Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

The Bangalore City Cooperative Bank Recruitment- ಕೋ-ಆಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ ಮತ್ತು ಪದವೀಧರರಿಗೆ ಭರ್ಜರಿ ಅವಕಾಶ

ಪ್ರತಿಷ್ಠಿತ ಕೋ-ಆಪರೇಟಿವ್ ಬ್ಯಾಂಕಿನ (The Bangalore City Cooperative Bank Recruitment) 74 ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರಿನಲ್ಲಿ 1909ರಲ್ಲಿ ಸ್ಥಾಪನೆಯಾದ ಒಟ್ಟು 22 ಶಾಖೆಗಳನ್ನು ಹೊಂದಿರುವ ‘ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. … Read more

Magha Rain Karnataka- ಮಘೆ ಮಳೆ ಅಬ್ಬರ | ಎಲ್ಲೆಡೆ ಇನ್ನೂ ಐದು ದಿನ ಭಾರೀ ಮಳೆ

ಆಗಸ್ಟ್ 17ರಿಂದ ಮಘೆ ಮಳೆ (Magha Rain Karnataka) ಆರಂಭವಾಗಿದ್ದು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ರಾಜ್ಯಾದ್ಯಂತ ಮಘೆ ಮಳೆ ಅಬ್ಬರ ಜೋರಾಗಿದೆ. ನಿನ್ನೆ ಆಗಸ್ಟ್ 17ರಿಂದ ಶುರುವಾಗಿರುವ ಮಘೆ ಮಳೆ ನಕ್ಷತ್ರ ಆರಂಭದಲ್ಲೇ ಅವುಡುಗಚ್ಚಿ ಸುರಿಯತೊಡಗಿದೆ. ಆಗಸ್ಟ್ 29ಕ್ಕೆ ಮಘೆ ಮಳೆ ನಕ್ಷತ್ರ ಮುಕ್ತಾಯವಾಗಲಿದ್ದು ಮುಂದಿನ ಐದು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ಹಲವು ಜಿಲ್ಲೆಗಳು ಈಗಾಗಲೇ ಪ್ರವಾಹ ಭೀತಿಯಲ್ಲಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ … Read more

LIC Recruitment- LICಯ 841 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕೇಂದ್ರ ಸರ್ಕಾರದ ಅಧೀನದ ಪ್ರತಿಷ್ಠಿತ ಎಲ್‌ಐಸಿಯಲ್ಲಿ ಖಾಲಿ ಇರುವ 841 ಹುದ್ದೆಗಳ ಭರ್ತಿಗೆ (LIC Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರಕಾರದ ಜೀವ ವಿಮಾ ನಿಗಮವು (Life Insurance Corporation of India- LIC) ಬರೋಬ್ಬರಿ 841 ಹುದ್ದೆಗಳ ನೇಮಕಾತಿಗೆ ಆಗಸ್ಟ್ 16ರಂದು ಅಧಿಸೂಚನೆ ಪ್ರಕಟಿಸಿದೆ. ಇದು ಪದವೀಧರರಿಗೆ ಅಪೂರ್ವ ಅವಕಾಶವಾಗಿದ್ದು; ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್): … Read more

Free Training- ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಹಸು, ಕುರಿ, ಕೋಳಿ ಸಾಕಾಣಿಕೆ ಕುರಿತ ಊಟ, ವಸತಿ ಸಹಿತ ಸಂಪೂರ್ಣ ಉಚಿತ ತರಬೇತಿಗಾಗಿ (Free Training) ಅರ್ಜಿ ಆಹ್ವಾನಿಸಲಾಗಿದೆ. ಅಲ್ಲಿ ಸಲ್ಲಿಕೆಯ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಯುವಕರಿಗೆ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರುಡ್‌ಸೆಟ್ (RUDSETI) ಸಂಸ್ಥೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಡಿ ಹಸು, ಕುರಿ ಮತ್ತು ಕೋಳಿ ಸಾಕಾಣಿಕೆ ಕುರಿತ ಸಂಪೂರ್ಣ ಉಚಿತ ತರಬೇತಿ … Read more

Karnataka rain forecast- ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಹಲವೆಡೆ ಮುಂಗಾರು ಮಳೆ (Karnataka rain forecast) ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಚಟುವಟಿಕೆ ಮತ್ತಷ್ಟು ತೀವ್ರಗೊಂಡಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆಗೆ ಮುನ್ನೆಚ್ಚರಿಕೆ ನೀಡಿದೆ. ಆರೆಂಜ್ ಅಲರ್ಟ್ ಜಿಲ್ಲೆಗಳು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಬಿಡುಗಡೆ ಮಡಲು ರಾಜ್ಯ ಸರ್ಕಾರ ಮುಂದಾಗಿದ್ದು; ಈ ಕುರಿತು … Read more

E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ‘ಇ-ಸ್ವತ್ತು’ (E-Swathu) ವಿತರಣೆಗೆ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲ್ ದಾಖಲೆಗಳ ಅಡಿಯಲ್ಲಿ ತರಲು ಸರ್ಕಾರವು ಬೃಹತ್ ಯೋಜನೆ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇನ್ನೂ ಒಂದೂವರೆ ತಿಂಗಳೊಳಗೆ ‘ಇ-ಸ್ವತ್ತು’ ವಿತರಣೆ ಹಾಗೂ 11 ಬಿ ಆಸ್ತಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. … Read more

Sheep Farming Subsidy Scheme- ಕುರಿ-ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ₹50,000 ಸಹಾಯಧನ | ಈಗಲೇ ಅರ್ಜಿ ಹಾಕಿ

ರಾಜ್ಯ ಸರ್ಕಾರ ಕುರಿ-ಮೇಕೆ ಸಾಕಾಣಿಕೆಗೆ 50,000 ರೂ. ಸಹಾಯಧನ (Sheep Farming Subsidy Scheme) ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪೈಕಿ ‘ಕುರಿ ಸಾಕಾಣಿಕೆ ಯೋಜನೆ’ ಅಡಿಯಲ್ಲಿ 50,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ … Read more

Karnataka ZP-TP Election- ಡಿಸೆಂಬರ್‌ನಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಕಳೆದ ನಾಲ್ಕು ವರ್ಷಗಳಿಂದ ಒಂದಿಲ್ಲೊಂದು ನೆಪ ಮುಂದಿಟ್ಟುಕೊಂಡು ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯನ್ನು (Karnataka ZP-TP Election) ಮುಂದೂಡುತ್ತ ಬಂದಿದ್ದ ರಾಜ್ಯ ಸರ್ಕಾರ ಕಡೆಗೂ ಜಿಪಂ, ತಾಪಂ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಮಾಡಿದೆ… ಹೌದು, ನಿಯಮದ ಪ್ರಕಾರ ಕಳೆದ 2021ರಲ್ಲೇ ನಡೆಯಬೇಕಿದ್ದ ಜಿಪಂ ಹಾಗೂ ತಾಪಂ ಚುನಾವಣೆ ಭರ್ತಿ ನಾಲ್ಕು ವರ್ಷ ಕಳೆದರೂ ಎಲೆಕ್ಷನ್ ನಡೆದಿಲ್ಲ. ಈ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಎರಡು ನ್ಯಾಯಾಂಗ ನಿಂದನೆ ಅರ್ಜಿಗಳು ದಾಖಲಾಗಿವೆ. ಇದೀಗ ಮತ್ತೊಂದು … Read more

error: Content is protected !!