Karnataka School Calendar 2025- ಶಾಲೆಗೆ 123 ದಿನ ರಜೆ | 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ

ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬರೋಬ್ಬರಿ 123 ದಿನ ರಜೆ ಘೋಷಣೆ (Karnataka School Holidays 2025-26) ಮಾಡಲಾಗಿದೆ. ಈ ಸಾಲಿನಲ್ಲಿ ಶಾಲೆಯ ಆರಂಭಿಕ ಅವಧಿ, ಶೈಕ್ಷಣಿಕ ಅವಧಿ, ಶಾಲಾ ಕರ್ತವ್ಯದ ದಿನಗಳು, ಪರೀಕ್ಷೆ, ಫಲಿತಾಂಶ ಅವಧಿ ಸೇರಿದಂತೆ ಸಮಗ್ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ (Karnataka Education Department Notification) ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Low … Read more

Gold Silver Price- ಚಿನ್ನದ ಬೆಲೆ ಭಾರೀ ಇಳಿಕೆ | 10 ಗ್ರಾಂಗೆ ಕೇವಲ ₹55,000 ಇಳಿಯಲಿದೆಯೇ?

ಗಗನಕ್ಕೇರಿದ್ದ ಚಿನ್ನದ ಬೆಲೆ (Gold Price) ಇಳಿಮುಖದ ಹಾದಿ ಹಿಡಿದಿದೆ. ಕಳೆದ ಕೆಲವು ದಿನಗಳಿಂದ ಬಂಗಾರದ ಬೆಲೆ ಸಿಕ್ಕಾಪಟ್ಟೆ ದುಬಾರಿ ಆಗುತ್ತ ಬಂದಿದೆ. ಜಾಗತಿಕ ಮಾರುಕಟ್ಟೆ ಪರಿಸ್ಥಿತಿ, ಅಮೇರಿಕ ಅಧ್ಯಕ್ಷ ಟ್ರಂಪ್ ನಿರ್ಧಾರಗಳು, ಯುದ್ಧಗಳ ಕಾರಣದಿಂದ ಬಂಗಾರದ ಬೆಲೆಯಲ್ಲಿ ಏರಿಕೆಯಾಗಿತ್ತು. ಈಚೆಗೆ ಸತತ ಐದು ದಿನಗಳ ಚಿನ್ನ-ಬೆಳ್ಳಿ ದರ ಏರಿಕೆಗೆ ಹಠಾತ್ ಬ್ರೇಕ್ ಬಿದ್ದಿದೆ. ಏಪ್ರಿಲ್ 4ರ ಶುಕ್ರವಾರ ಹೊಸದಿಲ್ಲಿಯ ಚಿನಿವಾರ ಪೇಟೆಯಲ್ಲಿ (Chinatown, New Delhi) ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ. ಚಿನ್ನ ಬೆಳ್ಳಿ … Read more

Summer Rain Forecast- ಈ ಜಿಲ್ಲೆಗಳಲ್ಲಿ ಏಪ್ರಿಲ್ 9ರ ವರೆಗೂ ಮಳೆ | ಒಂದು ವಾರದ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಬೇಸಿಗೆ ಮಳೆ (Summer Rain) ಮುಂದುವರಿಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD Weather Alert) ನೀಡಿದೆ. ಏಪ್ರಿಲ್ 5ರಿಂದ ಏಪ್ರಿಲ್ 9ರ ವರೆಗೆ ಈ ಮಳೆಯ ಪರಿಣಾಮವು ರಾಜ್ಯದ ಬಹುತೇಕ ಜಿಲ್ಲೆಗಳ ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಧ್ಯ ಹಾಗೂ ಉತ್ತರ ಒಳನಾಡು … Read more

Karnataka SSLC 2025 Exam Result- ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ | ಏಪ್ರಿಲ್ 15ರಿಂದ ಮೌಲ್ಯಮಾಪನ | ಈ ದಿನವೇ ಫಲಿತಾ೦ಶ ಪ್ರಕಟ

ಕರ್ನಾಟಕದಲ್ಲಿ ಈ ಬಾರಿ 2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ (Karnataka SSLC 2025) ವಾರ್ಷಿಕ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಳೆದ ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಿತ್ತು. ನಿನ್ನೆ ಏಪ್ರಿಲ್ 4ರಂದು ಅಂತಿಮ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು. ಏಪ್ರಿಲ್ 11ರಿಂದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಈ ಬಾರಿಯ ಪರೀಕ್ಷೆಗೆ ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸ್ಥಾಪಿಸಲಾಗಿತ್ತು. ಪರೀಕ್ಷೆಯ ನಂತರ, … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

