Karnataka Akalika Male Abbara- ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ | ಈ ಜಿಲ್ಲೆಗಳಲ್ಲಿ ಬಿರುಸು ಮಳೆ

ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ (Karnataka Akalika Male Abbara) ಶುರುವಾಗಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಬಿರುಸು ಮಳೆಯಾಗಿದ್ದು; ರೈತರು ಕಂಗಾಲಾಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಜನವರಿ ತಿಂಗಳ ಮಧ್ಯಭಾಗದಲ್ಲೇ ರಾಜ್ಯದಲ್ಲಿ ಕಂಡುಬರುತ್ತಿರುವ ಹವಾಮಾನ ವೈಪರೀತ್ಯ (Weather anomaly) ಜನರಲ್ಲಿ ಆತಂಕ ಮೂಡಿಸಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ (ಜನವರಿ 13) ಮಂಗಳವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಸುರಿದಿದೆ. ಸಾಮಾನ್ಯವಾಗಿ ಬಿಸಿಲು ಮತ್ತು ಒಣ ವಾತಾವರಣ (Sunny and … Read more

Rashtriya Gokul Mission Scheme – ರಾಷ್ಟ್ರೀಯ ಗೋಕುಲ ಮಿಷನ್: ಹಸು ಸಾಕಾಣಿಕೆಗೆ ಸರ್ಕಾರದ ಭರ್ಜರಿ ಸಹಾಯಧನ | ವರ್ಷಕ್ಕೆ ಹೆಚ್ಚುವರಿ ₹21,500 ಆದಾಯ

‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ (Rashtriya Gokul Mission Scheme) ಅಡಿಯಲ್ಲಿ ಹಸು-ಎಮ್ಮೆ ಸಾಕಾಣಿಕೆಗೆ ರೈತರಿಗೆ ಭರ್ಜರಿ ಸಬ್ಸಿಡಿ ನೀಡಲಾಗುತ್ತಿದ್ದು; ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಹಾಲು ಉತ್ಪಾದನೆಯ ಹೆಚ್ಚಳ, ಸ್ಥಳೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಪಶುಪಾಲಕರ ಆರ್ಥಿಕ ಭದ್ರತೆ ಎನ್ನುವ ಮೂರು ಪ್ರಮುಖ ಗುರಿಯನ್ನು ಸಾಧಿಸುವುದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ ಹಸು-ಎಮ್ಮೆ ಸಾಕಾಣಿಕೆಗೆ ಸಂಬಂಧಿಸಿದಂತೆ ಹಲವು … Read more

Karnataka Cold Wave Warning- ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಚಳಿ | ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಬೀಸುವ ಮುನ್ಸೂಚನೆ ಇದ್ದು; ಹವಾಮಾನ ಇಲಾಖೆ ಎಚ್ಚರಿಕೆ (Karnataka Cold Wave Warning) ನೀಡಿದೆ. ರಾಜ್ಯದ ಎಲ್ಲೆಲ್ಲಿ ಚಳಿ ಪ್ರಭಾವ ಹೇಗಿದೆೆ? ಎಂಬ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನದಲ್ಲಿ ಆಗಿರುವ ಗಣನೀಯ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೆಲ ದಿನಗಳಿಂದ ಚಳಿ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಟ್ಟ ಜನರಿಗೆ ಈಗ ಮತ್ತೆ ಸ್ವೆಟರ್, … Read more

Amrutha Swabhimani Kurigahi Subsidy- ಕುರಿ-ಮೇಕೆ ಸಾಕಾಣಿಕೆಗೆ 43,750 ರೂ. ಸರ್ಕಾರದ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕುರಿ-ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amrutha Swabhimani Kurigahi Subsidy) ಜಾರಿಗೊಳಿಸಿದ್ದು; ಈ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆಯುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕುರಿ ಸಾಕಾಣಿಕೆ ಕಳೆದ ಕೆಲವು ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಲಾಭದಾಯಕ ವೃತ್ತಿಯಾಗಿ ರೂಪಾಂತರಗೊಂಡಿದೆ. ಎಲ್ಲಾ ಸಮುದಾಯದ ಜನರೂ ಈಗ ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದು; ಇಂದು ಇದು ಯುವಕರಿಗೆ ಉದ್ಯೋಗದ ಅವಕಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amruta Swabhimani Kurigahi … Read more

Zero Interest Agriculture Loan- ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲ: ಯಾರಿಗೆ, ಹೇಗೆ ಸಿಗುತ್ತದೆ? ಸಂಪೂರ್ಣ ಮಾಹಿತಿ…

