ಇನ್ಮುಂದೆ ಬ್ಯಾಂಕ್‌ಗಳಿಗೆ ವಾರದಲ್ಲಿ ಎರಡು ದಿನ ರಜೆ? | ನೌಕರರ ಮುಷ್ಕರಕ್ಕೆ ಬಲ ಸಿಗುವುದೇ? ಸಂಪೂರ್ಣ ಮಾಹಿತಿ ಇಲ್ಲಿದೆ…

ವಾರದಲ್ಲಿ ಎರಡು ದಿನ ರಜೆ ಬೇಡಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರಕ್ಕೆ (Bank Employees Strike) ಕರೆ ನೀಡಿದ್ದಾರೆ. ನಿಜಕ್ಕೂ ಇವರ ಬೇಡಿಕೆಗೆ ಬಲ ಸಿಗುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಮತ್ತೊಂದು ಮಹತ್ವದ ಚರ್ಚೆಗೆ ತೆರೆ ಬಿದ್ದಿದೆ. ವಾರದಲ್ಲಿ ಐದು ದಿನಗಳ ಕೆಲಸ, ಎರಡು ದಿನ ರಜೆ ಎಂಬ ಬೇಡಿಕೆಯನ್ನು ಮುಂದಿಟ್ಟು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರಕ್ಕೆ (Bank Employees Protest) ಕರೆ ನೀಡಿದ್ದಾರೆ. ಈ ಮುಷ್ಕರದಿಂದಾಗಿ ದೇಶದಾದ್ಯಂತ … Read more

ಕಡಿಮೆ ಬಡ್ಡಿಯಲ್ಲಿ ಹೋಮ್ ಲೋನ್ ನೀಡುವ ಬ್ಯಾಂಕುಗಳ ಪಟ್ಟಿ | ನಿಮ್ಮ ಮನೆ ಕನಸಿಗೆ ಸರಿಯಾದ ಆಯ್ಕೆ ಯಾವುದು?

ಸ್ವಂತ ಮನೆ ಕಟ್ಟಲು ಹೋಮ್ ಲೋನ್ ಇಂದು ಅನಿವಾರ್ಯವಾಗುತ್ತಿದೆ. ಹೀಗಾಗಿ ಕಡಿಮೆ ಬಡ್ಡಿಗೆ ಹೋಮ್ ಲೋನ್ ನೀಡುವ ಸರ್ಕಾರಿ ಹಾಗೂ ಖಾಸಗಿ ವಲಯದ ಬ್ಯಾಂಕುಗಳ ಪಟ್ಟಿ (Low Interest Home Loan Banks) ಇಲ್ಲಿ ನೀಡಲಾಗಿದೆ… ಸ್ವಂತ ಮನೆ ಎನ್ನುವುದು ಬಹುತೇಕ ಎಲ್ಲರ ಬದುಕಿನ ಬಹುದೊಡ್ಡ ಕನಸು. ಆದರೆ ಇತ್ತೀಚಿನ ವರ್ಷಗಳಲ್ಲಿ ನಗರಗಳಲ್ಲಿ ಮಾತ್ರವಲ್ಲದೆ ತಾಲೂಕು-ಗ್ರಾಮೀಣ ಪ್ರದೇಶಗಳಲ್ಲೂ ಆಸ್ತಿ ಬೆಲೆಗಳು (Property prices rise) ಗಣನೀಯವಾಗಿ ಏರಿಕೆಯಾಗಿವೆ. ತತ್ಪರಿಣಾಮ ಮನೆ ಕನಸನ್ನು ನಿಜವಾಗಿಸಲು ಹೋಮ್ ಲೋನ್ ಮೇಲೆ … Read more

KKRTC Driver Recruitment 2026- SSLC ಪಾಸಾದವರಿಗೆ ಸರ್ಕಾರಿ ಉದ್ಯೋಗ | KKRTC 78 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾಗಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಂದ ಕೆಕೆಆರ್‌ಟಿಸಿ ಚಾಲಕ ಹುದ್ದೆಗಳಿಗೆ (KKRTC Driver Recruitment 2026) ಅರ್ಜಿ ಆಹ್ವಾನಿಸಲಾಗಿದೆ… ಎಸ್‌ಎಸ್‌ಎಲ್‌ಸಿ ಪಾಸಾಗಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಇದಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಜನವರಿ 2026ರ ಅಧಿಕೃತ ಅಧಿಸೂಚನೆಯ ಮೂಲಕ ಚಾಲಕ (KKRTC Driver) ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಒಟ್ಟು … Read more

Sukanya Samriddhi Yojana- ಹೆಣ್ಣುಮಕ್ಕಳ ಭವಿಷ್ಯ ಭದ್ರವಾಗಿಸುವ ಸುಕನ್ಯಾ ಸಮೃದ್ಧಿ ಯೋಜನೆ | ಮಗಳ ಮದುವೆಗೆ 69 ಲಕ್ಷ ಹಣ

