Monsoon 2025 End- ಮುಂಗಾರು ಮುಕ್ತಾಯ, ಹಿಂಗಾರು ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಈ ವರ್ಷದ ಮುಂಗಾರು ಮಳೆ ಮುಕ್ತಾಯವಾಗಿದ್ದು; (Monsoon 2025 End) ಹಿಂಗಾರು ಮಳೆ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತ ವರದಿ ಇಲ್ಲಿದೆ… 2025ನೇ ಸಾಲಿನ ನೈಋತ್ಯ ಮುಂಗಾರು (Southwest Monsoon) ಮಳೆ ನಿನ್ನೆ ಅಕ್ಟೋಬರ್ 30ಕ್ಕೆ ದೇಶದಿಂದ ನಿರ್ಗಮಿಸಿದೆ. ಅಕ್ಟೋಬರ್’ನಿಂದ ಶುರುವಾಗಿ ಡಿಸೆಂಬರ್ ವರೆಗೂ ಮುಂದುವರೆಯಲಿರುವ ಹಿಂಗಾರು ಮಳೆ ದೇಶದಲ್ಲಿ ವಾಡಿಕೆಗಿಂತ ಅಧಿಕ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ನೈಋತ್ಯ ಮಾನ್ಸೂನ್ ಮಾರುತಗಳು (ಮುಂಗಾರು) ಭಾರತದಲ್ಲಿ ವಾಡಿಕೆಯಂತೆ ಪ್ರತೀ … Read more

October 2025 Holidays- ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ಸರ್ಕಾರಿ ರಜೆ | ಯಾರಿಗೆ ಎಷ್ಟೆಷ್ಟು ರಜೆ? ಸಂಪೂರ್ಣ ಮಾಹಿತಿ ಇಲ್ಲಿದೆ…

2025ರ ಅಕ್ಟೋಬರ್ ತಿಂಗಳಿನಲ್ಲಿ (October 2025 Holidays) ಸಾಲು ಸಾಲು ಹಬ್ಬ ಮತ್ತು ಸರ್ಕಾರಿ ರಜೆಗಳಿದ್ದು; ಈ ತಿಂಗಳಿನಲ್ಲಿ ವಲಯವಾರು ಇರುವ ರಜೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… 2025ರ ಅಕ್ಟೋಬರ್ ತಿಂಗಳು ರಜೆಗಳ ಸರಣಿಯನ್ನೇ ಹೊತ್ತು ತಂದಿದೆ. ಸಾಲು ಸಾಲು ಸರ್ಕಾರಿ ರಜೆ, ಹಬ್ಬಗಳ ರಜೆಗಳು ಬರಲಿದ್ದು; ಸರ್ಕಾರಿ ನೌಕರರಿಗೆ, ಶಾಲಾ ಮಕ್ಕಳಿಗೆ, ಬ್ಯಾಂಕ್ ಉದ್ಯೋಗಿಗಳಿಗೆ, ಐಟು-ಬಿಟಿ ಹಾಗೂ ಖಾಸಗಿ ಉದ್ಯೋಗಿಗಳಿಗೆ ರಜೆಗಳ ಸರಣಿಯೇ ಸಿಗಲಿದೆ. ಹಾಗಾದರೆ ಅಕ್ಟೋಬರ್ ತಿಂಗಳಿನಲ್ಲಿ ಸರ್ಕಾರಿ ರಜೆಗಳೆಷ್ಟು? ಹಬ್ಬಗಳ ರಜೆಗಳೆಷ್ಟು? ಬ್ಯಾಂಕುಗಳಿಗೆ … Read more

Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಕೆಲವು ತಾಂತ್ರಿಕ ದೋಷದ ಕಾರಣದಿಂದ ಗಣತಿ ಕಾರ್ಯ ನಿಧಾನವಾಗುತ್ತಿದೆ … Read more

Sub Inspector Recruitment- 3,073 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

ದೇಶದ ವಿವಿಧ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್ (Sub Inspector Recruitment) ಹುದ್ದೆಗಳ ನೇಮಕಾತಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಿಬ್ಬಂದಿ ಆಯ್ಕೆ ಆಯೋಗವು (SSC) ದೇಶದ ವಿವಿಧ ಪೊಲೀಸ್ ಪಡೆಗಳ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪ್ರಸ್ತುತ 3,073 ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೆಹಲಿ ಪೊಲೀಸ್‌ನಲ್ಲಿ 212 ಹಾಗೂ ಕೇಂದ್ರದ ವಿವಿಧ ಪೊಲೀಸ್ ಪಡೆಗಳಲ್ಲಿ 2,861 ಹುದ್ದೆಗಳು ಸೇರಿ ಒಟ್ಟು 3,073 ಸಬ್ … Read more

Karnataka 994 PDO Vacancies- 994 ಪಿಡಿಒ ಹುದ್ದೆ ಖಾಲಿ | ನೇಮಕಾತಿ ಯಾವಾಗ? ಜಿಲ್ಲಾವಾರು ಖಾಲಿ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ನೂರಾರು ಪಿಡಿಓ ಹುದ್ದೆಗಳು (Karnataka 994 PDO Vacancies) ಖಾಲಿ ಇದ್ದು; ಇದರಿಂದ ಗ್ರಾಮ ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ ಭಾರೀ ತೊಂದರೆ ಉಂಟಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಮುಖ ಜವಾಬ್ದಾರಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಕೊರತೆಯಿಂದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಆಡಳಿತಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಾಜ್ಯದಲ್ಲಿರುವ ಒಟ್ಟು 5,668 ಗ್ರಾಮ ಪಂಚಾಯಿತಿಗಳಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ … Read more

Karnataka Old Age Pension- 4,52,451 ಜನರ ವೃದ್ಧಾಪ್ಯ ವೇತನಕ್ಕೆ ಕತ್ತರಿ | ಅನರ್ಹರ ಪತ್ತೆ ಅಭಿಯಾನಕ್ಕೆ ಮುಂದಾದ ಸರ್ಕಾರ

ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಪಿಂಚಣಿ ಯೋಜನೆಗಳು (Karnataka Old Age Pension) ವ್ಯಾಪಕವಾಗಿ ದುರುಪಯೋಗ ಆಗುತ್ತಿದ್ದು; ಸರ್ಕಾರ ಇದೀಗ ಅನರ್ಹರರ ಪತ್ತೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಹಾಗೂ ಅಂಗವಿಕಲರ ಮಾಶಾಸನಗಳನ್ನು ನಿಜವಾದ ಅರ್ಹರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಆದರೆ, ಈ ಮಹತ್ವದ ಯೋಜನೆಗಳ ದುರುಪಯೋಗ ಮಿತಿ ಮೀರುತ್ತಿದೆ.ಇದಕ್ಕೆ ಕಠಿಣ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ … Read more

Voluntary Retirement- ಸ್ವಯಂ ನಿವೃತ್ತಿ ಪಡೆದ ಸರ್ಕಾರಿ ನೌಕರರಿಗೆ ಭತ್ಯೆ | ಕೇಂದ್ರ ಸಿಬ್ಬಂದಿ ಸಚಿವಾಲಯದ ಮಹತ್ವದ ಮಾಹಿತಿ

ಸ್ವಯಂ ಪ್ರೇರಿತ ನಿವೃತ್ತಿ (Voluntary Retirement) ಪಡೆಯುವ ಸರ್ಕಾರಿ ನೌಕರರಿಗೆ ಭತ್ಯೆ (ಪಿಂಚಣಿ) ಸಿಗಲಿದ್ದು; ಈ ಕುರಿತು ಕೇಂದ್ರ ಸಿಬ್ಬಂದಿ ಸಚಿವಾಲಯವು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ನಿವೃತ್ತಿ ನಂತರ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳು ಜಾರಿಯಲ್ಲಿವೆ. ಇತ್ತೀಚೆಗೆ, ಕೇಂದ್ರ ಸಿಬ್ಬಂದಿ ಸಚಿವಾಲಯವು ನಿವೃತ್ತಿ ಸಂಬಂಧಿತ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಅದು ವಿಶೇಷವಾಗಿ ಸ್ವಯಂಪ್ರೇರಿತ ನಿವೃತ್ತಿ (VRS) ಆಯ್ಕೆಮಾಡುವ ನೌಕರರಿಗೆ ಹೆಚ್ಚಿನ ನೆರವಾಗಲಿದೆ. VRS ಪಡೆದ ನೌಕರರಿಗೆ ಭತ್ಯೆ … Read more

Karnataka Arogya Sanjeevini Scheme 2025- ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ | ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ

ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ರೂಪಿಸಿರುವ ‘ಆರೋಗ್ಯ ಸಂಜೀವಿನಿ’ (Karnataka Arogya Sanjeevini Scheme 2025) ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿಗೊಳಸಲಾಗುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ’ (KASS) ಯೋಜನೆಯನ್ನು ಅಕ್ಟೋಬರ್ 1, 2025ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಈ ಯೋಜನೆಯು ನಗದುರಹಿತ ವೈದ್ಯಕೀಯ … Read more

Delhi Police Constable Recruitment 2025- ಪಿಯುಸಿ ಪಾಸಾದವರಿಗೆ ದಿಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 7,565 ಹುದ್ದೆಗಳ ನೇಮಕಾತಿ

ಎಸ್‌ಎಸ್‌ಸಿಯಿಂದ ದಿಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳಿಗೆ (Delhi Police Constable Recruitment 2025) ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದಿಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission- SSC) ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾದ ದೇಶದ ಯಾವುದೇ ರಾಜ್ಯದ ಅಭ್ಯರ್ಥಿಗಳಾಗಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿದೆ. ಕರ್ನಾಟಕದಲ್ಲಿಯೂ ಪರೀಕ್ಷಾ ಕೇಂದ್ರಗಳಿರುತ್ತವೆ. ಈ ಪರೀಕ್ಷೆಯ ಮೂಲಕ ಒಟ್ಟು 7,565 ಕಾನ್‍ಸ್ಟೆಬಲ್ ಹುದ್ದೆಗಳಿಗೆ ನೇಮಕ ನಡೆಯಲಿದೆ. … Read more

Canara Bank 3500 Apprentice Recruitment 2025- ಕೆನರಾ ಬ್ಯಾಂಕ್ 3500 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಪ್ರತಿಷ್ಟಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಪದವೀಧರರಿಂದ (Canara Bank 3500 Apprentice Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಕೆನರಾ ಬ್ಯಾಂಕ್ ದೇಶಾದ್ಯಂತ ಒಟ್ಟು 9,800ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಪದವೀಧರರನ್ನು ದೇಶದ ವಿವಿಧ ಶಾಖೆಗಳಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ (Apprenticeship Training) ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ತರಬೇತಿಗಾಗಿ ದೇಶಾದ್ಯಂತ ಒಟ್ಟು 3,500 ಸ್ಥಾನಗಳನ್ನು ಗುರುತಿಸಿದ್ದು, ಆಯ್ಕೆಯಾದವರಿಗೆ … Read more

error: Content is protected !!