Offline UPI Payment Method NPCI- ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲಿ ಹಣ ಕಳಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ…

ಇಂಟರ್‌ನೆಟ್ ಇಲ್ಲದೇ ಮೊಬೈಲ್’ನಲ್ಲಿ ಹಣ (Offline UPI Payment Method NPCI) ಕಳಿಸುವುದು ಹೇಗೆ? ಆಫ್‌ಲೈನ್‌ನಲ್ಲೂ ಯುಪಿಐ ಪೇಮೆಂಟ್ ಮಾಡುವ ವಿಧಾನ ಯಾವುದು? ಎನ್ನುವವರಿಗೆ ಇಲ್ಲಿದೆ ಸರಳ ಮಾರ್ಗ… ಹೌದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India – NPCI) ಇಂಟರ್‌ನೆಟ್ ಇಲ್ಲದೆಯೇ ಯುಪಿಐ ಪೇಮೆಂಟ್ ಮಾಡುವ ವಿಧಾನವನ್ನು ಪರಿಚಯಿಸಿದೆ. ಆಫ್‌ಲೈನ್ ಪೇಮೆಂಟ್ ಹೇಗೆ? Offline UPI Payment Method ಸಾಮಾನ್ಯವಾಗಿ ಯುಪಿಐ ಮೂಲಕ ಪೇಮೆಂಟ್ ಅಂದಾಗ ಇಂಟರ್ನೆಟ್ ಬೇಕು … Read more

Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸರ್ಕಾರದ ಸಿದ್ಧತೆ | ನೀವು ಈ ಪಟ್ಟಿಯಲ್ಲಿದ್ದೀರಾ?

ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡುಗಳು (Unauthorized BPL Ration Card) ಪತ್ತೆಯಾಗಿದ್ದು; ಈ ಎಲ್ಲಾ ಕಾರ್ಡುಗಳ ರದ್ಧತಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ನಿಯಮ ರೂಪಿಸುತ್ತಿದೆ. ಅಕ್ರಮವಾಗಿ ಕಾರ್ಡು ಪಡೆದಿರುವವರನ್ನು ಪತ್ತೆ ಹಚ್ಚುತ್ತಿದ್ದು; ಇದೇ ಕಾರಣಕ್ಕೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆಯಾಗುತ್ತಿಲ್ಲ. ಸದ್ಯ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ … Read more

Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

AAI Recruitment 2025- ಕೇಂದ್ರ ಸರ್ಕಾರದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಎಎಐ (AAI Recruitment 2025) 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಧೀನದ ವಿಮಾನ ನಿಲ್ದಾಣಗಳ ಪ್ರಾಧಿಕಾರವು (Airports Authority of India- AAI) ವಿವಿಧ ವಿಭಾಗಗಳಲ್ಲಿ ಖಾಲಿಯಿರುವ 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹರು ಹುದ್ದೆಗೆ ಸಂಬಂಧಿಸಿದಂತೆ ಬಿಇ, ಬಿ.ಟೆಕ್, ಆರ್ಕಿಟೆಕ್ಚರ್’ನಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಎಲ್ಲಾ … Read more

Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಗೋದಾಮು ನಿರ್ಮಾಣ ಮಾಡಲು ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ (Rural Godown Subsidy Scheme) ನಬಾರ್ಡ್ ಸಹಯೋಗದಲ್ಲಿ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅತಿಯಾದ ಮಳೆ ಮತ್ತು ಪ್ರಕೃತಿ ವಿಕೋಪಗಳಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಡಲು ಗೋದಾಮುಗಳು ಅತ್ಯವಶ್ಯಕವಾಗಿವೆ. ರೈತರು ಸಣ್ಣ ಪ್ರಮಾಣದ ಗೋದಾಮು ನಿರ್ಮಾಣ ಮಾಡಿಕೊಳ್ಳಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಸಹಾಯಧನ ಪಡೆಯಬಹುದಾಗಿದೆ. ಇದರ ಯೋಜನೆ ಗೋದಾಮು ನಿರ್ಮಾಣಕ್ಕಾಗಿ ‘ನಬಾರ್ಡ್’ (Nabard) ಸಹಯೋಗದಲ್ಲಿ ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ವಿದ್ಯಾರ್ಥಿವೇತನದ ಅಡಿಯಲ್ಲಿ 15,000 ರೂ.ದಿಂದ … Read more

Karnataka Gramin Bank Recruitment 2025- ಕರ್ನಾಟಕ ಗ್ರಾಮೀಣ ಬ್ಯಾಂಕ್ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಲ್ಲಾ ಹಂತದ ವಿದ್ಯಾರ್ಹತೆಗೂ ಅವಕಾಶ

