HDFC Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ | ₹15,000 ರಿಂದ ₹75,000 ವರೆಗೆ ಆರ್ಥಿಕ ನೆರವು

2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ ಸ್ಕಾಲರ್‌ಶಿಪ್’ಗೆ (HDFC Parivartan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅರ್ಹ ವಿದ್ಯಾರ್ಥಿಗಳಿಂದ 2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ (HDFC Bank Parivartan’s Scholarship) ಸ್ಕಾಲರ್‌ಶಿಪ್’ಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಶೈಕ್ಷಣಿಕ ಸಾಲಿನ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿನ ತನಕ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದಾಗಿದೆ. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ಮತ್ತು ಸ್ನಾತಕೋತ್ತರ … Read more

Karnataka CET Seat Blocking- ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ ಮಸಲತ್ತು | ಈ ವಿದ್ಯಾರ್ಥಿಗಳಿಗೆ ಕಾದಿದೆ ಗಂಡಾಂತರ

ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ (Karnataka CET Seat Blocking) ಅನುಮಾನ ವ್ಯಕ್ತವಾಗಿದ್ದು; ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಮತ್ತೆ ಸಿಇಟಿ ಸೀಟ್ ಬ್ಲಾಕಿಂಗ್ ಶಂಕೆ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಇತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿಶಾಪವಾಗಿ ಕಾಡುತ್ತ ಬಂದಿದ್ದ ಸೀಟು ಬ್ಲಾಕಿಂಗ್ ಪಿಡುಗಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಧಿಕಾರವು ಈ ವರ್ಷ ಕಲವು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಸಾಕಷ್ಟು ತಯಾರಿ … Read more

NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವ್ಯಾಸಂಗಕ್ಕೆ ಪ್ರತಿ ವರ್ಷ 12,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. … Read more

Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: Reliance Foundation Scholarships … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ವಿದ್ಯಾರ್ಥಿವೇತನದ ಅಡಿಯಲ್ಲಿ 15,000 ರೂ.ದಿಂದ … Read more

Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಕಂಡುಬಂದಿದೆ. ಪ್ರಸ್ತುತ ಶೈಕ್ಷಣಿಕ ಸಾಲಿಗೆ … Read more

Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ … Read more

error: Content is protected !!