Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಗೋದಾಮು ನಿರ್ಮಾಣ ಮಾಡಲು ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ (Rural Godown Subsidy Scheme) ನಬಾರ್ಡ್ ಸಹಯೋಗದಲ್ಲಿ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅತಿಯಾದ ಮಳೆ ಮತ್ತು ಪ್ರಕೃತಿ ವಿಕೋಪಗಳಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಡಲು ಗೋದಾಮುಗಳು ಅತ್ಯವಶ್ಯಕವಾಗಿವೆ. ರೈತರು ಸಣ್ಣ ಪ್ರಮಾಣದ ಗೋದಾಮು ನಿರ್ಮಾಣ ಮಾಡಿಕೊಳ್ಳಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಸಹಾಯಧನ ಪಡೆಯಬಹುದಾಗಿದೆ. ಇದರ ಯೋಜನೆ ಗೋದಾಮು ನಿರ್ಮಾಣಕ್ಕಾಗಿ ‘ನಬಾರ್ಡ್’ (Nabard) ಸಹಯೋಗದಲ್ಲಿ ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ವಿದ್ಯಾರ್ಥಿವೇತನದ ಅಡಿಯಲ್ಲಿ 15,000 ರೂ.ದಿಂದ … Read more

Karnataka Gramin Bank Recruitment 2025- ಕರ್ನಾಟಕ ಗ್ರಾಮೀಣ ಬ್ಯಾಂಕ್ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಲ್ಲಾ ಹಂತದ ವಿದ್ಯಾರ್ಹತೆಗೂ ಅವಕಾಶ

ಕರ್ನಾಟಕ ಗ್ರಾಮೀಣ ಬ್ಯಾಂಕಿನ 1,425 ಹುದ್ದೆಗಳ ಭರ್ತಿಗೆ (Karnataka Gramin Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹಂತದ, ಎಲ್ಲ ರೀತಿಯ ವಿದ್ಯಾರ್ಹತೆಗೂ ಅವಕಾಶವಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿ ದೇಶದ ಒಟ್ಟು 28 ಗ್ರಾಮೀಣ ಬ್ಯಾಂಕುಗಳಲ್ಲಿ (RRB) ಖಾಲಿ ಇರುವ 13,217 ಹುದ್ದೆಗಳ ಭರ್ತಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection- IBPS) ಅರ್ಜಿ ಆಹ್ವಾನಿಸಿದೆ. ಇದು ಪದವೀಧರರಿಗೆ ಭರ್ಜರಿ … Read more

September Heavy Rainfall- ಸೆಪ್ಟೆಂಬರ್ ತಿಂಗಳಲ್ಲಿ ಭಾರೀ ಮಳೆ ಮುಂದುವರಿಕೆ | ರಾಜ್ಯದಲ್ಲಿ ಒಂದು ವಾರ ಮಳೆ

ಈ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ (September Heavy Rainfall) ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಮುಂಗಾರು ಋತುವಿನಲ್ಲಿ ಇದುವರೆಗೆ ದೇಶದ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಅನಾಹುತ ಸಂಭವಿಸಿವೆ. ಮಳೆಗಾಲದ ಕೊನೆಯ ತಿಂಗಳಾದ ಸೆಪ್ಟೆಂಬರ್ ತಿಂಗಳಲ್ಲೂ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 167.9 ಮಿಲಿ ಮೀಟರ್ ಮಳೆ ಈ ವರ್ಷದ ಸೆಪ್ಟೆಂಬರ್ … Read more

Govt Employees DA Hike- ಸರಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಹೆಚ್ಚಳ | ನೌಕರರ ಸಂಬಳದಲ್ಲಿ ಭಾರೀ ಏರಿಕೆ

ಇದೇ ಸೆಪ್ಟೆಂಬರ್‌ನಲ್ಲಿ ಸರಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗಲಿದ್ದು; ಇದರಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಸೆಪ್ಟೆಂಬರ್’ನಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Dearness Allowance – DA) ಸಿಗುವ ಸಾಧ್ಯತೆ ಹೆಚ್ಚಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಜನವರಿ 2025ರಿಂದ ಜೂನ್ 2025ರ ಅವಧಿಯ ಡಿಎ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು; ಇದೇ ಸೆಪ್ಟೆಂಬರ್’ನಲ್ಲಿ ಇದರ ಅನುಷ್ಠಾನವಾಗುವ ಸಂಭವ ಹೆಚ್ಚಿದೆ. ಸೆಪ್ಟೆಂಬರ್’ನಲ್ಲಿ ಮೊದಲ … Read more

Online Payments Safety Tips- ಮೊಬೈಲ್’ನಲ್ಲಿ ಹಣ ಕಳಿಸುವಾಗ ಮರೆಯದೇ ಈ ನಿಯಮಗಳನ್ನು ಪಾಲಿಸಿ | ಗೂಗಲ್‌ಪೇ ನೀಡಿದ ಎಚ್ಚರಿಕೆ ಸಂದೇಶಗಳು

ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳಿಂದ ಸುರಕ್ಷಿತವಾಗಿರಲು ಮೊಬೈಲ್’ನಲ್ಲಿ ಹಣ ಕಳಿಸುವಾಗ ಪಾಲಿಸಬೇಕಾದ (Online Payments Safety Tips) ಎಚ್ಚರಿಕೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದಲ್ಲಿ ಉಂಟಾದ ಯುಪಿಐ ಕ್ರಾಂತಿಯ ಬಳಿಕ ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂ ನಂತಹ ಆನ್‌ಲೈನ್ ಹಣ ವರ್ಗಾವಣೆ ಮಾಡುವ ಅಪ್ಲಿಕೇಶನ್’ಗಳ ಬಳಕೆ ಹೆಚ್ಚಾಗುತ್ತಲೇ ಇದೆ. ಗೂಗಲ್ ಪೇ ಮತ್ತು ಫೋನ್ ಪೇ ಯುಪಿಐ ಆ್ಯಪ್’ಗಳು ಹೆಚ್ಚು ಬಳಕೆಯಾಗುತ್ತಿದೆ. ಆನ್‌ಲೈನ್ ಪೇಮೆಂಟ್ ಬಳಕೆ ಹೆಚ್ಚಾದಂತೆ ಹಣ ದೋಚುವ ವಂಚನೆಗಾರರ ಹಾವಳಿಯೂ ಹೆಚ್ಚಾಗುತ್ತಿದೆ. ಯುಪಿಐ … Read more

Loan benefits for Womens- ಮಹಿಳೆಯರ ಹೆಸರಿನಲ್ಲಿ ಸಾಲ ಪಡೆದರೆ ಭರ್ಜರಿ ಪ್ರಯೋಜನ | ಸಾಲದಲ್ಲಿ ಮಹಿಳೆಯರಿಗೆ ಸಿಗುವ ಪ್ರಯೋಜನಗಳು ಇಲ್ಲಿವೆ…

ಸರ್ಕಾರಿ ಹಾಗೂ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಪುರುಷರಿಗಿಂತ ಮಹಿಳೆಯರಿಗಾಗಿಯೇ (Loan benefits for Womens) ಹಲವು ವಿಶೇಷ ಸೌಲಭ್ಯಗಳಿವೆ. ಪ್ರಮುಖವಾಗಿ ಕಡಿಮೆ ಬಡ್ಡಿ ಸಾಲ, ಬಡ್ಡಿ ದರದಲ್ಲಿ ಸಬ್ಸಿಡಿ, ಹೆಚ್ಚಿನ ಮರುಪಾವತಿ ಅವಧಿ ಸೇರಿದಂತೆ ವಿವಿಧ ವಿಶೇಷ ಸೌಲಭ್ಯಗಳಿವೆ. ಇಂದಿನ ದುಬಾರಿ ಯುಗದಲ್ಲಿ ಹೊಸ ಮನೆ ಖರೀದಿಗೆ (Real estate) ಲಕ್ಷಗಟ್ಟಲೆ ಹಣಬೇಕು. ಈ ಹಣದಕ್ಕಾಗಿ ಬಹಳಷ್ಟು ಜನ ಹೋಂ ಲೋನ್ ಪಡೆಯುತ್ತಾರೆ. ಆದರೆ, ಈ ಸಾಲವನ್ನು ಮಹಿಳೆಯರ ಹೆಸರಿನಲ್ಲಿ ಪಡೆದರೆ ಯಾವೆಲ್ಲ ಪ್ರಯೋಜನಗಳು ಸಿಗಲಿವೆ? ಯಾವ್ಯಾವ … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ತೆರೆಯಲು ಅರ್ಜಿ ಆಹ್ವಾನ | 4 ಲಕ್ಷ ರೂ. ಸಹಾಯಧನ

