UGCET 2025 Option Entry- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಆಪ್ಷನ್ ಎಂಟ್ರಿ ಅವಧಿ ವಿಸ್ತರಣೆ | ಕೆಇಎ ಪ್ರಕಟಣೆ

ಯುಜಿಸಿಇಟಿ 2025ರ ಮೊದಲ ಸುತ್ತಿನ ಆಯ್ಕೆ ನಮೂದು ಸಲ್ಲಿಕೆಯ (UGCET 2025 Option Entry) ಅವಧಿಯನ್ನು ವಿಸ್ತರಿಸಿ ಕೆಇಎ ಪ್ರಕಟಣೆ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ-2025 (UGCET-2025) ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಪ್ಷನ್ ಎಂಟ್ರಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್, ಪಶುವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸುಗಳ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಯ್ಕೆ … Read more

Aadhaar Update for Children- ಕೂಡಲೇ ಅಪ್ಡೇಟ್ ಮಾಡಿಸದಿದ್ದರೆ 7 ವರ್ಷ ಮೀರಿದ ಮಕ್ಕಳ ‘ಆಧಾರ್’ ಕಾರ್ಡ್ ರದ್ದು: UIDAI ಎಚ್ಚರಿಕೆ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು 7 ವರ್ಷ ಮೀರಿದ ಮಕ್ಕಳ ಆಧಾರ್ ಅಪ್ಡೇಟ್ (Aadhaar Update for Children) ಮಾಡದಿದ್ದರೆ ಆಧಾರ್ ರದ್ದಾಗಬಹುದು ಎಂದು ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು (Unique Identification Authority of India- UIDAI) 7 ವರ್ಷ ತುಂಬಿದ ಮಕ್ಕಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸದಿದ್ದರೆ ಅವರ ಆಧಾರ್ ಕಾರ್ಡ್ ರದ್ದಾಗಲಿದೆ ಎಂದು ಎಚ್ಚರಿಸಿದೆ. ಈ ಬಗ್ಗೆ ಎಸ್‌ಎಂಎಸ್ ಮೂಲಕ ಪೋಷಕರಿಗೆ ಮಾಹಿತಿ ಕೂಡ ನೀಡಲಾಗುತ್ತಿದೆ. … Read more

RRC Hubli Apprentice Recruitment 2025- SSLC, ITI ಪಾಸಾದವರಿಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ರೈಲ್ವೆಯಲ್ಲಿ ಉದ್ಯೋಗ | ನೈಋತ್ಯ ವಲಯ ರೈಲ್ವೆಯಲ್ಲಿ 904 ಹುದ್ದೆಗಳು

ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ 904 ಶಿಶಿಕ್ಷು (RRC Hubli Apprentice Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಒಟ್ಟು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹತೆ ಮತ್ತು ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು … Read more

Weed Mat Subsidy- ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಗೆ 1 ಲಕ್ಷ ರೂ. ಸಹಾಯಧನ | MIDH ಯೋಜನೆಯಡಿ ರೈತರಿಗೆ ಸುವರ್ಣಾವಕಾಶ

ವೀಡ್ ಮ್ಯಾಟ್ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ₹1 ಲಕ್ಷ ಸಹಾಯಧನ (Weed Mat Subsidy) ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಆ ಪ್ರಕಾರ 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ಕೂಡಾ ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರಡಿಯಲ್ಲಿ ರೈತರು ವೀಡ್ ಮ್ಯಾಟ್ (Weed Mat) ಖರೀದಿಗೆ ಭರ್ಜರಿ ಸಹಾಯಧನ ಪಡೆಯಬಹುದಾಗಿದೆ. ಕರ್ನಾಟಕ … Read more

BCM Free Hostel Admission 2025- ಮೆಟ್ರಿಕ್ ನಂತರದ ಬಿಸಿಎಂ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಸಾಲಿನ ಮೆಟ್ರಿಕ್ ನಂತರದ ಬಿಸಿಎಂ ವಿದ್ಯಾರ್ಥಿನಿಲಯಗಳಲ್ಲಿ (BCM Free Hostel Admission 2025) ಹೊಸದಾಗಿ ಪ್ರವೇಶ ಪಡೆಯಲು ಅರ್ಜಿ ಆಹ್ವಾಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ 2025-26ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಬಾಲಕ ಮತ್ತು ಬಾಲಕಿಯರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಮೆಟ್ರಿಕ್ ನಂತರದ ಯಾವುದೇ ಸಾಮಾನ್ಯ ಪದವಿ ಕೋರ್ಸುಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ … Read more

IBPS Bank Recruitment 2025 – ವಿವಿಧ 11 ಸರ್ಕಾರಿ ಬ್ಯಾಂಕುಗಳಲ್ಲಿ 6,215 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

