Crop Insurance Compensation: ರೈತರಿಗೆ ₹585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು | ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

Crop Insurance Compensation: 2025-26ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು. ಮೊದಲ ಕಂತಿನ ಹಣ ಜಮೆಯಾಗಿದ್ದು, 2ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಜಮೆಯಾಗಲಿದೆ… ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನೆರವು ದೊರೆತಿದೆ. 2025-26ನೇ ಸಾಲಿನ ಮುಂಗಾರು (Kharif Season) ಹಂಗಾಮಿನಲ್ಲಿ ಬೆಳೆ ವಿಮೆ (Crop Insurance) ಮಾಡಿಕೊಂಡಿರುವ ರೈತರಿಗೆ ಒಟ್ಟು 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ … Read more

Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡ್ತಿದ್ದೀರಾ? ಸರ್ಕಾರದಿಂದ ಸಿಗುತ್ತೆ ₹56,000 ಸಹಾಯ!

Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡುವ ರೈತರಿಗೆ ₹56,000 ವರೆಗೆ ಸಹಾಯಧನ! ಈ ಸಬ್ಸಿಡಿಗೆ ಯಾರೆಲ್ಲಾ ಅರ್ಹರು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಬಾಂಧವರೇ, ನೀವೇನಾದ್ರೂ ನಿಮ್ಮ ಜಮೀನಿನಲ್ಲಿ ಹೊಸದಾಗಿ ತೆಂಗಿನ ಸಸಿ (Coconut Plantation) ನೆಡಬೇಕು ಅಂತ ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೊಂದು ಖುಷಿ ವಿಚಾರ. ಇದನ್ನೂ ಓದಿ: Cow Farming 2 Lakh Assistance: ಹಸು ಸಾಕಾಣಿಕೆಗೆ 2 ಲಕ್ಷ ರೂ. ವರೆಗೂ ಆರ್ಥಿಕ ನೆರವು | … Read more

Karnataka Rain Forecast: ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್! ನಿಮ್ಮ ಜಿಲ್ಲೆಯಲ್ಲಿ ಎಷ್ಟು ಮಳೆ?

Karnataka Rain Forecast: ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಹಾರಂಗಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಸೇರಿದಂತೆ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ (Rain Forecast) ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ … Read more

Karnataka Monsoon Rain Alert: ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು | ಈ ಜಿಲ್ಲೆಗಳಲ್ಲಿ ಜೋರು ಮಳೆ!

Karnataka Monsoon Rain Alert: ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕಾಗಿದೆ. ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು; ಹವಾಮಾನ ಇಲಾಖೆ ಮುನ್ಸೂಚಿ ಇಲ್ಲಿದೆ… ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮತ್ತು ಹೆಚ್ಚಿದ ತಾಪಮಾನ ಜನರನ್ನು ಕಂಗೆಡಿಸಿತ್ತು. ಆದರೆ ಇದೀಗ ಬಂಗಾಳ ಕೊಲ್ಲಿಯಲ್ಲಿ … Read more

Vayubhara Kusita Bhari Male: ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಅಲರ್ಟ್! ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ

Vayubhara Kusita Bhari Male: ಓಡಿಶಾ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ. ಜಿಲ್ಲಾವಾರು ಮಳೆ ಮುನ್ಸೂಚನೆ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯುಭಾರ ಕುಸಿತದ (Low Pressure Area) ಪರಿಣಾಮವಾಗಿ ರಾಜ್ಯದಲ್ಲಿ 3-4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಒಂದೆಡೆ ಮುಂಗಾರು ಕೆಲ ದಿನಗಳಿಂದ ಮಂದಗತಿಯಲ್ಲಿ ಸಾಗುತ್ತಿದ್ದರೆ, ಇದೀಗ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಕರಾವಳಿ ಮತ್ತು ಮಲೆನಾಡು … Read more

Cow Rubber Mat Silage Bag Scheme: ಹಸುಗಳಿಗೆ ರಬ್ಬರ್ ಮ್ಯಾಟ್, ಸೈಲೇಜ್ ಬ್ಯಾಗ್ ವಿತರಣೆ | ಪಶು ಇಲಾಖೆಯಿಂದ ಅರ್ಜಿ ಆಹ್ವಾನ

Cow Rubber Mat Silage Bag Scheme: ಹಸುಗಳಿಗೆ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ವಿತರಣೆಗೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೈನುಗಾರಿಕೆ (Dairy Farming) ನಡೆಸುತ್ತಿರುವ ರೈತರಿಗೆ ಹಾಗೂ ಪಶುಪಾಲಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಉಪಯುಕ್ತ ಯೋಜನೆ ಜಾರಿಯಾಗಿದೆ. ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವುದರ ಜೊತೆಗೆ ಪಶುಗಳ ಆರೋಗ್ಯ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ … Read more

Crop Insurance Release: ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ: ₹585.72 ಕೋಟಿ ಮಂಜೂರು, ಮೊಬೈಲ್‌ನಲ್ಲೇ ಸ್ಟೇಟಸ್ ಪರಿಶೀಲಿಸುವುದು ಹೇಗೆ?