ನಿರುದ್ಯೋಗಿಗಳು ಮೊಬೈಲ್ ಕ್ಯಾಂಟೀನ್ (Mobile Canteen Subsidy) ಸ್ವಯಂ ಉದ್ಯೋಗ ಆರಂಭಿಸಲು ರಾಜ್ಯ ಸರ್ಕಾರ 4 ಲಕ್ಷ ರೂ. ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ನಿರುದ್ಯೋಗಿ ಯುವಕ/ಯುವತಿಯರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅನೇಕ ಸ್ವಯಂ ಉದ್ಯೋಗ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಪೈಕಿ ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ ಕೂಡ ಒಂದಾಗಿದೆ. ಸಮಾಜ ಕಲ್ಯಾಣ ಇಲಾಖೆ ಮೂಲಕ ಅನುಷ್ಠಾನಗೊಳಿಸಿರುವ ಸದರಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು 4 ಲಕ್ಷ ರೂ. ಸಹಾಯಧನ … Read more

Har Ghar Lakhpati Yojana- ಎಸ್‌ಬಿಐ ಹರ್ ಘರ್ ಲಖ್ಪತಿ ಯೋಜನೆ: ಪ್ರತಿ ತಿಂಗಳು ಕೇವಲ 500 ರೂ. ಉಳಿಸಿ ಲಕ್ಷಾಧಿಪತಿ ಆಗಿ

ಲಕ್ಷಾಧಿಪತಿಯಾಗುವ ಕನಸು ಕಾಣುವವರಿಗಾಗಿ ಎಸ್‌ಬಿಐ ‘ಹರ್ ಘರ್ ಲಖ್ಪತಿ’ ಯೋಜನೆ (Har Ghar Lakhpati Yojana) ಜಾರಿಗೊಳಿಸಿದೆ. ಈ ಯೋಜನೆಯಡಿ ತಿಂಗಳಿಗೆ 500 ಠೇವಣಿ ಮಾಡುವ ಮೂಲಕ ಲಕ್ಷ ಗಳಿಸಬಹುದು… ದೇಶದ ಸರ್ಕಾರಿ ಸ್ವಾಮ್ಯದ ಪ್ರತಿಷ್ಟಿತ ಬ್ಯಾಂಕುಗಳಲ್ಲಿ ಒಂದಾಗಿರುವ ಎಸ್‌ಬಿಐ ಬ್ಯಾಂಕ್ (State Bank of India) ‘ಹರ್ ಘರ್ ಲಖ್ಪತಿ’ (ಪ್ರತೀ ಮನೆಯಲ್ಲೂ ಲಕ್ಷಾಧಿಪತಿ) ಯೋಜನೆಯಡಿ ಪ್ರತೀ ತಿಂಗಳು ಕೇವಲ 500 ರೂ. ತೊಡಗಿಸಿ ಲಕ್ಷಾಧಿಪತಿಯಾಗುವ ಅವಕಾಶ ಕಲ್ಪಿಸಿದೆ. ಏನಿದು ‘ಹರ್ ಘರ್ ಲಖ್ಪತಿ’ ಯೋಜನೆ? … Read more

Dmart Half Price Offers- ಗಣೇಶ ಹಬ್ಬದ ಪ್ರಯುಕ್ತ ಅರ್ಧ ಬೆಲೆಗೆ ಅಗತ್ಯ ವಸ್ತುಗಳ ಭರ್ಜರಿ ಮಾರಾಟ | ಡಿಮಾರ್ಟ್ ಹಬ್ಬದ ಆಫರ್

ಬೆಲೆ ಏರಿಕೆಯ ನಡುವೆಯೇ ಇಲ್ಲಿ ಗೌರಿ-ಗಣೇಶ ಹಬ್ಬದ ನಿಮಿತ್ತ ಭಾರೀ ಇರಿಯಾಯ್ತಿ ಬೆಲೆಯಲ್ಲಿ (Dmart Half Price Offers) ಅಗತ್ಯ ವಸ್ತುಗಳು ಮಾರಾಟವಾಗುತ್ತಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಸಾಮಾನ್ಯವಾಗಿ ಹಬ್ಬಗಳು ಬಂದರೆ ಬೆಲೆ ಏರಿಕೆಯಿಂದ ಸಾರ್ವಜನಿಕರು ಕಂಗಾಲು ಆಗುವುದುಂಟು. ಪ್ರತೀ ಹಬ್ಬಕ್ಕೂ ದಿನಸಿ, ಹೂವು, ಹಣ್ಣು, ಸಿಹಿ ತಿಂಡಿಗಳ ಬೆಲೆ ಗಗನಕ್ಕೆ ಏರುವುದು ಸರ್ವೇ ಸಾಮಾನ್ಯ. ಆದರೆ ಈ ವರ್ಷ ಇಲ್ಲಿ ಬಹುತೇಕ ವಸ್ತುಗಳು ಅರ್ಧ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಹೌದು, ಡಿಮಾರ್ಟ್ ಸಂಸ್ಥೆ ಗೌರಿ-ಗಣೇಶ … Read more

error: Content is protected !!