Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 7 ದಿನದ ಮಳೆ ಮುನ್ಸೂಚನೆ | ಜಿಲ್ಲಾವಾರು ಮಳೆ ಮಾಹಿತಿ

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು (Monsoon) ಆರಂಭವಾಗಿ ಹಲವು ದಿನಗಳು ಕಳೆದಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಹಲವೆಡೆ ಮಳೆಯ ಕೊರತೆ ಎದುರಾಗಿತ್ತು. ರೈತರು ಸೇರಿದಂತೆ ಸಾಮಾನ್ಯ ಜನರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಇದೀಗ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ (Low Pressure … Read more

Crop Loan Waiver: ರೈತರಿಗೆ ಭರ್ಜರಿ ಗಿಫ್ಟ್ | ₹75,000 ಸಾಲ ಮನ್ನಾ ಘೋಷಣೆ; ಕರ್ನಾಟಕದಲ್ಲೂ ಜಾರಿಯಾಗುತ್ತಾ?

Crop Loan Waiver: ರೈತರಿಗೆ ₹75,000 ವರೆಗಿನ ಬೆಳೆ ಸಾಲ ಮನ್ನಾ ಘೋಷಣೆ. ಲಕ್ಷಾಂತರ ರೈತರಿಗೆ ಸಿಹಿಸುದ್ದಿ ನೀಡಿದ ಸರ್ಕಾರ. ಕರ್ನಾಟಕದಲ್ಲೂ ಸಾಲ ಮನ್ನಾ ಜಾರಿಯಾಗುತ್ತಾ? ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ದೇಶದ ಹಲವು ರಾಜ್ಯಗಳಲ್ಲಿ ರೈತರ ಆರ್ಥಿಕ ಸಂಕಷ್ಟ, ಬೆಳೆ ನಷ್ಟ ಮತ್ತು ಸಾಲದ ಹೊರೆ ಕುರಿತು ನಿರಂತರ ಚರ್ಚೆಗಳು ನಡೆಯುತ್ತಿರುವ ನಡುವೆಯೇ ತಮಿಳುನಾಡು ಸರ್ಕಾರ ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಇದನ್ನೂ ಓದಿ: Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | … Read more

Drought Alert Karnataka: ಈ ವರ್ಷ ಬರ ಖಚಿತ? ಕರ್ನಾಟಕ ಸೇರಿ 12 ರಾಜ್ಯಗಳಿಗೆ ಕೇಂದ್ರದಿಂದ ತುರ್ತು ಎಚ್ಚರಿಕೆ!

Drought Alert Karnataka: ಕರ್ನಾಟಕ ಸೇರಿದಂತೆ 12 ರಾಜ್ಯಗಳಲ್ಲಿ ಈ ಬಾರಿ ತೀವ್ರ ಬರಗಾಲದ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಈ ಬಾರಿ ಮುಂಗಾರು (Monsoon) ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಇದನ್ನೂ ಓದಿ: Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ … Read more

Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ ಚಟುವಟಿಕೆ ಕುಂಠಿತ | ಯಾವ್ಯಾವ ಜಿಲ್ಲೆಗಳಿಗೆ ಕಂಟಕ?

Karnataka Rain Deficit: ಕರ್ನಾಟಕದಲ್ಲಿ ಮುಂಗಾರು ಮಳೆ ವಿಳಂಬದಿಂದ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆಯಾಗಿದೆ. ರೈತರಿಗೆ ಬರದ ಭೀತಿ ಎದುರಾಗಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ವಿಳಂಬವಾಗಿದ್ದು, ಅನ್ನದಾತರು ಆಕಾಶದತ್ತ ಮುಖಮಾಡುವಂತಾಗಿದೆ. ಬರೋಬ್ಬರಿ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆ (Rainfall Deficit) ಉಂಟಾಗಿದ್ದು, ರೈತರನ್ನು ಬರದ ಭೀತಿ (Drought Fear) ಆವರಿಸಿದೆ. ಮಳೆಗಾಗಿ ಕಾಯುತ್ತಿರುವ ರೈತರು ಬಿತ್ತನೆ ಬೀಜಗಳನ್ನು ಸಿದ್ಧಪಡಿಸಿಕೊಂಡು ಕುಳಿತಿದ್ದರೂ, ಭೂಮಿ ಒಣಗಿರುವುದರಿಂದ ಕೃಷಿ … Read more

