BDA Open Auction 2025- ಕಡಿಮೆ ಬೆಲೆಗೆ ಬಿಡಿಎ ಸೈಟ್ ಮಾರಾಟ | ಆರಂಭಿಕ ಬೆಲೆ ಕೇವಲ ₹5.58 ಲಕ್ಷ ಮಾತ್ರ | ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜಧಾನಿ ಬೆಂಗಳೂರಿನಲ್ಲಿ ಕಡಿಮೆ ಬೆಲೆಯಲ್ಲಿ ಬಿಡಿಎ ಸೈಟ್ ಖರೀದಿಗೆ (BDA Open Auction 2025) ರಾಜ್ಯ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದೊಳಗೆ ಕಾನೂನುಬದ್ಧವಾದ, ಉತ್ತಮ ವ್ಯವಸ್ಥೆಯ ನಿವೇಶನವನ್ನು ಖರೀದಿಸಲು ಈಗ ಸರಿಯಾದ ಸಮಯ ಕೂಡಿ ಬಂದಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) 2025ರ ಜುಲೈನಲ್ಲಿ ವಿವಿಧ ಬಡಾವಣೆಗಳಲ್ಲಿನ ನಿವೇಶನಗಳನ್ನು ಸಾರ್ವಜನಿಕ ಹರಾಜು ಮೂಲಕ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಲು ಮುಂದಾಗಿದೆ. ಈ ಹರಾಜು ಎಲ್ಲರಿಗೂ ಮುಕ್ತವಾಗಿ … Read more

PM Kisan 20ne Kanthu- ರೈತರಿಗೆ PM-KISAN 20ನೇ ಕಂತಿನ ₹2,000 ರೂ. ಹಣ ಜಮಾ | ಸಂಪೂರ್ಣ ಮಾಹಿತಿ ಇಲ್ಲಿದೆ…

20ನೇ ಕಂತಿನ ಪಿಎಂ-ಕಿಸಾನ್ ಹಣ ಜಮಾಕ್ಕೆ (PM Kisan 20ne Kanthu) ದಿನಗಣನೆ ಆರಂಭವಾಗಿದೆ. ಯಾವೆಲ್ಲ ರೈತರಿಗೆ ಹಣ ಸಿಗಲಿದೆ? ಹಣ ಪಡೆಯಲು ರೈತರೇನು ಮಾಡಬೇಕು? ಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ದೇಶದ ಲಕ್ಷಾಂತರ ರೈತರಿಗೆ ವಾರ್ಷಿಕ ಆರ್ಥಿಕ ನೆರವು ನೀಡುತ್ತಿದೆ. ಈಗ 20ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗುತ್ತಿದೆ. 20ನೇ ಕಂತಿನ ಹಣ ಯಾವೆಲ್ಲ ರೈತರು ಪಡೆಯುತ್ತಾರೆ? ಈ ಹಣ … Read more

Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಸಿಗುವ ವಿವಿಧ ಸೇವೆಗಳನ್ನು ವಾಟ್ಸಾಪ್ (Karnataka Panchamitra) ಮೂಲಕ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿದ್ದು, ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಮನೆಯಲ್ಲೇ ಕೂತು ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು. ಹೌದು ‘ಪಂಚಮಿತ್ರ’ ಯೋಜನೆಯ ಮೂಲಕ ಸರ್ಕಾರ ಗ್ರಾಮ ಪಂಚಾಯತಿ ಸೇವೆಗಳನ್ನು ಪಡೆಯುವುದಷ್ಟೇ ಅಲ್ಲ, ಕುದು-ಕೊರತೆ ದೂರುಗಳನ್ನು ಕೂಡ ವಾಟ್ಸಾಪ್ ಮೂಲಕ ದಾಖಲಿಸಬಹುದಾಗಿದೆ. … Read more

