Retired Teacher Pension Hike- ಶಿಕ್ಷಕರ ಪಿಂಚಣಿ ಹೆಚ್ಚಳ | ಯಾರಿಗೆ ಎಷ್ಟು ಪೆನ್ಷನ್ ಏರಿಕೆಯಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಶಿಕ್ಷಕರ ಪಿಂಚಣಿ ಹೆಚ್ಚಳ (Retired Teacher Pension Hike) ಮಾಡಿದ್ದು; ಯಾರಿಗೆ ಎಷ್ಟು ಪಿಂಚಣಿ ಹೆಚ್ಚಳವಾಗಲಿದೆ? ಈ ಸೌಲಭ್ಯ ಯಾವೆಲ್ಲ ನೌಕರರಿಗೆ ಅನ್ವಯವಾಗುತ್ತದೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಬಹುದಿನಗಳ ನಿರೀಕ್ಷೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಈವರೆಗೆ ಕಡಿಮೆ ಮೊತ್ತದಲ್ಲಿ ಪಿಂಚಣಿ ಪಡೆದಿದ್ದ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ಮಾಸಿಕ ಪಿಂಚಣಿಯಲ್ಲಿ ಬಹುದೊಡ್ಡ ಏರಿಕೆಯನ್ನು ಮಾಡಿದೆ. ಕರ್ನಾಟಕದ ಅನುದಾನಿತ ಪೂರ್ವ ಪ್ರಾಥಮಿಕ ಶಾಲೆಗಳ ನಿವೃತ್ತ ಶಿಕ್ಷಕರಿಗೆ ಹಾಗೂ ಸಹಾಯಕ ಸಿಬ್ಬಂದಿಗೆ ಬಹುಕಾಲದ … Read more

DA Hike July 2025- ಸರ್ಕಾರಿ ನೌಕರರಿಗೆ ಜುಲೈನಿಂದ ತುಟ್ಟಿಭತ್ಯೆ (DA) ಹೆಚ್ಚಳ | ಸಂಬಳ ಎಷ್ಟು ಏರಿಕೆಯಾಗಲಿದೆ?

ಜುಲೈ 2025ರಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA Hike July 2025) ಹೆಚ್ಚಳವಾಗಲಿದ್ದು; ಡಿಎ ಶೇಕಡಾ 58ಕ್ಕೆ ಏರಿಕೆಯಾಗುವ ನಿರೀಕ್ಷೆಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ಸಂಬಳ ವೃದ್ಧಿ ಕುರಿತು ಮಹತ್ವದ ಸುದ್ದಿಯೊಂದು ಹೊರಬೀಳಲಿದ್ದು, 2025ರ ಜುಲೈ ತಿಂಗಳಿಂದ ತುಟ್ಟಿಭತ್ಯೆ (Dearness Allowance – DA) ಶೇಕಡಾ 3% ಏರಿಕೆಯಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಸುಮಾರು 50 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರು ಲಾಭ … Read more

PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ ಕ್ರಮಗಳು ಹಾಗೂ ಇನ್ನಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ … Read more

Cow and Chaff Cutter Subsidy- 1+1 ಹಸು ಹಾಗೂ ಮೇವು ಕತ್ತರಿಸುವ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಹ ಫಲಾನುಭವಿಗಳಿಗೆ ಹೈನುರಾಸು ಘಟಕ ಹಾಗೂ ಮೇವು ಕತ್ತರಿಸುವ ಯಂತ್ರ ಸೌಲಭ್ಯ (Cow and Chaff Cutter Subsidy) ಒದಗಿಸಲು ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ಪಶುಪಾಲನಾ ಅಭಿವೃದ್ಧಿ ಕಾರ್ಯಕ್ರಮದಡಿ, ಗಣಿ ಭಾದಿತ ಹಾಗೂ ಗಣಿ ಪ್ರಭಾವಕ್ಕೊಳಗಾದ ಗ್ರಾಮಗಳಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಉಚಿತವಾಗಿ ಹೈನುರಾಸು ಘಟಕ (1 ಹಸು + 1 ಎಮ್ಮೆ) ಹಾಗೂ ಮೇವು ಕತ್ತರಿಸುವ … Read more