Free Sheep Farming Training: ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ | ಊಟ-ವಸತಿಯೊಂದಿಗೆ 13 ದಿನಗಳ ತರಬೇತಿ

Free Sheep Farming Training: ನಿರುದ್ಯೋಗಿ ಯುವಕ-ಯುವತಿಯರಿಗೆ 13 ದಿನಗಳ ಉಚಿತ ಕುರಿ ಸಾಕಾಣಿಕೆ ಶಿಬಿರ ಏರ್ಪಡಿಸಲಾಗಿದೆ. ಉಚಿತ ಊಟ, ವಸತಿ ಮತ್ತು ಕೇಂದ್ರ ಸರ್ಕಾರದ ಪ್ರಮಾಣಪತ್ರ ಕೂಡ ನೀಡಲಾಗುತ್ತದೆ. ಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಉದ್ಯಮ ಸ್ಥಾಪಿಸಲು ಬಂಡವಾಳದ ಕೊರತೆ ಎದುರಿಸುತ್ತಿರುವ ನಿರುದ್ಯೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (Canara Bank Rural Self Employment Training Institute) ಭರ್ಜರಿ ಅವಕಾಶವೊಂದನ್ನು ನಿಮ್ಮ ಮನೆಬಾಗಿಲಿಗೆ ತಂದಿದೆ. ಇದನ್ನೂ ಓದಿ: Gruha Jyothi … Read more

El Nino Impact: ಎಲ್ ನಿನೊ ಎಫೆಕ್ಟ್ | ಮಂಕಾದ ಮುಂಗಾರು ಮಳೆ | ಕರ್ನಾಟಕದ ಈ ಜಿಲ್ಲೆಗಳಿಗೆ ಬರದ ಭೀತಿ!

El Nino Impact: ಮುಂಗಾರು ಮಳೆಯ ಮೇಲೆ ಎಲ್ ನಿನೊ ಕರಿನೆರಳು ಚಾಚಿದ್ದು; ಉತ್ತರ ಕರ್ನಾಟಕ ಸೇರಿ ದೇಶದ 197 ಜಿಲ್ಲೆಗಳಿಗೆ ಬರದ ಭೀತಿ ಎದುರಾಗಿದೆ. ಸಂಪೂರ್ಣ ಮಾಹಿತಿ ಓದಿ… ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ನಿನ್ನೆ ಜೂನ್ 12ರಂದು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಕಳವಳಕಾರಿ ಸುದ್ದಿಯೊಂದನ್ನು ನೀಡಿದೆ. ಕೇರಳಕ್ಕೆ ಮುಂಗಾರು (Monsoon) ಪ್ರವೇಶಿಸಿದ ಬೆನ್ನಲ್ಲೇ, ಮಳೆ ಕೊರತೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ‘ಎಲ್ ನಿನೊ’ (El Nino) ತೀವ್ರಗೊಂಡಿರುವುದನ್ನು ಇಲಾಖೆಯು … Read more

Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246 ಕೋಟಿ ಪರಿಹಾರ ಜಮಾ | ನಿಮ್ಮ ಹಣ ಬಂದಿದೆಯೇ ಈಗಲೇ ಚೆಕ್ ಮಾಡಿ

Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246.9 ಕೋಟಿ ಬೆಳೆ ವಿಮೆ ಪರಿಹಾರ ಜಮಾ ಪ್ರಕ್ರಿಯೆ ಆರಂಭ. ನಿಮ್ಮ ಬೆಳೆ ವಿಮೆ ಹಣದ ಸ್ಟೇಟಸ್ ಮೊಬೈಲ್‌ನಲ್ಲಿ ಚೆಕ್ ಮಾಡಿ, ಮಾಹಿತಿ ಇಲ್ಲಿದೆ.. ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಪರಿಹಾರ (Crop Insurance Compensation) ಹಣ … Read more

