Solar Power At Home- ಮನೆಗೆ ಸೋಲಾರ್ ಕರೆಂಟ್ ಪಡೆಯಲು ಹೊಸ ಯೋಜನೆ ಜಾರಿ | ಇನ್ಮುಂದೆ ಚಾವಣಿಯಿಲ್ಲದ ಮನೆಗೂ ಸೌರ ವಿದ್ಯುತ್

ಮನೆಗೆ ಸೌರ ವಿದ್ಯುತ್ (Solar Power At Home) ಪಡೆಯಲು ಸರ್ಕಾರ ಹೊಸ ವಿಶೇಷ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಚಾವಣಿಯಿಲ್ಲದ ಮನೆಗಳೂ ಸೌರ ವಿದ್ಯುತ್ ಉತ್ಪಾದಿಸಬಹುದು. ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಹೊಸ ‘ಡಿಸ್ಟ್ರಿಬ್ಯೂಟೆಡ್ ಸೌರ ಫೋಟೋವೋಲ್ಟಾಯಿಕ್ (DSPV)’ ಯೋಜನೆಗೆ ಅನುಮತಿ ನೀಡಿದೆ. ಮನೆ ಮುಂದೆ ಅಥವಾ ಮನೆಯ ಹಿಂದೆ ಇರುವ ಅಂಗಳ-ಹಿತ್ತಿಲು, ಕಾರು ಪಾರ್ಕಿಂಗ್ ತಾಣ, ಗೋಡೆಗಳ ಮೇಲೆ ಅಥವಾ … Read more

Karnataka Heavy Rain Alert- ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲಾವಾರಿ ಮಳೆ ಮಾಹಿತಿ ಇಲ್ಲಿದೆ… ರಾಜ್ಯಾದ್ಯಾಂತ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಆಗಸ್ಟ್ 5ರಿಂದ 8ರ ವರೆಗೆ ಅಂದರೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಕಂಡುಬಂದಿದೆ. ಪ್ರಸ್ತುತ ಶೈಕ್ಷಣಿಕ ಸಾಲಿಗೆ … Read more

Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

IBPS Bank Jobs- ಕರ್ನಾಟಕದ 11 ಪ್ರಮುಖ ಬ್ಯಾಂಕ್‌ಗಳಲ್ಲಿ 1,170 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕರ್ನಾಟಕದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ ಪ್ರಮುಖ 11 ಬ್ಯಾಂಕುಗಳಲ್ಲಿ ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ (IBPS Bank Jobs) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ 11 ಬ್ಯಾಂಕುಗಳಲ್ಲಿ ಒಟ್ಟು 1,170 ಸೇರಿ ದೇಶಾದ್ಯಂತ ಒಟ್ಟು 10,277 ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬAಧ ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಆಯೋಗವು (IBPS) ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ (CRP) ಅಧಿಸೂಚನೆ ಹೊರಡಿಸಿದೆ. ಕೆನರಾ ಬ್ಯಾಂಕ್‌ನಲ್ಲಿ ಅತಿ ಹೆಚ್ಚು … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

LIC BIMA SAKHI Scheme- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಂದ ಎಲ್‌ಐಸಿ ಉದ್ಯೋಗಕ್ಕೆ ಅರ್ಜಿ ಆಹ್ವಾನ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡಿ…

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ಯಾಗಿ (LIC BIMA SAKHI Scheme) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರವು ‘ಬಿಮಾ ಸಖಿ’ (BIMA SAKHI) ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಭಾರತದ ಜೀವ ವಿಮಾ ನಿಗಮ (LIC) ಸಹಯೋಗದಲ್ಲಿ ಸ್ವಯಂ ಸಹಾಯ ಗುಂಪುಗಳ ಮಹಿಳೆಯರನ್ನು ತರಬೇತಿ ನೀಡಿ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಬಿಮಾ ಸಖಿ’ಗಳಾಗಿ ನೇಮಕ … Read more

PM Kisan 20th Installment- ರೈತರ ಖಾತೆಗೆ ಆಗಸ್ಟ್ 2ರಂದು ಪಿಎಂ ಕಿಸಾನ್ ₹2,000 ಹಣ ಜಮಾ | ನಿಮಗೆ ಹಣ ಸಿಗುತ್ತಾ? ಈಗಲೇ ಚೆಕ್ ಮಾಡಿ…

ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ 20ನೇ ಕಂತಿನ (PM Kisan 20th Installment) ಹಣವನ್ನು ಜಮಾ ಮಾಡಲು ಸರ್ಕಾರ ಸಿದ್ಧವಾಗಿದೆ. ಯಾವ ದಿನ ಹಣ ಜಮಾ ಆಗಲಿದೆ? ಯಾರಿಗೆಲ್ಲ ಹಣ ಸಿಗಲಿದೆ? ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಪಿಎಂ-ಕಿಸಾನ್ (PM-Kisan) ಯೋಜನೆಯ 20ನೇ ಕಂತಿನ ಹಣ ಜಮಾ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ಇನ್ನರಡು ದಿನಗಳಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಹೌದು, … Read more

KCET Option Entry Mistake- ಕೆಸಿಇಟಿ ಆಪ್ಷನ್ ಎಂಟ್ರಿಯಲ್ಲಿ ಈ ತಪ್ಪು ಮಾಡಿದರೆ ಸೀಟು ಸಿಗದು | ಕೆಇಎ ಗಂಭೀರ ಎಚ್ಚರಿಕೆ | ವಿದ್ಯಾರ್ಥಿಗಳು ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ…

ಕೆಸಿಇಟಿ ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ (KCET Option Entry Mistake) ಉಂಟಾಗಿದ್ದು; ಸಾವಿರಾರು ವಿದ್ಯಾರ್ಥಿಗಳಿಗೆ ಸೀಟು ಇಲ್ಲದಾಗಿದೆ. ಕೆಇಎ ಗಂಭೀರ ಎಚ್ಚರಿಕೆ ನೀಡಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಸಲ್ಲಿಸಿರುವ ಆಯ್ಕೆ (Option Entry) ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದು, ಇದರಿಂದ ಬರೋಬ್ಬರಿ 51,935 ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಹಂಚಿಕೆಯಾಗಿಲ್ಲ! 51,935 ವಿದ್ಯಾರ್ಥಿಗಳಿಗೆ ಸೀಟು ಸಿಕ್ಕಿಲ್ಲ! ಹೌದು, 2025ನೇ ಸಾಲಿನ KEA (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) … Read more

error: Content is protected !!