LBA Exam System- 1ರಿಂದ 10ನೇ ತರಗತಿ ಮಕ್ಕಳಿಗೆ ಪರೀಕ್ಷಾ ನಿಯಮ ಸಂಪೂರ್ಣ ಬದಲು | ಇನ್ಮುಂದೆ ಪ್ರತಿ ಪಾಠಕ್ಕೂ ಕಿರುಪರೀಕ್ಷೆ

ಶಾಲಾ ಮಕ್ಕಳ ಕಲಿಕೆ ಸುಧಾರಿಸುವ ಮೂಲಕ ಫಲಿತಾಂಶ ಪ್ರಮಾಣ ಹೆಚ್ಚಿಸುವ ಹಿನ್ನಲೆಯಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Department of School Education & Literacy) 2025-26ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮವನ್ನು ಸಂಪೂರ್ಣ ಬದಲಿಸಲು ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ (Webcasting system) ಜಾರಿಯಲ್ಲಿದೆ. ಇದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ತೀವ್ರವಾಗಿ ಕುಸಿಯುತ್ತಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿರುವುದನ್ನು ಪತ್ತೆ ಹಚ್ಚಲು ನಡೆಸಲಾದ ಹಲವು ಸಮೀಕ್ಷೆಗಳೂ … Read more

Grama Panchayat New Rules- ಗ್ರಾಮ ಪಂಚಾಯತಿ ಅಧಿಕಾರಿಗಳು, ನೌಕರರಿಗೆ ಗುಡ್ ನ್ಯೂಸ್ | ವರ್ಗಾವಣೆ ಮತ್ತು ಇ-ಹಾಜರಾತಿಗೆ ಹೊಸ ನಿಯಮ ಜಾರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (Department of Rural Development and Panchayat Raj) ಗ್ರಾಮ ಪಂಚಾಯತಿ (Grama Panchayat) ಅಧಿಕಾರಿಗಳ ವರ್ಗಾವಣೆ ನಿಯಮದಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಈ ಹೊಸ ತಿದ್ದುಪಡಿ ಅನ್ವಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು (Secretary), ಸಹಾಯಕರು, ಲೆಕ್ಕ ಸಹಾಯಕರು ಮತ್ತು ಇತರ ಸಂಬ೦ಧಿತ ಅಧಿಕಾರಿಗಳ ವರ್ಗಾವಣೆ ವಿಧಾನದಲ್ಲಿ ಹೊಸ ಮಾರ್ಗದರ್ಶನ ಒದಗಿಸಲಾಗಿದೆ. ಜೊತೆಗೆ ಗ್ರಾಪಂ ಸಿಬ್ಬಂದಿಗಳ ಇ-ಹಾಜರಾತಿ (E-Attendance) ಹೊರೆ ಕೂಡ ಕಡಿಮೆ ಮಾಡಲಾಗಿದೆ. ಏನಿದು … Read more

Sarvarigu Sooru- ಸರ್ವರಿಗೂ ಸೂರು ಯೋಜನೆಯಡಿ 42,345 ಉಚಿತ ಮನೆ ಹಂಚಿಕೆ | ನೀವೂ ಹೀಗೆ ಅರ್ಜಿ ಸಲ್ಲಿಸಿ…

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (Karnataka Slum Development Board) ‘ಸರ್ವರಿಗೂ ಸೂರು’ (Housing for All Mission) ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಮನೆಗಳನ್ನು (Free Homes) ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಹಲವು ಮನೆಗಳನ್ನು ವಿತರಿಸಲಾಗಿದ್ದು, ಈಗ 2ನೇ ಹಂತದಲ್ಲಿ 42,000ಕ್ಕೂ ಹೆಚ್ಚು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತಂತೆ ಮಾಹಿತಿ ಹಂಚಿಕೊ೦ಡಿದ್ದಾರೆ. Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | … Read more

RTE Admission 2025- ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್‌ಟಿಇ (RTE – Right to Education) ಸೀಟುಗಳ ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. RTE- ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯಬಹುದು. ಪೋಷಕರಿಗೆ ಯಾವುದೇ ಶುಲ್ಕ ಭಾರವಿಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗಲಿದೆ. ಭಾರತ ಸರ್ಕಾರ … Read more

Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದ್ದು, ಅಧಿಕೃತವಾಗಿ ಫಲಿತಾಂಶ ಪ್ರಕಟಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶದ ಪ್ರಕಟಣೆ ಕುರಿತು ಮಹತ್ವದ ಮಾಹಿತಿ ನೀಡಿದೆ. ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 6,61,474 ಮಂದಿ ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು … Read more

error: Content is protected !!