Mini Tractor Subsidy Karnataka: ಟ್ರ‍್ಯಾಕ್ಟರ್ ಖರೀದಿಗೆ ರೈತರಿಗೆ ಸಹಾಯಧನ | ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Mini Tractor Subsidy Karnataka: ತೋಟಗಾರಿಕೆ ಇಲಾಖೆ ವತಿಯಿಂದ 20 ಹೆಚ್.ಪಿ ಒಳಗಿನ ಮಿನಿ ಟ್ರ‍್ಯಾಕ್ಟರ್ ಖರೀದಿ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ… ರೈತರಿಗೆ ಆರ್ಥಿಕ ಹೊರೆಯಾಗದಂತೆ ಆಧುನಿಕ ತಂತ್ರಜ್ಞಾನ ಮತ್ತು ಯಾಂತ್ರೀಕರಣವನ್ನು ಅಳವಡಿಸಿಕೊಳ್ಳಲು ತೋಟಗಾರಿಕೆ ಇಲಾಖೆಯು (Horticulture Department) ರಾಜ್ಯಾದ್ಯಂತ ವಿವಿಧ ಯೋಜನೆಗಳಡಿ ಭರ್ಜರಿ ಸಹಾಯಧನ (Agriculture Subsidy) ನೀಡಲು ಅರ್ಜಿ ಆಹ್ವಾನಿಸಿದೆ. ವಿಶೇಷವಾಗಿ ರೈತರಿಗೆ ಅನುಕೂಲವಾಗುವಂತೆ 20 ಹೆಚ್.ಪಿ ಒಳಗಿನ ಮಿನಿ ಟ್ರ‍್ಯಾಕ್ಟರ್ ಖರೀದಿ, ಹನಿ ನೀರಾವರಿ, ಕೃಷಿ … Read more

Karnataka Heavy Rain Alert: ಜೂನ್ 15ರವರೆಗೆ ರಾಜ್ಯದಲ್ಲಿ ಭಾರೀ ಮಳೆ! 11+ ಜಿಲ್ಲೆಗಳಿಗೆ ಹೈ ಅಲರ್ಟ್, ನಿಮ್ಮ ಜಿಲ್ಲೆ ಇದೆಯೇ?

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ರಾಜ್ಯದಲ್ಲಿ ಮುಂಗಾರು (Monsoon) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು … Read more

Hani Neeravari Sahayadhana: ರೈತರಿಗೆ ಬಂಫರ್ ಕೊಡುಗೆ: ಹನಿ ನೀರಾವರಿ ಅಳವಡಿಕೆಗೆ ಸರ್ಕಾರಿ ಸಹಾಯಧನ | ಈಗಲೇ ಅರ್ಜಿ ಹಾಕಿ…

Hani Neeravari Sahayadhana: ರೈತರಿಗೆ ಸಿಹಿ ಸುದ್ದಿ! ಹನಿ ನೀರಾವರಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಸಂಪೂರ್ಣ ವಿವರ ಇಲ್ಲಿದೆ… ಪ್ರಸ್ತುತ ದಿನಗಳಲ್ಲಿ ಕೃಷಿಯಲ್ಲಿ ನೀರಿನ ಸದ್ಬಳಕೆ ಅತ್ಯಂತ ಮಹತ್ವದ್ದಾಗಿದೆ. ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ಪಡೆಯಲು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಭರ್ಜರಿ ಸೌಲಭ್ಯವೊಂದನ್ನು ತಂದಿದೆ. ಇದನ್ನೂ ಓದಿ: PM Kisan Money Stopped: ಕರ್ನಾಟಕದ ಲಕ್ಷಾಂತರ ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | … Read more

error: Content is protected !!