Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

Horticulture Subsidy Schemes- ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಿಗುವ ಪ್ರಮುಖ ಸಬ್ಸಿಡಿ ಯೋಜನೆಗಳು | ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ರೈತರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ, ಕೃಷಿಕರ ಆದಾಯವನ್ನು ಹೆಚ್ಚಿಸಲು ಹಾಗೂ ತೋಟಗಾರಿಕೆ ಕೃಷಿಯನ್ನು ಪ್ರೋತ್ಸಾಹಿಸಲು ಅನೇಕ ಸಬ್ಸಿಡಿ ಹಾಗೂ ನೆರವಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಸದುಪಯೋಗದಿಂದ ರೈತರು ತಾಂತ್ರಿಕ ಆಧುನಿಕತೆಯನ್ನು ಅಳವಡಿಸಿಕೊಳ್ಳಬಹುದು. ಈ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಪ್ರಮುಖ ತೋಟಗಾರಿಕೆ ಸಬ್ಸಿಡಿ ಯೋಜನೆಗಳು ಹಾಗೂ ಅವುಗಳ ಪ್ರಯೋಜನ ಮತ್ತು ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ … Read more

Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ. ವಾಯುಭಾರ ಕುಸಿತ, ಸಮುದ್ರ ಮಟ್ಟದಲ್ಲಿ ಶಾಖದ ವ್ಯತ್ಯಾಸ ಹಾಗೂ … Read more

Nrega Hasu Emme Shed- ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ₹57,000 ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಹಸು-ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ (Nrega Hasu Emme Shed) ರೈತರಿಗೆ ನರೇಗಾ ಯೋಜನೆಯಡಿ 57,000 ರೂಪಾಯಿ ವರೆಗೂ ಸಹಾಯಧನ ಸಿಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೈನುಗಾರಿಕೆಗೆ ಉತ್ತೇಜನ ನೀಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಹಾಲು ಉತ್ಪಾದನೆಗೆ ಪ್ರೋತ್ಸಾಹಧನ, ಉಚಿತ ಮೇವು ಕಿಟ್, ಲಸಿಕೆ ಕಾರ್ಯಕ್ರಮಗಳ ಜೊತೆಗೆ ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ಸಹಾಯಧನ ನೀಡುವ ಯೋಜನೆಯೂ ಲಭ್ಯವಿದೆ. ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ತಮ್ಮ … Read more

2025 Male Nakshatra- ಮಳೆಗಾಲ ಆರಂಭ | 2025ರ ಮಳೆ ನಕ್ಷತ್ರಗಳು | ಈ ವರ್ಷದ ಮಳೆ ಮಾಹಿತಿ ಇಲ್ಲಿದೆ…

ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. ಅಪ್ಪಟ ಮಳೆಗಾಲ ಶುರುವಾಗಿದ್ದು; ಮಳೆ ನಕ್ಷತ್ರಗಳ (2025 Male Nakshatra) ಪ್ರಕಾರ ಈ ವರ್ಷದ ಮಳೆಗಾಲ ಹೇಗಿದೆ? ವೈಜ್ಞಾನಿಕ ವಿವರಣೆ ಏನು? ಎಂಬ ಮಾಹಿತಿ ಇಲ್ಲಿದೆ… 2025ರ ‘ಮಳೆಗಾಲ’ (Monsoon 2025) ಅಧಿಕೃತವಾಗಿ ಆರಂಭಗೊಂಡಿದೆ. ಈ ವರ್ಷ ಮುಂಗಾರು ಮಳೆ ಸಾಮಾನ್ಯಕ್ಕಿಂತ ಮೊದಲೇ ಭಾರತದ ದಕ್ಷಿಣ ಭಾಗ ಪ್ರವೇಶಿಸಿದೆ. ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮೊದಲ ಮಳೆ ಸುರಿದಿದೆ. 2009ರ ನಂತರ ಇದೇ ಮೊದಲ ಬಾರಿಗೆ … Read more

