Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ … Read more

Head Constable Recruitment 2025- 1,121 ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ, ಐಟಿಐ ಪಾಸಾದವರಿಗೆ ಅವಕಾಶ

ಪಿಯುಸಿ ಹಾಗೂ ಐಟಿಐ ಪಾಸಾದವರಿಂದ ಬಿಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ (Head Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆಯಲ್ಲಿ (Border Security Force – BSF) ಹೆಡ್ ಕಾನ್‌ಸ್ಟೆಬಲ್ ರೇಡಿಯೋ ಆಪರೇಟರ್ ಹಾಗೂ ರೇಡಿಯೋ ಮೆಕಾನಿಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗ್ರೂಪ್ ‘ಸಿ’ ವೃಂದದ ನಾನ್ -ಮಿನಿಸ್ಟ್ರಿಯಲ್ ಹುದ್ದೆಗಳಾಗಿದ್ದು; ನಂತರದಲ್ಲಿ ಇವುಗಳನ್ನು ಕಾಯಂ ಸೇವಾ ಹುದ್ದೆಗಳಾಗಿ ಪರಿಗಣಿಸಲಾಗುತ್ತದೆ. ಹುದ್ದೆಗಳ ವಿವರ ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಆಪರೇಟರ್): … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more

Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

The Bangalore City Cooperative Bank Recruitment- ಕೋ-ಆಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ ಮತ್ತು ಪದವೀಧರರಿಗೆ ಭರ್ಜರಿ ಅವಕಾಶ

ಪ್ರತಿಷ್ಠಿತ ಕೋ-ಆಪರೇಟಿವ್ ಬ್ಯಾಂಕಿನ (The Bangalore City Cooperative Bank Recruitment) 74 ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರಿನಲ್ಲಿ 1909ರಲ್ಲಿ ಸ್ಥಾಪನೆಯಾದ ಒಟ್ಟು 22 ಶಾಖೆಗಳನ್ನು ಹೊಂದಿರುವ ‘ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. … Read more

Magha Rain Karnataka- ಮಘೆ ಮಳೆ ಅಬ್ಬರ | ಎಲ್ಲೆಡೆ ಇನ್ನೂ ಐದು ದಿನ ಭಾರೀ ಮಳೆ

ಆಗಸ್ಟ್ 17ರಿಂದ ಮಘೆ ಮಳೆ (Magha Rain Karnataka) ಆರಂಭವಾಗಿದ್ದು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ರಾಜ್ಯಾದ್ಯಂತ ಮಘೆ ಮಳೆ ಅಬ್ಬರ ಜೋರಾಗಿದೆ. ನಿನ್ನೆ ಆಗಸ್ಟ್ 17ರಿಂದ ಶುರುವಾಗಿರುವ ಮಘೆ ಮಳೆ ನಕ್ಷತ್ರ ಆರಂಭದಲ್ಲೇ ಅವುಡುಗಚ್ಚಿ ಸುರಿಯತೊಡಗಿದೆ. ಆಗಸ್ಟ್ 29ಕ್ಕೆ ಮಘೆ ಮಳೆ ನಕ್ಷತ್ರ ಮುಕ್ತಾಯವಾಗಲಿದ್ದು ಮುಂದಿನ ಐದು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ಹಲವು ಜಿಲ್ಲೆಗಳು ಈಗಾಗಲೇ ಪ್ರವಾಹ ಭೀತಿಯಲ್ಲಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ … Read more

LIC Recruitment- LICಯ 841 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕೇಂದ್ರ ಸರ್ಕಾರದ ಅಧೀನದ ಪ್ರತಿಷ್ಠಿತ ಎಲ್‌ಐಸಿಯಲ್ಲಿ ಖಾಲಿ ಇರುವ 841 ಹುದ್ದೆಗಳ ಭರ್ತಿಗೆ (LIC Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರಕಾರದ ಜೀವ ವಿಮಾ ನಿಗಮವು (Life Insurance Corporation of India- LIC) ಬರೋಬ್ಬರಿ 841 ಹುದ್ದೆಗಳ ನೇಮಕಾತಿಗೆ ಆಗಸ್ಟ್ 16ರಂದು ಅಧಿಸೂಚನೆ ಪ್ರಕಟಿಸಿದೆ. ಇದು ಪದವೀಧರರಿಗೆ ಅಪೂರ್ವ ಅವಕಾಶವಾಗಿದ್ದು; ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್): … Read more

Free Training- ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಹಸು, ಕುರಿ, ಕೋಳಿ ಸಾಕಾಣಿಕೆ ಕುರಿತ ಊಟ, ವಸತಿ ಸಹಿತ ಸಂಪೂರ್ಣ ಉಚಿತ ತರಬೇತಿಗಾಗಿ (Free Training) ಅರ್ಜಿ ಆಹ್ವಾನಿಸಲಾಗಿದೆ. ಅಲ್ಲಿ ಸಲ್ಲಿಕೆಯ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಯುವಕರಿಗೆ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರುಡ್‌ಸೆಟ್ (RUDSETI) ಸಂಸ್ಥೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಡಿ ಹಸು, ಕುರಿ ಮತ್ತು ಕೋಳಿ ಸಾಕಾಣಿಕೆ ಕುರಿತ ಸಂಪೂರ್ಣ ಉಚಿತ ತರಬೇತಿ … Read more

Karnataka rain forecast- ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಹಲವೆಡೆ ಮುಂಗಾರು ಮಳೆ (Karnataka rain forecast) ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಚಟುವಟಿಕೆ ಮತ್ತಷ್ಟು ತೀವ್ರಗೊಂಡಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆಗೆ ಮುನ್ನೆಚ್ಚರಿಕೆ ನೀಡಿದೆ. ಆರೆಂಜ್ ಅಲರ್ಟ್ ಜಿಲ್ಲೆಗಳು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಬಿಡುಗಡೆ ಮಡಲು ರಾಜ್ಯ ಸರ್ಕಾರ ಮುಂದಾಗಿದ್ದು; ಈ ಕುರಿತು … Read more

error: Content is protected !!