Free Nati Kolimari – ಗ್ರಾಮೀಣ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ

ಗ್ರಾಮೀಣ ಮಹಿಳೆಯರಿಗೆ ನಾಟಿಕೋಳಿ ಮರಿಗಳನ್ನು (Free Nati Kolimari) ಸರಕಾರ ಸಂಪೂರ್ಣ ಉಚಿತವಾಗಿ ವಿತರಿಸುತ್ತಿದೆ. ಈ ಸೌಲಭ್ಯಕ್ಕೆ ಯಾರೆಲ್ಲ ಅರ್ಹರು? ಉಚಿತ ಕೋಳಿ ಮರಿ ಪಡೆಯುವುದು ಹೇಗೆ? ಪಶುಪಾಲನಾ ಇಲಾಖೆ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಹಿತ ಇತ್ಯಾದಿ ಮಾಹಿತಿ ಇಲ್ಲಿದೆ… ಮುಖ್ಯಮಂತ್ರಿ ಅಮೃತ ಜೀವನ ಯೋಜನೆ, ಪಶುಭಾಗ್ಯ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗಳಡಿ ಸಬ್ಸಿಡಿಯಲ್ಲಿ ಹಸು, ಕುರಿ-ಮೇಕೆಗಳನ್ನು ವಿತರಿಸುವ ಮಾದರಿಯಲ್ಲಿಯೇ ಸಂಪೂರ್ಣ ಉಚಿತ ಕೋಳಿ ಮರಿ ವಿತರಣೆ ