8th Pay Commission- ಜನವರಿಯಿಂದ ಸರ್ಕಾರಿ ನೌಕರರ ಸಂಬಳ ಮತ್ತು ಪಿಂಚಣಿಯಲ್ಲಿ ಭಾರೀ ಏರಿಕೆ | 8ನೇ ವೇತನ ಆಯೋಗದ ಸಂಪೂರ್ಣ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗದ (8th Pay Commission) ಮೇಲೆ ಸರ್ಕಾರಿ ನೌಕರರ ನಿರೀಕ್ಷೆ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಸಂಬಳ ಮತ್ತು ಪಿಂಚಣಿ ಭಾರಿ ಏರಿಕೆಯಾಗಲಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರ ಈಗಾಗಲೇ 8ನೇ ವೇತನ ಆಯೋಗ ರಚನೆಗೆ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಬಹುಶಃ 2026ರ ಜನವರಿಯಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ ಹಾಗೂ ಪಿಂಚಣಿಯಲ್ಲಿ ಭಾರೀ ಏರಿಕೆ ಆಗುವ ನಿರೀಕ್ಷೆಯಿದೆ. 8ನೇ ವೇತನ ಆಯೋಗದ ಘೋಷಣೆ … Read more

Solar Electricity Subsidy- ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಯಡಿ ಮನೆಗೆ ಉಚಿತ ಸೋಲಾರ್ ವಿದ್ಯುತ್ (Solar Electricity Subsidy) ಪಡೆಯುವ ಇಚ್ಛೆಯುಳ್ಳವರಿಗೆ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರ 2024ರಲ್ಲಿ ಘೋಷಿಸಿರುವ ಮಹತ್ವದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು (PM Surya Ghar: Muft Bijli Yojana) ಇತ್ತೀಚೆಗೆ ದೇಶದಾದ್ಯಾಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯ ಮೂಲಕ ಸರ್ಕಾರವು ಪ್ರತಿ ಮನೆಯ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲು ಪ್ರೋತ್ಸಾಹಧನ ನೀಡುತ್ತಿದೆ ಮತ್ತು 20 ವರ್ಷಗಳ … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ ಭೀಮಾ ಯೋಜನೆಯು ಮಳೆಯ ಕೊರತೆ, ಪ್ರವಾಹ, ಭಾರಿ ಗಾಳಿ, ಹುಳುಪೀಡೆ, … Read more

KCET Verification Slip Details- ಕೆಸಿಇಟಿ 2025 ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | ವೆರಿಫಿಕೇಷನ್ ಸ್ಲಿಪ್ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಬಹುನಿರೀಕ್ಷಿತ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಕೆಇಎ ವೆರಿಫಿಕೇಶನ್ ಸ್ಲಿಪ್ ಬಿಡುಗಡೆ (KCET Verification Slip Details) ಮಾಡುವ ಮೂಲಕ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ, ಫಾರ್ಮಸಿ ಹಾಗೂ ಇತರ ವೃತ್ತಿಪರ ಪದವಿ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯಲು ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗಾಗಿ ಕೆಸಿಇಟಿ 2025ರ ಸೀಟು ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಲ್ಲಾ ಸಿದ್ಧತೆಗಳನ್ನು ನಡೆಸಿ, ಮೊದಲ ಹಂತವಾಗಿ ಕಳೆದ ಜೂನ್ 23ರಂದು … Read more

PUC Pass Central Govt Job- ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ | 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ (PUC Pass Central Govt Job) ನೀಡಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಅಥವಾ 12ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಅವಕಾಶ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ Combied Higher Secondary Level (CHSL) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 3,131 ಖಾಲಿ … Read more

Karnataka Postal Recruitment- ಕರ್ನಾಟಕ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ

