Gold Price Hike- ಬಂಗಾರದ ಬೆಲೆ ಈಗ ಬರೋಬ್ಬರಿ ₹1 ಲಕ್ಷ | 4 ತಿಂಗಳಲ್ಲಿ ₹18,710 ಏರಿಕೆ ಕಂಡ ಹಳದಿ ಲೋಹ

ನಿರಂತರ ಗಗನಮುಖಿಯಾಗಿರುವ ಚಿನ್ನವು ಮತ್ತೆ ಏರುಗತಿ ಹಿಡಿದಿದೆ. ಇದೀಗ ಬಂಗಾರದ ಬೆಲೆ ಬರೋಬ್ಬರಿ 1 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಈ ಕುರಿತ ನಿಖರವಾದ ವಿಶ್ಲೇಷಣೆ ಇಲ್ಲಿದೆ… ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಎತ್ತರಕ್ಕೆ ಏರುತ್ತಿದೆ. ಈ ವರ್ಷದ ಜನವರಿಯಿಂದ ನಿನ್ನೆ ಏಪ್ರಿಲ್ 16ರ ವರೆಗೆ ಕೇವಲ ನಾಲ್ಕು ತಿಂಗಳಲ್ಲಿ ಚಿನ್ನದ ಬೆಲೆ ₹18,710 ಏರಿಕೆಯಾಗಿದೆ. ಶೀಘ್ರದಲ್ಲಿಯೇ ಚಿನ್ನದ ಬೆಲೆ ₹1 ಲಕ್ಷದ ಗಡಿ ದಾಟಬಹುದು ಎಂಬ ನಿರೀಕ್ಷೆ ಇದೆ. ನಿರಂತರ ಏರುಮುಖಿ ಆಗುತ್ತಿರುವ … Read more

SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

2025ನೇ ಸಾಲಿನ ವಾರ್ಷಿಕ ಎಸ್‌ಎಸ್‌ಎಸ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Result 2025) ಪ್ರಕಟಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿರುವ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮೇ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಿನ್ನೆ ಏಪ್ರಿಲ್ 16ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ … Read more

RTE Free Education Admission- ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ | ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸದಾವಕಾಶ

2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ (Right to Education Act – RTE) ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (Right to Education Act – RTE) ಅಡಿಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 1ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ … Read more

Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ವಿವಿಧ ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ ಅರ್ಜಿ ಆಹ್ವಾನಿಸಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಹೊಸ ಕಲ್ಯಾಣ ಯೋಜನೆ ಬೆಂಗಳೂರು ಮಹಾನಗರದಲ್ಲಿ ಸಾವಿರಾರು … Read more

Sleep Health Benefits- ಈ ರೀತಿ ನಿದ್ರೆ ಮಾಡಿದರೆ ಅರ್ಧ ಕಾಯಿಲೆಗಳೇ ವಾಸಿ | ನಿದ್ರೆಯಲ್ಲಿದೆ ಆರೋಗ್ಯದ ರಹಸ್ಯ

ನಿದ್ರೆ (Sleep) ಎಷ್ಟು ಬೇಕು? ಎಷ್ಟು ಸಾಕು? ಮನುಷ್ಯನ ನಿದ್ರೆಯ ಅವಶ್ಯಕತೆ ಎಷ್ಟು? ಸರಿಯಾಗಿ ನಿದ್ರೆ ಮಾಡುವುದರಿಂದ (Sleep Health Benefits) ಆಗುವ ಲಾಭಗಳೇನು? ಅತೀ ನಿದ್ರೆಯಿಂದ ಏನಾಗುತ್ತದೆ? ನಿದ್ರಾಹೀನ ಸಮಸ್ಯೆಗೆ (Insomnia problem) ಏನು ಮಾಡಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… ವಿಜ್ಞಾನ ಎಷ್ಟೇ ಮುಂದುವರಿದರೂ ಇಂದಿಗೂ ನಿದ್ರೆಯ ಬಗ್ಗೆ ನಮ್ಮ ಅರಿವು ಅತ್ಯಲ್ಪ. `ನಿದ್ದೆ ಬರುವುದರಿಂದ ನಿದ್ದೆ ಮಾಡುತ್ತೇವೆ’ ಎಂದು ಕೊನೆಗೆ ಹೇಳುವವರೇ ಹೆಚ್ಚು. ಆದರೆ ನಿದ್ದೆಯು ಪ್ರತಿ ಮನುಷ್ಯನ ಜೀವನದ ಅವಿಭಾಜ್ಯ … Read more

