್ಯಕೀಯ ತುರ್ತು ಖರ್ಚು, ಮಕ್ಕಳ ಶಿಕ್ಷಣ, ಮನೆ ದುರಸ್ತಿ, ಮದುವೆ ಅಥವಾ ಕುಟುಂಬ ಪ್ರಯಾಣ ಯಾವ ಕಾರಣಕ್ಕಾದರೂ ಪರ್ಸನಲ್ ಲೋನ್ (Personal Loan) ಸರಳವಾಗಿ ಕೈಗೆಟುಕುತ್ತದೆ. ಹೆಚ್ಚಿನ ಕಾಗದ ಪತ್ರಗಳ ಜಂಜಾಟವಿಲ್ಲದೆ ತ್ವರಿತ ಮಂಜೂರಾತಿ ಸಿಗುವುದೇ … Read more

NWKRTC Officer Recruitment 2025- ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿ ಹುದ್ದೆಗಳ ನೇಮಕಾತಿ | 33 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC Officer Recruitment 2025) ವಿವಿಧ ಅಧಿಕಾರಿ ಹುದ್ದೆಗಳ ಭರ್ತಿ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಆಂತರಿಕ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ 27 ನೇರ ನೇಮಕಾರಿ ಹುದ್ದೆಗಳು ನೇರ ನೇಮಕಾತಿ … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Read more

Sanchi Honnamma and C V Raman Scholarship- ರಾಜ್ಯ ಸರ್ಕಾರದ ಸಂಚಿ ಹೊನ್ನಮ್ಮ, ಸರ್. ಸಿ.ವಿ ರಾಮನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಶಿಕ್ಷಣದಲ್ಲಿ ಸಮಾನತೆಯನ್ನು … Read more

How to Check Land Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನು ಮೇಲೆ ಪಡೆದ ಸಾಲದ (How to Check Land Loan Details) ವಿವರ ನೋಡುವುದು ಹೇಗೆ? ಮತ್ತು ಸಾಲ ತೀರಿಸಿಯೂ ಪಹಣಿ ಅಥವಾ ಉತಾರದಲ್ಲಿ ಸಾಲದ ಮೊತ್ತ ಹಾಗೇ ದಾಖಲಾಗಿದ್ದರೆ ಅದನ್ನು ತೆಗೆಸಿ, ಋಣಮುಕ್ತ ಪಹಣಿ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ… ಬಹುತೇಕ ರೈತರು ತಮ್ಮ ಜಮೀನು ಮೇಲೆ ಸಾಲ (Loan on Land) ಪಡೆಯುವುದು ಸರ್ವೇ ಸಾಮಾನ್ಯ. ಹೀಗೆ ಪಡೆದ ಸಾಲವನ್ನು ಬ್ಯಾಂಕ್ ನಿಯಮದಂತೆ ಮರುಪಾವತಿಸುವುದು ಕೂಡ ಕಡ್ಡಾಯ. ಕೆಲವೊಮ್ಮೆ ಜಮೀನು … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

error: Content is protected !!