Navodaya Vidyalaya Class 6 Admission 2027: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಆರಂಭ | ಉಚಿತ ಶಿಕ್ಷಣಕ್ಕೆ ಇಂದೇ ಅರ್ಜಿ ಸಲ್ಲಿಸಿ

Navodaya Vidyalaya Class 6 Admission 2027: ನವೋದಯ ವಿದ್ಯಾಲಯ 2027-28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆರಂಭವಾಗಿದೆ. ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ಕೊನೆಯ ದಿನಾಂಕ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳ ಕನಸಾಗಿರುವ ಜವಾಹರ್ ನವೋದಯ ವಿದ್ಯಾಲಯ (Jawahar Navodaya Vidyalaya – JNV) 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. ಇದನ್ನೂ ಓದಿ: Karnataka Gram Panchayat Election 2026: … Read more

NMMS Scholarship 2026-27: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ನೆರವು | 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

NMMS Scholarship 2026-27: 9, 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ಸ್ಕಾಲರ್‌ಶಿಪ್ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳು, ಅರ್ಜಿ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ಇದೆ. 2026-27ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಅರ್ಹತೆ ಹಾಗೂ ಆದಾಯ ಆಧಾರಿತ ವಿದ್ಯಾರ್ಥಿವೇತನ (National Means-cum-Merit Scholarship – NMMS) ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: BPL Ration Card … Read more

Vidyasiri Vidyarthi Vethana 2026: ವಿದ್ಯಾಸಿರಿ ವಿದ್ಯಾರ್ಥಿವೇತನ 2026: ಆನ್‌ಲೈನ್ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ

Vidyasiri Vidyarthi Vethana 2026: 2026-27ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ಮೆಟ್ರಿಕ್-ನಂತರದ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ವಿದ್ಯಾಸಿರಿ ವಿದ್ಯಾರ್ಥಿವೇತನ 2026 (Vidyasiri Scholarship 2026) ಸೇರಿದಂತೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು (Online Applications) ಆಹ್ವಾನಿಸಿದೆ. ನೀವು ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಅಥವಾ ಮೆಡಿಕಲ್ ಕೋರ್ಸ್ … Read more

Free Student Bus Pass and Insurance: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಮತ್ತು ಇನ್ಸೂರೆನ್ಸ್ ಸೌಲಭ್ಯ ಆರಂಭ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Free Student Bus Pass and Insurance: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಅಪಘಾತ ವಿಮಾ ಸೌಲಭ್ಯದ ಮಾರ್ಗಸೂಚಿ ಪ್ರಕಟವಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಾಥಮಿಕ ಶಾಲೆಯಿಂದ (Primary School) ಹಿಡಿದು ಸ್ನಾತಕೋತ್ತರ ಪದವಿ (PG Courses) ಹಾಗೂ ವೃತ್ತಿಪರ ಕೋರ್ಸ್’ಗಳನ್ನು ಓದುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಸಾರಿಗೆ ಇಲಾಖೆಯು ಒಂದು ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ ಉಚಿತ ಬಸ್ ಪಾಸ್ (Free Student Bus Pass) ಹಾಗೂ … Read more

KCET Counseling Delay: ಕರ್ನಾಟಕ ಸಿಇಟಿ ಕೌನ್ಸೆಲಿಂಗ್ ಯಾವಾಗ? ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

KCET Counseling Delay: ಕೆಇಎ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬಕ್ಕೆ ಕಾರಣವೇನು? ಇಂಜಿನಿಯರಿAಗ್ ಮತ್ತು ನರ್ಸಿಂಗ್ ಸೀಟ್ ಮ್ಯಾಟ್ರಿಕ್ಸ್ ಗೊಂದಲ, ಕೌನ್ಸೆಲಿಂಗ್ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಫಲಿತಾಂಶವೇನೋ ಸಿಕ್ಕಿದೆ, ಆದರೆ ಈಗ ಮುಂದಿನ ಹಂತವಾದ ಕೌನ್ಸೆಲಿಂಗ್ (KCET Counseling) ಯಾವಾಗ ಶುರುವಾಗುತ್ತದೆ ಎಂಬ ಆತಂಕ ಶುರುವಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಈ ಗೊಂದಲಕ್ಕೆ ಮುಖ್ಯ ಕಾರಣ ‘ಸೀಟ್ ಮ್ಯಾಟ್ರಿಕ್ಸ್’ (Seat Matrix) ಅಥವಾ ಲಭ್ಯವಿರುವ ಸೀಟುಗಳ … Read more

Airtel Scholarship 2026: ಏರ್‌ಟೆಲ್ ವಿದ್ಯಾರ್ಥಿವೇತನ 2026: ಉಚಿತ ಲ್ಯಾಪ್ಟಾಪ್ + ಸಂಪೂರ್ಣ ಫೀಸ್ ಫ್ರೀ | ವಿದ್ಯಾರ್ಥಿಗಳಿಗೆ ಗೋಲ್ಡನ್ ಚಾನ್ಸ್