Five Days Work Week- ಕಾರ್ಮಿಕರಿಗೆ ಇನ್ಮುಂದೆ ವಾರಕ್ಕೆ ಐದೇ ದಿನ ಕೆಲಸ | ಕಾರ್ಮಿಕ ಇಲಾಖೆ ಮಹತ್ವದ ಅಪ್ಡೇಟ್ಸ್ ಇಲ್ಲಿದೆ…

ಕರ್ನಾಟಕ ಸರ್ಕಾರ ಕಾರ್ಮಿಕರ ಕೆಲಸದ ಅವಧಿ ಮತ್ತು ಕೆಲಸದ ದಿನಗಳಲ್ಲಿ (Five Days Work Week) ಮಹತ್ವದ ತಿದ್ದುಪಡಿ ಮಾಡಲು ಚಿಂತನೆ ನಡೆಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಕಾರ್ಮಿಕರ ಕೆಲಸದ ಅವಧಿಯಲ್ಲಿ ಹಾಗೂ ವಾರದ ಕೆಲಸದ ದಿನಗಳಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇನ್ಮುಂದೆ ರಾಜ್ಯದ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಇರಲಿದೆ. ಆದರೆ, ಪ್ರತಿದಿನದ ಕೆಲಸದ ಅವಧಿಯನ್ನು … Read more

Karnataka Gruhalakshmi Payment- ಗೃಹಲಕ್ಷ್ಮಿ ಬಾಕಿ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ | ನಿಮಗಿನ್ನೂ ಹಣ ಬಂದಿಲ್ಲವೇ? ಇಲ್ಲಿದೆ ಸಂಪೂರ್ಣ ಮಾಹಿತಿ…

ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ಆರಂಭಿಸಲು ₹5 ಲಕ್ಷ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಮೊಬೈಲ್ ಕ್ಯಾಂಟೀನ್ ಆರಂಭಿಸಲು 5 ಲಕ್ಷ ರೂ. ಸಹಾಯಧನ (Mobile Canteen Subsidy) ನೀಡುತ್ತದೆ. ಈ ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗೆ ಉದ್ಯಮಶೀಲತೆಯತ್ತ ಪ್ರೇರಣೆ ನೀಡುವ ಉದ್ದೇಶದಿಂದ ‘ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ’ ಜಾರಿಗೆ ಬಂದಿದೆ. ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ ₹5 ಲಕ್ಷದವರೆಗೆ ಸಹಾಯಧನ ಒದಗಿಸಲಾಗುತ್ತದೆ. ನಿರುದ್ಯೋಗಿ ಯುವಕರಲ್ಲಿ ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವುದು, … Read more

OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?

ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚುರುಕಾಗಿ ಚಿಂತನೆ ನಡೆಸಿದ್ದು, … Read more

Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. … Read more

Karnataka Old Age Pension Cancelled- 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ | ಯಾರಿಗೆಲ್ಲ ಪಿಂಚಣಿ ರದ್ದಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯದಲ್ಲಿ 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ (Karnataka Old Age Pension Cancelled) ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಯಾರಿಗೆಲ್ಲ ಪಿಂಚಣಿ ರದ್ದಾಗಿದೆ? ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಸುಮಾರು 23.19 ಲಕ್ಷ ಫಲಾನುಭವಿಗಳ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಲು ಕ್ರಮ ಕೈಗೊಳ್ಳುತ್ತಿದೆ. ಹಲವು ವರ್ಷಗಳ ನಂತರ ಈ ಯೋಜನೆಗಳಲ್ಲಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿ ಅನರ್ಹರನ್ನು ಪತ್ತೆ ಹಚ್ಚಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ಅನೇಕ … Read more

error: Content is protected !!