ಕರ್ನಾಟಕ ಗ್ರಾಮೀಣ ಬ್ಯಾಂಕಿನ 1,425 ಹುದ್ದೆಗಳ ಭರ್ತಿಗೆ (Karnataka Gramin Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹಂತದ, ಎಲ್ಲ ರೀತಿಯ ವಿದ್ಯಾರ್ಹತೆಗೂ ಅವಕಾಶವಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿ ದೇಶದ ಒಟ್ಟು 28 ಗ್ರಾಮೀಣ ಬ್ಯಾಂಕುಗಳಲ್ಲಿ (RRB) ಖಾಲಿ ಇರುವ 13,217 ಹುದ್ದೆಗಳ ಭರ್ತಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection- IBPS) ಅರ್ಜಿ ಆಹ್ವಾನಿಸಿದೆ. ಇದು ಪದವೀಧರರಿಗೆ ಭರ್ಜರಿ … Read more

September Heavy Rainfall- ಸೆಪ್ಟೆಂಬರ್ ತಿಂಗಳಲ್ಲಿ ಭಾರೀ ಮಳೆ ಮುಂದುವರಿಕೆ | ರಾಜ್ಯದಲ್ಲಿ ಒಂದು ವಾರ ಮಳೆ

ಈ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ (September Heavy Rainfall) ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಮುಂಗಾರು ಋತುವಿನಲ್ಲಿ ಇದುವರೆಗೆ ದೇಶದ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಅನಾಹುತ ಸಂಭವಿಸಿವೆ. ಮಳೆಗಾಲದ ಕೊನೆಯ ತಿಂಗಳಾದ ಸೆಪ್ಟೆಂಬರ್ ತಿಂಗಳಲ್ಲೂ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 167.9 ಮಿಲಿ ಮೀಟರ್ ಮಳೆ ಈ ವರ್ಷದ ಸೆಪ್ಟೆಂಬರ್ … Read more

Govt Employees DA Hike- ಸರಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಹೆಚ್ಚಳ | ನೌಕರರ ಸಂಬಳದಲ್ಲಿ ಭಾರೀ ಏರಿಕೆ

ಇದೇ ಸೆಪ್ಟೆಂಬರ್‌ನಲ್ಲಿ ಸರಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗಲಿದ್ದು; ಇದರಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಸೆಪ್ಟೆಂಬರ್’ನಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Dearness Allowance – DA) ಸಿಗುವ ಸಾಧ್ಯತೆ ಹೆಚ್ಚಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಜನವರಿ 2025ರಿಂದ ಜೂನ್ 2025ರ ಅವಧಿಯ ಡಿಎ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು; ಇದೇ ಸೆಪ್ಟೆಂಬರ್’ನಲ್ಲಿ ಇದರ ಅನುಷ್ಠಾನವಾಗುವ ಸಂಭವ ಹೆಚ್ಚಿದೆ. ಸೆಪ್ಟೆಂಬರ್’ನಲ್ಲಿ ಮೊದಲ … Read more

Online Payments Safety Tips- ಮೊಬೈಲ್’ನಲ್ಲಿ ಹಣ ಕಳಿಸುವಾಗ ಮರೆಯದೇ ಈ ನಿಯಮಗಳನ್ನು ಪಾಲಿಸಿ | ಗೂಗಲ್‌ಪೇ ನೀಡಿದ ಎಚ್ಚರಿಕೆ ಸಂದೇಶಗಳು

ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳಿಂದ ಸುರಕ್ಷಿತವಾಗಿರಲು ಮೊಬೈಲ್’ನಲ್ಲಿ ಹಣ ಕಳಿಸುವಾಗ ಪಾಲಿಸಬೇಕಾದ (Online Payments Safety Tips) ಎಚ್ಚರಿಕೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದಲ್ಲಿ ಉಂಟಾದ ಯುಪಿಐ ಕ್ರಾಂತಿಯ ಬಳಿಕ ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂ ನಂತಹ ಆನ್‌ಲೈನ್ ಹಣ ವರ್ಗಾವಣೆ ಮಾಡುವ ಅಪ್ಲಿಕೇಶನ್’ಗಳ ಬಳಕೆ ಹೆಚ್ಚಾಗುತ್ತಲೇ ಇದೆ. ಗೂಗಲ್ ಪೇ ಮತ್ತು ಫೋನ್ ಪೇ ಯುಪಿಐ ಆ್ಯಪ್’ಗಳು ಹೆಚ್ಚು ಬಳಕೆಯಾಗುತ್ತಿದೆ. ಆನ್‌ಲೈನ್ ಪೇಮೆಂಟ್ ಬಳಕೆ ಹೆಚ್ಚಾದಂತೆ ಹಣ ದೋಚುವ ವಂಚನೆಗಾರರ ಹಾವಳಿಯೂ ಹೆಚ್ಚಾಗುತ್ತಿದೆ. ಯುಪಿಐ … Read more

error: Content is protected !!