Indian Navy Tradesman Recruitment 2025- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ನೌಕಾಪಡೆಯಲ್ಲಿ 1,266 ಹುದ್ದೆಗಳ ನೇಮಕಾತಿ

ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಕೇಂದ್ರ ಸರ್ಕಾರಿ ಅಧೀನದ ನೌಕಾಪಡೆಯ ಟ್ರೇಡ್ ಮನ್ ಹುದ್ದೆಗಳಿಗೆ (Indian Navy Tradesman Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ನೌಕಾಪಡೆಯು ದೇಶದ ವಿವಿಧೆಡೆಯಲ್ಲಿರುವ ನೌಕಾನೆಲೆಗಳು ಹಾಗೂ ಘಟಕಗಳಲ್ಲಿ ಟ್ರೇಡ್ಸ್ ಮನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಕನಿಷ್ಠ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಹರಾಗಿದ್ದಾರೆ. ಐಟಿಐ ಅಥವಾ ಸಂಬಂಧಿಸಿದ ಟ್ರೇಡ್‌ನಲ್ಲಿ ಶೈಕ್ಷಣಿಕ ಅರ್ಹತೆ ಹೊಂದಿಲ್ಲದಿದ್ದರೂ, ಹುದ್ದೆಗೆ ಸೂಕ್ತವಾಗಿದ್ದಲ್ಲಿ ವಿದ್ಯಾರ್ಹತೆಯಿಂದ ವಿನಾಯ್ತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. … Read more

BRBNMPL Recruitment 2025- ಮೈಸೂರು ನೋಟು ಮುದ್ರಣಾಲಯ ಕೇಂದ್ರದ ಹುದ್ದೆಗಳಿಗೆ ಅರ್ಜಿ ಆಹ್ವಾನ | 88 ಹುದ್ದೆಗಳ ನೇಮಕಾತಿ

RBI ಅಧೀನದ ಮೈಸೂರು ನೋಟು ಮುದ್ರಣಾಲಯ ಕೇಂದ್ರದ (BRBNMPL Recruitment 2025) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಒಡೆತನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (Bharatiya Reserve Bank Note Mudran Private Limited- BRBNMPL) ಪಶ್ಚಿಮ ಬಂಗಾಳದ ಸಾಲೋನಿ ಹಾಗೂ ಕರ್ನಾಟಕದ ಮೈಸೂರಿನಲ್ಲಿ ನೋಟು ಮುದ್ರಣ ಕೇಂದ್ರಗಳನ್ನು ಹೊಂದಿದೆ. ಪ್ರಸ್ತುತ ಮೈಸೂರಿನ ನೋಟು ಮುದ್ರಣ … Read more

Bank Holiday- ಆಗಸ್ಟ್ 13ರಿಂದ 17ರ ವರೆಗೆ ಸಾಲು ಸಾಲು ಬ್ಯಾಂಕ್ ರಜಾ | ಆರ್‌ಬಿಐ ಘೋಷಿಸಿದ ರಜಾ ಪಟ್ಟಿ ಇಲ್ಲಿದೆ…

ಆಗಸ್ಟ್ 13ರಿಂದ 17ರ ವರೆಗೆ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ (Bank Holiday) ಇರಲಿದ್ದು; ರಿಸರ್ವ್ ಬ್ಯಾಂಕ್ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಶ್ರಾವಣ ಸಂಭ್ರಮದ ಆಗಸ್ಟ್ ತಿಂಗಳು ಸಾಲು ಸಾಲು ಹಬ್ಬಗಳು ದಾಂಗುಡಿ ಇಟ್ಟಿವೆ. ಅದರಲ್ಲೂ ಈ ವಾರ ರಾಷ್ಟ್ರೀಯ ಹಬ್ಬ ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಜನ್ಮಾಷ್ಟಮಿ, ಪಾರ್ಸಿ ಹೊಸ ವರ್ಷ, ಕೃಷ್ಣ ಜಯಂತಿ ಮುಂತಾದ ಹಬ್ಬಗಳು ಒಂದರ ಹಿಂದೆ ಒಂದು ಬಂದಿವೆ. ಇದರಿಂದಾಗಿ ಬ್ಯಾಂಕ್‌ಗಳು ದೀರ್ಘ ವಾರಾಂತ್ಯ (Long Weekend) … Read more

Sheep and Goat Subsidy Scheme- ಕುರಿ-ಮೇಕೆ ಸಾಕಾಣಿಕೆ ಸರ್ಕಾರದ ಸಬ್ಸಿಡಿ ಯೋಜನೆಗಳು | ಕುರಿ ನಿಗಮದ ಸಹಾಯಧನ ಸೌಲಭ್ಯಗಳು

