ಜುಲೈ ತಿಂಗಳಲ್ಲಿ ಭರ್ಜರಿ ಮಳೆ | ಹವಾಮಾನ ಇಲಾಖೆ ವರದಿ ಬಿಡುಗಡೆ Heavy rain in the month of July 2024

Heavy rain in the month of July 2024 : ಈ ವ಼ರ್ಷದ ಮುಂಗಾರು ಮಳೆ ಕಳೆದ ವರ್ಷದ ‘ಬರಗಾಲ’ದ ಸಂಕಷ್ಟವನ್ನು ಮರೆಸಿ ಭರ್ಜರಿಯಾಗಿ ಸುರಿಯಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ (Indian Meteorological Department) ಈ ಹಿಂದೆಯೇ ಹೇಳಿತ್ತು. ಆದರೆ ಮುಂಗಾರು ಆರಂಭದ ಮೊದಲು ತಿಂಗಳು ಜೂನ್’ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ರೈತರಲ್ಲಿ ಆತಂಕ ಉಂಟು ಮಾಡಿದೆ. ಜೂನ್’ನಲ್ಲಿ ವಾಡಿಕೆಯಂತೆ 165.3 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 147.2 ಮಿ.ಮೀ. ಮಾತ್ರ ಮಳೆಯಾಗಿದೆ. ಅಂದರೆ … Read more

ಹೈನುಗಾರಿಕೆಗೆ ಪಶು ಕಿಸಾನ್ ಕಾರ್ಡ್ ಯೋಜನೆಯಡಿ ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ… Pashu Kisan Credit Card Loan

Pashu Kisan Credit Card Loan : ದೇಶಾದ್ಯಂತ ಹೈನುಗಾರರನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಸಾಲ ಮತ್ತು ಸಬ್ಸಿಡಿ ಸೇರಿದಂತೆ ಜಾನುವಾರು ಸಾಕಾಣಿಕೆಗೆ ವಿವಿಧ ರೀತಿ ಸೌಲಭ್ಯಗಳಿದ್ದು; ಹೈನು ರೈತರು ಈ ಯೋಜಬೆಗಳ ಪ್ರಯೋಜನ ಪಡೆಯಬಹುದಾಗಿದೆ. ಇಂತಹ ವಿಶೇಷ ಯೋಜನೆಗಳಲ್ಲಿ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯ ಕೂಡ ಒಂದಾಗಿದೆ. ಪಶುಪಾಲನೆಯನ್ನು ಕೃಷಿಗೆ ಪೂರಕ ಕ್ಷೇತ್ರಗಳೆಂದು ಘೋಷಿಸಿ, ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ (Kisan … Read more

ರೈತರ ಜಮೀನು ಪಹಣಿಗೆ (RTC) ಆಧಾರ್ ಲಿಂಕ್ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಇಲ್ಲಿದೆ… RTC aadhar card link karnataka Land Records

RTC aadhar card link karnataka Land Records : ರೈತರು ತಮ್ಮ ಜಮೀನು ಪಹಣಿ ಅಥವಾ ಉತಾರ್ ಪತ್ರಿಕೆಗೆ (RTC) ಆಧಾರ್ ಜೋಡಣೆ ಮಾಡದ ಕಾರಣಕ್ಕೆ ಬಹಳಷ್ಟು ರೈತರು ಬರ ಪರಿಹಾರದಿಂದ ವಂಚಿತರಾಗಿದ್ದಾರೆ. ಕೇವಲ ಬರ ಪರಿಹಾರ ಮಾತ್ರವಲ್ಲ ಸರಕಾರದ ಅನೇಕ ಸೌಲಭ್ಯಗಳು ಪಹಣಿ-ಆಧಾರ್ ಲಿಂಕ್ ಆಗಿರದ ರೈತರಿಗೆ ಸಿಗುತ್ತಿಲ್ಲ. ಈಚೆಗೆ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣ ರಾಜ್ಯದ ಲಕ್ಷಾಂತರ ರೈತರ ಖಾತೆಗೆ ಜಮಾ ಆಗಿಲ್ಲ. ಇದಕ್ಕೆ ಆಧಾರ್-ಪಹಣಿ ಜೋಡಣೆ ಆಗದೇ ಇರುವುದು … Read more

ನಿರಂತರ ಆದಾಯ ತರುವ ಬಿದಿರು ಕೃಷಿ Bamboo Farming Constant income

Bamboo Farming Constant income : ಬಿದಿರು ಕೃಷಿ ರೈತರಿಗೆ ಆದಾಯ ತರುವ ಜೊತೆಗೆ ಅಳಿವಿನಂಚಿನಲ್ಲಿರುವ ಗುಡಿ ಕೈಗಾರಿಕೆ ಮತ್ತು ಬುಡಕಟ್ಟು ಜನಾಂಗದ ಆರ್ಥಿಕ ಸ್ಥಿತಿ ಸುಧಾರಿಸುವಂತಹ ಲಾಭದಾಯಕ ಕೃಷಿ. ಆದರೆ ಬಿದಿರು ಕೃಷಿ ಮತ್ತು ಸಂರಕ್ಷಣೆಗೆ ಕಟ್ಟುನಿಟ್ಟಿನ ನಿಯಮಗಳಿರುವ ಹಿನ್ನಲೆಯಲ್ಲಿ ಹೆಚ್ಚಿನ ಬಳಕೆಗೆ ಸಿಗುತ್ತಿರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಬಿದಿರಿಗಿದ್ದ ಸಂರಕ್ಷಣೆ ನಿಯಮಗಳನ್ನು ಸಡಿಲಿಸುವ ಮೂಲಕ, ಅರಣ್ಯೇತರ ಪ್ರದೇಶಗಳಲ್ಲಿ ಬೆಳೆದ ಬಿದಿರಿನ ಮಾರಾಟಕ್ಕೆ ಅನುಕೂಲ ಕಲ್ಪಿಸಿದೆ. ಪರಿಸರ ಸಂರಕ್ಷಣೆ ಮತ್ತು ನೈತಿಕ ಸಂಪತ್ತಿನ ಸದ್ಭಳಕೆ ಮಾಡುವ … Read more

