Post office Savings Schemes- 100% ಗ್ಯಾರಂಟಿ ಲಾಭ ತರುವ ಪೋಸ್ಟ್ ಆಫೀಸ್ ಸ್ಕೀಮುಗಳು | ಸಂಪೂರ್ಣ ಮಾಹಿತಿ ಇಲ್ಲಿದೆ…

ಅಂಚೆ ಕಚೇರಿಯಲ್ಲಿ (PostOffice) ಹೂಡಿಕೆ ಮಾಡುವವರಿಗೆ ಯಾವ ಯೋಜನೆಗಳಿಗೆ ಎಷ್ಟು ಬಡ್ಡಿದರ (Interest rate) ಸಿಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬರು ತಮ್ಮ ದುಡಿಮೆಯ ಕೆಲವು ಭಾಗವನ್ನು ಭವಿಷ್ಯದ ಯೋಜನೆಗಳಿಗಾಗಿ (Future Plans) ಉಳಿತಾಯ ಮಾಡುವ ಕನಸನ್ನು ಹೊಂದಿರುತ್ತಾರೆ. ಆದರೆ ಹಲವಾರು ಜನರಿಗೆ ಹೆಚ್ಚಿನ ಬಡ್ಡಿ ದರ ಯಾವ ಉಳಿತಾಯ ಯೋಜನೆಗಳಲ್ಲಿ ಸಿಗುತ್ತವೆ ಎಂಬ ಸರಿಯಾದ ಮಾರ್ಗದರ್ಶನವಿಲ್ಲದೆ, ಎಲ್ಲೆಲ್ಲೋ ಹೂಡಿಕೆ ಮಾಡಿ ಬಿಡುತ್ತಾರೆ. ಉಳಿತಾಯ ಮಾಡುವವರಿಗೆ ಅಂಚೆ ಕಚೇರಿಯ ಲಾಭದಾಯಕವಾದ ಈ ಯೋಜನೆಗಳು 100% … Read more

Bank Holidays Detail- ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಸಂಪೂರ್ಣ ವಿವರ ಇಲ್ಲಿದೆ…

ನಾಳೆ ಏಪ್ರಿಲ್ 29ರಿಂದ ಬ್ಯಾಂಕುಗಳಿಗೆ ಸಾಲು ಸಾಲು (Bank Holidays ) ರಜೆಗಳಿದ್ದು; ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ರಜೆ ಕುರಿತು ಮಾಹಿತಿಯನ್ನು ನೀಡಿದೆ. ಈ ಕುರಿತ ವಿವರ ಇಲ್ಲಿದೆ… ಆರ್‌ಬಿಐ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ನಾಳೆಯಿಂದ ಅಂದರೆ ಏಪ್ರಿಲ್ 29ರಿಂದ ಮುಂದಿನ ಮೂರು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ. ಈ ಸಮಯದಲ್ಲಿ ಗ್ರಾಹಕರು ನೇರವಾಗಿ ಶಾಖೆಗೆ ಹೋಗಿ ಮಾಡುವ ವ್ಯವಹಾರಗಳನ್ನು ಮುಂದೂಡಬೇಕಾಗುತ್ತದೆ. ಮೂರು ದಿನಗಳ ಕಾಲ ಸತತ … Read more

Low Interest Home Loan- ಕಡಿಮೆ ಬಡ್ಡಿಯಲ್ಲಿ ಹೋಮ್ ಲೋನ್ ಪಡೆಯುವ ಸರಳ ವಿಧಾನ | ಪ್ರಮುಖ ಬ್ಯಾಂಕುಗಳ ಪಟ್ಟಿ ಇಲ್ಲಿದೆ…

