KCET 2025 Result Date- ಕೆಸಿಇಟಿ 2025 ಫಲಿತಾಂಶ ಶೀಘ್ರ ಬಿಡುಗಡೆ | ವಿದ್ಯಾರ್ಥಿಗಳಿಗೆ KEA ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಸಿಇಟಿ ರಿಸಲ್ಟ್ (KCET 2025 Result) ಯಾವಾಗ? ಎಂದು ಕಾದು ಕೂತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority- KEA) ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಲು ಸಜ್ಜಾಗಿರುವ ಬಗ್ಗೆ ಮಹತ್ವದ ಮಾಹಿತಿ ಹೊರಡಿಸಿದೆ. ಸಿಇಟಿ ಫಲಿತಾಂಶ ಹೆಚ್ಚಿದ … Read more

Atal Pension Yojana- ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆಯ ಸಂಪೂರ್ಣ ಮಾಹಿತಿಯು ಇಲ್ಲಿದೆ…

ಈ ಯೋಜನೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದು. ಏನಿದು ಪಿಂಚಣಿ ಯೋಜನೆ? ಯೋಜನೆಗೆ ಸೇರುವುದು ಹೇಗೆ? ಮಾಹಿತಿ ಇಲ್ಲಿದೆ… ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ಭಾರೀ ಬೇಡಿಕೆ ಕುದುರುತ್ತಿದೆ. ಕಳೆದ ಏಪ್ರಿಲ್ ಹೊತ್ತಿಗೆ ಈ ಯೋಜನೆಯ ಚಂದಾದಾರರ ಸಂಖ್ಯೆ 7.65 ಕೋಟಿಗೂ ಮೀರಿದೆ. ಇದುವರೆಗೆ ಸಂಗ್ರಹವಾದ ಒಟ್ಟು ನಿಧಿಯು ₹45,974 ಕೋಟಿಯಷ್ಟಾಗಿದೆ ಎಂದು ಕೇಂದ್ರ … Read more

Weather Alert- ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆಗೂ (Monsoon rain) ಮುನ್ನ ಮುಂಗಾರು ಪೂರ್ವ ಮಳೆಯ (Pre-Monsoon Rain) ಪ್ರಭಾವ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆಯ ಪ್ರಭಾವ ಹೆಚ್ಚಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಈ ವರ್ಷ ಮುಂಗಾರಿಗೆ ಮುಂಚೆಯೇ ಮಳೆಗಾಲದ ಪ್ರಭಾವ ಹೆಚ್ಚಾಗುತ್ತಿದೆ. ಮೇ 17ರಿಂದ ಆರಂಭವಾಗಿ ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಕಳೆದ ಕೆಲವು ದಿನಗಳಿಂದಲೂ ಬೆಂಗಳೂರು ಸೇರಿದಂತೆ … Read more

KCET Result 2025- ಕೆಸಿಇಟಿ ಫಲಿತಾಂಶ ಈ ದಿನ ಪ್ರಕಟ | ರಿಸಲ್ಟ್ ಬಿಡುಗಡೆಗೆ ದಿನಗಣನೆ ಆರಂಭ | ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಿಇಟಿ ಪರೀಕ್ಷೆ 2025ರ ಫಲಿತಾಂಶ (KCET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅಧಿಕೃತವಾಗಿ ರಿಸಲ್ಟ್ ಪ್ರಕಟಣೆ ಯಾವಾಗ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ UGCET (Under Graduate Common Entrance Test) ಪರೀಕ್ಷೆ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. 2025ನೇ ಸಾಲಿನ UGCET ಪರೀಕ್ಷೆಯನ್ನು ಕಳೆದ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿತ್ತು. ಎಂಜಿನಿಯರಿಂಗ್, ಅಗ್ರಿಕಲ್ಚರ್, ಆಯುಷ್, ಫಾರ್ಮಸಿ … Read more

PUC Exam 2 Results 2025- ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (PUC Exam 2 Results 2025) ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ಇಲ್ಲಿ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಮೇ 16) ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ (PUC II Exam-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. 2.27 ಲಕ್ಷ … Read more

Village House Permit- ಹಳ್ಳಿಗಳಲ್ಲಿಯೂ ಮನೆ ಕಟ್ಟಲು ಇನ್ನು ‘ಅನುಮತಿ’ ಕಡ್ಡಾಯ | ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಇನ್ನು ಮುಂದೆ ಹಳ್ಳಿಗಳಲ್ಲಿಯೂ ಮನೆ ಅಥವಾ ಕಟ್ಟಡ ಕಟ್ಟಲು ನಿಯಮಬದ್ಧ ಅನುಮತಿ (Regulatory permission) ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತ ಸಂಪೂರ್ಣ ಮಾತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ಇತರೆ ನಗರ ಪ್ರದೇಶಗಳಲ್ಲಿ ಈಗಾಗಲೇ ಕಡ್ಡಾಯವಾಗಿರುವ ಆರಂಭಿಕ ಪ್ರಮಾಣ ಪತ್ರ (Commencement Certificate – CC) ಹಾಗೂ ವಾಸಯೋಗ್ಯ ಪ್ರಮಾಣ ಪತ್ರ (Occupancy Certificate – OC) ಪಡೆಯುವುದು ಈಗ ಹಳ್ಳಿಗಳಲ್ಲಿಯೂ ಕಡ್ಡಾಯವಾಗುತ್ತಿದೆ. ಈ ಹೊಸ ತೀರ್ಮಾನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುಪ್ರೀಂ ಕೋರ್ಟ್ … Read more

Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದು … Read more

HDFC Bank Loan- ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಮೇ 07ರಿಂದ ಕಡಿಮೆ ಬಡ್ಡಿದರದಲ್ಲಿ ಸಾಲ | ಹೊಸ ಬಡ್ಡಿದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕಳೆದ ಮೇ 07ರಿಂದ ಅನ್ವಯವಾಗುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank Loan) ತನ್ನ ಸಾಲದ ಬಡ್ಡಿದರದಲ್ಲಿ ಇಳಿಕೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರಮುಖ ಖಾಸಗಿ ಬ್ಯಾಂಕುಗಳಲ್ಲಿ ಒಂದಾದ HDFC ಬ್ಯಾಂಕ್ ತನ್ನ ಸಾಲದ ಮೇಲಿನ ಬಡ್ಡಿದರವನ್ನು ಕಳೆದ ಮೇ 07ರಿಂದ ಕಡಿಮೆ ಮಾಡಿದೆ. MCLR ದರವನ್ನು 0.15% (15 bps) ರಷ್ಟು ಕಡಿಮೆ ಮಾಡಿದ್ದು; ಇದರಿಂದ ಗ್ರಾಹಕರಿಗೆ ಹಲವಾರು ರೀತಿಯ ಲಾಭ ಸಿಗಲಿದೆ. ಆರ್‌ಬಿಐ ರೆಪೋ ದರ ಇಳಿಕೆಯ ಪರಿಣಾಮ ಇತ್ತೀಚೆಗಷ್ಟೇ … Read more

Borewell Permission- ಇನ್ಮುಂದೆ ಬೋರ್‌ವೆಲ್ ಕೊರೆಸಲು ಅನುಮತಿ ಕಡ್ಡಾಯ | ಅನುಮತಿ ಪಡೆಯೋವುದು ಹೇಗೆ? ಎಲ್ಲಿ? ಸಂಪೂರ್ಣ ಮಾಹಿತಿ ಇಲ್ಲಿದೆ…

ಇನ್ಮುಂದೆ ಬೋರ್‌ವೆಲ್ (Borewell Permission) ಕೊರೆಸಲು ಸರ್ಕಾರದ ಅನುಮತಿ ಕಡ್ಡಾಯ. ಹೊಸ ನಿಯಮಗಳು, ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇತ್ತೀಚೆಗೆ ಜಾರಿಯಾದ ಹೊಸ ನೀತಿ ಪ್ರಕಾರ, ಬೋರ್‌ವೆಲ್ ಅಥವಾ ಕೊಳವೆ ಬಾವಿ ಕೊರೆಸಲು ಈಗ ರಾಜ್ಯ ಅಂತರ್ಜಲ ಪ್ರಾಧಿಕಾರದ (Karnataka Ground Water Authority) ಮುಂಚಿತ ಅನುಮತಿ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ತೀವ್ರವಾದ ಅಂತರ್ಜಲ ದುರ್ಬಳಕೆಯಿಂದಾಗಿ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಅಂತರ್ಜಲ ಮಟ್ಟ ಸಮತೋಲನ ಆಯ್ದುಕೊಳ್ಳುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. … Read more

B-Khata Application- ಅನಧಿಕೃತ ಮನೆ, ಸೈಟುಗಳಿಗೆ ಸರ್ಕಾರದಿಂದ ಬಿ-ಖಾತಾ ವಿತರಣೆ ಅವಧಿ ವಿಸ್ತರಣೆ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅಕ್ರಮ ನಿವೇಶನ, ಕಟ್ಟಡಗಳಿಗೆ (Illegal site, Buildings) ಸಕ್ರಮಗೊಳಿಸಲು ಸರ್ಕಾರ ಹಮ್ಮಿಕೊಂಡಿರುವ ಬಿ-ಖಾತಾ (B-Khata) ವಿತರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಾನಗರ ಪಾಲಿಕೆಗಳು, ನಗರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ಮನೆ ಮಾಲೀಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಇದೇ ಮೇ 10ಕ್ಕೆ ಗಡುವು ಮುಗಿದ್ದಿದ್ದ ಅನಧಿಕೃತ ನಿವೇಶನ, ಕಟ್ಟಡ, ಮನೆಗಳಿಗೆ ಬಿ-ಖಾತೆ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳು ವಿಸ್ತರಿಸಿದೆ. … Read more

error: Content is protected !!