Free Sheep and Dairy Farming Training- ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿ | ಅರ್ಜಿ ಆಹ್ವಾನ

ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿಗೆ (Free Sheep and Dairy Farming Training) ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಯುವಕ-ಯುವತಿಯರು ಇದು ಉತ್ತಮ ಅವಕಾಶವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ಥಿರರಾಗಬೇಕು ಎಂಬ ಉದ್ದೇಶದಿಂದ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 13 ದಿನಗಳ ಉಚಿತ ಕುರಿ ಸಾಕಣೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

Intelligence Bureau ACIO Recruitment- ಇಂಟಲಿಜೆನ್ಸ್ ಬ್ಯೂರೋ ನೇಮಕಾತಿ | 3,717 ಗುಪ್ತಚರ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿಧರರಿಗೆ ಭರ್ಜರಿ ಅವಕಾಶ

ಕೇಂದ್ರ ಗೃಹ ಸಚಿವಾಲಯದ ಇಂಟಲಿಜೆನ್ಸ್ ಬ್ಯೂರೋದಲ್ಲಿ 3,717 ಗುಪ್ತಚರ ಅಧಿಕಾರಿ ಹುದ್ದೆಗಳಿಗೆ (Intelligence Bureau ACIO Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸಬಯಸುವ ಆಸೆ ಇರುವ ಅಭ್ಯರ್ಥಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಟಲಿಜೆನ್ಸ್ ಬ್ಯೂರೋ (IB) ಮಹತ್ವದ ಅವಕಾಶ ಒದಗಿಸಿದೆ. ಸಹಾಯಕ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್-II/ಎಕ್ಸಿಕ್ಯೂಟಿವ್ (ACIO-II/Executive) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದೆ. Group-C (Non-Gazetted, Non-Ministerial) ವರ್ಗಕ್ಕೆ ಸೇರಿದ … Read more

Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (IMD) ಹಲವೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. … Read more

Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ

ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ ಪಡೆದು, ಉದ್ಯಮ ಆರಂಭಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ … Read more

AIIMS Recruitment 2025- ಏಮ್ಸ್ ನೇಮಕಾತಿ 2025: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನ

ಏಮ್ಸ್ ಬೃಹತ್ ನೇಮಕಾತಿಗೆ (AIIMS Recruitment 2025) ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ರೀತಿಯ ಪದವೀಧರರಿಂದ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) 2025ನೇ ಸಾಲಿನ ಸಾಮಾನ್ಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇರುವ 14 ಏಮ್ಸ್ ಸಂಸ್ಥೆಗಳು, ಇಎಸ್‌ಐಸಿ ಆಸ್ಪತ್ರೆಗಳು ಮತ್ತು ಪುದುಚೇರಿಯ ಜೆಐಪಿಎಂಇಆರ್ ಸೇರಿದಂತೆ 50ಕ್ಕೂ ಹೆಚ್ಚು ವಿಭಾಗಗಳಲ್ಲಿ ಒಟ್ಟು 3,496 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ … Read more

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 3.22 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (New Ration Card Applications ) ಮಾಡಿದ್ದು; ಕಳೆದ 4 ವರ್ಷದಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಲಕ್ಷಾಂತರ ಬಿಪಿಎಲ್ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅರ್ಹತೆಯುಳ್ಳ ಕುಟುಂಬಗಳಾಗಿದ್ದು; ಪಡಿತರ ಚೀಟಿ ಇಲ್ಲದ ಕಾರಣದಿಂದ, ಸರ್ಕಾರದ ನೆರವಿನಿಂದ ವಂಚಿತರಾಗುತ್ತಿದ್ದಾರೆ. 2021ರಲ್ಲಿ ಕೆಲ ಕುಟುಂಬಗಳಿಗೆ ಹೊಸ … Read more

UGCET 2025 Option Entry- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಆಪ್ಷನ್ ಎಂಟ್ರಿ ಅವಧಿ ವಿಸ್ತರಣೆ | ಕೆಇಎ ಪ್ರಕಟಣೆ

ಯುಜಿಸಿಇಟಿ 2025ರ ಮೊದಲ ಸುತ್ತಿನ ಆಯ್ಕೆ ನಮೂದು ಸಲ್ಲಿಕೆಯ (UGCET 2025 Option Entry) ಅವಧಿಯನ್ನು ವಿಸ್ತರಿಸಿ ಕೆಇಎ ಪ್ರಕಟಣೆ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ-2025 (UGCET-2025) ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಪ್ಷನ್ ಎಂಟ್ರಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್, ಪಶುವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸುಗಳ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಯ್ಕೆ … Read more

Aadhaar Update for Children- ಕೂಡಲೇ ಅಪ್ಡೇಟ್ ಮಾಡಿಸದಿದ್ದರೆ 7 ವರ್ಷ ಮೀರಿದ ಮಕ್ಕಳ ‘ಆಧಾರ್’ ಕಾರ್ಡ್ ರದ್ದು: UIDAI ಎಚ್ಚರಿಕೆ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು 7 ವರ್ಷ ಮೀರಿದ ಮಕ್ಕಳ ಆಧಾರ್ ಅಪ್ಡೇಟ್ (Aadhaar Update for Children) ಮಾಡದಿದ್ದರೆ ಆಧಾರ್ ರದ್ದಾಗಬಹುದು ಎಂದು ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು (Unique Identification Authority of India- UIDAI) 7 ವರ್ಷ ತುಂಬಿದ ಮಕ್ಕಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸದಿದ್ದರೆ ಅವರ ಆಧಾರ್ ಕಾರ್ಡ್ ರದ್ದಾಗಲಿದೆ ಎಂದು ಎಚ್ಚರಿಸಿದೆ. ಈ ಬಗ್ಗೆ ಎಸ್‌ಎಂಎಸ್ ಮೂಲಕ ಪೋಷಕರಿಗೆ ಮಾಹಿತಿ ಕೂಡ ನೀಡಲಾಗುತ್ತಿದೆ. … Read more

RRC Hubli Apprentice Recruitment 2025- SSLC, ITI ಪಾಸಾದವರಿಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ರೈಲ್ವೆಯಲ್ಲಿ ಉದ್ಯೋಗ | ನೈಋತ್ಯ ವಲಯ ರೈಲ್ವೆಯಲ್ಲಿ 904 ಹುದ್ದೆಗಳು

ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ 904 ಶಿಶಿಕ್ಷು (RRC Hubli Apprentice Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಒಟ್ಟು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹತೆ ಮತ್ತು ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು … Read more

error: Content is protected !!