ಕಡಿಮೆ ಬಡ್ಡಿ ದರದಲ್ಲಿ (Low Interest) ಗೃಹ ಸಾಲ ಸಿಗಬೇಕೆಂದರೆ ಅನುಸರಿಸಬೇಕಾದ ಕ್ರಮಗಳೇನು? ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಕೆಲವು ಬ್ಯಾಂಕುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸಾಲವಿಲ್ಲದೇ ಮನೆ ಕಟ್ಟುವುದು ಇಂದು ಕಷ್ಟಸಾಧ್ಯ. ಮನೆ ಕಟ್ಟಲು ಜೀವಮಾನ ಪೂರ್ತಿ ಹಣ ಕೂಡಿಟ್ಟರೂ ಕೊಂಚವಾದರೂ ಸಾಲ ಮಾಡುವ ಪ್ರಮೇಯ ಬರುತ್ತದೆ. ಇದಕ್ಕೆಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ವಸತಿ ಯೋಜನೆಗಳನ್ನು ಜಾರಿಗೊಳಿಸಿ, ಸಾಲ ಮತ್ತು ಸಬ್ಸಿಡಿ (Loan and subsidy) ಸೌಲಭ್ಯವನ್ನು ಕಲ್ಪಿಸುತ್ತಿವೆ. ಸರ್ಕಾರದ ಸಾಲ … Read more

Akshaya Tritiya 2025- ಅಕ್ಷಯ ತೃತೀಯ 2025: ಚಿನ್ನಾಭರಣ ಖರೀದಿಗೆ 12,000 ರೂ. ವರೆಗೂ ಭರ್ಜರಿ ಆಫರ್

ಏಪ್ರಿಲ್ 30ರ ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಭೀಮ ಜುವೆಲರ್ ಹಾಗೂ ಜೋಯಾಲುಕ್ಕಾಸ್ ಆಭರಣ ಮಳಿಗೆಗಳು ವಿಶೇಷ ರಿಯಾಯಿತಿ ಹಾಗೂ ಭರ್ಜರಿ ಆಫರ್’ಗಳನ್ನು ಘೋಷಿಸಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತೀಯ ಧಾರ್ಮಿಕ ಆಚರಣೆಗಳಲ್ಲಿ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿರುವ ಅಕ್ಷಯ ತೃತೀಯ ಹಬ್ಬವು ಈ ಬಾರಿ ಏಪ್ರಿಲ್ 30ರಂದು ನಡೆಯಲಿದೆ. ಸಮೃದ್ಧಿ, ಸಂತೋಷದ ಸಂಕೇತವಾದ ಈ ದಿನದಲ್ಲಿ ಚಿನ್ನಾಭರಣ ಖರೀದಿಯನ್ನು ಶುಭದಾಯಕವೆಂದು ನಂಬಲಾಗುತ್ತದೆ. ಈ ಹಿನ್ನೆಲೆದಲ್ಲಿ ದೇಶದ ಪ್ರಮುಖ ಆಭರಣ ಮಳಿಗೆಗಳು ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು … Read more

PMFME Subsidy Scheme- ಮಹಿಳೆಯರು, ರೈತರಿಗೆ ₹15 ಲಕ್ಷ ಸಹಾಯಧನ | ಸಣ್ಣ ಉದ್ಯಮ ಸ್ಥಾಪನೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಘಟಕ, ಕೃಷಿ ಉತ್ಪನ್ನ ಘಟಕಗಳಂತಹ ಉದ್ಯಮ (Self-employment) ಸ್ಥಾಪನೆಗೆ ಸರ್ಕಾರ ಬರೋಬ್ಬರಿ 15 ಲಕ್ಷ ರೂ. ಸಹಾಯಧನ ನೀಡುತ್ತದೆ. ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯಡಿ ಸಾವಿರಾರು ಮಹಿಳೆಯರು, ರೈತರು ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಸ್ವಯಂ ಉದ್ಯಮ ಸ್ಥಾಪನೆಯ ಕನಸು ಕಾಣುತ್ತಿರುವ ರೈತರು ಮತ್ತು ಮಹಿಳೆಯರಿಗಾಗಿ ಕೇಂದ್ರ ಸರ್ಕಾರದಿಂದ ಉತ್ತಮ ಅವಕಾಶವಿದೆ. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ … Read more

