Karnataka Pre Monsoon- ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಅಬ್ಬರ | ಈ ವರ್ಷ ಭರ್ಜರಿ ಮುಂಗಾರು ಮಳೆ ಮುನ್ಸೂಚನೆ

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು; ಈ ವರ್ಷದಲ್ಲಿ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವ ಮಳೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷದಲ್ಲಿ ರಾಜ್ಯಾದ್ಯಂತ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಲಭ್ಯವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾರ್ಚ್ 1ರಿಂದ ಆರಂಭವಾಗಿರುವ ‘ಪೂರ್ವ ಮುಂಗಾರು ಮಳೆ’ ರಾಜ್ಯಾದ್ಯಂತ ವಾಡಿಕೆಗಿಂತ ಅತೀ ಹೆಚ್ಚು ಪ್ರಮಾಣದಲ್ಲಿ ಸುರಿಯತೊಡಗಿದೆ. ಮಾರ್ಚ್ 1ರಿಂದ ಈವರೆಗೆ ರಾಜ್ಯದಲ್ಲಿ ಪೂರ್ವ ಮುಂಗಾರು ಸರಾಸರಿ 15.3 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ಈ … Read more

Summer Rain Forecast- ಈ ಜಿಲ್ಲೆಗಳಲ್ಲಿ ಏಪ್ರಿಲ್ 9ರ ವರೆಗೂ ಮಳೆ | ಒಂದು ವಾರದ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಬೇಸಿಗೆ ಮಳೆ (Summer Rain) ಮುಂದುವರಿಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD Weather Alert) ನೀಡಿದೆ. ಏಪ್ರಿಲ್ 5ರಿಂದ ಏಪ್ರಿಲ್ 9ರ ವರೆಗೆ ಈ ಮಳೆಯ ಪರಿಣಾಮವು ರಾಜ್ಯದ ಬಹುತೇಕ ಜಿಲ್ಲೆಗಳ ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಧ್ಯ ಹಾಗೂ ಉತ್ತರ ಒಳನಾಡು … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

Kisan Credit Card Loan Scheme : ಕೃಷಿ ಮತ್ತು ಪಶುಪಾಲನಾ (Agriculture and Animal Husbandry) ಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card – KCC) ಯೋಜನೆ ಜಾರಿಗೆ ತಂದಿದ್ದು; ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಕಮ್ಮಿ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ. ಹೈನುಗಾರಿಕೆ, … Read more

ಸರ್ಕಾರಿ ಭೂಮಿ ಒತ್ತುವರಿ ಮಾಡಿದ ರೈತರಿಗೆ ಗುಡ್ ನ್ಯೂಸ್ | ಸಿಗಲಿದೆ ಕೃಷಿ ಭೂಮಿಗೆ ರಿಯ್ತಾಯಿ Govt Land Encroachment Clearance

Govt Land Encroachment Clearance : ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರ ಭರದ ಸಿದ್ಧತೆ ನಡೆಸಿದ್ದು; ಬರಲಿರುವ ಸೆಪ್ಟೆಂಬರ್’ನಿ೦ದ ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರ್ಕಾರಿ ಭೂಮಿ (Govt Land) ತೆರವು ಕಾರ್ಯ ನಡೆಯಲಿದೆ. ಆದರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ರಿಯಾಯ್ತಿ (Concession for farmers) ನೀಡುವ ಸೂಚನೆಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹೌದು, ಸರ್ಕಾರ ರಾಜ್ಯದ ಸರ್ಕಾರಿ ಭೂಮಿ ರಕ್ಷಣೆಗಾಗಿಯೇ ‘ಲ್ಯಾಂಡ್ ಬೀಟ್’ ಆ್ಯಪ್ (Land Beat App) ಅಭಿವೃದ್ಧಿಪಡಿಸಿದೆ. … Read more

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme

Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ… ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ … Read more

ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ… 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ … Read more

2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

Karnataka Animal Husbandry Schemes : ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಈಗ ಲಾಭದಾಯಕ ವೃತ್ತಿಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಕುರಿಗಾಹಿಗಳಿಗೆ ಅನುಗ್ರಹ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ, ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ, ಸಂಚಾರಿ ಪಶು ಚಿಕಿತ್ಸಾಲಯಗಳ ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರ (Animal Husbandry and Sericulture Department-Karnataka) ಹಲವು ಯೋಜನೆಗಳ ಮೂಲಕ ಪಶುಪಾಲನೆಯನ್ನು ಉತ್ತೇಜಿಸುತ್ತಿದೆ. 2024-25ನೇ ಸಾಲಿನ ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಅನ್ವಯವಾಗಿದ್ದು; ಆಯಾ ವಲಯದ ಪಶುಪಾಲಕರು, ಹೈನುಗಾರ ರೈತರು ಇವುಗಳ … Read more

ಕೋಳಿ ಸಾಕಾಣಿಕೆಗೆ ₹25 ಲಕ್ಷ, ಕುರಿ-ಮೇಕೆ, ಹಂದಿ ಸಾಕಾಣಿಕೆಗೆ ₹50 ಲಕ್ಷ ಸಹಾಯಧನ | ಎನ್‌ಎಲ್‌ಎಂ ಯೋಜನೆಯಡಿ ಅರ್ಜಿ ಸಲ್ಲಿಸಿ… National Livestock Mission Scheme

National Livestock Mission Scheme : ಪಶುಪಾಲನಾ ಕ್ಷೇತ್ರ ಇಂದು ಕೃಷಿ ಕ್ಷೇತ್ರದಷ್ಟೇ ಗ್ರಾಮೀಣ ಉದ್ಯೋಗ ಸೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿಗೆ ಪೂರಕವಾದ ಪಶುಪಾಲನಾ ವಲಯದಲ್ಲಿ (Animal husbandry sector) ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸುವ ಹಿನ್ನಲೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾಗೊಳಿಸಿವೆ. ಈ ಪೈಕಿ ಕೇಂದ್ರ ಸರಕಾರದ ‘ರಾಷ್ಟ್ರೀಯ ಜಾನುವಾರು ಮಿಷನ್’ (National Livestock Mission- NLM) ಯೋಜನೆಯೂ ಒಂದಾಗಿದೆ. ಕುರಿ, ಮೇಕೆ, ಕೋಳಿ, ಪಶು ಆಹಾರ ಮತ್ತು ಮೇವು ಅಭಿವೃದ್ಧಿಯಲ್ಲಿ … Read more

ಕುರಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ₹5 ಲಕ್ಷದ ವರೆಗೆ ಆರ್ಥಿಕ ನೆರವು Mgnrega Personal Work Subsidy

Mgnrega Personal Work Subsidy : ನರೇಗಾ ಯೋಜನೆಯಡಿ (Mgnrega karnataka) ಕುರಿ ಶೆಡ್, ಮೇಕೆ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯ … Read more

error: Content is protected !!