ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ನಿಮ್ಮ ಮೊಬೈಲ್‌ನಲ್ಲೇ ಮಾಡಿ | ಸೆಪ್ಟೆಂಬರ್ 14ರ ವರೆಗೆ ಮಾತ್ರ ಈ ಅವಕಾಶ myAadhaar Online Update

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಮತ್ತೆ ಆಧಾರ್ ಕಾರ್ಡ್ ಅಪ್ಡೇಟ್ ಗಡುವವನ್ನು ವಿಸ್ತರಣೆ ಮಾಡಿದೆ. ನಿಮ್ಮ ಆಧಾರ್ ಕಾರ್ಡ್’ನ್ನು ಉಚಿತವಾಗಿ ನವೀಕರಣ ಮಾಡಿಕೊಳ್ಳಲು ಸೆಪ್ಟೆಂಬರ್ 14ರ ವರೆಗೂ ಅವಕಾಶ ನೀಡಲಾಗಿದೆ….

ಉಚಿತ ಆರ್ಮಿ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಎಲ್‌ಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ… free Army job Training 2024

ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿ (free Army job Training 2024) ನೀಡಲು ಕರ್ನಾಟಕ ಸರಕಾರ ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ ತರಬೇತಿ ಪಡೆದು ಸೇನೆಯಲ್ಲಿ ಉದ್ಯೋಗ ಪಡೆಯಬಹುದಾಗಿದೆ…

ಪಿಎಂ ಕಿಸಾನ್ 17ನೇ ಕಂತಿನ ಹಣ ಜಮಾ ದಿನಾಂಕ ನಿಗದಿ | ನಿಮಗೆ ಹಣ ಸಿಗಲು ಹೀಗೆ ಮಾಡಿ… PM Kisan Samman Nidhi

ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…

ಕರ್ನಾಟಕ ವಿದ್ಯಾಧನ್ : ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 75,000 ರೂಪಾಯಿ ಆರ್ಥಿಕ ನೆರವು | ಜೂನ್ 30ರೊಳಗೇ ಅರ್ಜಿ ಹಾಕಿ Karnataka Vidyadhan Scholarship

2024-25ನೇ ಸಾಲಿನ ‘ಕರ್ನಾಟಕ ವಿದ್ಯಾಧನ್’ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ 10,000 ರೂಪಾಯಿಯಿಂದ 75,000 ರೂಪಾಯಿ ವರೆಗೂ ಆರ್ಥಿಕ ನೆರವು ಸಿಗಲಿದೆ….

ವಾಹನ ಮಾಲೀಕರಿಗೆ ಜುಲೈ 4ರ ವರೆಗೂ ದಂಡ ವಿಧಿಸುವಂತಿಲ್ಲ | ಸರಕಾರಕ್ಕೆ ಹೈಕೋರ್ಟ್ ಸೂಚನೆ HSRP Number Plate Deadline Extension

HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ. ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates-HSRP) ಅಳವಡಿಕೆಗೆ … Read more

ರೈತರ ಮನೆ ಬಾಗಿಲಲ್ಲೇ ಪಹಣಿ-ಆಧಾರ್ ಲಿಂಕ್ | ಗ್ರಾಮ ಆಡಳಿತಾಧಿಕಾರಿಗಳಿಗೆ ಟಾರ್ಗೆಟ್ Aadhaar RTC Linking

Aadhaar RTC Linking : ರಾಜ್ಯ ಸರಕಾರ ‘ನನ್ನ ಆಧಾರ್‌ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಆರಂಭಿಸಿದ್ದು, ಇದೇ ಜೂನ್ ಅಥವಾ ಜುಲೈ ವೇಳೆಗೆ ರಾಜ್ಯಾದ್ಯಂತ ರೈತರ ಪಹಣಿ (ಉತಾರ-RTC) ಮತ್ತು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ (Village Administrator) ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಲು ಟಾರ್ಗೆಟ್ ನೀಡಲಾಗಿದ್ದು; ಪ್ರತಿ ಗ್ರಾಮ ಆಡಳಿತಾಧಿಕಾರಿಗೆ ವಾರಕ್ಕೆ 250 ರೈತರ ನೋಂದಣಿ ಗುರಿ ನಿಗದಿಪಡಿಸಲಾಗಿದೆ. ರೈತರ ಮನೆ ಮನೆಗಳಿಗೆ ಭೇಟಿ ನೀಡುತ್ತಿರುವ … Read more

SSLC ಪಾಸಾದವರಿಗೆ 1,500 ಪೊಲೀಸ್ ಹುದ್ದೆಗಳಿಗೆ ಅರ್ಜಿ | ಯಾವೆಲ್ಲ ಜಿಲ್ಲೆಗಳಿಗೆ ನೇಮಕ ನಡೆಯಲಿದೆ? KSRP SRPC Constable Recruitment 2024

KSRP SRPC Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಲಾಖೆಯಲ್ಲಿ ವಿವಿಧ ಹಂತದ ಸುಮಾರು 17,000+ ಹುದ್ದೆಗಳು ಖಾಲಿ ಇದ್ದು; ಈ ಪೈಕಿ ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿ ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (Karnataka State Reserve Police- KSRP) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯಲ್ಲಿ … Read more

ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024

IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಅಫೀಸರ್ ಹುದ್ದೆಗಳ ನೇಮಕಾತಿ ನಡೆಲಿದೆ. ಬರಲಿರುವ ಸೆಪ್ಟೆಂಬರ್ ಅಥವಾ … Read more

ಪಿಯುಸಿ ಪಾಸಾದವರಿಗೆ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳು | ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ಶೀಘ್ರ ನೇಮಕಾತಿ Karnataka Agriculture Dept Recruitment 2024

Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಗಿದಿದೆ. ಇದೀಗ ಮತ್ತಷ್ಟು ಸರಕಾರಿ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more

error: Content is protected !!