ರೈತರು ಕೃಷಿ ಸಾಲ (Zero Interest Agriculture Loan) ಪಡೆದುಕೊಳ್ಳುವುದು ಹೇಗೆ? ಈ ಸಾಲಕ್ಕೆ ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಕೃಷಿ ಸಾಲ ಪಡೆಯಲು ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಬೇಕು? ಮುಂತಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸರ್ಕಾರಗಳು ಹಾಗೂ ವಿವಿಧ ಹಣಕಾಸು ಸಂಸ್ಥೆಗಳು ರೈತರಿಗೆ ನೆರವಾಗಲು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಲವು ರೀತಿಯ ಕೃಷಿಸಾಲಗಳು (Agriculture Loan) ಲಭ್ಯವಿದ್ದು; ಪ್ರತಿಯೊಂದು ಸಾಲಕ್ಕೂ ತನ್ನದೇ ಆದ ಅರ್ಹತಾ ಮಾನದಂಡಗಳು, ಬಡ್ಡಿದರಗಳು ಹಾಗೂ ಮರುಪಾವತಿ ಕಾಲಮಿತಿಗಳಿವೆ. ಇದನ್ನೂ ಓದಿ: HDFC … Read more

Karnataka Cold Wave – ರಾಜ್ಯಾದ್ಯಂತ ಶೀತಗಾಳಿ, ಕಡುಚಳಿ | ಶಾಲಾ ಸಮಯ ಬದಲಾವಣೆಗೆ ಒತ್ತಾಯ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಡು ಚಳಿ (Karnataka Cold Wave ) ಆರಂಭವಾಗಿದೆ. ಶೀತ ಗಾಳಿ ದಟ್ಟೈಸುತ್ತಿದ್ದು; ಶಾಲಾ ಸಮಯ ಬದಲಾವಣೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತ ಮಾಹಿತಿ ಇಲ್ಲಿ ನೋಡಿ… ರಾಜ್ಯದ ಹವಾಮಾನದಲ್ಲಿ ಸ್ಪಷ್ಟವಾದ ಬದಲಾವಣೆ ಕಾಣಿಸುತ್ತಿದ್ದು, ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ. ವಿಶೇಷವಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಜನರು … Read more

Namma Hola Namma Daari Yojana- ನಮ್ಮ ಹೊಲ ನಮ್ಮ ದಾರಿ ಯೋಜನೆ: ಹೊಲದ ದಾರಿ ನಿರ್ಮಾಣಕ್ಕೆ ಸರ್ಕಾರದಿಂದ 12.5 ಲಕ್ಷ ರೂ. ಸಹಾಯಧನ

ರೈತರ ಹೊಲದ ದಾರಿ ಸಮಸ್ಯೆಗೆ ರಾಜ್ಯ ಸರ್ಕಾರ ನಮ್ಮ ಹೊಲ ನಮ್ಮ ದಾರಿ’ (Namma Hola Namma Daari Yojana) ಎಂಬ ಹೊಸ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಪ್ರಯೋಜನ ಪಡೆಯುವ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ರೈತರಿಗೆ ತಮ್ಮ ಹೊಲಗಳಿಗೆ ಹೋಗಲು ಸುಗಮವಾದ ದಾರಿಗಳು ಇಲ್ಲದೆ ಪರದಾಡುತ್ತಿದ್ದಾರೆ. ಮಳೆಗಾಲದಲ್ಲಿಯಂತೂ ಹೊಲ-ತೋಟಕ್ಕೆ ಹೋಗುವುದು ಒಂದು ಹರಸಹಸವಾಗಿರುತ್ತದೆ. ಇದು ದಿನನಿತ್ಯದ ತಲೆನೋವಾಗಿದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಸರ್ಕಾರ ‘ನಮ್ಮ ಹೊಲ ನಮ್ಮ ದಾರಿ’ … Read more

Karnataka Heavy Cold Wave – ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಎಚ್ಚರಿಕೆ | ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ (Karnataka Heavy Cold Wave) ಆವರಿಸಿದೆ. ಮುಂದಿನ ಎರಡು ದಿನ ಹೆಚ್ಚಿನ ಥಂಡಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತಗಾಳಿ (Cold Wave) ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದ್ದು, ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ … Read more

Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಕೃಷಿ ಇಲಾಖೆಗಳು (Krushi Ilakhe Subsidy Yojanegalu) ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಹವಾಮಾನ ಬದಲಾವಣೆ, ಬೆಳೆ ನಷ್ಟ, ಮಾರುಕಟ್ಟೆ ಬೆಲೆ ಕುಸಿತ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕೃಷಿ ಇಲಾಖೆಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳು ರೈತರಿಗೆ ದೊಡ್ಡ ವರದಾನವಾಗಿವೆ. ರೈತರ ಆದಾಯ ಹೆಚ್ಚಳ, … Read more

error: Content is protected !!