House Construction New Rules- ಹೊಸ ಮನೆ ಕಟ್ಟೋರಿಗೆ ಇನ್ನು ಹೊಸ ಕಠಿಣ ನಿಯಮ | ಏನಿದು ಈ ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಮನೆ ಕಟ್ಟಲು (House Construction New Rules) ಸುಪ್ರೀ ಕೋರ್ಟ್ ಹೊರಡಿಸಿರುವ ಹೊಸ ಆದೇಶ ಸಂಕಷ್ಟ ತಂದಿದೆ. ಏನಿದು ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡಲು ಈಗ ಹೊಸ ಸಂಕಷ್ಟ ಎದುರಾಗಿದೆ. 2024ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನಿಂದ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ನೂರಾರು ಯೋಜನೆಗಳು ಸ್ಥಗಿತಗೊಳ್ಳುವ ಹಂತಕ್ಕೆ ಬಂದಿವೆ. ಸಿಸಿ ಮತ್ತು ಓಸಿ ಕಡ್ಡಾಯ ಸುಪ್ರೀಂ … Read more

Hennu Makkala Aasthi Hakku- ಆಸ್ತಿ ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಪಾಲು | ಕಾನೂನು ಏನು ಹೇಳುತ್ತದೆ? ಸಂಪೂರ್ಣ ಕಾನೂನು ಮಾಹಿತಿ ಇಲ್ಲಿದೆ…

ಕುಟುಂಬದ ಆಸ್ತಿ ಇಬ್ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ (Hennu Makkala Aasthi Hakku) ಪಾಲಿದೆಯೆ? ಕಾನೂನು ಏನು ಹೇಳುತ್ತದೆ? ಹೆಣ್ಣು ಮಕ್ಕಳು ಏನು ಮಾಡಬೇಕು? ಕಾನೂನು ಮಾಹಿತಿ ಇಲ್ಲಿದೆ… ಭಾರತದಲ್ಲಿ ‘ಮಹಿಳೆಯರ ಆಸ್ತಿ ಹಕ್ಕು’ (Daughters Property Rights) ಕುರಿತ ಕಾನೂನು ಬಹಳ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಅನೇಕ ವರ್ಷಗಳ ಕಾಲ ಆಸ್ತಿ ‘ಗಂಡು ಮಕ್ಕಳ ಹಕ್ಕು’ ಎಂಬ ತಪ್ಪು ಕಲ್ಪನೆ ಬಲವಾಗಿ ರೂಢಿಯಾಗಿದೆ. ಹೆಣ್ಣು ಮಕ್ಕಳು ‘ಕೊಟ್ಟ ಮನೆಗೆ ಹೋಗುವವರು’ ಎಂಬ ಭಾವನೆಯಿಂದ ಅವರ … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ … Read more

KCET Seat Hanchike Manthana- ಕೆಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ | ವಿದ್ಯಾರ್ಥಿಗಳೂ, ಪೋಷಕರೂ ಗಮನಿಸಬೇಕಾದ ಮಹತ್ವದ ಅಂಶಗಳು ಇಲ್ಲಿವೆ…

ಕೆಸಿಇಟಿ ಸೀಟು ಹಂಚಿಕೆ ಸಂಬಂಧಿತ ನಿಖರ ಮಾರ್ಗದರ್ಶನ ನೀಡಲು ಕೆಇಎ ಜೂನ್ 28ರಂದು ವಿಶಿಷ್ಟ ಕಾರ್ಯಾಗಾರವನ್ನು (KCET Seat Hanchike Manthana) ಆಯೋಜಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿನ ಎಂಜಿನಿಯರಿಂಗ್ ಮತ್ತು ಇತರೆ ವೃತ್ತಿಪರ ಕೋರ್ಸ್’ಗಳಿಗೆ ಕೆಸಿಇಟಿ (KCET) ಆಧಾರದ ಮೇಲೆ ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೀಟು ಹಂಚಿಕೆ ಸಂಬಂಧಿತ ಸಂಪೂರ್ಣ ಮಾಹಿತಿ, ನಿಖರ ಮಾರ್ಗದರ್ಶನ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಅರಿವನ್ನು ನೀಡಲು, … Read more

