Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟ ಪರಿಹಾರ (Raitara Bele Nashta Parihara) ಮೊತ್ತವನ್ನು ಹೆಚ್ಚಳ ಮಾಡಿದೆ. ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚಳ ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮುಂಗಾರು ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದ ರಾಜ್ಯದ ರೈತರಿಗೆ ದೊಡ್ಡ ಮಟ್ಟದ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳೆನಷ್ಟ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದ್ದು; ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ನನ್ನೆ ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ … Read more

Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಹಾಗೂ ನಿವೃತ್ತಿ ವೇತನದಾರರು ನೇರವಾಗಿ ಲಾಭ ಪಡೆಯಲಿದ್ದಾರೆ. ಇದನ್ನೂ … Read more

Karnataka State Govt Employees DA Hike – ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಶೇ.2ರಷ್ಟು ಡಿಎ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ (Karnataka State Govt Employees DA Hike) ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನೊಮೋದನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಡಿಎ ಹೆಚ್ಚಳ ಕುರಿತ ಶುಭಸುದ್ದಿ ಕಡೆಗೂ ಹೊರ ಬಿದ್ದಿದೆ. ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು; ಶೇ.2ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ ದೊರೆತಿದೆ. ಹಲವಾರು ತಿಂಗಳುಗಳಿಂದ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ … Read more

SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು

9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್‌ಬಿಐ ಫೌಂಡೇಶನ್‌ನ (SBI Foundation) 2025-26ನೇ ಸಾಲಿನ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು ನೀಡಲಾಗುತ್ತಿದೆ. 2015ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ‘ಎಸ್‌ಬಿಐ ಫೌಂಡೇಶನ್’ … Read more

PF 100 Percent Withdrawal – ಇನ್ಮುಂದೆ 100% ಪಿಎಫ್ ಹಣ ಹಿಂಪಡೆಯಲು ಅವಕಾಶ | ಉದ್ಯೋಗಿಗಳಿಗೆ ಶುಭಸುದ್ದಿ

ಉದ್ಯೋಗಿಗಳು ಇನ್ನುಮುಂದೆ ಇನ್ನು ಮುಂದೆ ಭವಿಷ್ಯ ನಿಧಿಯಲ್ಲಿನ ಶೇ.100ರಷ್ಟು ಪಿಎಫ್ ಹಣವನ್ನು ವಾಪಸ್ (PF 100 Percent Withdrawal) ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಉದ್ಯೋಗಿಗಳ ಭವಿಷ್ಯ ನಿಧಿ (EmployeesProvidentFund) ಕುರಿತು ಕೇಂದ್ರ ಸರ್ಕಾರ ಹೊಸ ತೀರ್ಮಾನ ಕೈಗೊಂಡಿದೆ. ಇನ್ಮುಂದೆ 7 ಕೋಟಿಗೂ ಹೆಚ್ಚು ಇಪಿಎಫ್‌ಒ ಸದಸ್ಯರು ತಮ್ಮ ಖಾತೆಯಲ್ಲಿರುವ ಶೇ.100ರಷ್ಟು ಪಿಎಫ್ ಹಣವನ್ನು ಹಿಂಪಡೆಯಬಹುದಾಗಿದೆ. ಇದರಿಂದ ಪಿಎಫ್ ಹಣ ವಿತ್‌ಡ್ರಾ ಸಮಸ್ಯೆಗೆ ಪೂರ್ಣ ವಿರಾಮ ಬಿದ್ದಂತಾಗಿದೆ. ಇದನ್ನೂ ಓದಿ: KKRTC Conductor Recruitment … Read more

Free Sheep Goat Farming Training – ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ | ಊಟ, ವಸತಿಯೊಂದಿಗೆ 13 ದಿನಗಳ ಶಿಬಿರ

