ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Govt Hostel Admission Application 2024

Govt Hostel Admission Application 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಇರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ವರದಾನವಾಗಿವೆ. ಈ ಹಾಸ್ಟೆಲ್’ಗಳಲ್ಲಿ ಪ್ರವೇಶ ಪಡೆಯುವ … Read more

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 825 ಹಾಸ್ಟೆಲ್ ಹುದ್ದೆಗಳ ನೇಮಕಾತಿ | SSLC ಪಾಸಾದವರಿಗೂ ಅವಕಾಶ BCWD Hostel Recruitment 2024

BCWD Hostel Recruitment 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ ಇಲಾಖೆಯಲ್ಲಿ ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 825 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 100 ವಿದ್ಯಾರ್ಥಿಗಳ ಸಾಮರ್ಥ್ಯ ಇರುವ 150 ಹೊಸ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ … Read more

ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ರೈತರಿಗೆ ಬೆಳೆವಿಮೆ ಪರಿಹಾರ ಸಿಗುತ್ತದೆ? ರೈತರು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ… Karnataka Raitha Suraksha Fasal Bima Yojana

Karnataka Raitha Suraksha Fasal Bima Yojana : ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತದೆ? ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ (Karnataka Raitha Suraksha PM Fasal Bima Yojana) 2024-25ನೇ ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 36 ಅಧಿಸೂಚಿತ ಬೆಳೆಗಳು ಈ … Read more

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ₹17,000 ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ : ನೇರವಾಗಿ ಖಾತೆಗೆ ಬರಲಿದೆ ಹಣ CRISP Scholarship 2024

CRISP Scholarship 2024 : ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 17,000 ರೂಪಾಯಿ ವರಿಗೆ ಶಿಷ್ಯವೇತನವನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ವಿದ್ಯಾರ್ಥಿಗಳ ಪರ ಜಾರಿಗೆ ತಂದಿರುವ ಈ ಹೊಸ ಯೋಜನೆಯಡಿ ಯಾವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸಿಗಲಿದೆ ಹಾಗೂ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಯಾವುದು ಈ ಹೊಸ ಯೋಜನೆ? ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಶಿಕ್ಷಣದೊಂದಿಗೆ ಕೌಶಲ ಆಧಾರಿತ ವಿಷಯಗಳನ್ನು ಕಾಲೇಜುಗಳಲ್ಲಿ ಕಲಿಯಲು ಪ್ರೋತ್ಸಾಹಿಸುವುದಕ್ಕಾಗಿ ಒಟ್ಟು ಹತ್ತು ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವಂತಹ … Read more

PUC, 7th ಪಾಸಾದವರಿಗೆ ಗ್ರಾಮ ಪಂಚಾಯತಿ ಹುದ್ದೆಗಳ ನೇಮಕ | ನಿಮ್ಮೂರ ಪಂಚಾಯ್ತಿಯಲ್ಲೇ ಕೆಲಸ | ಖಾಲಿ ಹುದ್ದೆಗಳ ವಿವರ ಇಲ್ಲಿದೆ… Gram Panchayat Recruitment 2024

Gram Panchayat Recruitment 2024 : ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳಲ್ಲಿ ಕೆಳ ಹಂತದ ವಿವಿಧ ಹುದ್ದೆಗಳು ಖಾಲಿ ಇದ್ದು; ಇವುಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿಗಳಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅವುಗಳ ಭರ್ತಿಗೆ ಮಾನದಂಡಗಳೇನು? ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು? ಅರ್ಜಿ ಸಲ್ಲಿಕೆ ಹೇಗೆ? ಎಂಬಿತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಸರಕಾರಿ … Read more

ಹೈನುಗಾರಿಕೆಗೆ ಪಶು ಕಿಸಾನ್ ಕಾರ್ಡ್ ಯೋಜನೆಯಡಿ ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ… Pashu Kisan Credit Card Loan

Pashu Kisan Credit Card Loan : ದೇಶಾದ್ಯಂತ ಹೈನುಗಾರರನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಸಾಲ ಮತ್ತು ಸಬ್ಸಿಡಿ ಸೇರಿದಂತೆ ಜಾನುವಾರು ಸಾಕಾಣಿಕೆಗೆ ವಿವಿಧ ರೀತಿ ಸೌಲಭ್ಯಗಳಿದ್ದು; ಹೈನು ರೈತರು ಈ ಯೋಜಬೆಗಳ ಪ್ರಯೋಜನ ಪಡೆಯಬಹುದಾಗಿದೆ. ಇಂತಹ ವಿಶೇಷ ಯೋಜನೆಗಳಲ್ಲಿ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯ ಕೂಡ ಒಂದಾಗಿದೆ. ಪಶುಪಾಲನೆಯನ್ನು ಕೃಷಿಗೆ ಪೂರಕ ಕ್ಷೇತ್ರಗಳೆಂದು ಘೋಷಿಸಿ, ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ (Kisan … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission

Karnataka 7th Pay Commission : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಬಳ ಮತ್ತು ಇತರ ಸವಲತ್ತು ಹೆಚ್ಚಳ ಕುರಿತ 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರ‍್ರಿ ಸಿದ್ದರಾಮಯ್ಯ ಅವರು ಖಚಿತ ಭರವಸೆ ನೀಡಿದ್ದು; ಶೀಘ್ರದಲ್ಲಿಯೇ ನೌಕರರ ಬಹುದಿನದ ಬೇಡಿಕೆ ಮತ್ತು ನಿರೀಕ್ಷೆಗಳು ಕೈಗೂಡಲಿವೆ. ಹೌದು, ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬ೦ಧ ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ರಾಜ್ಯ … Read more

ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

PUC ಪಾಸಾದವರಿಗೆ ಮತ್ತೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ | ಕಂದಾಯ ಸಚಿವರ ಘೋಷಣೆ Village Administrative Officer New Recruitment 2024

Village Administrative Officer New Recruitment 2024 : ಕಂದಾಯ ಇಲಾಖೆಯಿಂದ ಮತ್ತೆ 1,000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನದ ಸೂಚನೆ ಹೊರಬಿದ್ದಿದೆ. ಕಳೆದ ತಿಂಗಳಷ್ಟೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯಾದ್ಯಂತ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಎಲ್ಲಾ ಸೇವೆಗಳು ಮತ್ತು … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

error: Content is protected !!