Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

Monsoon Forecast 2025- ಈ ವರ್ಷದ ಮುಂಗಾರು ಮಳೆ ಸೂಪರ್: ಹವಾಮಾನ ಇಲಾಖೆಯ ಮಹತ್ವದ ಮುನ್ಸೂಚನೆ

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ (Monsoon Forecast 2025) ವಾಡಿಕೆಗಿಂತಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ… 2025ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂಬ ಸ್ಪಷ್ಟ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ದೇಶದ ಕೃಷಿ ಚಟುವಟಿಕೆಗಳಿಗೆ ಹೊಸ ಉತ್ಸಾಹವನ್ನು ನೀಡುವ ಸುದ್ದಿಯಾಗಿದ್ದು, ರೈತ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ. ಈ ವರ್ಷ ಶೇ.105ರಷ್ಟು ಮಳೆ ಸಾಧ್ಯತೆ ಭಾರತದ ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ … Read more

Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

Rover Land Survey- ಇನ್ಮುಂದೆ ಕೇವಲ ಹತ್ತು ನಿಮಿಷದಲ್ಲೇ ಭೂಮಿ ಸರ್ವೇ | ರಾಜ್ಯಾದ್ಯಂತ ರೋವರ್ ಸರ್ವೇ ಕಾರ್ಯ

ಕರ್ನಾಟಕದಲ್ಲಿ ಭೂಮಾಪನದ (Land surveying) ಕ್ಷೇತ್ರದಲ್ಲಿ ಹೊಸ ಯುಗ ಆರಂಭವಾಗಿದೆ. ಇನ್ನು ಮುಂದೆ ಕೇವಲ ಹತ್ತು ನಿಮಿಷಗಳಲ್ಲೇ ಸಂಪೂರ್ಣ ಜಮೀನು ಸರ್ವೆ (Land survey) ಕಾರ್ಯ ನಿಖರವಾಗಿ ಮುಕ್ತಾಯವಾಗಲಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿದ್ದು ರಾಜ್ಯ ಕಂದಾಯ ಇಲಾಖೆ (Department of Revenue) ಅಳವಡಿಸಿಕೊಂಡಿರುವ ಅತ್ಯಾಧುನಿಕ ‘ರೋವರ್’ (Rover technology) ತಂತ್ರಜ್ಞಾನ. ಈವರೆಗೂ ಭೂಮಾಪನ ಕೆಲಸ ಚೈನ್ ಅಥವಾ ಹಗ್ಗದ ಆಧಾರಿತ ಮಾಪನದಿಂದಲೇ ನಡೆಯುತ್ತಿತ್ತು. ಈ ಪ್ರಕ್ರಿಯೆ ಬಹಳ ಸಮಯ ಹಿಡಿಯುತ್ತಿತ್ತು. ಹೆಚ್ಚಿನ ಸಿಬ್ಬಂದಿ ಹಾಗೂ ಹೆಚ್ಚು … Read more

Karnataka Pre Monsoon- ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಅಬ್ಬರ | ಈ ವರ್ಷ ಭರ್ಜರಿ ಮುಂಗಾರು ಮಳೆ ಮುನ್ಸೂಚನೆ

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು; ಈ ವರ್ಷದಲ್ಲಿ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವ ಮಳೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷದಲ್ಲಿ ರಾಜ್ಯಾದ್ಯಂತ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಲಭ್ಯವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾರ್ಚ್ 1ರಿಂದ ಆರಂಭವಾಗಿರುವ ‘ಪೂರ್ವ ಮುಂಗಾರು ಮಳೆ’ ರಾಜ್ಯಾದ್ಯಂತ ವಾಡಿಕೆಗಿಂತ ಅತೀ ಹೆಚ್ಚು ಪ್ರಮಾಣದಲ್ಲಿ ಸುರಿಯತೊಡಗಿದೆ. ಮಾರ್ಚ್ 1ರಿಂದ ಈವರೆಗೆ ರಾಜ್ಯದಲ್ಲಿ ಪೂರ್ವ ಮುಂಗಾರು ಸರಾಸರಿ 15.3 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ಈ … Read more

Summer Rain Forecast- ಈ ಜಿಲ್ಲೆಗಳಲ್ಲಿ ಏಪ್ರಿಲ್ 9ರ ವರೆಗೂ ಮಳೆ | ಒಂದು ವಾರದ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಬೇಸಿಗೆ ಮಳೆ (Summer Rain) ಮುಂದುವರಿಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD Weather Alert) ನೀಡಿದೆ. ಏಪ್ರಿಲ್ 5ರಿಂದ ಏಪ್ರಿಲ್ 9ರ ವರೆಗೆ ಈ ಮಳೆಯ ಪರಿಣಾಮವು ರಾಜ್ಯದ ಬಹುತೇಕ ಜಿಲ್ಲೆಗಳ ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಧ್ಯ ಹಾಗೂ ಉತ್ತರ ಒಳನಾಡು … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

Kisan Credit Card Loan Scheme : ಕೃಷಿ ಮತ್ತು ಪಶುಪಾಲನಾ (Agriculture and Animal Husbandry) ಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card – KCC) ಯೋಜನೆ ಜಾರಿಗೆ ತಂದಿದ್ದು; ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಕಮ್ಮಿ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ. ಹೈನುಗಾರಿಕೆ, … Read more

error: Content is protected !!