Karnataka 994 PDO Vacancies- 994 ಪಿಡಿಒ ಹುದ್ದೆ ಖಾಲಿ | ನೇಮಕಾತಿ ಯಾವಾಗ? ಜಿಲ್ಲಾವಾರು ಖಾಲಿ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ನೂರಾರು ಪಿಡಿಓ ಹುದ್ದೆಗಳು (Karnataka 994 PDO Vacancies) ಖಾಲಿ ಇದ್ದು; ಇದರಿಂದ ಗ್ರಾಮ ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ ಭಾರೀ ತೊಂದರೆ ಉಂಟಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಮುಖ ಜವಾಬ್ದಾರಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಕೊರತೆಯಿಂದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಆಡಳಿತಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಾಜ್ಯದಲ್ಲಿರುವ ಒಟ್ಟು 5,668 ಗ್ರಾಮ ಪಂಚಾಯಿತಿಗಳಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ … Read more

Karnataka Old Age Pension- 4,52,451 ಜನರ ವೃದ್ಧಾಪ್ಯ ವೇತನಕ್ಕೆ ಕತ್ತರಿ | ಅನರ್ಹರ ಪತ್ತೆ ಅಭಿಯಾನಕ್ಕೆ ಮುಂದಾದ ಸರ್ಕಾರ

ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಪಿಂಚಣಿ ಯೋಜನೆಗಳು (Karnataka Old Age Pension) ವ್ಯಾಪಕವಾಗಿ ದುರುಪಯೋಗ ಆಗುತ್ತಿದ್ದು; ಸರ್ಕಾರ ಇದೀಗ ಅನರ್ಹರರ ಪತ್ತೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಹಾಗೂ ಅಂಗವಿಕಲರ ಮಾಶಾಸನಗಳನ್ನು ನಿಜವಾದ ಅರ್ಹರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಆದರೆ, ಈ ಮಹತ್ವದ ಯೋಜನೆಗಳ ದುರುಪಯೋಗ ಮಿತಿ ಮೀರುತ್ತಿದೆ.ಇದಕ್ಕೆ ಕಠಿಣ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ … Read more

Voluntary Retirement- ಸ್ವಯಂ ನಿವೃತ್ತಿ ಪಡೆದ ಸರ್ಕಾರಿ ನೌಕರರಿಗೆ ಭತ್ಯೆ | ಕೇಂದ್ರ ಸಿಬ್ಬಂದಿ ಸಚಿವಾಲಯದ ಮಹತ್ವದ ಮಾಹಿತಿ

ಸ್ವಯಂ ಪ್ರೇರಿತ ನಿವೃತ್ತಿ (Voluntary Retirement) ಪಡೆಯುವ ಸರ್ಕಾರಿ ನೌಕರರಿಗೆ ಭತ್ಯೆ (ಪಿಂಚಣಿ) ಸಿಗಲಿದ್ದು; ಈ ಕುರಿತು ಕೇಂದ್ರ ಸಿಬ್ಬಂದಿ ಸಚಿವಾಲಯವು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ನಿವೃತ್ತಿ ನಂತರ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳು ಜಾರಿಯಲ್ಲಿವೆ. ಇತ್ತೀಚೆಗೆ, ಕೇಂದ್ರ ಸಿಬ್ಬಂದಿ ಸಚಿವಾಲಯವು ನಿವೃತ್ತಿ ಸಂಬಂಧಿತ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಅದು ವಿಶೇಷವಾಗಿ ಸ್ವಯಂಪ್ರೇರಿತ ನಿವೃತ್ತಿ (VRS) ಆಯ್ಕೆಮಾಡುವ ನೌಕರರಿಗೆ ಹೆಚ್ಚಿನ ನೆರವಾಗಲಿದೆ. VRS ಪಡೆದ ನೌಕರರಿಗೆ ಭತ್ಯೆ … Read more