Govt Loan Schemes- ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು

ಸ್ವಂತ ಬಿಸಿನೆಸ್ ಅಥವಾ ಸ್ವಯಂ ಉದ್ಯೋಗ (Self Employed) ಮಾಡಿ ಕೈ ತುಂಬಾ ಹಣ ಗಳಿಸುವುದು ಬಹುತೇಕರ ಕನಸು. ಆದರೆ ಈ ಕನಸನ್ನು ಸಾಕಾರಗೊಳಿಸುವಲ್ಲಿ ಅಡಚಣೆಯಾಗುವ ಪ್ರಮುಖ ಅಂಶವೆಂದರೆ ಬಂಡವಾಳದ ಕೊರತೆ. ಇಂಥವರಿಗಾಗಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ರೀತಿಯ ಸಾಲ ಯೋಜನೆಗಳನ್ನು (Govt Loan Schemes)  ಅನುಷ್ಠಾನಗೊಳಿಸಿವೆ. ಈ ಸಾಲ ಯೋಜನೆಗಳ ಮೂಲಕ ಮೂಲಕ ಹಳ್ಳಿಯಲ್ಲಿಯೇ ಉದ್ಯಮ ಮಾಡುವವರಿಗೆ ಅರ್ಥಿಕ ನೆರವು ನೀಡುತ್ತಿವೆ. ಇಲ್ಲಿ ನಾವು 10 ಲಕ್ಷ ರೂ.ದಿಂದ 1 ಕೋಟಿ ರೂ. … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

Gold Loan- ಗೋಲ್ಡ್ ಲೋನ್ ಆರ್‌ಬಿಐ ಹೊಸ ನಿಯಮ | ಹೆಚ್ಚಲಿದೆ ಚಿನ್ನ ಸಾಲದ ಬೇಡಿಕೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೋಲ್ಡ್ ಲೋನ್ ನೀಡುವ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಹೊಸ ನಿಯಮ ರೂಪಿಸಿದೆ. ಏನಿದು ಹೊಸ ನಿಯಮ? ಇದರಿಂದ ಗ್ರಾಹಕರಿಗೆ ಆಗುವ ಲಾಭಗಳೇನು? ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಚಿನ್ನದ ಮೇಲಿನ ಸಾಲ (Gold Loan) ವಿತರಣೆಯಲ್ಲಿ ಪಾರದರ್ಶಕತೆ ಮತ್ತು ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸಲು ಉದ್ದೇಶಿಸಿ ಆರ್‌ಬಿಐ ನೂತನ ಕರಡು ನಿಯಮಾವಳಿಗಳನ್ನು ಪ್ರಕಟಿಸಿದೆ. ಈ ನಿಯಮಗಳು ದೇಶದಾದ್ಯಂತ ಎಲ್ಲಾ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳಲ್ಲಿ ಸಮಾನವಾಗಿ ಜಾರಿಯಾಗಲಿದೆ. ಹೆಚ್ಚಲಿದೆ ಗೋಲ್ಡ್ … Read more

Welfare Schemes- ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ (Welfare Schemes) ಅಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸಹಾಯಧನ, ವಾಹನ, ಯಂತ್ರೋಪಕರಣಗಳ ವಿತರಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಹೊಲಿಗೆ ಯಂತ್ರ, ಲ್ಯಾಪ್‌ಟಾಪ್ ಸೇರಿದಂತೆ ಹಲವು ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ … Read more

error: Content is protected !!