NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವ್ಯಾಸಂಗಕ್ಕೆ ಪ್ರತಿ ವರ್ಷ 12,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. … Read more

JMUCB Recruitment 2025- ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರತಿಷ್ಟಿತ ಕೋ-ಅಪರೇಟಿವ್ ಬ್ಯಾಂಕ್ (JMUCB Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬಾಗಲಕೋಟೆಯ ದಿ ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನಲ್ಲಿ (The Jamkhandi Urban Cooperative Bank Ltd) ಖಾಲಿ ಇರುವ 45 ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಕಿರಿಯ ಸಹಾಯಕರು: 14 ಗಣಕಯಂತ್ರ ನಿರ್ವಾಹಕರು: 04 ಸಿಪಾಯಿ: … Read more

IB Security Assistant Recruitment 2025- ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಪ್ತಚರ ಇಲಾಖೆ 455 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಪ್ತಚರ ಇಲಾಖೆ ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ (IB Security Assistant Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನಲ್ಲಿ ಗುಪ್ತಚರ ಇಲಾಖೆಯಲ್ಲಿ ನೇಮಕಾತಿ ಪರ್ವ ಶುರುವಾಗಿದೆ. ಕಳೆದ ಜುಲೈನಲ್ಲಿ 4,987 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದ ಐಬಿ, ಆನಂತರ 394 ಜೂನಿಯರ್ ಇಂಟೆಲಿಜೆನ್ಸ್ ಅಫೀಸರ್ ಹುದ್ದೆಗಳಿಗೂ ಅಧಿಸೂಚನೆ ಪ್ರಕಟಿಸಿದೆ. ಇದನ್ನೂ ಓದಿ: Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ … Read more

Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: Reliance Foundation Scholarships … Read more

Karnataka Police Recruitment 2025- ಪೊಲೀಸ್ ಕಾನ್‌ಸ್ಟೇಬಲ್ ಕರ್ನಾಟಕ ಪೊಲೀಸ್ ಇಲಾಖೆ 4,656 ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರದಿಂದ ಚಾಲನೆ

ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹಂತದ ಹುದ್ದೆಗಳ ಭರ್ತಿಗೆ (Karnataka Police Recruitment 2025) ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲಿಯಲ್ಲಿಯೇ 4,656 ಕಾನ್‌ಸ್ಟೇಬಲ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬರೋಬ್ಬರಿ 18,581 ಖಾಲಿ ಹುದ್ದೆಗಳಿದ್ದು; ಈ ಹುದ್ದೆಗಳ … Read more

Khagras Chandragrahana 2025- ನಾಳೆ ಖಗ್ರಾಸ ಚಂದ್ರಗ್ರಹಣ | ಯಾರಿಗೆ ಶುಭ? ಯಾರಿಗೆ ಅಶುಭ? ಸಂಪೂರ್ಣ ಮಾಹಿತಿ ಇಲ್ಲಿದೆ…

ನಾಳೆ ಖಗ್ರಾಸ ಚಂದ್ರಗ್ರಹಣ (Khagras Chandragrahana 2025) ಸಂಭವಿಸಲಿದೆ. ಗ್ರಹಣ ಪ್ರಾರಂಭ ಮತ್ತು ಮೋಕ್ಷ ಕಾಲ ಸೇರಿದಂತೆ ಚಂದ್ರಗ್ರಹಣ ಕುರಿತ ಫಲಾಫಲಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಏಳು ವರ್ಷಗಳ ನಂತರ ಖಗ್ರಾಸ ಚಂದ್ರಗ್ರಹಣ (Total Lunar Eclipse) ಸಂಭವಿಸಲಿದ್ದು; ಯಾವಾಗ ಪ್ರಾರಂಭವಾಗಿ ಯಾವಾಗ ಗ್ರಹಣ ಮೋಕ್ಷವಾಗಲಿದೆ? ಈ ಗ್ರಹಣ ಜಗತ್ತಿನ ಎಲ್ಲೆಲ್ಲಿ ಗೋಚರವಾಗಲಿದೆ? ದ್ವಾದಶ ರಾಶಿಗಳ (Twelve Signs) ಮೇಲೆ ಬೀರುವ ಪ್ರಭಾವ-ಪರಿಣಾಮಗಳೇನು? ಇತ್ಯಾದಿ ಮಾಹಿತಿಯನ್ನು ಇಲ್ಲಿ ನೋಡೋಣ… ಇದೇ ನಾಳೆ ಸೆಪ್ಟೆಂಬರ್ 7ರ ಭಾನುವಾರ ಭಾದ್ರಪದ … Read more

Offline UPI Payment Method NPCI- ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲಿ ಹಣ ಕಳಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ…

ಇಂಟರ್‌ನೆಟ್ ಇಲ್ಲದೇ ಮೊಬೈಲ್’ನಲ್ಲಿ ಹಣ (Offline UPI Payment Method NPCI) ಕಳಿಸುವುದು ಹೇಗೆ? ಆಫ್‌ಲೈನ್‌ನಲ್ಲೂ ಯುಪಿಐ ಪೇಮೆಂಟ್ ಮಾಡುವ ವಿಧಾನ ಯಾವುದು? ಎನ್ನುವವರಿಗೆ ಇಲ್ಲಿದೆ ಸರಳ ಮಾರ್ಗ… ಹೌದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India – NPCI) ಇಂಟರ್‌ನೆಟ್ ಇಲ್ಲದೆಯೇ ಯುಪಿಐ ಪೇಮೆಂಟ್ ಮಾಡುವ ವಿಧಾನವನ್ನು ಪರಿಚಯಿಸಿದೆ. ಆಫ್‌ಲೈನ್ ಪೇಮೆಂಟ್ ಹೇಗೆ? Offline UPI Payment Method ಸಾಮಾನ್ಯವಾಗಿ ಯುಪಿಐ ಮೂಲಕ ಪೇಮೆಂಟ್ ಅಂದಾಗ ಇಂಟರ್ನೆಟ್ ಬೇಕು … Read more

Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸರ್ಕಾರದ ಸಿದ್ಧತೆ | ನೀವು ಈ ಪಟ್ಟಿಯಲ್ಲಿದ್ದೀರಾ?

ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡುಗಳು (Unauthorized BPL Ration Card) ಪತ್ತೆಯಾಗಿದ್ದು; ಈ ಎಲ್ಲಾ ಕಾರ್ಡುಗಳ ರದ್ಧತಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ನಿಯಮ ರೂಪಿಸುತ್ತಿದೆ. ಅಕ್ರಮವಾಗಿ ಕಾರ್ಡು ಪಡೆದಿರುವವರನ್ನು ಪತ್ತೆ ಹಚ್ಚುತ್ತಿದ್ದು; ಇದೇ ಕಾರಣಕ್ಕೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆಯಾಗುತ್ತಿಲ್ಲ. ಸದ್ಯ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ … Read more

Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

AAI Recruitment 2025- ಕೇಂದ್ರ ಸರ್ಕಾರದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಎಎಐ (AAI Recruitment 2025) 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಧೀನದ ವಿಮಾನ ನಿಲ್ದಾಣಗಳ ಪ್ರಾಧಿಕಾರವು (Airports Authority of India- AAI) ವಿವಿಧ ವಿಭಾಗಗಳಲ್ಲಿ ಖಾಲಿಯಿರುವ 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹರು ಹುದ್ದೆಗೆ ಸಂಬಂಧಿಸಿದಂತೆ ಬಿಇ, ಬಿ.ಟೆಕ್, ಆರ್ಕಿಟೆಕ್ಚರ್’ನಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಎಲ್ಲಾ … Read more

error: Content is protected !!