ರೈತರಿಗೆ ಸಿಗುವ ತೋಟಗಾರಿಕೆ ಇಲಾಖೆ ಸಬ್ಸಿಡಿ ಯೋಜನೆಗಳು Horticulture Department Subsidy Schemes

Horticulture Department Subsidy Schemes : ಬಹುವಾರ್ಷಿಕ ಬೆಳೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಜೊತೆಗೆ ತೋಟಗಾರಿಕೆ ಇಲಾಖೆ (Horticulture Department) ಕೂಡ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಇಲಾಖೆಯ ಸಬ್ಸಿಡಿ ಸೌಲಭ್ಯಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬಹುದಾಗಿದೆ. ಈ ಹಿನ್ನಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಏನೆಲ್ಲ ಯೋಜನೆಗಳಿವೆ? ಅವುಗಳಿಂದ ರೈತರಿಗಾಗುವ ಅನುಕೂಲಗಳೇನು? ಯೋಜನೆಯ ಲಾಭ ಪಡೆಯುವುದು ಹೇಗೆ? ಇತ್ಯಾದಿ ಸಮಗ್ರ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಹನಿ ನೀರಾವರಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಟ 5 ಹೆಕ್ಟೇರ್ ಅಂದರೆ … Read more

Osmanabadi Goat Farming : ಬರ-ನೆರೆ ಮೆಟ್ಟಿ ಬದುಕುವ ಉಸ್ಮಾನಾಬಾದಿ ಆಡು ಹೀಗೆ ಸಾಕಾಣಿಕೆ ಮಾಡಿದರೆ ಭಾರೀ ಆದಾಯ

Osmanabadi Goat Farming : ಇದು ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ Osmanabadi Goat ವಿಶಿಷ್ಟ ತಳಿ ಆಡು. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ‘ಕರಿ ಕುರಿ’ ಎಂದೇ ಸುಪ್ರಸಿದ್ಧವಾಗಿದೆ. ಈ ಭಾಗದಲ್ಲಿ ‘ಬಡವರ ಬಂಧು’ ಎಂಬ ವಿಶೇಷಣ ಬೇರೆ ಈ ಆಡಿಗಿದೆ. ಕರ್ನಾಟಕ, ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿ ಉಸ್ಮನಾಬಾದಿ ತಳಿ ಆಡು ರೈತರ ನಿಜವಾದ ತಳಿ ಎಂಬ ಗರಿಮೆಗೆ ಪಾತ್ರವಾಗಿದೆ. ಮಹಾರಾರಾಷ್ಟ್ರ ರಾಜ್ಯದ ಉಸ್ಮಾನಾಬಾದ ಜಿಲ್ಲೆಯ ಮೂಲ ಸ್ಥಳವಾಗಿದ್ದು; ಸೋಲಾಪುರ, … Read more

Honge Krushi : ರೈತರ ಕೈ ಹಿಡಿಯುವ ಹೊಂಗೆ ಕೃಷಿ | ಹೊಂಗೆ ಬೆಳೆಯಲು ಸಿಗಲಿದೆ ನರೇಗಾ ನೆರವು

Honge Krushi : ಖುಷ್ಕಿ ವಾತಾವರಣದ ಪ್ರದೇಶಗಳಲ್ಲಿ ಬೇವು, ಹೊಂಗೆ (Pongame oiltree) ಚೆನ್ನಾಗಿ ಬೆಳೆಯುತ್ತವೆ. ಇವುಗಳ ಬೀಜಕ್ಕೆ ಈಗ ಭಾರೀ ಡಿಮ್ಯಾಂಡ್ ಕುದುರುತ್ತಿದೆ. ಹೊಂಗೆ ಮತ್ತು ಬೇವಿನ ಬೀಜಗಳಿಂದ ಡಿಸೇಲ್, ಪೆಟ್ರೋಲ್‌ಗೆ ಪರ್ಯಾಯವಾಗಿ ಪರಿಸರಸ್ನೇಹಿ ಜೈವಿಕ ಇಂಧನ ತಯಾರಿಕೆ ಮಾಡಲಾಗುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಂಗೆ ಬೇಸಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಇದಕ್ಕಾಗಿಯೇ ಅಣೆಕ ವಿಶೇಷ ಯೋಜನೆಗಳನ್ನು ಕೈಗೊಂಡಿವೆ. ಜೈವಿಕ ಇಂಧನ ಸಂಶೋಧನಾ ಕೇಂದ್ರ ಇದಕ್ಕಾಗಿ ರಾಜ್ಯ ಸರ್ಕಾರದಿಂದ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ … Read more

error: Content is protected !!