PMFME Subsidy Scheme- ಮಹಿಳೆಯರು, ರೈತರಿಗೆ ₹15 ಲಕ್ಷ ಸಹಾಯಧನ | ಸಣ್ಣ ಉದ್ಯಮ ಸ್ಥಾಪನೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಘಟಕ, ಕೃಷಿ ಉತ್ಪನ್ನ ಘಟಕಗಳಂತಹ ಉದ್ಯಮ (Self-employment) ಸ್ಥಾಪನೆಗೆ ಸರ್ಕಾರ ಬರೋಬ್ಬರಿ 15 ಲಕ್ಷ ರೂ. ಸಹಾಯಧನ ನೀಡುತ್ತದೆ. ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯಡಿ ಸಾವಿರಾರು ಮಹಿಳೆಯರು, ರೈತರು ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಸ್ವಯಂ ಉದ್ಯಮ ಸ್ಥಾಪನೆಯ ಕನಸು ಕಾಣುತ್ತಿರುವ ರೈತರು ಮತ್ತು ಮಹಿಳೆಯರಿಗಾಗಿ ಕೇಂದ್ರ ಸರ್ಕಾರದಿಂದ ಉತ್ತಮ ಅವಕಾಶವಿದೆ. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

New Health Insurance Scheme- ಸರಕಾರಿ ನೌಕರರಿಗೆ ಹೊಸ ಆರೋಗ್ಯ ವಿಮಾ ಯೋಜನೆ ಜಾರಿ | ಕೇಂದ್ರ ಸರ್ಕಾರದ ಸಿದ್ಧತೆ

ಸರ್ಕಾರಿ ನೌಕರರಿಗೆ (Government Employees) ಹೊಸ ಆರೋಗ್ಯ ವಿಮಾ ಯೋಜನೆ (New Health Insurance Scheme) ಅನುಷ್ಠಾನಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು ಈಗಾಗಲೇ 8ನೇ ವೇತನ ಆಯೋಗದ (8th Pay Commission) ರಚನೆಗೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಆಯೋಗವನ್ನು ರಚಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಹಾಗಾಗಿ, ಕೇಂದ್ರ ಸರ್ಕಾರಿ ನೌಕರರು (Government Employees) ಹಾಗೂ ಪಿಂಚಣಿದಾರರು ಹೆಚ್ಚು ಕುತೂಹಲದಿಂದ ಕಾಯುತ್ತಿದ್ದಾರೆ. ಇದರ ಜೊತೆಗೆ, ಇದೀಗ ಕೇಂದ್ರ ಸರ್ಕಾರ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

Blue Aadhaar Card- ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು? ಮಹತ್ವದ ಮಾಹಿತಿ ಇಲ್ಲಿದೆ…

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ‘ನೀಲಿ ಆಧಾರ್’ ಕಾರ್ಡ್ (Blue Aadhaar Card) ಅನ್ನು ಪರಿಚಯಸಿದ್ದು; ಇದನ್ನು ಪಡೆಯುವುದು ಹೇಗೆ? ಇದರ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಆಧಾರ್ ಕಾರ್ಡ್ ಎಂಬುದು ಭಾರತೀಯ ಜನತೆಗೆ ಒಂದು ವಿಶಿಷ್ಟ ಗುರುತಿನ ದಾಖಲೆಯಾಗಿದೆ. ಇದು ಕೇವಲ ಗುರುತಿನ ದಾಖಲೆ (Identity proof) ಅಷ್ಟೇ ಅಲ್ಲದೆ, ಸರ್ಕಾರದ ಮತ್ತು ಖಾಸಗಿಯ ಅನೇಕ ಪ್ರಯೋಜನಗಳನ್ನು ಪಡೆಯಲು ಅತಿ ಮುಖ್ಯವಾದ ದಾಖಲೆ ಕೂಡ ಹೌದು. ಭಾರತ ವಿಶಿಷ್ಟ ಗುರುತಿನ ಪ್ರಾಧಿಕಾರವು ಇದೀಗ 5 … Read more

Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…

10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು … Read more

Atal Pension Yojana- ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದಾಗಿದೆ. ಏನಿದು ಯೋಜನೆ? ಯೋಜನೆಗೆ ಸೇರುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ಬದುಕಿನ ಇಳಿಗಾಲದಲ್ಲಿ ಆರ್ಥಿಕ ಭದ್ರತೆ ಇದ್ದರೆ ಮಾತ್ರ ಜೀವನ ಆನಂದವಾಗಿರುತ್ತದೆ. ಅಟಲ್ ಪಿಂಚಣಿ ಯೋಜನೆಯು (Atal Pension Yojana-APY) ವೃದ್ಧಾಪ್ಯದಲ್ಲಿ ಆನಂದಮಯ ಜೀವನಕ್ಕೆ ನೆರವಾಗುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ನಿಗದಿತ ಪ್ರಮಾಣದ ಮೊತ್ತವನ್ನು ಹೂಡಿಕೆ ಮಾಡಿದರೆ ನಿವೃತ್ತಿಯ ಬಳಿಕ ಪ್ರತಿ ತಿಂಗಳು ₹1,000ರಿಂದ ₹5,000 ವರೆಗೆ ಪಿಂಚಣಿ ಪಡೆಯಬಹುದು. ಏನಿದು … Read more

Monsoon Forecast 2025- ಈ ವರ್ಷದ ಮುಂಗಾರು ಮಳೆ ಸೂಪರ್: ಹವಾಮಾನ ಇಲಾಖೆಯ ಮಹತ್ವದ ಮುನ್ಸೂಚನೆ

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ (Monsoon Forecast 2025) ವಾಡಿಕೆಗಿಂತಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ… 2025ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂಬ ಸ್ಪಷ್ಟ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ದೇಶದ ಕೃಷಿ ಚಟುವಟಿಕೆಗಳಿಗೆ ಹೊಸ ಉತ್ಸಾಹವನ್ನು ನೀಡುವ ಸುದ್ದಿಯಾಗಿದ್ದು, ರೈತ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ. ಈ ವರ್ಷ ಶೇ.105ರಷ್ಟು ಮಳೆ ಸಾಧ್ಯತೆ ಭಾರತದ ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ … Read more

Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ (Karnataka Shakti Scheme) ಸ್ಮಾರ್ಟ್ ಕಾರ್ಡ್’ಗಳನ್ನು (Smart Card) ನೀಡುವ ಪ್ರಕ್ರಿಯೆಗೆ ಸರ್ಕಾರ ಸಜ್ಜಾಗಿದೆ. ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆಗಳು, ಕಾರ್ಡ್ ವಿತರಣೆ ಸಮಯ ಕುರಿತ ಎಲ್ಲ ವಿವರಗಳು ಇಲ್ಲಿವೆ… ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ನೀಡಲು ಮುಂದಾಗಿದೆ. ಸದರಿ ಯೋಜನೆ ಘೋಷಣೆಯಾದ ದಿನದಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಯ ಬಗ್ಗೆ ಸರ್ಕಾರ ಹೇಳಿಕೊಂಡಿತ್ತು. ಆದರೆ ವಿವಿಧ ತಾಂತ್ರಿಕ ಕಾರಣಗಳಿಂದ ಕಾರ್ಡ್ ವಿತರಣೆ ಸಾಧ್ಯವಾಗಿರಲಿಲ್ಲ. ಇದೀಗ … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

error: Content is protected !!