BDA Sites Auction 2025- ರಿಯಾಯ್ತಿ ದರಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸೈಟು | ಆಸಕ್ತರಿಗೆ ಬಿಡಿಎ ಮುಕ್ತ ಆಹ್ವಾನ

ಬೆಂಗಳೂರಿನಲ್ಲಿ ಮನೆ ಕಟ್ಟುವ ಕನಸು ಹೊಂದಿರುವವರಿಗೆ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿಗೆ (BDA Sites Auction 2025) ಆಹ್ವಾನ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದಲ್ಲಿ ಸೈಟ್ (ನಿವೇಶನ) ಖರೀದಿಸುವ ಕನಸು ಹೊಂದಿರುವವರಿಗೆ ಈಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಿಹಿ ಸುದ್ದಿ ನೀಡಿದೆ. ಬಿಡಿಎ ಅಭಿವೃದ್ಧಿಪಡಿರುವ ಬಡಾವಣೆಗಳಲ್ಲಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಮುಂದಾಗಿದೆ. ಈ ಬಾರಿ ಬಿಡಿಎ ಹಲವು ಕಾರ್ನರ್ ಮತ್ತು ಮಧ್ಯಂತರ … Read more

KEA UGCET 2025- ಜೂನ್ 28ಕ್ಕೆ ಕೆಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ | ವಿದ್ಯಾರ್ಥಿಗಳೇ ತಪ್ಪದೇ ಹಾಜರಾಗಿ | ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಹತ್ವದ ಸೂಚನೆಗಳು ಇಲ್ಲಿವೆ…

ಇದೇ ಜೂನ್ 28ರಂದು ಕೆಇಎ ರಾಜ್ಯಾದ್ಯಂತ ಯುಜಿಸಿಇಟಿ-2025 (KEA UGCET 2025) ಸೀಟು ಹಂಚಿಕೆ ಮಂಥನ ಕಾರ್ಯಾಗಾರ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಹತ್ವದ ಸೂಚನೆಗಳು ಇಲ್ಲಿವೆ… ಸಿಇಟಿ ಸೀಟು ಹಂಚಿಕೆ ವಿಚಾರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಹೆಜ್ಜೆ ಹಾಕಿದ್ದು, 2025ನೇ ಸಾಲಿನ ಯುಜಿಸಿಇಟಿ (UG-CET) ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿವರ ನೀಡುವ ಉದ್ದೇಶದಿಂದ ರಾಜ್ಯದಾದ್ಯಂತ ವಿಶೇಷ ಕಾರ್ಯಾಗಾರಗಳನ್ನು ಜೂನ್ 28 ರಂದು ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ‘UGCET 2025: … Read more

8th Pay Commission- ಜನವರಿಯಿಂದ ಸರ್ಕಾರಿ ನೌಕರರ ಸಂಬಳ ಮತ್ತು ಪಿಂಚಣಿಯಲ್ಲಿ ಭಾರೀ ಏರಿಕೆ | 8ನೇ ವೇತನ ಆಯೋಗದ ಸಂಪೂರ್ಣ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗದ (8th Pay Commission) ಮೇಲೆ ಸರ್ಕಾರಿ ನೌಕರರ ನಿರೀಕ್ಷೆ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಸಂಬಳ ಮತ್ತು ಪಿಂಚಣಿ ಭಾರಿ ಏರಿಕೆಯಾಗಲಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರ ಈಗಾಗಲೇ 8ನೇ ವೇತನ ಆಯೋಗ ರಚನೆಗೆ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಬಹುಶಃ 2026ರ ಜನವರಿಯಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ ಹಾಗೂ ಪಿಂಚಣಿಯಲ್ಲಿ ಭಾರೀ ಏರಿಕೆ ಆಗುವ ನಿರೀಕ್ಷೆಯಿದೆ. 8ನೇ ವೇತನ ಆಯೋಗದ ಘೋಷಣೆ … Read more

error: Content is protected !!