Karnataka Domestic Workers Salary Law- ಇನ್ಮುಂದೆ ಮನೆ ಕೆಲಸದವರಿಗೂ ಸರ್ಕಾರದಿಂದಲೇ ಸಂಬಳ ಫಿಕ್ಸ್ | ಕಡಿಮೆ ಸಂಬಳ ಕೊಟ್ಟರೆ ಜೈಲು | ರಾಜ್ಯ ಸರ್ಕಾರದ ಹೊಸ ನಿಯಮ

ಇನ್ಮುಂದೆ ಮನೆ ಕೆಲಸದವರಿಗೆ (ಮೇಡ್’ಗಳು) ಸ್ವತಃ ರಾಜ್ಯ ಸರ್ಕಾರವೇ ಸಂಬಳ ಮತ್ತು ಸಮಯವನ್ನು ನಿಗದಿ (Karnataka Domestic Workers Salary Law) ಮಾಡಲಿದೆ. ಜೊತೆಗೆ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಲ್ಯಾಣ ಯೋಜನೆಗಳನ್ನು ಕೂಡ ಅನುಷ್ಠಾನಗೊಳಿಸಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರವು ಇದೀಗ ಮನೆ ಕೆಲಸದವರು, ಚಾಲಕರು ಹಾಗೂ ಸ್ವಚ್ಛತಾಗಾರರ ಕಲ್ಯಾಣಕ್ಕಾಗಿ ‘ಕರ್ನಾಟಕ ಮನೆಗೆಲಸದವರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ-2025’ ಅನ್ನು ರೂಪಿಸಲು ಮುಂದಾಗಿದೆ. … Read more

Karnataka Social Educational Survey 2025- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಏನೆಲ್ಲಾ ಪ್ರಶ್ನೆ ಕೇಳಲಾಗುತ್ತದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ನಾಳೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು ಹದಿನಾರು ದಿನಗಳ ಕಾಲ ಜಾತಿಜನಗಣತಿ (Census) ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 (Karnataka Social and Educational Survey 2025) ನಡೆಸಲಿದೆ… ರಾಜ್ಯದಲ್ಲಿ ವಾಸ ಮಾಡುವ ಎಲ್ಲಾ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ, ಜಾತಿ ಮತ್ತು ಇನ್ನಿತರ ಸುಮಾರು 60 ಮಾಹಿತಿಯ ಜನಗಣತಿಯನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರತಿ ಮನೆಗೂ ಬಂದು ನಿಗದಿಪಡಿಸಿದ ನಮೂನೆಯಲ್ಲಿ ನಿಮ್ಮಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಇದನ್ನೂ … Read more

Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ (Deepika Scholarship 2025) ವಾರ್ಷಿಕ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೊಸ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ಹೆಣ್ಣು ಮಕ್ಕಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ. ನಿನ್ನೆ (ಸೆಪ್ಟೆಂಬರ್ 19) ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ … Read more

Mevu Kattarisuva Yantra- ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ-ಮ್ಯಾಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ

ರೈತರು ಮತ್ತು ಹೈನುಗಾರರಿಗೆ ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ (Mevu Kattarisuva Yantra) ಮತ್ತು ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿಗೆ ಸಂಬಂಧಿಸಿದಂತೆ ರೈತರು ಮತ್ತು ಹೈನುಗಾರರಿಗೆ ಮೇವು ಕತ್ತರಿಸುವ ಯಂತ್ರ (Chop Cutter) ಹಾಗೂ ರಬ್ಬರ್ ನೆಲಹಾಸುಗಳನ್ನು (Rubber Cow Mat) ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವರ್ಗವಾರು ಗುರಿ ನಿಗದಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ರಾಜ್ಯದ … Read more

New BPL Card – ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಆಹ್ವಾನ | ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ (New BPL Card ) ಅರ್ಜಿ ಆಹ್ವಾನಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಹು ದಿನಗಳಿಂದ ಹೊಸ ಬಿಪಿಎಲ್ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಕಾದು ಕೂತಿರುವ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಕರೆಯಲಿದ್ದು; ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ದಕ್ಷಿಣ ಭಾರತದಲ್ಲಿಯೇ ಕರ್ನಾಟಕದಲ್ಲಿ ಅತೀ ಹೆಚ್ಚು ಅಂದರೆ ಶೇ.75ರಷ್ಟು … Read more