ಉಚಿತ ಊಟ, ವಸತಿ ಸೌಕರ್ಯದೊಂದಿಗೆ 13 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ (Free Sheep Goat Farming Training) ಏರ್ಪಡಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಊಟ, ವಸತಿಯೊಂದಿಗೆ ಉಚಿತವಾಗಿ ಕುರಿ-ಮೇಕೆ ಸಾಕಾಣಿಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು; ಆಸಕ್ತ ಪುರುಷ ಹಾಗೂ ಮಹಿಳೆಯರು ಈ ಅವಕಾಶ ಬಳಿಕೊಳ್ಳಬಹುದಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 27-10-2025 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ … Read more

KKRTC Conductor Recruitment 2025 – ಪಿಯುಸಿ ಪಾಸಾದವರಿಗೆ ಕೆಕೆಆರ್‌ಟಿಸಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 300 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ (KKRTC Conductor Recruitment 2025) ಭರ್ತಿಗೆ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಉಳಿಕೆ ಮೂಲವೃಂದದ 253 ಹಾಗೂ ಕಲ್ಯಾಣ ಕರ್ನಾಟಕ ವೃಂದದ 63 ಹುದ್ದೆಗಳು ಸೇರಿ ಒಟ್ಟು 316 ಕಂಟಕ್ಟರ್ ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಸಂಬAಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ … Read more

Sainik School Admission 2026- 6 ಮತ್ತು 9ನೇ ತರಗತಿ ಮಕ್ಕಳಿಗೆ ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಿ….

ಪ್ರತಿಷ್ಟಿತ ಸೈನಿಕ ಶಾಲೆ ಪ್ರವೇಶಕ್ಕೆ 6 ಮತ್ತು 9ನೇ ತರಗತಿ ಮಕ್ಕಳಿಂದ ಅರ್ಜಿ (Sainik School Admission 2026) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಾದ್ಯಂತ ಸೈನಿಕ ಶಾಲೆಗಳಲ್ಲಿ ಪ್ರವೇಶ ಪಡೆಯಲು 6 ಮತ್ತು 9ನೇ ತರಗತಿ ಮಕ್ಕಳಿಂದ (Sainik School Admission 2026) ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಖಿಲ ಭಾರತ ಸೈನಿಕ ಸ್ಕೂಲ್ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ (AISSEE 2026) ನಡಸುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತೀರ್ಣರಾದ ಬಾಲಕಿ ಮತ್ತು ಬಾಲಕಿಯರಿಗೆ … Read more

BDA FDA-SDA Recruitment 2025- ಬಿಡಿಎಯಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಮತ್ತು ಪದವೀಧರರಿಗೆ ಅವಕಾಶ

BDAದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ಭರ್ತಿಗೆ (BDA FDA-SDA Recruitment 2025 ) ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಉಳಿಕೆ ಮೂಲವೃಂದದ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದ 17 ಹುದ್ದೆಗಳು ಸೇರಿ ಒಟ್ಟು 25 ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಅರ್ಹ … Read more

Infosys Foundation STEM Scholarship- ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಸಲ್ಲಿಸಿ…

ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲು ಇನ್ಫೋಸಿಸ್ ಫೌಂಡೇಶನ್ ವತಿಯಿಂದ (Infosys Foundation STEM Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿನಿಯರಿಗೆ ವಿಶೇಷವಾಗಿ ಆರ್ಥಿಕ ಬೆಂಬಲ ನೀಡಲು ‘Infosys Foundation STEM Stars Scholarship’ ಕಾರ್ಯಕ್ರಮವನ್ನು ಆಯೋಜಿಸಿದೆ. ಸದರಿ ಕಾರ್ಯಕ್ರಮದಡಿ 2025-26ನೇ ಸಾಲಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ವಿಜ್ಞಾನ, ತಂತ್ರಜ್ಞಾನ, ಇಂಜನೀಯರಿಂಗ್ ಹಾಗೂ ಗಣಿತ ವಿಷಯಗಳನ್ನೊಳಗೊಂಡ STEM (Science, Technology, Engineering … Read more

error: Content is protected !!