Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: Reliance Foundation Scholarships … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ವಿದ್ಯಾರ್ಥಿವೇತನದ ಅಡಿಯಲ್ಲಿ 15,000 ರೂ.ದಿಂದ … Read more

Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಕಂಡುಬಂದಿದೆ. ಪ್ರಸ್ತುತ ಶೈಕ್ಷಣಿಕ ಸಾಲಿಗೆ … Read more

Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

KCET Option Entry Mistake- ಕೆಸಿಇಟಿ ಆಪ್ಷನ್ ಎಂಟ್ರಿಯಲ್ಲಿ ಈ ತಪ್ಪು ಮಾಡಿದರೆ ಸೀಟು ಸಿಗದು | ಕೆಇಎ ಗಂಭೀರ ಎಚ್ಚರಿಕೆ | ವಿದ್ಯಾರ್ಥಿಗಳು ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ…

ಕೆಸಿಇಟಿ ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ (KCET Option Entry Mistake) ಉಂಟಾಗಿದ್ದು; ಸಾವಿರಾರು ವಿದ್ಯಾರ್ಥಿಗಳಿಗೆ ಸೀಟು ಇಲ್ಲದಾಗಿದೆ. ಕೆಇಎ ಗಂಭೀರ ಎಚ್ಚರಿಕೆ ನೀಡಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಸಲ್ಲಿಸಿರುವ ಆಯ್ಕೆ (Option Entry) ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದು, ಇದರಿಂದ ಬರೋಬ್ಬರಿ 51,935 ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಹಂಚಿಕೆಯಾಗಿಲ್ಲ! 51,935 ವಿದ್ಯಾರ್ಥಿಗಳಿಗೆ ಸೀಟು ಸಿಕ್ಕಿಲ್ಲ! ಹೌದು, 2025ನೇ ಸಾಲಿನ KEA (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) … Read more

error: Content is protected !!