CET Mock Seat Allotment- ಸಿಇಟಿ ಅಣಕು ಸೀಟು ಹಂಚಿಕೆ ಪ್ರಾರಂಭ | ಕೆಇಎ ನೀಡಿದ ಸೀಟು ವಿವರದ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಅಣಕು ಸೀಟು ಹಂಚಿಕೆ (CET Mock Seat Allotment) ಪ್ರಾರಂಭಕ್ಕೆ ಸಿದ್ಧತೆ ನಡೆಸಿದೆ. ಈ ಕುರಿತು ಕೆಇಎ ನೀಡಿದ ಲಭ್ಯ ಸೀಟುಗಳ ವಿವರ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025-26ನೇ ಶೈಕ್ಷಣಿಕ ಸಾಲಿನ ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಣಕು ಸೀಟು ಹಂಚಿಕೆ (Mock Allotment) ಪ್ರಕ್ರಿಯೆ ಆರಂಭಿಸಿದೆ. ಈ ಹಂತವು ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆ ಪಟ್ಟಿಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವ ಅವಕಾಶವನ್ನು … Read more

Karnataka Govt English Medium Schools- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಿಡಿಯಂ ಶುರು | 4,134 ಶಾಲೆಗಳಲ್ಲಿ ಈ ವರ್ಷದಿಂದಲೇ ಪ್ರಾರಂಭ

2025-26ನೇ ಸಾಲಿನಿಂದಲೇ ರಾಜ್ಯದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು (Karnataka Govt English Medium Schools) ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಮೇಲೆ ಹೆಚ್ಚುತ್ತಿರುವ ವಿದ್ಯಾರ್ಥಿ ಮತ್ತು ಪಾಲಕರ ಬೇಡಿಕೆಗೆ ಸ್ಪಂದನೆ ನೀಡಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2025-26ನೇ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳನ್ನು ಆರಂಭಿಸಲು … Read more

Karnataka CET Counselling- ಜುಲೈ ಎರಡನೇ ವಾರದಿಂದ ಸಿಇಟಿ ಸೀಟು ಹಂಚಿಕೆ ಆರಂಭ | ಕಡೆಗೂ ಕೌನ್ಸೆಲಿಂಗ್‌ಗೆ ಸಿದ್ಧವಾದ ಕೆಇಎ

ಕಡೆಗೂ ಕೆಇಎ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಮುಂದಾಗಿದೆ. ಇದೇ ಜುಲೈ 2ನೇ ವಾರದಿಂದ ಸೀಟು ಹಂಚಿಕೆ ಕೌನ್ಸೆಲಿಂಗ್ (Karnataka CET Counselling) ನಡೆಲಿದ್ದು; ಈ ಕುರಿತು ಕೆಇಎ ನೀಡಿದ ಸ್ಪಷ್ಟ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿನ ಸಾವಿರಾರು ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿದ್ದ ಸಿಇಟಿ (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಅಧಾರಿತ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ ಎರಡನೇ ವಾರದಿಂದ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು … Read more

Pradhan Mantri Awas Yojana- ಪ್ರಧಾನ ಮಂತ್ರಿ ಆವಾಸ್ ಯೋಜನೆ ₹2.50 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ | ಮನೆ ನಿರ್ಮಾಣಕ್ಕೆ ಸರ್ಕಾರದ ನೆರವು

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 (Pradhan Mantri Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಆರ್ಥಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ನಗರ ಪ್ರದೇಶದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಹಕಾರದಿಂದ ಸಹಾಯಧನ ನೀಡಲಿದೆ. ಈ ಯೋಜನೆಯಡಿ … Read more

Karnataka Monsoon Alert- ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕು | ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು; ರಾಜ್ಯದ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Karnataka Monsoon Alert) ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳ ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೊಮ್ಮೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜುಲೈ 3ರಿಂದ ಮುಂದಿನ ಕೆಲ ದಿನಗಳು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು … Read more

DCET First Round Counselling- ಇಂದಿನಿಂದ ಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ | ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು ಇಲ್ಲಿವೆ…

ಇಂದಿನಿಂದ ಡಿಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ (DCET First Round Counselling) ಅಧಿಕೃತವಾಗಿ ಪ್ರಾರಂಭವಾಗಿದೆ. ಈ ಕುರಿತ ವೇಳಾಪಟ್ಟಿ ಸಹಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪದವಿಯ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡುವ DCET 2025 (Diploma Common Entrance Test) ಪ್ರಕ್ರಿಯೆಯ ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಇಂದಿನಿಂದ (ಜುಲೈ 3) ಅಧಿಕೃತವಾಗಿ ಪ್ರಾರಂಭವಾಗಿದೆ. ಡಿಪ್ಲೊಮಾ ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯ ಎಂಜಿನಿಯರಿಂಗ್ ಕೋರ್ಸ್ ಮತ್ತು ಕಾಲೇಜುಗಳಿಗೆ ಪ್ರವೇಶ … Read more

e-Swathu Online- ಮೊಬೈಲ್‌ನಲ್ಲೇ ಉಚಿತವಾಗಿ ನಿಮ್ಮ ಇ-ಸ್ವತ್ತು ಡಿಜಿಟಲ್ ದಾಖಲೆಯನ್ನು ಪಡೆಯಿರಿ | ಹಂತ ಹಂತದ ಸಂಪೂರ್ಣ ಮಾಹಿತಿ

