ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ Free Sewing Machine Scheme In Karnataka

Free Sewing Machine Scheme In Karnataka : 2024-25ನೇ ಸಾಲಿನ ‘ಜಿಲ್ಲಾ ಉದ್ಯಮ ಕೇಂದ್ರ ಯೋಜನೆ’ಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Sewing Machine) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ (Professional Rural Artisan) ಉಚಿತ ಸುಧಾರಿತ ಸಲಕರಣೆ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹೊಲಿಗೆ ಯಂತ್ರಗಳು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ವಿವಿಧ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಈ ಯೋಜನೆಗಳ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ … Read more

ನವೋದಯ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6-12ನೇ ತರಗತಿ ವರೆಗೂ ವಸತಿ, ಊಟೋಪಚಾರ ಸಹಿತ ಸಂಪೂರ್ಣ ಉಚಿತ ಶಿಕ್ಷಣ JNV Entrance Exam Application 2024

JNV Entrance Exam Application 2024 : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ ದ್ವಿತೀಯ ಪಿಯುಸಿ (PUC) ವರೆಗೆ ಉಚಿತ ಶಿಕ್ಷಣ ನೀಡಲು ನವೋದಯ ವಿದ್ಯಾಲಯ ಸಮಿತಿಯು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ… ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದವರಿಗೆ 7 ವರ್ಷಗಳ ಕಾಲ ಉಚಿತ ವಸತಿ ಸಹಿತ … Read more

ಕಾಶಿ, ಅಯೋದ್ಯೆ ದರ್ಶನಕ್ಕೆ ₹7,500 ಸಹಾಯಧನ | ಈಗಲೇ ಬುಕ್ಕಿಂಗ್ ಮಾಡಿ | ಬುಕ್ಕಿಂಗ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ… Karnataka Bharat Gaurav Kashi Darshana 2024

Karnataka Bharat Gaurav Kashi Darshana 2024 : ರಾಜ್ಯ ಸರಕಾರವು ಕಾಶಿ-ಗಯಾ ದರ್ಶನಕ್ಕೆ ₹7,500 ಸಹಾಯಧನ ಸಹಾಯದ ಜೊತೆಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಈ ಸಹಾಯಧನ ಪಡೆಯುವುದು ಹೇಗೆ? ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ… ಜೀವಮಾನದಲ್ಲಿ ಒಮ್ಮೆಯಾದರೂ ಕಾಶಿ, ಗಯಾ, ಅಯೋದ್ಯೆ ಯಾತ್ರೆ ಮಾಡಬೇಕೆನ್ನುವುದು ಅನೇಕ ಹಿಂದೂ ಆಸ್ತಿಕರ ಅಭಿಲಾಷೆಯಾಗಿದೆ. ಇಂತಹ ಆಭಿಲಾಷೆಯುಳ್ಳರಿಗೆ ರಾಜ್ಯ ಸರಕಾರ ಕಾಶಿ, ಗಯಾ, ಅಯೋಧ್ಯ ಮತ್ತು ಪ್ರಯಾಗ್’ರಾಜ್ ಕ್ಷೇತ್ರಗಳನ್ನು ಒಳಗೊಂಡ 9 ದಿನಗಳ ವಿಶೇಷ … Read more

ರೈತರಿಗೆ ₹5 ಲಕ್ಷ ಶೂನ್ಯಬಡ್ಡಿ ಸಾಲ ವಿತರಣೆ | ಈ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ… Zero Interest Agricultural Loans

Zero Interest Agricultural Loans : ರೈತರಲ್ಲಿ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಆಹಾರೋತ್ಪಾದನೆಯಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ರಾಜ್ಯ ಸರಕಾರ ಬರೋಬ್ಬರಿ 25,000 ಕೋಟಿ ರೂಪಾಯಿ ಸಾಲ ವಿತರಣೆಯ (Loan Disbursement) ಗುರಿ ಹೊಂದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ. ನಿನ್ನೆ (ಜುಲೈ 16) ವಿಧಾನ ಪರಿಷತ್ತಿನಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ಸಾಲಿನಲ್ಲಿ ಎಷ್ಟು ರೈತರಿಗೆ ಎಷ್ಟೆಷ್ಟು ಸಾಲ ವಿತರಣೆ ಮಾಡಲಾಗಿದೆ, … Read more

ಸರಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗಲಿದೆ ಬಂಪರ್ ಸಂಬಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… Revised Salary of Govt Employees

