Uchita Thotagarike Tarabeti: 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ | ರೈತ ಮಕ್ಕಳಿಗೆ ಅವಕಾಶ

Uchita Thotagarike Tarabeti: ಉಚಿತ ವಸತಿ, ಊಟ, ಪ್ರಾಯೋಗಿಕ ತರಬೇತಿ ಹಾಗೂ ಉದ್ಯೋಗ ಅವಕಾಶಗಳೊಂದಿಗೆ 2026-27ರ ತೋಟಗಾರಿಕೆ ಕೋರ್ಸ್ಗೆ ಅರ್ಜಿ ಆಹ್ವಾನ. ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಮಕ್ಕಳಿಗಾಗಿ ತೋಟಗಾರಿಕೆ ಇಲಾಖೆ (Department of Horticulture) ವತಿಯಿಂದ ಯುವಕರಿಗಾಗಿ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ (Free Horticulture Training) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 2026-27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವಿಸ್ತರಣೆ ಯೋಜನೆಯಡಿ ಈ ತರಬೇತಿಯನ್ನು ನಡೆಸಲಾಗುತ್ತಿದೆ. ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುವುದರ … Read more

SSLC- 2nd PUC Board Exam Karnataka: ಎಸ್ಸೆಸ್ಸೆಲ್ಸಿ, ಪಿಯುಸಿ ಬೋರ್ಡ್ ಪರೀಕ್ಷೆ 2026 | ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಮಾಹಿತಿ

SSLC- 2nd PUC Board Exam Karnataka: SSLC ಮತ್ತು 2nd PUC ಬೋರ್ಡ್ ಪರೀಕ್ಷೆಗಳ ದಿನಾಂಕ, ನೋಂದಣಿ ಸಂಖ್ಯೆ, ಕೇಂದ್ರಗಳ ವಿವರ, ಸಹಾಯವಾಣಿ ಮತ್ತು ಫಲಿತಾಂಶ ದಿನಾಂಕ ಸಂಪೂರ್ಣ ಮಾಹಿತಿ… ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ (SSLC Exam) ಹಾಗೂ ದ್ವಿತೀಯ ಪಿಯುಸಿ (2nd PUC Exam) ಬೋರ್ಡ್ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ನಿನ್ನೆ ಫೆಬ್ರವರಿ … Read more

10k Govt Schools LKG-UKG Start: ಮತ್ತೆ 10,000 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಸರ್ಕಾರದ ಮಹತ್ವದ ನಿರ್ಧಾರ

10k Govt Schools LKG-UKG Start: ಮತ್ತೆ 10,000 ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ಬಡ ಮಕ್ಕಳಿಗೆ ಇದರಿಂದಾಗುವ ಪ್ರಯೋಜನವೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆ, ಮಕ್ಕಳನ್ನು ಮತ್ತೆ ಸರ್ಕಾರಿ ಶಿಕ್ಷಣ ವ್ಯವಸ್ಥೆಯತ್ತ ಆಕರ್ಷಿಸಲು ಮಹತ್ವದ ಹೆಜ್ಜೆ ಇಡಲು ಸರ್ಕಾರ ಸಿದ್ಧವಾಗುತ್ತಿದೆ. 2026ರ ಬಜೆಟ್‌ನಲ್ಲಿ ರಾಜ್ಯದ ಸುಮಾರು 10 ಸಾವಿರ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಬಗ್ಗೆ ಘೋಷಣೆ … Read more

RTE Karnataka 2026-27: ಆರ್‌ಟಿಇ 2026-27 ಅರ್ಜಿ ಆಹ್ವಾನ | ಬಡ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಓದುವ ಅವಕಾಶ

RTE Karnataka 2026-27: ಆರ್‌ಟಿಇ 2026-27 ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹತೆ, ಅಗತ್ಯ ದಾಖಲೆಗಳು, ಕೊನೆ ದಿನಾಂಕ ಮತ್ತು ಲಾಟರಿ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ… 2026-27ನೇ ಶೈಕ್ಷಣಿಕ ವರ್ಷದ ಆರ್‌ಟಿಇ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಪ್ರಾರಂಭವಾಗಿದೆ. ಶಾಲಾ ಶಿಕ್ಷಣ ಇಲಾಖೆ (School Education Department Karnataka) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾಜಿಕವಾಗಿ ವಂಚಿತ ವರ್ಗದ ಮಕ್ಕಳಿಗೆ ರಾಜ್ಯದ ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಉಚಿತ ಶಿಕ್ಷಣ (Free Education … Read more

Adarsha Vidyalaya- ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ | ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಾತಿ 2026-27

ರಾಜ್ಯ ಸರ್ಕಾರದ ಅಧೀನದ ಆದರ್ಶ ವಿದ್ಯಾಲಯಗಳ (Adarsha Vidyalaya) ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಈ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, … Read more