ಗ್ರಾಮೀಣ ಭಾಗದ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ಡಿಜಿಟಲ್ ದಾಖಲೆಗಳನ್ನು (e-Swathu Online) ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಮನೆ, ನಿವೇಶನ ಅಥವಾ ಖಾಲಿ ಜಾಗ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಆಸ್ತಿಯ ಕಾನೂನುಬದ್ಧ ಡಿಜಿಟಲ್ ದಾಖಲೆ (ಇ-ಸ್ವತ್ತು/e-Swathu) ಹೊಂದಿರುವುದು ಅಗತ್ಯವಾಗಿದೆ. ಈಗ ಈ ದಾಖಲೆಗಳನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿಯೇ ಉಚಿತವಾಗಿ ಪಡೆಯುವ ವ್ಯವಸ್ಥೆ ರಾಜ್ಯ ಸರ್ಕಾರ ಒದಗಿಸಿದೆ. e-Swathu (ಇ-ಸ್ವತ್ತು) ಎಂಬುದು ಗ್ರಾಮ … Read more

Crop Insurance Claim Process- ರೈತರೇ, ಬೆಳೆ ವಿಮೆ ಗ್ಯಾರಂಟಿ ಪರಿಹಾರ ಪಡೆಯಲು ಈ ಕ್ರಮ ಅನುಸರಿಸಿ | ಹಂತ ಹಂತದ ಮಾಹಿತಿ ಇಲ್ಲಿದೆ…

ರೈತರು ಖಚಿತವಾಗಿ ಬೆಳೆ ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು? (Crop Insurance Claim Process) ಯಾವೆಲ್ಲ ಅರ್ಹತೆಗಳು ಇರಬೇಕು? ಬೆಳೆವಿಮೆ ಅರ್ಜಿ ಸ್ಥಿತಿಗತಿ ಚೆಕ್ ಮಾಡುವುದು ಹೇಗೆ? ಈ ಎಲ್ಲ ಮಾಹಿತಿ ಇಲ್ಲಿದೆ… ಹವಾಮಾನ ವೈಪರಿತ್ಯ, ಅನಾವೃಷ್ಟಿ, ಅತಿವೃಷ್ಟಿ, ಪ್ರವಾಹ, ಬಿರುಗಾಳಿ, ಆಲಿಕಲ್ಲು ಮಳೆ, ಕೀಟರೋಗ ಬಾಧೆ ಮುಂತಾದ ನೈಸರ್ಗಿಕ ಕಾರಣಗಳಿಂದಾಗಿ ಬೆಳೆ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ಹಾನಿಯಿಂದಾಗಿ ರೈತರು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ರೈತರ ಈ ಸಂಕಷ್ಟವನ್ನು ತಗ್ಗಿಸಲು ಮತ್ತು … Read more

PM-Kisan 20th Installment- ನಿಮಗೆ ಪಿಎಂ-ಕಿಸಾನ್ 20ನೇ ಕಂತಿನ ₹2,000 ಹಣ ಸಿಗುತ್ತಾ? ಹಣ ಪಡೆಯಲು ಕೂಡಲೇ ಈ ಐದು ಕೆಲಸ ಮಾಡಿ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಿಎಂ ಕಿಸಾನ್ 20ನೇ ಕಂತಿನ ₹2,000 ಹಣ(PM-Kisan 20th Installment)  ಸದ್ಯದಲ್ಲೇ ರೈತರ ಖಾತೆಗೆ ಜಮಾ ಆಗಲಿದೆ. ಅದಕ್ಕೂ ಮುನ್ನ ಪ್ರಮುಖ ಐದು ಕಾರ್ಯಗಳು ಕಡ್ಡಾಯವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 20ನೇ ಕಂತಿನ ಹಣದ ಬಗ್ಗೆ ರೈತರ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೆಬ್ರವರಿ 2025ರಲ್ಲಿಯೇ 19ನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಈ ಲೆಕ್ಕಾಚಾರದ ಪ್ರಕಾರ 20ನೇ ಕಂತು ಜೂನ್ 2025ರ ಅಂತ್ಯದೊಳಗೆ … Read more

e-Khata Online Apply- ಇಂದಿನಿಂದ ಮನೆಯಲ್ಲಿ ಕುಳಿತೇ ಈ ಖಾತೆ ಪಡೆಯಲು ಅರ್ಜಿ ಸಲ್ಲಿಸಿ | ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಇಂದಿನಿಂದ ಮನೆ ಬಾಗಿಲಿಗೆ ಇ-ಖಾತಾ ಸೇವೆ (e-Khata Online Apply) ಆರಂಭಿಸಿದೆ. ಈ ಯೋಜನೆಯ ಮಹತ್ವವೇನು? ಮನೆಯಲ್ಲಿ ಕುಳಿತೇ ಇ-ಖಾತಾ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮನೆಯಲ್ಲಿ ಕುಳಿತೇ ನಿಮ್ಮ ಇ-ಖಾತಾ ಪಡೆಯಿರಿ. ಹೌದು, ಬೆಂಗಳೂರು ನಗರ ಪ್ರದೇಶದ ಆಸ್ತಿ ಮಾಲೀಕರಿಗಾಗಿ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ಇನ್ನಷ್ಟು ಸರಳಗೊಳಿಸಿದೆ. ಈಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಂತಿಮ ಇ-ಖಾತಾ ಪ್ರಮಾಣಪತ್ರವನ್ನು ನಿಮ್ಮ ಮನೆ ಬಾಗಿಲಿಗೆ ತರಿಸಿಕೊಳ್ಳುವ ವ್ಯವಸ್ಥೆ ಶುರುವಾಗಿದೆ. ಇದು … Read more

error: Content is protected !!