ರಾಜ್ಯ ಸರ್ಕಾರವು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ-ಮೇಕೆ ಸಾಕಾಣಿಕೆ ಹಲವು ಸಬ್ಸಿಡಿ ಯೋಜನೆಗಳನ್ನು (Sheep and Goat Subsidy Scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೃಷಿಯೊಂದಿಗೆ ಪಶುಸಂಗೋಪನೆಯೂ ಕೂಡಾ ಗ್ರಾಮೀಣ ಆರ್ಥಿಕತೆಯಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕುರಿ ಹಾಗೂ ಮೇಕೆ ಸಾಕಾಣಿಕೆ ಗ್ರಾಮೀಣ ಜನತೆಗೆ ಸ್ಥಿರ ಆದಾಯದ ಮೂಲವಾಗಿದೆ. ಈ ಹಿನ್ನಲೆಯಲ್ಲಿ ಕುರಿ-ಮೇಕೆ ಸಾಕಾಣಿಕೆದಾರರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರಕಾರದ ಕರ್ನಾಟಕ ಕುರಿ … Read more

BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್‌ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ

ಬಿಪಿಎಲ್ ಕಾರ್ಡ್ ರದ್ದತಿ (BPL to APL) ಕುರಿತು ರಾಜ್ಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿನ್ನೆ (ಆಗಸ್ಟ್ 11) ಆಹಾರ ಸಚಿವ ಎಚ್ ಕೆ ಮುನಿಯಪ್ಪ ಅವರು ವಿಧಾನಪರಿಷತ್‌ನಲ್ಲಿ ಸರ್ವಸದಸ್ಯರ ಒಪ್ಪಿಗೆ ಕೋರಿದ್ದಾರೆ. ಹೌದು, ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವರು ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಇವರೆಲ್ಲರನ್ನು ಎಪಿಎಲ್ ಕಾರ್ಡಿಗೆ ಸೇರ್ಪಡೆ ಮಾಡುವ ಉದ್ದೇಶವಿದೆ. ಎಲ್ಲಾ ಶಾಸಕರು ಒಮ್ಮತ ಸೂಚಿಸಿದರೆ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದಿದ್ದಾರೆ. … Read more

Ashlesha Male- ನಾಳೆ ವಾಯುಭಾರ ಕುಸಿತ: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆ

ನಾಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಂಭವವಿದ್ದು; ಕರ್ನಾಟಕದ ಹಲವೆಡೆ ಒಂದುವಾರ ವ್ಯಾಪಕ ಮಳೆಯಾಗಲಿದೆ (Ashlesha Male) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ… ರಾಜ್ಯದಲ್ಲಿ ಆಶ್ಲೇಷ ಮಳೆ ಬಿರುಸಿನಿಂದ ಸುರಿಯುತ್ತಿದ್ದು; ನಾಳೆ ಆಗಸ್ಟ್ 13ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾದರೆ, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್ 17ರ ವರೆಗೆ ವ್ಯಾಪಕವಾಗಿ ಮಳೆಯಾಗುವ … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

Ganga Kalyan Swavalambi Sarathi- ರಾಜ್ಯ ಸರ್ಕಾರದಿಂದ ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿದಂತೆ ವಿವಿಧ ಯೋಜನೆ ಸಹಾಯಧನಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಿವಿಧ ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಿಗೆ (Ganga Kalyan Swavalambi Sarathi) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಹಲವಾರು ಪ್ರಮುಖ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಮೂಲಕ ತಳ ಸಮುದಾಯಗಳ ಜನರಿಗೆ ಸಹಾಯಧನ, ಸಾಲ ಸೌಲಭ್ಯ, ಉದ್ಯೋಗಾವಕಾಶ ಮತ್ತು ಸ್ವಾವಲಂಬನೆಯ ದಾರಿ ತೆರೆದಿಡಲಾಗಿದೆ. ಭೂ ಒಡೆತನ ಯೋಜನೆ ಭೂರಹಿತ ಮಹಿಳಾ ಕೃಷಿಕ ಕುಟುಂಬಗಳಿಗೆ ಕೃಷಿ ಜಮೀನು ಒದಗಿಸುವ ಉದ್ದೇಶದಿಂದ ಈ ಯೋಜನೆ … Read more

Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ

ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ ಮುಂತಾದೆಡೆ ಮಳೆಯ ಅಬ್ಬರ ಜೋರಾಗಿದೆ. ಎಲ್ಲಮ್ಮ ಗುಡ್ಡದಲ್ಲಿ ಭಾರೀ ಮಳೆ … Read more

Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ಹೈನುಗಾರಿಕೆಗಾಗಿ 1.25 ಲಕ್ಷ ರೂ. ಸಹಾಯಧನ (Dairy Farming Subsidy) ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಪ್ರತೀ ವರ್ಷವೂ ಸರಕಾರ ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸುತ್ತದೆ. ಆ ಪ್ರಕಾರ 2025-2026ನೇ … Read more

error: Content is protected !!