BGM Foundation Scholarship- ಈ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ | ಹೀಗೆ ಅರ್ಜಿ ಸಲ್ಲಿಸಿ…

ಈ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ (BGM Foundation Scholarship) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣ ಪಡೆಯುವ ಆಸೆ ಇದ್ದರೂ ಆರ್ಥಿಕ ಅಡಚಣೆಗಳಿಂದಾಗಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಅರ್ಧದಲ್ಲೇ ಕೈಬಿಡುವ ಸ್ಥಿತಿ ನಮ್ಮ ದೇಶದಲ್ಲಿ ಇನ್ನೂ ಇದೆ. ಇಂತಹ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಲ್ಲುವ ಹಲವು ಸಾಮಾಜಿಕ ಸಂಸ್ಥೆಗಳ ಪೈಕಿ ಬಾಂಬೆ ಗೌರಕ್ಷಕ್ ಮಂಡಳಿ (BGM) ಅಂಗ ಸಂಸ್ಥೆಯಾದ ಬಿಜಿಎಂ ಫೌಂಡೇಶನ್ (BGM Foundation) ಪ್ರಮುಖ … Read more

Karnataka Morarji Residential School- ಮೊರಾರ್ಜಿ ಸೇರಿ ವಿವಿಧ ಉಚಿತ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇನ್ನು ನಾಲ್ಕು ದಿನದೊಳಗೇ ಅರ್ಜಿ ಹಾಕಿ

2026-27ನೇ ಶೈಕ್ಷಣಿಕ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ (Karnataka Morarji Residential School) ಸೇರಿ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಡೆಸುತ್ತಿರುವ ಉಚಿತ ವಸತಿ ಶಾಲೆಗಳ ಪ್ರವೇಶ ಪ್ರಕ್ರಿಯೆ ಮತ್ತೊಮ್ಮೆ ಆರಂಭವಾಗಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಸೇರಿ ವಿವಿಧ ವಸತಿ … Read more

Mobile Kaladare Enu Madabeku- ಮೊಬೈಲ್ ಕಳುವಾದರೆ ಏನು ಮಾಡಬೇಕು? ಗಾಬರಿಯಾಗದೆ ಕೈಗೊಳ್ಳಬೇಕಾದ ಸರಿಯಾದ ಕ್ರಮಗಳು ಇಲ್ಲಿವೆ…

Mobile Kaladare Enu Madabeku: ಮೊಬೈಲ್ ಕಳೆದು ಹೋದ ತಕ್ಷಣ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳೇನು? ಮೊಬೈಲ್‌ನಲ್ಲಿರುವ ಮಾಹಿತಿ ಸುರಕ್ಷಿತವಾಗಿಡುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಮೊಬೈಲ್ (Mobile) ನಮ್ಮ ಜೀವನದ ಅವಿಭಾಜ್ಯ ಭಾಗವಾಗಿದೆ. ಕರೆ-ಮೆಸೇಜ್‌ಗಳಿಂದ ಹಿಡಿದು ಬ್ಯಾಂಕಿಂಗ್ (Banking), ಸೋಶಿಯಲ್ ಮೀಡಿಯಾ, ಆನ್‌ಲೈನ್ ವ್ಯವಹಾರಗಳು (Online businesses) ಎಲ್ಲವೂ ಮೊಬೈಲ್‌ನಲ್ಲೇ ನಡೆಯುತ್ತಿವೆ. ಹೀಗಿರುವಾಗ ಮೊಬೈಲ್ ಕಳವಾಗಿದೆ ಅಥವಾ ಕಳೆದು ಹೋಗಿದೆ ಎಂಬುದು ಗೊತ್ತಾದ ಕ್ಷಣವೇ ಸಹಜವಾಗಿ ಗಾಬರಿಯಾಗುತ್ತದೆ. ಆದರೆ ಈ ಸಂದರ್ಭದಲ್ಲಿ ಆತಂಕಕ್ಕೊಳಗಾಗದೇ, ಸರಿಯಾದ … Read more

Deepika Scholarship 2026 – ದೀಪಿಕಾ ವಿದ್ಯಾರ್ಥಿವೇತನ 2026: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು | ಅರ್ಜಿ ಸಲ್ಲಿಸುವುದು ಹೇಗೆ?

ದೀಪಿಕಾ ವಿದ್ಯಾರ್ಥಿವೇತನ (Deepika Scholarship 2026) ಯೋಜನೆಯಡಿ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆ, ದಾಖಲೆಗಳು ಮತ್ತು ಲಿಂಕ್ ಇಲ್ಲಿದೆ… ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಕಂಡಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಭರ್ಜರಿ ಸಿಹಿಸುದ್ದಿ ನೀಡಿವೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ … Read more

error: Content is protected !!