Crop Insurance Release: ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದ್ದು; ₹585.72 ಕೋಟಿ ಮಂಜೂರು ಮಾಡಿದೆ. ಈಗಾಗಲೇ ₹243.44 ಕೋಟಿ ಜಮೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಸಾವಿರಾರು ರೈತರು ಬೆಳೆ ನಷ್ಟದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ (Crop Insurance Compensation) ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದೆ. … Read more

Podi Process Land Subdivision: ಜಮೀನು ಪೋಡಿ ಮಾಡಿಸಿಕೊಳ್ಳುವುದು ಹೇಗೆ? ರೈತರಿಗೆ ಹಂತ-ಹಂತದ ಮಾಹಿತಿ

Podi Process Land Subdivision: ‘ಪೋಡಿ’ ಎಂದರೇನು? ಪೋಡಿ ಪ್ರಕ್ರಿಯೆ ಹೇಗೆ ನಡೆಯುತ್ತದೆ, ಯಾವ ದಾಖಲೆಗಳು ಬೇಕು, ಎಷ್ಟು ಶುಲ್ಕ, ಪೋಡಿ ವಿಧಗಳು, ರೈತರಿಗೆ ಆಗುವ ಲಾಭಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ನಮ್ಮ ಹಳ್ಳಿಗಳಲ್ಲಿ ಜಮೀನಿನ ವಿಚಾರ ಬಂದಾಗಲೆಲ್ಲ ‘ಪಹಣಿ’, ‘ಸರ್ವೆ ನಂಬರ್’ ಜೊತೆಗೆ ‘ಪೋಡಿ’ ಎಂಬ ಪದ ಆಗಾಗ ಕಿವಿಗೆ ಬೀಳುತ್ತಲೇ ಇರುತ್ತದೆ. ಆದರೆ, ಅನೇಕ ರೈತ ಬಾಂಧವರಿಗೆ ‘ಈ ಪೋಡಿ ಅಂದರೆ ಏನು? ಅದನ್ನೇಕೆ ಮಾಡಿಸಬೇಕು? ಇದರಿಂದ ನಮಗೇನು ಲಾಭ?’ ಎಂಬ … Read more

Desi Cow 20 Litres Milk: ₹15 ಸಾವಿರದಲ್ಲಿ 20 ಲೀಟರ್ ಹಾಲು ಕೊಡುವ ನಾಟಿ ಹಸು | ರೈತರಿಗೆ ಬಂಪರ್ ಅವಕಾಶ

Desi Cow 20 Litres Milk: ₹15 ಸಾವಿರ ವೆಚ್ಚದಲ್ಲಿ ದಿನಕ್ಕೆ 15-20 ಲೀಟರ್ ಹಾಲು ನೀಡುವ ದೇಸಿ ಹಸು ಅಭಿವೃದ್ಧಿಗೆ ಕನೇರಿಮಠದಲ್ಲಿ ವಿಶೇಷ ಸಂಶೋಧನೆ ನಡೆಯುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಒಂದು ಕಾಲದಲ್ಲಿ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿದ್ದ ದೇಸಿ ಹಸುಗಳು (Indigenous Cattle) ಇಂದು ಮನೆಮನೆಗಳಿಂದ ಮಾಯವಾಗುತ್ತಿರುವುದು ನೋವಿನ ಸಂಗತಿ. ಹೆಚ್ಚು ಹಾಲು ನೀಡುವ ಜೆರ್ಸಿ (Jersey) ಮತ್ತು ಹೋಲ್ಸ್ಟೀನ್ ಫ್ರೀಸಿಯನ್ (Holstein Friesian – HF) ತಳಿಗಳತ್ತ ರೈತರು ಹೆಚ್ಚು … Read more

Karnataka Mungaru Churuku: ಮತ್ತೆ ರಿಟರ್ನ್ ಆದ ಮುಂಗಾರು | ಜುಲೈ 4ರಿಂದ ರಾಜ್ಯಾದ್ಯಂತ ಭಾರಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Mungaru Churuku: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದೆ. ಜುಲೈ 4ರಿಂದ 7ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಜೂನ್ ತಿಂಗಳಿಡೀ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ, ವಿಶೇಷವಾಗಿ ರೈತರಿಗೆ ಈಗ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ನಿಧಾನಗೊಂಡಿದ್ದ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಇದನ್ನೂ ಓದಿ: Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ … Read more

error: Content is protected !!