ದೇಶದ 11 ಸರ್ಕಾರಿ ಬ್ಯಾಂಕುಗಳಲ್ಲಿ ಒಟ್ಟು 6,215 ಹುದ್ದೆಗಳಿಗೆ ಪದವೀಧರರಿಂದ (IBPS Bank Recruitment 2025 ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿಗೆ ಬ್ಯಾಂಕ್ ಉದ್ಯೋಗವನ್ನು ಕನಸು ಕಾಣುವ ಪದವೀಧರರಿಗೆ ಬಂಪರ್ ಸುದ್ದಿ! ಐಬಿಪಿಎಸ್ (Institute of Banking Personnel Selection) ಸಂಸ್ಥೆ ಬರೋಬ್ಬರಿ 6,215 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್‌ಮೆಂಟ್ ಟ್ರೇನಿ (MT) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) … Read more

PM Yasasvi Scholarship 2025- ಕೇಂದ್ರ ಸರ್ಕಾರದಿಂದ ₹3.72 ಲಕ್ಷ ವರೆಗೆ ವಿಶೇಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ

ಕೇಂದ್ರ ಸರ್ಕಾರ ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ 2025’ (PM Yasasvi Scholarship 2025) ಯೋಜನೆ ಅಡಿಯಲ್ಲಿ ಸ್ಕಾಲರ್‌ಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ 2025’ ಅನ್ನು ಘೋಷಿಸಿದ್ದು, ಇದರಡಿಯಲ್ಲಿ ತಲಾ ₹3.72 ಲಕ್ಷ ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಈ ಯೋಜನೆಯು ವಿದ್ಯಾರ್ಥಿಗಳು ಹೈಸ್ಕೂಲ್‌ನಿಂದ ಆರಂಭಿಸಿ ಕಾಲೇಜು ಮಟ್ಟದವರೆಗೆ ಉತ್ತಮವಾಗಿ ಓದುತ್ತಿದ್ದರೆ ಹಣಕಾಸು … Read more

Anganwadi LKG UKG Classes- ಅಕ್ಟೋಬರ್‌ನಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ | ಟೀಚರ್ ನೇಮಕಾತಿ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಅಕ್ಟೋಬರ್’ನಿಂದ ರಾಜ್ಯಾದ್ಯಂತ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು (Anganwadi LKG UKG Classes) ಆರಂಭಿಸಲು ತೀರ್ಮಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಂತೆ, ಈ ವರ್ಷ ಅಕ್ಟೋಬರ್ ತಿಂಗಳಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಧಿಕೃತವಾಗಿ ಆರಂಭಿಸಲು ತೀರ್ಮಾನಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಈ ಅಕ್ಟೋಬರ್ 2ರಂದು 50ನೇ ವಾರ್ಷಿಕೋತ್ಸವ … Read more

KCET Seat Blocking- ಸಿಇಟಿ ಸೀಟ್ ಬ್ಲಾಕಿಂಗ್ | ವಿದ್ಯಾರ್ಥಿಗಳಿಗೆ ಕೆಇಎ ಎಚ್ಚರಿಕೆ | ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್

ಸಿಇಟಿ ಸೀಟ್ ಬ್ಲಾಕಿಂಗ್ (KCET Seat Blocking) ತಡೆಗೆ ಕೆಇಎ ಹೊಸ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಯಗೊಂಡಿದ್ದು; ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್ ಹಾಕಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಇಟಿ ಸೀಟ್ ಹಂಚಿಕೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಹಾಗೂ ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಗಟ್ಟಲು ಈ ವರ್ಷದಿಂದ ಹೊಸ ತಂತ್ರಜ್ಞಾನಾಧಾರಿತ ನಿಯಮಗಳನ್ನು ಜಾರಿಗೆ ತಂದಿದೆ. ಸ್ಫಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಬೇಕಾಬಿಟ್ಟಿ ಆಪ್ಷನ್ ಎಂಟ್ರಿ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ! ಸಿಇಟಿ ಸೀಟು ಹಂಚಿಕೆ … Read more

Ration Card Correction- ಜುಲೈ 31 ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ | ಏನೆಲ್ಲ ತಿದ್ದುಪಡಿ ಮಾಡಿಕೊಳ್ಳಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಇಲಾಖೆ ರಾಜ್ಯದ ಎಲ್ಲ ಕುಟುಂಬಗಳಿಗೆ ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಿಕೊಳ್ಳಲು ಜುಲೈ 31ರ ವರೆಗೆ ಮತ್ತೆ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ್ದು, ಜುಲೈ 08ರಿಂದ ಜುಲೈ 31, 2025ರ ವರೆಗೆ ಸಮಯ ನೀಡಲಾಗಿದೆ. ಈ ಅವಧಿಯಲ್ಲಿ ಯಾರು ಬೇಕಾದರೂ ತಮ್ಮ ಪಡಿತರ ಚೀಟಿಯಲ್ಲಿ ಅಗತ್ಯವಿರುವ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಏನೆಲ್ಲ ತಿದ್ದುಪಡಿ … Read more

error: Content is protected !!