Karnataka Arogya Sanjeevini Scheme 2025- ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ | ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ

ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ರೂಪಿಸಿರುವ ‘ಆರೋಗ್ಯ ಸಂಜೀವಿನಿ’ (Karnataka Arogya Sanjeevini Scheme 2025) ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿಗೊಳಸಲಾಗುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ’ (KASS) ಯೋಜನೆಯನ್ನು ಅಕ್ಟೋಬರ್ 1, 2025ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಈ ಯೋಜನೆಯು ನಗದುರಹಿತ ವೈದ್ಯಕೀಯ … Read more

Delhi Police Constable Recruitment 2025- ಪಿಯುಸಿ ಪಾಸಾದವರಿಗೆ ದಿಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 7,565 ಹುದ್ದೆಗಳ ನೇಮಕಾತಿ

ಎಸ್‌ಎಸ್‌ಸಿಯಿಂದ ದಿಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳಿಗೆ (Delhi Police Constable Recruitment 2025) ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದಿಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission- SSC) ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾದ ದೇಶದ ಯಾವುದೇ ರಾಜ್ಯದ ಅಭ್ಯರ್ಥಿಗಳಾಗಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿದೆ. ಕರ್ನಾಟಕದಲ್ಲಿಯೂ ಪರೀಕ್ಷಾ ಕೇಂದ್ರಗಳಿರುತ್ತವೆ. ಈ ಪರೀಕ್ಷೆಯ ಮೂಲಕ ಒಟ್ಟು 7,565 ಕಾನ್‍ಸ್ಟೆಬಲ್ ಹುದ್ದೆಗಳಿಗೆ ನೇಮಕ ನಡೆಯಲಿದೆ. … Read more

Canara Bank 3500 Apprentice Recruitment 2025- ಕೆನರಾ ಬ್ಯಾಂಕ್ 3500 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಪ್ರತಿಷ್ಟಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಪದವೀಧರರಿಂದ (Canara Bank 3500 Apprentice Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಕೆನರಾ ಬ್ಯಾಂಕ್ ದೇಶಾದ್ಯಂತ ಒಟ್ಟು 9,800ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಪದವೀಧರರನ್ನು ದೇಶದ ವಿವಿಧ ಶಾಖೆಗಳಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ (Apprenticeship Training) ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ತರಬೇತಿಗಾಗಿ ದೇಶಾದ್ಯಂತ ಒಟ್ಟು 3,500 ಸ್ಥಾನಗಳನ್ನು ಗುರುತಿಸಿದ್ದು, ಆಯ್ಕೆಯಾದವರಿಗೆ … Read more

Karnataka Domestic Workers Salary Law- ಇನ್ಮುಂದೆ ಮನೆ ಕೆಲಸದವರಿಗೂ ಸರ್ಕಾರದಿಂದಲೇ ಸಂಬಳ ಫಿಕ್ಸ್ | ಕಡಿಮೆ ಸಂಬಳ ಕೊಟ್ಟರೆ ಜೈಲು | ರಾಜ್ಯ ಸರ್ಕಾರದ ಹೊಸ ನಿಯಮ

ಇನ್ಮುಂದೆ ಮನೆ ಕೆಲಸದವರಿಗೆ (ಮೇಡ್’ಗಳು) ಸ್ವತಃ ರಾಜ್ಯ ಸರ್ಕಾರವೇ ಸಂಬಳ ಮತ್ತು ಸಮಯವನ್ನು ನಿಗದಿ (Karnataka Domestic Workers Salary Law) ಮಾಡಲಿದೆ. ಜೊತೆಗೆ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಲ್ಯಾಣ ಯೋಜನೆಗಳನ್ನು ಕೂಡ ಅನುಷ್ಠಾನಗೊಳಿಸಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರವು ಇದೀಗ ಮನೆ ಕೆಲಸದವರು, ಚಾಲಕರು ಹಾಗೂ ಸ್ವಚ್ಛತಾಗಾರರ ಕಲ್ಯಾಣಕ್ಕಾಗಿ ‘ಕರ್ನಾಟಕ ಮನೆಗೆಲಸದವರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ-2025’ ಅನ್ನು ರೂಪಿಸಲು ಮುಂದಾಗಿದೆ. … Read more