Airtel Scholarship 2026: ಏರ್‌ಟೆಲ್ ವಿದ್ಯಾರ್ಥಿವೇತನ 2026ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್, ಶುಲ್ಕ, ಹಾಸ್ಟೆಲ್ ವೆಚ್ಚ ನೀಡಲಾಗುತ್ತದೆ. ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರ್ತಿ ಏರ್‌ಟೆಲ್ ಫೌಂಡೇಶನ್ (Bharti Airtel Foundation) ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದ್ದು; 2026-27ನೇ ಶೈಕ್ಷಣಿಕ ವರ್ಷದ Bharti Airtel Scholarship Program 2026 ಗೆ ಅಧಿಕೃತವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶಿಕ್ಷಣ ವೆಚ್ಚವನ್ನು ಫೌಂಡೇಶನ್ ಭರಿಸಲಿದೆ. ಇದರ ಜೊತೆಗೆ ಉಚಿತ ಲ್ಯಾಪ್ಟಾಪ್, ವಸತಿ … Read more

KCET Result 2026 Released: ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶದ ನಂತರ ಏನು ಮಾಡಬೇಕು?

KCET Result 2026 Released: 2026ನೇ ಸಾಲಿನ ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು, ರ‍್ಯಾಂಕ್ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಮತ್ತು ಪೋಷಕರು ಹಲವು ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UG-CET 2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ಪಶುವೈದ್ಯಕೀಯ ಹಾಗೂ ಇತರೆ ವೃತ್ತಿಪರ ಕೋರ್ಸ್’ಳಿಗೆ ಪ್ರವೇಶ ಪಡೆಯಲು … Read more

Dr Rajendra Prasad Scholarship 2026: 10ನೇ, 12ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ | ಅರ್ಜಿ ಆಹ್ವಾನ

Dr Rajendra Prasad Scholarship 2026: 10ನೇ ಮತ್ತು 12ನೇ ತರಗತಿ ಪಾಸಾದ ಬಡ ವಿದ್ಯಾರ್ಥಿಗಳಿಗೆ ‘ಡಾ. ರಾಜೇಂದ್ರ ಪ್ರಸಾದ್ ಸ್ಕಾಲರ್‌ಶಿಪ್ 2026-27’ ರಡಿ ₹30,000 ಆರ್ಥಿಕ ನೆರವು. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ… ಆರ್ಥಿಕ ಸಂಕಷ್ಟದ ಕಾರಣದಿಂದ ಉನ್ನತ ಶಿಕ್ಷಣದ ಕನಸು ಕೈಬಿಡುವ ಪರಿಸ್ಥಿತಿ ಅನೇಕ ವಿದ್ಯಾರ್ಥಿಗಳಲ್ಲಿ ಕಂಡುಬರುತ್ತದೆ. ಇಂತಹ ಪ್ರತಿಭಾವಂತ ಹಾಗೂ ಬಡ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ‘ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಕಾರ್ಯಕ್ರಮ 2026-27’ (Dr. Rajendra Prasad Scholarship Program … Read more

CET Result: ಜೂನ್ ಮೊದಲ ವಾರ ಸಿಇಟಿ ಫಲಿತಾಂಶ ಪ್ರಕಟ | ಕೆಇಎ ಪ್ರಮುಖ ಮಾಹಿತಿ

CET Result: 2026ನೇ ಸಾಲಿನ ಸಿಇಟಿ ಫಲಿತಾಂಶ ಜೂನ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಕೃಷಿ ಪ್ರಾಯೋಗಿಕ ಪರೀಕ್ಷೆ ಮರುನಿಗದಿಯಿಂದ ಫಲಿತಾಂಶ ವಿಳಂಬವಾಗಿದ್ದು, ಕೆಇಎ ಮಹತ್ವದ ಮಾಹಿತಿ ನೀಡಿದೆ… ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET – Common Entrance Test) ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA – Karnataka Examinations Authority) ನೀಡಿರುವ ಮಾಹಿತಿ ಪ್ರಕಾರ, ಜೂನ್ ಮೊದಲ … Read more

KCET Result 2026: ಸಿಇಟಿ ಫಲಿತಾಂಶ ಪ್ರಕಟಣೆ | ಕೆಇಎ ಮಹತ್ವದ ಅಪ್ಡೇಟ್!

KCET Result 2026: ಕರ್ನಾಟಕ ಸಿಇಟಿ 2026 ಫಲಿತಾಂಶ ಪ್ರಕಟಣೆಗೆ ಸಂಬAಧಿಸಿದAತೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಫಲಿತಾಂಶ ಪ್ರಕಟಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಎದುರು ನೋಡುತ್ತಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET/CET-2026) ಫಲಿತಾಂಶ ಪ್ರಕಟಣೆ ಮತ್ತೊಮ್ಮೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಇದನ್ನೂ ಓದಿ: Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು ಕೃಷಿ ಕೋಟಾ (Agriculture Quota) … Read more

error: Content is protected !!