Karnataka Animal Husbandry Schemes- ಪಶುಪಾಲನಾ ಇಲಾಖೆಯ ಸಬ್ಸಿಡಿ ಯೋಜನೆಗಳು | ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಹೈನುಗಾರಿಕೆ, ಕೋಳಿ, ಕುರಿ-ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಪಶುಪಾಲನಾ ಇಲಾಖೆಯ 2025-26ನೇ ಸಾಲಿನ ಪ್ರಮುಖ ಸಬ್ಸಿಡಿ ಯೋಜನೆಗಳ (Karnataka Animal Husbandry Subsidy Schemes) ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಜೊತೆಗೆ ಪಶುಪಾಲನೆಯೂ ಗ್ರಾಮೀಣ ಜೀವನದ ಅಡಿಪಾಯವಾಗಿದೆ. ಹೈನುಗಾರಿಕೆ, ಕುರಿ-ಮೇಕೆ ಸಾಕಣೆ, ನಾಟಿಕೋಳಿ ಹಾಗೂ ಮೇವು ಉತ್ಪಾದನೆಯಂತಹ ಚಟುವಟಿಕೆಗಳು ಗ್ರಾಮೀಣ ಕುಟುಂಬಗಳಿಗೆ ನಿರಂತರ ಆದಾಯದ ಮೂಲಗಳಾಗಿವೆ. ಈ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಶುಪಾಲಕರಿಗೆ ಆರ್ಥಿಕ ನೆರವು ನೀಡುವ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿವೆ. ನಾವು 2025-26ನೇ … Read more

Karnataka Mungaru 2025- ಮುಂಗಾರು ಮಳೆ ಭರ್ಜರಿ ಎಂಟ್ರಿ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಹೆಚ್ಚು ಮಳೆ ಬೀಳುವ ಜಿಲ್ಲೆಗಳ ಮಾಹಿತಿ ಇಲ್ಲಿದೆ…

ಅವಧಿಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು; ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. 2009ರ ನಂತರ ಇದೇ ಮೊದಲ ಬಾರಿಗೆ ನೈಋತ್ಯ ಮುಂಗಾರು ಅವಧಿಗಿಂತ ಮೊದಲೇ ದಕ್ಷಿಣ ಭಾರತಕ್ಕೆ ಕಾಲಿಟ್ಟಿದೆ. ನಿನ್ನೆ ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಪ್ರವೇಶಿಸಿದೆ. ಇದು ರೈತರಿಗೆ ಸಂತಸದ ವಿಷಯವಾಗಿದ್ದು, ಅತ್ಯಧಿಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆಯೂ … Read more

Mini Tractor- ರೈತರಿಗೆ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ಇತರ ತೋಟಗಾರಿಕೆ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್, ಹನಿ ನೀರಾವರಿ ಘಟಕ ಸೇರಿದಂತೆ ಹಲವು ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ (Subsidy) ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಬ್ಸಿಡಿ ಯೋಜನೆಗಳು ರಾಷ್ಟ್ರೀಯ ಮಟ್ಟದ ಯೋಜನೆಗಳಾದ: ರಾಷ್ಟ್ರೀಯ ತೋಟಗಾರಿಕೆ ಮಿಷನ್ (MIDH – Mission for … Read more

Rohini Rain- ಮೇ 25ರಿಂದ ರಾಜ್ಯದಲ್ಲಿ ರೋಹಿಣಿ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮೇ 25ರಿಂದ ರೋಹಿಣಿ ಮಳೆಯ (Rohini Rain) ಆರ್ಭಟ ಶುರುವಾಗಲಿದ್ದು; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಒಳನಾಡು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮುಂಗಾರು ಪ್ರವೇಶಕ್ಕೆ ದಿನಗಣನೆ ಶುರುವಾಗಿದೆ. ಇದರೊಂದಿಗೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಈ ಬಾರಿಗೆ ರೋಹಿಣಿ ಮಳೆ ನಕ್ಷತ್ರ ಭಾರಿ ಮಳೆಯೊಂದಿಗೆ ಪ್ರಾರಂಭವಾಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮೇ 25ರಿಂದ ಆರಂಭವಾಗಿ ಜೂನ್ 6ರ ವರೆಗೆ ಇರುವ ರೋಹಿಣಿ ಮಳೆಯು … Read more

error: Content is protected !!