Gruha Lakshmi Scheme- ಒಟ್ಟಿಗೆ ಎರಡು ಕಂತಿನ 4,000 ರೂ. ಗೃಹಲಕ್ಷ್ಮಿ ಹಣ ಜಮಾ | ಹಣ ಜಮಾ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ಇಲ್ಲಿದೆ ಮಾಹಿತಿ…

‘ಗೃಹಲಕ್ಷ್ಮಿ ಯೋಜನೆ’ಯಡಿ (Gruha Lakshmi Scheme) ಮಹಿಳೆಯರಿಗೆ ಒಟ್ಟಿಗೆ ಎರಡು ಕಂತಿನ ಹಣ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ ಯೋಜನೆ’ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಈ ತನಕ 21 ಕಂತುಗಳ ಹಣ ಸಂದಾಯ ಮಾಡಲಾಗಿದೆ. ಇದೀಗ ಬಾಕಿ ಉಳಿದಿರುವ ಎರಡು ಕಂತುಗಳ ಹಣ ಪಾವತಿಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿ ಮಹಿಳೆಯರಿಗೆ ಶುಭ ಸುದ್ದಿ … Read more

PM Surya Ghar Scheme- ಮನೆಗೆ ಪಿಎಂ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯೋದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್…

ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಉಚಿತ ವಿದ್ಯುತ್ ನೀಡಲು ಜಾರಿಗೆಯಾಗಿರುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಿಂದ (PM Surya Ghar Scheme) ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯುತ್ ಹೊರೆಯನ್ನು ಇಳಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಯೋಜನೆಯೇ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’. ಈ ಯೋಜನೆಯ ಮುಖ್ಯ ಉದ್ದೇಶ ಮತ್ತು ಗುರಿ ದೇಶದ ಒಂದು ಕೋಟಿ ಮನೆಗಳಿಗೆ ಸೋಲಾರ್ ಘಟಕಗಳನ್ನು (Solar plants) ಬಳಸಿಕೊಂಡು ಪರಿಸರಸ್ನೇಹಿ ವಿದ್ಯುತ್ತನ್ನು … Read more

NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವ್ಯಾಸಂಗಕ್ಕೆ ಪ್ರತಿ ವರ್ಷ 12,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. … Read more

Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸರ್ಕಾರದ ಸಿದ್ಧತೆ | ನೀವು ಈ ಪಟ್ಟಿಯಲ್ಲಿದ್ದೀರಾ?

ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡುಗಳು (Unauthorized BPL Ration Card) ಪತ್ತೆಯಾಗಿದ್ದು; ಈ ಎಲ್ಲಾ ಕಾರ್ಡುಗಳ ರದ್ಧತಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ನಿಯಮ ರೂಪಿಸುತ್ತಿದೆ. ಅಕ್ರಮವಾಗಿ ಕಾರ್ಡು ಪಡೆದಿರುವವರನ್ನು ಪತ್ತೆ ಹಚ್ಚುತ್ತಿದ್ದು; ಇದೇ ಕಾರಣಕ್ಕೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆಯಾಗುತ್ತಿಲ್ಲ. ಸದ್ಯ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ … Read more

Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಗೋದಾಮು ನಿರ್ಮಾಣ ಮಾಡಲು ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ (Rural Godown Subsidy Scheme) ನಬಾರ್ಡ್ ಸಹಯೋಗದಲ್ಲಿ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅತಿಯಾದ ಮಳೆ ಮತ್ತು ಪ್ರಕೃತಿ ವಿಕೋಪಗಳಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಡಲು ಗೋದಾಮುಗಳು ಅತ್ಯವಶ್ಯಕವಾಗಿವೆ. ರೈತರು ಸಣ್ಣ ಪ್ರಮಾಣದ ಗೋದಾಮು ನಿರ್ಮಾಣ ಮಾಡಿಕೊಳ್ಳಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಸಹಾಯಧನ ಪಡೆಯಬಹುದಾಗಿದೆ. ಇದರ ಯೋಜನೆ ಗೋದಾಮು ನಿರ್ಮಾಣಕ್ಕಾಗಿ ‘ನಬಾರ್ಡ್’ (Nabard) ಸಹಯೋಗದಲ್ಲಿ ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ … Read more

error: Content is protected !!