Karnataka Social Educational Survey 2025- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಏನೆಲ್ಲಾ ಪ್ರಶ್ನೆ ಕೇಳಲಾಗುತ್ತದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ನಾಳೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು ಹದಿನಾರು ದಿನಗಳ ಕಾಲ ಜಾತಿಜನಗಣತಿ (Census) ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 (Karnataka Social and Educational Survey 2025) ನಡೆಸಲಿದೆ… ರಾಜ್ಯದಲ್ಲಿ ವಾಸ ಮಾಡುವ ಎಲ್ಲಾ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ, ಜಾತಿ ಮತ್ತು ಇನ್ನಿತರ ಸುಮಾರು 60 ಮಾಹಿತಿಯ ಜನಗಣತಿಯನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರತಿ ಮನೆಗೂ ಬಂದು ನಿಗದಿಪಡಿಸಿದ ನಮೂನೆಯಲ್ಲಿ ನಿಮ್ಮಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಇದನ್ನೂ … Read more

Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ (Deepika Scholarship 2025) ವಾರ್ಷಿಕ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೊಸ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ಹೆಣ್ಣು ಮಕ್ಕಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ. ನಿನ್ನೆ (ಸೆಪ್ಟೆಂಬರ್ 19) ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ … Read more

HDFC Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ | ₹15,000 ರಿಂದ ₹75,000 ವರೆಗೆ ಆರ್ಥಿಕ ನೆರವು

2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ ಸ್ಕಾಲರ್‌ಶಿಪ್’ಗೆ (HDFC Parivartan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅರ್ಹ ವಿದ್ಯಾರ್ಥಿಗಳಿಂದ 2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ (HDFC Bank Parivartan’s Scholarship) ಸ್ಕಾಲರ್‌ಶಿಪ್’ಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಶೈಕ್ಷಣಿಕ ಸಾಲಿನ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿನ ತನಕ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದಾಗಿದೆ. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ಮತ್ತು ಸ್ನಾತಕೋತ್ತರ … Read more

Karnataka Heavy Rain- ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಜೋರು ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ

ಮುಂದಿನ ಐದು ದಿನ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಜೋರು ಮಳೆ (Karnataka Heavy Rain) ಹಾಗೂ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… 2025-26ನೇ ಸಾಲಿನ ಸಾಲಿನ ಮುಂಗಾರು ಮಳೆ ಹಂಗಾಮ ಕೊನೆಯ ಹಂತದಲ್ಲಿರುವ ಸಮಯದಲ್ಲೇ ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ನಿನ್ನೆ ಸೆಪ್ಟೆಂಬರ್ 18ರ ಗುರುವಾರ ಭಾರೀ ಮಳೆಯಾಗಿದೆ. ಈ ಮಳೆ ಮತ್ತಷ್ಟು ದಿನ ಹೀಗೆಯೇ ಮುಂದುವರೆಯಲಿದ್ದು; ಮುಂದಿನ ಐದು ದಿನಗಳ … Read more

Mevu Kattarisuva Yantra- ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ-ಮ್ಯಾಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ

ರೈತರು ಮತ್ತು ಹೈನುಗಾರರಿಗೆ ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ (Mevu Kattarisuva Yantra) ಮತ್ತು ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿಗೆ ಸಂಬಂಧಿಸಿದಂತೆ ರೈತರು ಮತ್ತು ಹೈನುಗಾರರಿಗೆ ಮೇವು ಕತ್ತರಿಸುವ ಯಂತ್ರ (Chop Cutter) ಹಾಗೂ ರಬ್ಬರ್ ನೆಲಹಾಸುಗಳನ್ನು (Rubber Cow Mat) ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವರ್ಗವಾರು ಗುರಿ ನಿಗದಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ರಾಜ್ಯದ … Read more

New BPL Card – ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಆಹ್ವಾನ | ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ (New BPL Card ) ಅರ್ಜಿ ಆಹ್ವಾನಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಹು ದಿನಗಳಿಂದ ಹೊಸ ಬಿಪಿಎಲ್ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಕಾದು ಕೂತಿರುವ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಕರೆಯಲಿದ್ದು; ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ದಕ್ಷಿಣ ಭಾರತದಲ್ಲಿಯೇ ಕರ್ನಾಟಕದಲ್ಲಿ ಅತೀ ಹೆಚ್ಚು ಅಂದರೆ ಶೇ.75ರಷ್ಟು … Read more