Atal Pension Yojana- ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದಾಗಿದೆ. ಏನಿದು ಯೋಜನೆ? ಯೋಜನೆಗೆ ಸೇರುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ಬದುಕಿನ ಇಳಿಗಾಲದಲ್ಲಿ ಆರ್ಥಿಕ ಭದ್ರತೆ ಇದ್ದರೆ ಮಾತ್ರ ಜೀವನ ಆನಂದವಾಗಿರುತ್ತದೆ. ಅಟಲ್ ಪಿಂಚಣಿ ಯೋಜನೆಯು (Atal Pension Yojana-APY) ವೃದ್ಧಾಪ್ಯದಲ್ಲಿ ಆನಂದಮಯ ಜೀವನಕ್ಕೆ ನೆರವಾಗುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ನಿಗದಿತ ಪ್ರಮಾಣದ ಮೊತ್ತವನ್ನು ಹೂಡಿಕೆ ಮಾಡಿದರೆ ನಿವೃತ್ತಿಯ ಬಳಿಕ ಪ್ರತಿ ತಿಂಗಳು ₹1,000ರಿಂದ ₹5,000 ವರೆಗೆ ಪಿಂಚಣಿ ಪಡೆಯಬಹುದು. ಏನಿದು … Read more

Gold Price Hike- ಬಂಗಾರದ ಬೆಲೆ ಈಗ ಬರೋಬ್ಬರಿ ₹1 ಲಕ್ಷ | 4 ತಿಂಗಳಲ್ಲಿ ₹18,710 ಏರಿಕೆ ಕಂಡ ಹಳದಿ ಲೋಹ

ನಿರಂತರ ಗಗನಮುಖಿಯಾಗಿರುವ ಚಿನ್ನವು ಮತ್ತೆ ಏರುಗತಿ ಹಿಡಿದಿದೆ. ಇದೀಗ ಬಂಗಾರದ ಬೆಲೆ ಬರೋಬ್ಬರಿ 1 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಈ ಕುರಿತ ನಿಖರವಾದ ವಿಶ್ಲೇಷಣೆ ಇಲ್ಲಿದೆ… ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಎತ್ತರಕ್ಕೆ ಏರುತ್ತಿದೆ. ಈ ವರ್ಷದ ಜನವರಿಯಿಂದ ನಿನ್ನೆ ಏಪ್ರಿಲ್ 16ರ ವರೆಗೆ ಕೇವಲ ನಾಲ್ಕು ತಿಂಗಳಲ್ಲಿ ಚಿನ್ನದ ಬೆಲೆ ₹18,710 ಏರಿಕೆಯಾಗಿದೆ. ಶೀಘ್ರದಲ್ಲಿಯೇ ಚಿನ್ನದ ಬೆಲೆ ₹1 ಲಕ್ಷದ ಗಡಿ ದಾಟಬಹುದು ಎಂಬ ನಿರೀಕ್ಷೆ ಇದೆ. ನಿರಂತರ ಏರುಮುಖಿ ಆಗುತ್ತಿರುವ … Read more