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಈಚೆಗೆ ಹೆಚ್ಚು ಜನಪ್ರಿಯವಾಗುತಿದ್ದು; ಈ ಯೋಜನೆಯಲ್ಲಿ ಮಗಳ ಮದುವೆ, ಶಿಕ್ಷಣಕ್ಕೆ ದೊಡ್ಡ ಮೊತ್ತದ ಹಣ ಪಡೆಯುವ ಅವಕಾಶವಿದೆ. ಈ ಯೋಜನೆಯ ಪೂರ್ಣ ಮಾಹಿತಿ ಇಲ್ಲಿದೆ… ಹೆಣ್ಣು ಮಗುವಿನ ಜನನದೊಂದಿಗೆ ಪಾಲಕರ ಮನಸ್ಸಿನಲ್ಲಿ ಮೂಡುವ ಮೊದಲ ಪ್ರಶ್ನೆ ಒಂದೇ ‘ನಮ್ಮ ಮಗಳ ಭವಿಷ್ಯ ಆರ್ಥಿಕವಾಗಿ ಸುರಕ್ಷಿತವಾಗಿರಬೇಕಲ್ಲವೇ?’ ಎಂಬುವುದು. ಇAದಿನ ದುಬಾರಿ ಶಿಕ್ಷಣ, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಭವಿಷ್ಯದ ಅನಿಶ್ಚಿತತೆಗಳ ನಡುವೆಯೇ, ಮಗಳ ಕನಸುಗಳಿಗೆ ಗಟ್ಟಿಯಾದ ಆಧಾರ ಒದಗಿಸುವುದೇ ಪ್ರತಿಯೊಬ್ಬ … Read more

IAF Agniveer Recruitment 2026- ಪಿಯುಸಿ ಪಾಸಾದ ಯುವಕ ಯುವತಿಯರಿಗೆ ವಾಯುಸೇನೆಯಲ್ಲಿ ಅಗ್ನಿವೀರರ ಹುದ್ದೆಗಳು | ಹೀಗೆ ಅರ್ಜಿ ಹಾಕಿ…

ಭಾರತೀಯ ವಾಯುಸೇನೆಯಲ್ಲಿ ಅಗ್ನಿವೀರ ವಾಯು ನೇಮಕಾತಿಗೆ (IAF Agniveer Recruitment 2026) ಅರ್ಜಿ ಆಹ್ವಾನಿಸಲಾಗಿದ್ದು; ಪಿಯುಸಿ ಪಾಸಾದ ಯುವಕ-ಯುವತಿಯರಿಗೆ ಭರ್ಜರಿ ಅವಕಾಶ ಇದಾಗಿದೆ… ದೇಶಸೇವೆಯ ಕನಸು ಕಂಡಿರುವ ಯುವಕ-ಯುವತಿಯರಿಗೆ ಭಾರತೀಯ ವಾಯುಸೇನೆಯಿಂದ ಭರ್ಜರಿ ಅವಕಾಶ ಬಂದಿದೆ. ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯ (Agnipath Scheme) ಅಡಿಯಲ್ಲಿ ಭಾರತೀಯ ವಾಯುಸೇನೆ ಇದೀಗ ‘ಅಗ್ನಿವೀರ್ ವಾಯು’ (Agniveer Vayu Recruitment 2026) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನೇಮಕಾತಿಗೆ ಎಸ್‌ಎಸ್‌ಎಲ್‌ಸಿ, ಡಿಪ್ಲೊಮಾ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು … Read more

Atal Pension Yojana- ಪ್ರತೀ ತಿಂಗಳೂ 5000 ರೂ. ವೃದ್ಧಾಪ್ಯ ವೇತನ | ಕೇಂದ್ರ ಸಚಿವ ಸಂಪುಟ ಅನುಮೋದನೆ

ವೃದ್ಧಾಪ್ಯದಲ್ಲಿ ಅಟಲ್ ಪಿಂಚಣಿ ಯೋಜನೆಯ (Atal Pension Yojana) ಮೂಲಕ ಪ್ರತೀ ತಿಂಗಳು ₹5,000 ಪಿಂಚಣಿ ಪಡೆಯಲು ಅವಕಾಶವಿದ್ದು; ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಪ್ರಯೋಜನಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ವೃದ್ಧಾಪ್ಯದಲ್ಲಿ ಸ್ಥಿರ ಆದಾಯವಿಲ್ಲದೆ ಸಂಕಷ್ಟ ಅನುಭವಿಸುವ ಅಸಂಘಟಿತ ವಲಯದ ಕಾರ್ಮಿಕರಿಗೆ (Unorganised Workers) ಆರ್ಥಿಕ ಭದ್ರತೆ (Financial security) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರಮುಖ ಯೋಜನೆಗಳಲ್ಲೊಂದು ‘ಅಟಲ್ ಪಿಂಚಣಿ ಯೋಜನೆ (APY Scheme)’. ಕಡಿಮೆ ವಂತಿಗೆಯೊಂದಿಗೆ ಭವಿಷ್ಯದಲ್ಲಿ ಖಚಿತ ಮಾಸಿಕ ಪಿಂಚಣಿ … Read more

