Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಕಂಡುಬಂದಿದೆ. ಪ್ರಸ್ತುತ ಶೈಕ್ಷಣಿಕ ಸಾಲಿಗೆ … Read more

Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

KCET Option Entry Mistake- ಕೆಸಿಇಟಿ ಆಪ್ಷನ್ ಎಂಟ್ರಿಯಲ್ಲಿ ಈ ತಪ್ಪು ಮಾಡಿದರೆ ಸೀಟು ಸಿಗದು | ಕೆಇಎ ಗಂಭೀರ ಎಚ್ಚರಿಕೆ | ವಿದ್ಯಾರ್ಥಿಗಳು ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ…

ಕೆಸಿಇಟಿ ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ (KCET Option Entry Mistake) ಉಂಟಾಗಿದ್ದು; ಸಾವಿರಾರು ವಿದ್ಯಾರ್ಥಿಗಳಿಗೆ ಸೀಟು ಇಲ್ಲದಾಗಿದೆ. ಕೆಇಎ ಗಂಭೀರ ಎಚ್ಚರಿಕೆ ನೀಡಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಸಲ್ಲಿಸಿರುವ ಆಯ್ಕೆ (Option Entry) ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದು, ಇದರಿಂದ ಬರೋಬ್ಬರಿ 51,935 ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಹಂಚಿಕೆಯಾಗಿಲ್ಲ! 51,935 ವಿದ್ಯಾರ್ಥಿಗಳಿಗೆ ಸೀಟು ಸಿಕ್ಕಿಲ್ಲ! ಹೌದು, 2025ನೇ ಸಾಲಿನ KEA (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) … Read more

KCET Mock Seat Allotment Result- ಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | ಮುಂದಿನ ಹಂತಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು (KCET Mock Seat Allotment Result) ಪ್ರಕಟಿಸಿದೆ. ಮುಂದಿನ ಹಂತಗಳ ವೇಳಾಪಟ್ಟಿ ವಿವರ ಇಲ್ಲಿದೆ… ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದ ಸಿಇಟಿ (CET) 2025ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ನಿನ್ನೆ ಜುಲೈ 25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಜುಲೈ 22ರ … Read more

UGCET 2025 Option Entry- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಆಪ್ಷನ್ ಎಂಟ್ರಿ ಅವಧಿ ವಿಸ್ತರಣೆ | ಕೆಇಎ ಪ್ರಕಟಣೆ

ಯುಜಿಸಿಇಟಿ 2025ರ ಮೊದಲ ಸುತ್ತಿನ ಆಯ್ಕೆ ನಮೂದು ಸಲ್ಲಿಕೆಯ (UGCET 2025 Option Entry) ಅವಧಿಯನ್ನು ವಿಸ್ತರಿಸಿ ಕೆಇಎ ಪ್ರಕಟಣೆ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ-2025 (UGCET-2025) ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಪ್ಷನ್ ಎಂಟ್ರಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್, ಪಶುವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸುಗಳ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಯ್ಕೆ … Read more

BCM Free Hostel Admission 2025- ಮೆಟ್ರಿಕ್ ನಂತರದ ಬಿಸಿಎಂ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಸಾಲಿನ ಮೆಟ್ರಿಕ್ ನಂತರದ ಬಿಸಿಎಂ ವಿದ್ಯಾರ್ಥಿನಿಲಯಗಳಲ್ಲಿ (BCM Free Hostel Admission 2025) ಹೊಸದಾಗಿ ಪ್ರವೇಶ ಪಡೆಯಲು ಅರ್ಜಿ ಆಹ್ವಾಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ 2025-26ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಬಾಲಕ ಮತ್ತು ಬಾಲಕಿಯರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಮೆಟ್ರಿಕ್ ನಂತರದ ಯಾವುದೇ ಸಾಮಾನ್ಯ ಪದವಿ ಕೋರ್ಸುಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ … Read more

PM Yasasvi Scholarship 2025- ಕೇಂದ್ರ ಸರ್ಕಾರದಿಂದ ₹3.72 ಲಕ್ಷ ವರೆಗೆ ವಿಶೇಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ

ಕೇಂದ್ರ ಸರ್ಕಾರ ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ 2025’ (PM Yasasvi Scholarship 2025) ಯೋಜನೆ ಅಡಿಯಲ್ಲಿ ಸ್ಕಾಲರ್‌ಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ 2025’ ಅನ್ನು ಘೋಷಿಸಿದ್ದು, ಇದರಡಿಯಲ್ಲಿ ತಲಾ ₹3.72 ಲಕ್ಷ ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಈ ಯೋಜನೆಯು ವಿದ್ಯಾರ್ಥಿಗಳು ಹೈಸ್ಕೂಲ್‌ನಿಂದ ಆರಂಭಿಸಿ ಕಾಲೇಜು ಮಟ್ಟದವರೆಗೆ ಉತ್ತಮವಾಗಿ ಓದುತ್ತಿದ್ದರೆ ಹಣಕಾಸು … Read more

error: Content is protected !!