BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್‌ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ

ಬಿಪಿಎಲ್ ಕಾರ್ಡ್ ರದ್ದತಿ (BPL to APL) ಕುರಿತು ರಾಜ್ಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿನ್ನೆ (ಆಗಸ್ಟ್ 11) ಆಹಾರ ಸಚಿವ ಎಚ್ ಕೆ ಮುನಿಯಪ್ಪ ಅವರು ವಿಧಾನಪರಿಷತ್‌ನಲ್ಲಿ ಸರ್ವಸದಸ್ಯರ ಒಪ್ಪಿಗೆ ಕೋರಿದ್ದಾರೆ. ಹೌದು, ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವರು ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಇವರೆಲ್ಲರನ್ನು ಎಪಿಎಲ್ ಕಾರ್ಡಿಗೆ ಸೇರ್ಪಡೆ ಮಾಡುವ ಉದ್ದೇಶವಿದೆ. ಎಲ್ಲಾ ಶಾಸಕರು ಒಮ್ಮತ ಸೂಚಿಸಿದರೆ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದಿದ್ದಾರೆ. … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

Ganga Kalyan Swavalambi Sarathi- ರಾಜ್ಯ ಸರ್ಕಾರದಿಂದ ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿದಂತೆ ವಿವಿಧ ಯೋಜನೆ ಸಹಾಯಧನಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಿವಿಧ ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಿಗೆ (Ganga Kalyan Swavalambi Sarathi) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಹಲವಾರು ಪ್ರಮುಖ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಮೂಲಕ ತಳ ಸಮುದಾಯಗಳ ಜನರಿಗೆ ಸಹಾಯಧನ, ಸಾಲ ಸೌಲಭ್ಯ, ಉದ್ಯೋಗಾವಕಾಶ ಮತ್ತು ಸ್ವಾವಲಂಬನೆಯ ದಾರಿ ತೆರೆದಿಡಲಾಗಿದೆ. ಭೂ ಒಡೆತನ ಯೋಜನೆ ಭೂರಹಿತ ಮಹಿಳಾ ಕೃಷಿಕ ಕುಟುಂಬಗಳಿಗೆ ಕೃಷಿ ಜಮೀನು ಒದಗಿಸುವ ಉದ್ದೇಶದಿಂದ ಈ ಯೋಜನೆ … Read more

Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ಹೈನುಗಾರಿಕೆಗಾಗಿ 1.25 ಲಕ್ಷ ರೂ. ಸಹಾಯಧನ (Dairy Farming Subsidy) ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಪ್ರತೀ ವರ್ಷವೂ ಸರಕಾರ ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸುತ್ತದೆ. ಆ ಪ್ರಕಾರ 2025-2026ನೇ … Read more

Karnataka Gruhalakshmi- ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ 2,000 ರೂ ಗೃಹಲಕ್ಷ್ಮಿ ಹಣ ಜಮಾ | ನಿಮ್ಮ ಜಮಾ ವಿವರ ಚೆಕ್ ಮಾಡಿ…

ನಿನ್ನೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರ ಈ ವರ್ಷದ ಗೃಹಲಕ್ಷ್ಮಿ (Karnataka Gruhalakshmi) ಯೋಜನೆಯ 3ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2025-26ನೇ ಸಾಲಿನ ಮೂರನೇ ಕಂತಿನ ಹಣ ಇಂದು (ಆಗಸ್ಟ್ 8) ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ DBT (Direct Benefit Transfer) ಮೂಲಕ ನೇರವಾಗಿ ಜಮಾ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

Bhoo Odetana Yojana- ಜಮೀನು ಖರೀದಿಗೆ 25 ಲಕ್ಷ ರೂ. ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Bhoo Odetana Yojana) ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಬ್ಸಿಡಿಯಲ್ಲಿ ಜಮೀನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ 2025-2026ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Land Ownership Scheme) ಭೂರಹಿತ ಮಹಿಳಾ … Read more

Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ ತಮ್ಮ ಮೊಬೈಲ್ ಅಥವಾ ನಾಡಕಚೇರಿಯ ಕಂಪ್ಯೂಟರ್‌ನಲ್ಲಿಯೇ ಈ ದಾಖಲೆಗಳನ್ನು ಸುಲಭವಾಗಿ … Read more

Solar Power At Home- ಮನೆಗೆ ಸೋಲಾರ್ ಕರೆಂಟ್ ಪಡೆಯಲು ಹೊಸ ಯೋಜನೆ ಜಾರಿ | ಇನ್ಮುಂದೆ ಚಾವಣಿಯಿಲ್ಲದ ಮನೆಗೂ ಸೌರ ವಿದ್ಯುತ್

ಮನೆಗೆ ಸೌರ ವಿದ್ಯುತ್ (Solar Power At Home) ಪಡೆಯಲು ಸರ್ಕಾರ ಹೊಸ ವಿಶೇಷ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಚಾವಣಿಯಿಲ್ಲದ ಮನೆಗಳೂ ಸೌರ ವಿದ್ಯುತ್ ಉತ್ಪಾದಿಸಬಹುದು. ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಹೊಸ ‘ಡಿಸ್ಟ್ರಿಬ್ಯೂಟೆಡ್ ಸೌರ ಫೋಟೋವೋಲ್ಟಾಯಿಕ್ (DSPV)’ ಯೋಜನೆಗೆ ಅನುಮತಿ ನೀಡಿದೆ. ಮನೆ ಮುಂದೆ ಅಥವಾ ಮನೆಯ ಹಿಂದೆ ಇರುವ ಅಂಗಳ-ಹಿತ್ತಿಲು, ಕಾರು ಪಾರ್ಕಿಂಗ್ ತಾಣ, ಗೋಡೆಗಳ ಮೇಲೆ ಅಥವಾ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

error: Content is protected !!