ಕರ್ನಾಟಕ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ (Karnataka Postal Recruitment) ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಅಂಚೆ ಇಲಾಖೆಯಲ್ಲಿ (Karnataka Postal Circle) ವಿವಿಧ ಶಾಖೆಗಳಲ್ಲಿ ಖಾಲಿ ಇರುವ 129 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊAಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅಂಚೆ ಇಲಾಖೆಯ ಈ ಉದ್ಯೋಗಗಳು ಭದ್ರತಾ ದೃಷ್ಠಿಯಿಂದ ಬಹುಮಾನ್ಯವಾಗಿದ್ದು, ಅರ್ಹ … Read more

Indira Food Kit- ರೇಷನ್ ಕಾರ್ಡುದಾರರಿಗೆ ಇನ್ಮುಂದೆ ಅಕ್ಕಿ ಬದಲು ಉಚಿತ ದಿನಸಿ ಕಿಟ್ ವಿತರಣೆ | ‘ಇಂದಿರಾ ಆಹಾರ ಕಿಟ್’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು ಅಕ್ಕಿ ಜೊತೆಗೆ ಉಚಿತ ‘ಆಹಾರ ಕಿಟ್’ಗಳನ್ನು (Indira Food Kit) ವಿತರಿಸಲು ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ಪಡಿತರ ಕೇವಲ ಅಕ್ಕಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಆದ್ಯತಾ ಕುಟುಂಬಗಳಿಗೆ (BPL/Antyodaya) ಪೌಷ್ಟಿಕಾಂಶ ತುಂಬಿದ ಉಚಿತ ‘ಇಂದಿರಾ ಆಹಾರ ಕಿಟ್’ಗಳನ್ನು ಸರಕಾರ ವಿತರಿಸಲು ನಿರ್ಧರಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ … Read more

KCET Seat Blocking 2025- ಕೆಸಿಇಟಿ ಸೀಟ್ ಬ್ಲಾಕ್ | ಕೆಇಎ ಮಹತ್ವದ ಮಾಹಿತಿ | ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು ಇಲ್ಲಿವೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದ್ದು; ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ ಹೊಸ ನಿಯಮಗಳನ್ನು (KCET Seat Blocking 2025) ಜಾರಿಗೊಳಿಸುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ರ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರದ ಸಿದ್ಧತೆ ನಡೆಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದ್ದ ಸೀಟ್ ಬ್ಲಾಕ್ ದಂಧೆಗೆ ಕಡಿವಾಣ ಹಾಕಲು ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು, ಹಲವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಂಜಿನಿಯರಿಂಗ್ … Read more

SBI CBO Recruitment Bengaluru 2025- ಬೆಂಗಳೂರು ವೃತ್ತ ಎಸ್‌ಬಿಐ ಬ್ಯಾಂಕುಗಳ 289 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕನ್ನಡ ಬಲ್ಲವರಿಗೆ ಅವಕಾಶ

ಬೆಂಗಳೂರಿನ ಎಸ್‌ಬಿಐ ಬ್ಯಾಂಕಿನ ವಿವಿಧ ಬ್ರಾಂಚುಗಳ ಸರ್ಕಲ್ ಬೇಸ್ಡ್ ಆಫೀಸರ್ (SBI CBO Recruitment Bengaluru 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ನೇ ಸಾಲಿನ Circle Based Officer (CBO) ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ದೇಶದಾದ್ಯಾಂತ ಒಟ್ಟು 2,964 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; ಬೆಂಗಳೂರು ವೃತ್ತಕ್ಕೆ 289 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹಿಂದೆ … Read more

PM-Kisan 20th Installment- ರೈತರ ಖಾತೆಗೆ ಈ ವಾರದಲ್ಲಿ ಪಿಎಂ ಕಿಸಾನ್ ₹2,000 ಹಣ ಜಮಾ | ಯಾರಿಗೆಲ್ಲ ಸಿಗಲಿದೆ ಹಣ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಪಿಎಂ-ಕಿಸಾನ್ 20ನೇ ಕಂತಿನ ಹಣವನ್ನು (PM-Kisan 20th Installment) ರೈತರ ಖಾತೆಗೆ ಈ ವಾರ ಜಮಾ ಮಾಡಲು ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ … Read more

error: Content is protected !!