ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ₹17,000 ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ : ನೇರವಾಗಿ ಖಾತೆಗೆ ಬರಲಿದೆ ಹಣ CRISP Scholarship 2024

CRISP Scholarship 2024 : ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 17,000 ರೂಪಾಯಿ ವರಿಗೆ ಶಿಷ್ಯವೇತನವನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ವಿದ್ಯಾರ್ಥಿಗಳ ಪರ ಜಾರಿಗೆ ತಂದಿರುವ ಈ ಹೊಸ ಯೋಜನೆಯಡಿ ಯಾವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸಿಗಲಿದೆ ಹಾಗೂ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಯಾವುದು ಈ ಹೊಸ ಯೋಜನೆ? ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಶಿಕ್ಷಣದೊಂದಿಗೆ ಕೌಶಲ ಆಧಾರಿತ ವಿಷಯಗಳನ್ನು ಕಾಲೇಜುಗಳಲ್ಲಿ ಕಲಿಯಲು ಪ್ರೋತ್ಸಾಹಿಸುವುದಕ್ಕಾಗಿ ಒಟ್ಟು ಹತ್ತು ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವಂತಹ … Read more

PUC, 7th ಪಾಸಾದವರಿಗೆ ಗ್ರಾಮ ಪಂಚಾಯತಿ ಹುದ್ದೆಗಳ ನೇಮಕ | ನಿಮ್ಮೂರ ಪಂಚಾಯ್ತಿಯಲ್ಲೇ ಕೆಲಸ | ಖಾಲಿ ಹುದ್ದೆಗಳ ವಿವರ ಇಲ್ಲಿದೆ… Gram Panchayat Recruitment 2024

Gram Panchayat Recruitment 2024 : ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳಲ್ಲಿ ಕೆಳ ಹಂತದ ವಿವಿಧ ಹುದ್ದೆಗಳು ಖಾಲಿ ಇದ್ದು; ಇವುಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿಗಳಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅವುಗಳ ಭರ್ತಿಗೆ ಮಾನದಂಡಗಳೇನು? ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು? ಅರ್ಜಿ ಸಲ್ಲಿಕೆ ಹೇಗೆ? ಎಂಬಿತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಸರಕಾರಿ … Read more

ಹೈನುಗಾರಿಕೆಗೆ ಪಶು ಕಿಸಾನ್ ಕಾರ್ಡ್ ಯೋಜನೆಯಡಿ ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ… Pashu Kisan Credit Card Loan

Pashu Kisan Credit Card Loan : ದೇಶಾದ್ಯಂತ ಹೈನುಗಾರರನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಸಾಲ ಮತ್ತು ಸಬ್ಸಿಡಿ ಸೇರಿದಂತೆ ಜಾನುವಾರು ಸಾಕಾಣಿಕೆಗೆ ವಿವಿಧ ರೀತಿ ಸೌಲಭ್ಯಗಳಿದ್ದು; ಹೈನು ರೈತರು ಈ ಯೋಜಬೆಗಳ ಪ್ರಯೋಜನ ಪಡೆಯಬಹುದಾಗಿದೆ. ಇಂತಹ ವಿಶೇಷ ಯೋಜನೆಗಳಲ್ಲಿ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯ ಕೂಡ ಒಂದಾಗಿದೆ. ಪಶುಪಾಲನೆಯನ್ನು ಕೃಷಿಗೆ ಪೂರಕ ಕ್ಷೇತ್ರಗಳೆಂದು ಘೋಷಿಸಿ, ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ (Kisan … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission

Karnataka 7th Pay Commission : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಬಳ ಮತ್ತು ಇತರ ಸವಲತ್ತು ಹೆಚ್ಚಳ ಕುರಿತ 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರ‍್ರಿ ಸಿದ್ದರಾಮಯ್ಯ ಅವರು ಖಚಿತ ಭರವಸೆ ನೀಡಿದ್ದು; ಶೀಘ್ರದಲ್ಲಿಯೇ ನೌಕರರ ಬಹುದಿನದ ಬೇಡಿಕೆ ಮತ್ತು ನಿರೀಕ್ಷೆಗಳು ಕೈಗೂಡಲಿವೆ. ಹೌದು, ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬ೦ಧ ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ರಾಜ್ಯ … Read more

ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

PUC ಪಾಸಾದವರಿಗೆ ಮತ್ತೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ | ಕಂದಾಯ ಸಚಿವರ ಘೋಷಣೆ Village Administrative Officer New Recruitment 2024

Village Administrative Officer New Recruitment 2024 : ಕಂದಾಯ ಇಲಾಖೆಯಿಂದ ಮತ್ತೆ 1,000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನದ ಸೂಚನೆ ಹೊರಬಿದ್ದಿದೆ. ಕಳೆದ ತಿಂಗಳಷ್ಟೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯಾದ್ಯಂತ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಎಲ್ಲಾ ಸೇವೆಗಳು ಮತ್ತು … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

ಕರ್ನಾಟಕದ ರೈತರಿಗೆ ಸಾಲಮನ್ನಾ ಭಾಗ್ಯ | ರಾಜ್ಯ ಸರಕಾರದ ನಿಲುವೇನು? Raitara Sala Manna

Raitara Sala Manna : ಬಹಳ ವರ್ಷಗಳಿಂದ ಕೇಳಿ ಬರುತ್ತಿರುವ ಸಾಲಮನ್ನಾ ಆಗ್ರಹ ಮತ್ತೆ ಕೇಳಲಾರಂಭಿಸಿದೆ. ಈಚೆಗೆ ನೆರೆಯ ತೆಲಂಗಾಣ ಸರಕಾರ (Telangana State Govt) ಆ ರಾಜ್ಯ ಪ್ರತಿಯೊಬ್ಬ ರೈತರ ತಲಾ 2 ಲಕ್ಷ ರೂಪಾಯಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರೈತರಿಗೆ ಸಾಲಮನ್ನಾ ಭಾಗ್ಯ ಯಾವಾಗ ಸಿಗುತ್ತೇ? ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. 2023-24ನೇ ಸಾಲಿನಲ್ಲಿ ರಾಜ್ಯಾದ್ಯಂತ ಬರಗಾಲ (Drought) ತಲೆದೋರಿದ್ದು; ಬರೋಬ್ಬರಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರಪೀಡಿತ ತಾಲ್ಲೂಕುಗಳ … Read more

PUC, SSLC ಪಾಸಾದವರಿಗೆ ಸರ್ಕಾರಿ LKG-UKG ಶಾಲೆ ಶಿಕ್ಷಕರು ಮತ್ತು ಆಯಾ ಹುದ್ದೆಗಳ ನೇಮಕಾತಿ | ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಇಲ್ಲಿದೆ… Govt LKG UKG Teachers Recruitment 2024

Govt LKG UKG Teachers Recruitment 2024 : ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು, ಅಂದರೆ ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು (LKG UKG In Govt Schools) ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಆರಂಭಿಸಲು ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ … Read more

7ನೇ ತರಗತಿ ಪಾಸಾದವರಿಂದ KSRTC ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಹೇಗೆ? KSRTC Drivers Outsourcing Recruitment 2024

KSRTC Drivers Outsourcing Recruitment 2024 : ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಡಿಪೋಗಳಲ್ಲಿ ಒಟ್ಟು 13,000ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ನಿಗಮ ಮಂಡಳಿಯಿ೦ದ ನಿರ್ಧಾರ ಮಾಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಒಂದು ವರ್ಷದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 13,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂಬ ಸುದ್ದು ಹರಿದಾಡುತ್ತ ಬಂದಿದ್ದು; ಈ ಸಂಬ೦ಧ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಹಲವು … Read more

error: Content is protected !!