Revised Salary of Govt Employees : ಕೊನೆಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ (Karnataka Government Employees) ಬಹುದೊಡ್ಡ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದೇ ಆಗಸ್ಟ್ 1ರಿಂದಲೇ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೆ ಬರಲಿವೆ. ಗಮನಾರ್ಹವೆಂದರೆ 7ನೇ ವೇತನ ಆಯೋಗದ ವರದಿಯಲ್ಲಿ ಏಪ್ರಿಲ್ 1, … Read more

1.73 ಲಕ್ಷ ರೇಷನ್ ಕಾರ್ಡ್ ವಿತರಣೆ | ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… New BPL Ration Card List

New BPL Ration Card List : ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಸ ಕಾರ್ಡ್’ಗಳಿಗಾಗಿ (New Ration Card) ಅರ್ಜಿ ಸಲ್ಲಿಸಿ ಹಲವು ವರ್ಷಗಳೇ ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಇದೀಗ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿರುವವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ( K H Muniyappa) ಸಿಹಿ ಸುದ್ದಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್’ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ … Read more

10ನೇ ತರಗತಿ ಪಾಸಾದವರಿಂದ 44,228 ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ… India Post GDS Recruitment 2024

India Post GDS Recruitment 2024 : ಭಾರತೀಯ ಅಂಚೆ ಇಲಾಖೆ (India Post Office) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; 10ನೇ ತರಗತಿ ಪಾಸಾದವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಗಳ ವಿವರ ಗ್ರಾಮೀಣ ಡಾಕ್ ಸೇವಕ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಅಸಿಸ್ಟಂಟ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಒಟ್ಟು ಖಾಲಿ ಹುದ್ದೆಗಳು : 44,228 SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ … Read more

ಅಂಗನವಾಡಿ 344 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದವರು ಅರ್ಜಿ ಸಲ್ಲಿಸಿ Anganawadi Worker and Helper Recruitment

Anganawadi Worker and Helper Recruitment : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಯಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುಲಾಗುತ್ತಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು? … Read more

SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ | ಕರ್ನಾಟಕ ಸರ್ಕಾರವೇ ನೇಮಕ ಮಾಡುತ್ತೆ Foreign Employment Opportunity IMC-K

Foreign Employment Opportunity IMC-K : ವಿದೇಶದಲ್ಲಿ ಕೆಲಸ ಮಾಡುವ ಆಸಕ್ತಿಯುಳ್ಳವರಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಹೊಸ ಸದಾವಕಾಶ ಕಲ್ಪಿಸಿದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ವಿದೇಶದ ವಿವಿಧ ಉದ್ಯೋಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (Skill Development Entrepreneurship and Livelihood Department) ಅಧೀನದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (Karnataka Skill Development Corporation) ಈ ಅವಕಾಶ ಕಲ್ಪಿಸಿದ್ದು; ಇದೇ ಜುಲೈ 20ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು; … Read more

ರಾಜ್ಯ ಸರಕಾರಿ ನೌಕರರ ಸಂಬಳ ಹೆಚ್ಚಳ ಇಂದು ತೀರ್ಮಾನ Sarkari Noukarara Sambala Erike

Sarkari Noukarara Sambala Erike : ರಾಜ್ಯಾದ್ಯಂತ ಸರಕಾರಿ ನೌಕರರು ಸಿಡಿದೆದ್ದಿದ್ದಾರೆ. 7ನೇ ವೇತನ ಆಯೋಗದ ವರದಿ (7th Pay Commission Report) ಜಾರಿಗೆ ಸಂಬಂಧಿಸಿದಂತೆ ಸರಕಾರದ ವಿಳಂಬ ನಡೆಯಿಂದ ಅಸಮಾಧಕ್ಕೊಳಗಾಗಿರುವ ಉದ್ಯೋಗಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಆಂದೋಲನ ನಡೆಸುತ್ತಿದ್ದಾರೆ. ತಿಂಗಳಾ೦ತ್ಯಕ್ಕೆ ಮುಷ್ಕರಕ್ಕೂ ಸನ್ನದ್ಧರಾಗಿದ್ದಾರೆ. ಹೀಗಿರುವಾಗಲೇ, ನೌಕರರ ಬೇಡಿಕೆ ಈಡೇರಿಕೆ ರಾಜ್ಯ ಸರಕಾರ ಶತಾಯಗತಾಯ ಪ್ರಯತ್ನ ನಡೆಸಿದ್ದು; ಇಂದು (ಜುಲೈ 15) ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ … Read more

error: Content is protected !!