Insurance Complaint Online- ಇನ್ಸೂರೆನ್ಸ್ ಕಂಪನಿಯಿಂದ ಮೋಸವಾದರೆ ಅದರ ವಿರುದ್ಧ ದೂರು ನೀಡೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ವಿಮಾ ಕಂಪನಿಯ ವಿರುದ್ಧ ದೂರು (Insurance Complaint Online) ಸಲ್ಲಿಸುವುದು ಹೇಗೆ? ಕಂಪನಿಯ ನಿಯಮಗಳ ಅನ್ವಯ ಪರಿಹಾರ ಪಡೆದುಕೊಳ್ಳುವುದು ಹೇಗೆ? ಇಂತಹ ದೂರುಗಳನ್ನು ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು ಎಂಬುವುದನ್ನು ಇಲ್ಲಿ ತಿಳಿಯೋಣ… ಈಗೀಗ ವಿಮೆ ಪಾಲಿಸಿಗಳನ್ನು ಪಡೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕೆ ಅನುಗುಣವಾಗಿ ಕ್ಲೈಮ್’ಗಳು ಹೆಚ್ಚುತ್ತಿವೆ. ಆದರೆ, ಬಹುತೇಕ ಸಂದರ್ಭದಲ್ಲಿ ಗ್ರಾಹಕರಿಗೆ ವಂಚನೆಯಾಗುತ್ತಿದೆ ಎಂಬ ದೂರುಗಳಿದ್ದು; ಗ್ರಾಹಕರು ಏನು ಮಾಡಬೇಕೆಂದು ತೋಚದೆ ಪರದಾಡುವ ಪರಿಸ್ಥಿತಿ ಇದೆ. ಇದನ್ನೂ ಓದಿ: Eklavya Model Residential Schools Recruitment 2025- … Read more

Eklavya Model Residential Schools Recruitment 2025- ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 7,267 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಬುಡಕಟ್ಟು ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಎಜುಕೇಷನ್ ಸೊಸೈಟಿ ಫಾರ್ ಟ್ರೈಬಲ್ ಸ್ಟುಡೆಂಟ್ಸ್ (ಎನ್‌ಇಎಸ್‌ಟಿಎಸ್) ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (Eklavya Model Residential Schools Recruitment 2025) ಶಿಕ್ಷಕರು, ಶಿಕ್ಷಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ಪದವೀಧರ ಶಿಕ್ಷಕರು, ಹಾಸ್ಟೆಲ್ ವಾರ್ಡನ್, ಸ್ಟಾಫ್ ನರ್ಸ್, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಏನಿದು ಏಕಲವ್ಯ ವಸತಿ … Read more

Karnataka SSLC PUC Exam Time Table 2026- ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…

2026ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿ (Karnataka SSLC PUC Exam Time Table 2026) ಪ್ರಕಟವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದ ತಾತ್ಕಾಲಿತ ವೇಳಾಪಟ್ಟಿಯಂತೆ ಪಿಯುಸಿ 1ನೇ ಪರೀಕ್ಷೆಯು 2026ರ ಫೆಬ್ರವರಿ 28ರಿಂದ ಪ್ರಾರಂಭವಾಗಿ 2026ರ ಮಾರ್ಚ್ 17ರ ವರೆಗೆ ನಡೆಯಲಿವೆ. 2ನೇ ಪರೀಕ್ಷೆಯು ಏಪ್ರಿಲ್ 25ರಿಂದ ಮೇ 9ರ ವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ 1ನೇ ಪರೀಕ್ಷೆಯು … Read more

error: Content is protected !!