Karnataka CET Seat Blocking- ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ ಮಸಲತ್ತು | ಈ ವಿದ್ಯಾರ್ಥಿಗಳಿಗೆ ಕಾದಿದೆ ಗಂಡಾಂತರ

ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ (Karnataka CET Seat Blocking) ಅನುಮಾನ ವ್ಯಕ್ತವಾಗಿದ್ದು; ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಮತ್ತೆ ಸಿಇಟಿ ಸೀಟ್ ಬ್ಲಾಕಿಂಗ್ ಶಂಕೆ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಇತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿಶಾಪವಾಗಿ ಕಾಡುತ್ತ ಬಂದಿದ್ದ ಸೀಟು ಬ್ಲಾಕಿಂಗ್ ಪಿಡುಗಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಧಿಕಾರವು ಈ ವರ್ಷ ಕಲವು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಸಾಕಷ್ಟು ತಯಾರಿ … Read more

Gruha Lakshmi Scheme- ಒಟ್ಟಿಗೆ ಎರಡು ಕಂತಿನ 4,000 ರೂ. ಗೃಹಲಕ್ಷ್ಮಿ ಹಣ ಜಮಾ | ಹಣ ಜಮಾ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ಇಲ್ಲಿದೆ ಮಾಹಿತಿ…

‘ಗೃಹಲಕ್ಷ್ಮಿ ಯೋಜನೆ’ಯಡಿ (Gruha Lakshmi Scheme) ಮಹಿಳೆಯರಿಗೆ ಒಟ್ಟಿಗೆ ಎರಡು ಕಂತಿನ ಹಣ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ ಯೋಜನೆ’ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಈ ತನಕ 21 ಕಂತುಗಳ ಹಣ ಸಂದಾಯ ಮಾಡಲಾಗಿದೆ. ಇದೀಗ ಬಾಕಿ ಉಳಿದಿರುವ ಎರಡು ಕಂತುಗಳ ಹಣ ಪಾವತಿಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿ ಮಹಿಳೆಯರಿಗೆ ಶುಭ ಸುದ್ದಿ … Read more

Dharwad Krishi Mela 2025- ಧಾರವಾಡದಲ್ಲಿ ಇಂದಿನಿಂದ ರೈತರ ಜಾತ್ರೆ | ಕೃಷಿಮೇಳ 2025 ಭರ್ಜರಿ ಪ್ರಾರಂಭ

ಇಂದಿನಿಂದ ಧಾರವಾಡ ಕೃಷಿಮೇಳ 2025 (Dharwad Krishi Mela 2025) ಅದ್ಧೂರಿಯಾಗಿ ಆರಂಭವಾಗಿದೆ. ಈ ಮೇಳದ ವಿಶೇಷತೆ ಏನು? ಮೇಳದಲ್ಲಿ ಏನೆಲ್ಲ ಇರಲಿದೆ? ಎಂಬ ಮಾಹಿತಿ ಇಲ್ಲಿದೆ… ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ (ಸೆಪ್ಟೆಂಬರ್ 13) ನಾಲ್ಕು ದಿನಗಳ ಕಾಲ ರೈತರ ಜಾತ್ರೆ ‘ಕೃಷಿ ಮೇಳ 2025’ ಕಳೆಗಟ್ಟಲಿದೆ. ಸೆಪ್ಟೆಂಬರ್ 13ರಿಂದ 16ರ ವರೆಗೆ ನಡೆಯುವ ಈ ಬಾರಿಯ ಕೃಷಿ ಮೇಳವು ‘ಪೌಷ್ಟಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು’ ಎಂಬ ಧ್ಯೇಯ ಹೊಂದಿದೆ. … Read more

PM Surya Ghar Scheme- ಮನೆಗೆ ಪಿಎಂ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯೋದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್…

ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಉಚಿತ ವಿದ್ಯುತ್ ನೀಡಲು ಜಾರಿಗೆಯಾಗಿರುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಿಂದ (PM Surya Ghar Scheme) ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯುತ್ ಹೊರೆಯನ್ನು ಇಳಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಯೋಜನೆಯೇ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’. ಈ ಯೋಜನೆಯ ಮುಖ್ಯ ಉದ್ದೇಶ ಮತ್ತು ಗುರಿ ದೇಶದ ಒಂದು ಕೋಟಿ ಮನೆಗಳಿಗೆ ಸೋಲಾರ್ ಘಟಕಗಳನ್ನು (Solar plants) ಬಳಸಿಕೊಂಡು ಪರಿಸರಸ್ನೇಹಿ ವಿದ್ಯುತ್ತನ್ನು … Read more

error: Content is protected !!