Govt Employee Pension Withholding- ಇಂಥ ಸರ್ಕಾರಿ ನೌಕರರ ಪಿಂಚಣಿ ಮುಟ್ಟುಗೋಲು: ಹೊಸ ಕಠಿಣ ನಿಯಮ ಜಾರಿ

ದುಷ್ಕೃತ್ಯ ಎಸಗಿದ ಸರ್ಕಾರಿ ನೌಕರರ ಪಿಂಚಣಿ ಮುಟ್ಟುಗೋಲು (Govt Employee Pension Withholding) ಹಾಕಿಕೊಳ್ಳುವಂತಹ ಹೊಸ ಕಠಿಣ ನಿಯಮವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಮತ್ತು ಕಠಿಣ ನಿರ್ಧಾರವನ್ನು ಕೈಗೊಂಡಿದೆ. ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಇಲಾಖೆಯು (Department of Pension & Pensioners’ Welfare) ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿ ಹೊಸ ನಿಯಮದ … Read more

Bajaj Chetak C25 Electric Scooter- ಭಾರೀ ಅಗ್ಗದ ಬೆಲೆಗೆ ಎಲೆಕ್ಟ್ರಿಕ್ ಬಜಾಜ್ ಚೇತಕ್ ಸ್ಕೂಟರ್ | ಭರ್ಜರಿ ಆಫರ್

ಭಾರೀ ಅಗ್ಗದ ಬೆಲೆಗೆ ಎಲೆಕ್ಟ್ರಿಕ್ ಬಜಾಜ್ ಚೇತಕ್ ಸಿ25 ಸ್ಕೂಟರ್ (Bajaj Chetak C25 Electric Scooter) ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ನಗರ ಪ್ರಯಾಣಕ್ಕೆ ಸೂಪರ್ ಆಯ್ಕೆಯಾಗಿರುವ ಈ ಸ್ಕೂಟರ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಪರಿಸರ ಮಾಲಿನ್ಯ ಮತ್ತು ನಿರ್ವಹಣಾ ವೆಚ್ಚದ ಹೆಚ್ಚಳದಿಂದಾಗಿ ಜನರು ಇಂಧನ ಚಾಲಿತ ದ್ವಿಚಕ್ರ ವಾಹನಗಳಿಂದ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ … Read more

LIC Smart Pension Plan 2026- ಪತಿ-ಪತ್ನಿಗೆ ಜೀವನಪೂರ್ತಿ ಪಿಂಚಣಿ | ಎಲ್‌ಐಸಿ ಹೊಸ ಯೋಜನೆ

‘ಎಲ್‌ಐಸಿ ಸ್ಮಾರ್ಟ್ ಪಿಂಚಣಿ ಯೋಜನೆ’ (LIC Smart Pension Plan 2026) ಜೀವನಪೂರ್ತಿ ಪಿಂಚಣಿ ಭದ್ರತೆ ನೀಡುವ ಯೋಜನೆ ಎಂದೇ ಪ್ರಸಿದ್ಧಿ ಪಡೆದಿದೆ. ಈ ಯೋಜನೆಯಡಿ ಪಿಂಚಣಿ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ನಿವೃತ್ತಿ ಯೋಜನೆ ಪ್ರತಿಯೊಬ್ಬರ ಜೀವನದಲ್ಲೂ ಅತ್ಯಂತ ಪ್ರಮುಖ ವಿಷಯವಾಗುತ್ತಿದೆ. ಹಿಂದಿನ ಕಾಲದಲ್ಲಿ ವಯಸ್ಸಾದ ನಂತರ ಕುಟುಂಬದ ಸಹಾಯ, ಸ್ವಲ್ಪ ಉಳಿತಾಯ ಅಥವಾ ಜಮೀನು-ಆಸ್ತಿಯಿಂದ ಬರುವ ಆದಾಯ ಸಾಕಾಗುತ್ತಿತ್ತು. ಆದರೆ ಇಂದಿನ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಹಣದುಬ್ಬರ, ಆರೋಗ್ಯ ವೆಚ್ಚಗಳ … Read more

Ujjwala Yojana 2.0- ಉಜ್ವಲ ಯೋಜನೆ 2.0: ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಮಹಿಳೆಯರಿಗೆ ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ 2.0’ (Ujjwala Yojana 2.0) ಅಡಿಯಲ್ಲಿ ಉಚಿತ ಗ್ಯಾಸ್ ಮತ್ತು ಸ್ಟೌವ್ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ… ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಕುಟುಂಬಗಳ ಮಹಿಳೆಯರು ಇಂದಿಗೂ ಮರದ ಒಲೆ, ಕೆರೊಸಿನ್ ಮೊದಲಾದ ಹಳೇ ಕಾಲದ ಇಂಧನವನ್ನು ಬಳಸಿಕೊಂಡು ಅಡುಗೆ ಮಾಡುವ ಸ್ಥಿತಿಯಲ್ಲಿದ್ದಾರೆ. ಇದರಿಂದ ಹೊಗೆ ಸಮಸ್ಯೆ ಉಂಟಾಗಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ … Read more

error: Content is protected !!