Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ಗಳ ಮೂಲಕ ಮನೆಯಲ್ಲಿಯೇ ಕೂತು ಫಲಿತಾಂಶವನ್ನು … Read more

SBI Loan Interest Rate Cut- ಎಸ್‌ಬಿಐ ಬ್ಯಾಂಕಿನಲ್ಲಿ ಅತೀ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಹೊಸ ಬಡ್ಡಿದರಗಳ ಮಾಹಿತಿ ಇಲ್ಲಿದೆ…

ಇತ್ತೀಚೆಗೆ ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಕೆ ಮಾಡಿದ ನಂತರ ದೇಶದ ಅತೀ ದೊಡ್ಡ ಬ್ಯಾಂಕ್ ಎಸ್‌ಬಿಐ (State Bank of India- SBI) ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಧನವಿನಿಮಯ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಅದರ ಪರಿಣಾಮವಾಗಿ ದೇಶದ ಅತಿದೊಡ್ಡ ಪಬ್ಲಿಕ್ ಸೆಕ್ಟರ್ ಬ್ಯಾಂಕ್‌ಗಳಲ್ಲೊAದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) … Read more

Karnataka SSLC 2025 Result- SSLC ಪರೀಕ್ಷೆ-1 ಫಲಿತಾಂಶ ನಾಳೆಯೇ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಕಡೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2025) ಫಲಿತಾಂಶ ಪ್ರಕಟಣೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಕಡೆಗೂ ಬಂದಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಫಲಿತಾಂಶವನ್ನು 2025, ಮೇ 2ರ ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ (KSEAB) ಅಧ್ಯಕ್ಷ ಡಾ. ಹೆಚ್. ಬಸವರಾಜೇಂದ್ರ ಅವರು ಪತ್ರಿಕಾ … Read more

NEET-UG Exam 2025- ಮೇ 4ರಂದು ರಾಜ್ಯದಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆ | ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಮಾಹಿತಿ ಇಲ್ಲಿದೆ…

2025ನೇ ಸಾಲಿನ ನೀಟ್-ಯುಜಿ ಪರೀಕ್ಷೆ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಸುರಕ್ಷಾತಾ ಕ್ರಮಗಳ ಕುರಿತ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ವೈದ್ಯಕೀಯ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಇಚ್ಛಿಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ (NEET-UG) 2025 ಅನ್ನು ಇದೇ ಮೇ 4, 2025ರ ಭಾನುವಾರ ದೇಶದಾದ್ಯಂತ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಈ ಪರೀಕ್ಷೆಗಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಈ ಸಲದ ಪರೀಕ್ಷೆಗೆ ಸುಮಾರು … Read more

Karnataka Rain Forecast- ಮೇ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯು (IMD) ಮೇ 6ರ ವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ (Karnataka Rain Forecast) ನೀಡಿದೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿ ಇಲ್ಲಿದೆ… ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದೆ. ಸುಡುಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಈ ಮಳೆಯು ತಾತ್ಕಾಲಿಕ ತಂಪನ್ನು ನೀಡುತ್ತಿದೆ. ರಣಬಿಸಿಲಿನಿಂದ ಬಳಲುತ್ತಿದ್ದ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ತಾಪಮಾನ ಕಡಿಮೆಯಾಗಲು ಸಹಾಯ ಮಾಡಿದೆ. ಚಂಡಮಾರುತದ ವಾಯುಚಲನೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯ ಮೇಲ್ಮಟ್ಟದಲ್ಲಿ ಸಮುದ್ರಮಟ್ಟದಿಂದ ಸುಮಾರು 0.9 … Read more

PM Surya Ghar Free Solar Power- ಮನೆ ಮನೆಗೆ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ…

ಪಿಎಂ ಸೂರ್ಯ ಘರ್ ಯೋಜನೆಯಡಿ (PM Surya Ghar Muft Bijli Yojana) ಮನೆಗೆ ಉಚಿತ ಸೋಲಾರ್ ವಿದ್ಯುತ್ (Solar Rooftop System) ಪಡೆಯುವುದು ಹೇಗೆ? ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಜಾರಿಗೆ ಬಂದು ಒಂದು ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಕರ್ನಾಟಕದಲ್ಲಿ ಒಟ್ಟು 7,821 ಮನೆಗಳು ಸೋಲಾರ್ ವಿದ್ಯುತ್ ಪ್ರಯೋಜನ ಪಡೆದುಕೊಂಡಿವೆ. ದೇಶದಲ್ಲಿ ಈವರೆಗೆ 10 ಲಕ್ಷ ಮನೆಗಳಿಗೆ ಸೋಲಾರ್ ಘಟಕ ಅಳವಡಿಸಲಾಗಿದೆ. ಕೇಂದ್ರ ಸರಕಾರ … Read more

Karnataka SSLC Result 2025- ಇನ್ನೆರಡು ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ | ಪರೀಕ್ಷಾ ಮಂಡಳಿಯ ಅಧಿಕೃತ ಮಾಹಿತಿ ಇಲ್ಲಿದೆ…

ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ (Karnataka SSLC Result 2025) ಪ್ರಕಟಣೆಗೆ ದಿನಗಣನೆ ಶುರುವಾಗಿದೆ. ಇನ್ನೆರಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದ್ದು; ಈ ಕುರಿತ ಅಧಿಕೃತ ಮಾಹಿತಿ ಇಲ್ಲಿದೆ… ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam 2025) ಫಲಿತಾಂಶ ಈ ವಾರದಲ್ಲಿ ಪ್ರಕಟವಾಗಲಿದೆ. ಈ ಬಾರಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ನಡೆದಿದ್ದು, ರಾಜ್ಯದಾದ್ಯಂತ ದಾಖಲೆಯ 8.93 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈಗಾಗಲೇ ಉತ್ತರಪತ್ರಿಕೆಗಳ ಮೌಲ್ಯಮಾಪನ ಕೆಲಸ ಪೂರ್ಣಗೊಂಡಿದ್ದು, ತಾಂತ್ರಿಕ ತಿದ್ದುಪಡಿ, ಡೇಟಾ ಎಂಟ್ರಿ ಹಾಗೂ … Read more

Gruhalakshmi Three Months Payment- ಒಂದೇ ತಿಂಗಳಲ್ಲಿ ಮೂರು ಕಂತಿನ ₹6,000 ಗೃಹಲಕ್ಷ್ಮೀ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು?

ಗೃಹಲಕ್ಷ್ಮೀ ಯೋಜನೆಯ (GruhaLakshmi Scheme) ಬಾಕಿ ಮೂರು ಕಂತಿನ ಹಣವನ್ನು ಒಟ್ಟಿಗೇ ಜಮಾ ಮಾಡುವುದಾಗಿ ಸರ್ಕಾರ (Government of Karnataka) ಸ್ಪಷ್ಟನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬದ ಬಗ್ಗೆ ಇದೀಗ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿದೆ. ಕೆಲ ತಿಂಗಳಿAದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ಕಾರಣ ಫಲಾನುಭವಿಗಳು ಹಾಗೂ ಪ್ರತಿಪಕ್ಷಗಳಲ್ಲಿ ಅಸಮಾಧಾನ, ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚೆಗೆ ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ, … Read more

Akshaya Tritiya 2025- ಸಿರಿ ಸಮೃದ್ಧಿಯ ಅಕ್ಷಯ ತೃತೀಯ | ಈ ದಿನದ ಮಹತ್ವ ಬಲ್ಲಿರಾ?

ಅಕ್ಷಯ ತೃತೀಯ ಬರೀ ಬಂಗಾರ ಖರೀದಿಯ ದಿನವಲ್ಲ; ಹಲವು ಪರಂಪರೆ, ಆಚರಣೆಗಳ ಸುದಿನ ಕೂಡ ಹೌದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಏಪ್ರಿಲ್ 30ರ ಬುಧವಾರ, ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ.. ಈ ತಿಥಿಯ ಆರಂಭವು ಏಪ್ರಿಲ್ 29ರ ಸಂಜೆ 5.29ಕ್ಕೆ ಆಗುವುದು. ಆದರೆ, ಉದಯ ತಿಥಿಯ ಅನುಸಾರ ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು ಆಚರಿಸಲಾಗುತ್ತದೆ. ಇದು ಸಮೃದ್ಧಿಯ ಸುದಿನ ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿಕೊಂಡಿರುವ, ಜೀವನದ ಅಭಿವೃದ್ಧಿ … Read more

ATM Transaction Fee Hike- ಮೇ 1ರಿಂದ ಬ್ಯಾಂಕ್ ಎಟಿಎಂ ಶುಲ್ಕ ಹೆಚ್ಚಳ: ಆರ್‌ಬಿಐ ಪರಿಷ್ಕೃತ ನಿಯಮ ಜಾರಿ

ಎಟಿಎಂ ಶುಲ್ಕಕ್ಕೆ (ATM Transaction Fee) ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಪರಿಷ್ಕತ ಮಾರ್ಗಸೂಚಿ ಹೊರಡಿಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಬ್ಯಾಂಕ್ ಎಟಿಎಂ ವಹಿವಾಟಿಗೆ ಸಂಬಂಧಿಸಿದಂತೆ ಮೇ 1ರಿಂದ ಬದಲಾವಣೆಯಾಗಲಿದೆ. ಗ್ರಾಹಕರಿಗೆ ಉಚಿತವಾಗಿ ದೊರೆಯುವ ಎಟಿಎಂ ವಹಿವಾಟುಗಳ ಮಿತಿ ಹಾಗೂ ಮಿತಿ ಮೀರಿದ ವಹಿವಾಟುಗಳ ಮೇಲೆ ವಿಧಿಸಲ್ಪಡುವ ಶುಲ್ಕಗಳಲ್ಲಿ ಪರಿಷ್ಕರಣೆ ಆಗಲಿದೆ. ಎಟಿಎಂ ಸೇವೆಗಳಲ್ಲಿ ಪಾರದರ್ಶಕತೆ, ಸಮರ್ಥ ನಿರ್ವಹಣೆಯ ಉದ್ದೇಶದಿಂದ ಈ ನವೀನ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಳೆದ ಮಾರ್ಚ್ 2025ರಲ್ಲಿ ಆರ್‌ಬಿಐ ಈ … Read more

error: Content is protected !!