Govt Loan Schemes- ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು

ಸ್ವಂತ ಬಿಸಿನೆಸ್ ಅಥವಾ ಸ್ವಯಂ ಉದ್ಯೋಗ (Self Employed) ಮಾಡಿ ಕೈ ತುಂಬಾ ಹಣ ಗಳಿಸುವುದು ಬಹುತೇಕರ ಕನಸು. ಆದರೆ ಈ ಕನಸನ್ನು ಸಾಕಾರಗೊಳಿಸುವಲ್ಲಿ ಅಡಚಣೆಯಾಗುವ ಪ್ರಮುಖ ಅಂಶವೆಂದರೆ ಬಂಡವಾಳದ ಕೊರತೆ. ಇಂಥವರಿಗಾಗಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ರೀತಿಯ ಸಾಲ ಯೋಜನೆಗಳನ್ನು (Govt Loan Schemes)  ಅನುಷ್ಠಾನಗೊಳಿಸಿವೆ. ಈ ಸಾಲ ಯೋಜನೆಗಳ ಮೂಲಕ ಮೂಲಕ ಹಳ್ಳಿಯಲ್ಲಿಯೇ ಉದ್ಯಮ ಮಾಡುವವರಿಗೆ ಅರ್ಥಿಕ ನೆರವು ನೀಡುತ್ತಿವೆ. ಇಲ್ಲಿ ನಾವು 10 ಲಕ್ಷ ರೂ.ದಿಂದ 1 ಕೋಟಿ ರೂ. … Read more

Gold Loan- ಗೋಲ್ಡ್ ಲೋನ್ ಆರ್‌ಬಿಐ ಹೊಸ ನಿಯಮ | ಹೆಚ್ಚಲಿದೆ ಚಿನ್ನ ಸಾಲದ ಬೇಡಿಕೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೋಲ್ಡ್ ಲೋನ್ ನೀಡುವ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಹೊಸ ನಿಯಮ ರೂಪಿಸಿದೆ. ಏನಿದು ಹೊಸ ನಿಯಮ? ಇದರಿಂದ ಗ್ರಾಹಕರಿಗೆ ಆಗುವ ಲಾಭಗಳೇನು? ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಚಿನ್ನದ ಮೇಲಿನ ಸಾಲ (Gold Loan) ವಿತರಣೆಯಲ್ಲಿ ಪಾರದರ್ಶಕತೆ ಮತ್ತು ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸಲು ಉದ್ದೇಶಿಸಿ ಆರ್‌ಬಿಐ ನೂತನ ಕರಡು ನಿಯಮಾವಳಿಗಳನ್ನು ಪ್ರಕಟಿಸಿದೆ. ಈ ನಿಯಮಗಳು ದೇಶದಾದ್ಯಂತ ಎಲ್ಲಾ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳಲ್ಲಿ ಸಮಾನವಾಗಿ ಜಾರಿಯಾಗಲಿದೆ. ಹೆಚ್ಚಲಿದೆ ಗೋಲ್ಡ್ … Read more

PMAY Scheme- ಸ್ವಂತ ಮನೆ ಕನಸಿಗೆ ಸರ್ಕಾರದ ನೆರವು | ನಿಮ್ಮದೇ ಆದ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿಗಾಗಿ ಹೀಗೆ ಅರ್ಜಿ ಹಾಕಿ…

ಜೀವನದಲ್ಲಿ ಶಾಂತಿ, ಸುರಕ್ಷತೆ ಮತ್ತು ಸ್ಥಿರತೆಗಾಗಿ ಪ್ರತಿಯೊಬ್ಬರೂ ತಮ್ಮದೇ ಆದ ಮನೆಯ ಕನಸು (Dream of home) ಕಾಣುತ್ತಾರೆ. ಆದರೆ ಆ ಕನಸು ನನಸಾಗಿಸಲು ಅಗತ್ಯವಾಗಿ ಆರ್ಥಿಕ ನೆರವು (Financial assistance) ಬೇಕು. ಆದರೆ ಹಣಕಾಸು ಸಮಸ್ಯೆಯಿಂದ ದೇಶದಲ್ಲಿ ಇನ್ನೂ ಕೋಟ್ಯಾಂತರ ಜನಕ್ಕೆ ಸ್ವಂತ ಮನೆ ಇಲ್ಲ. ಇಂಥ ಜನರ ಮನೆಯ ಕನಸು ನನಸು ಮಾಡಲು ಕೇಂದ್ರ ಸರ್ಕಾರ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana- PMAY) ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ … Read more

error: Content is protected !!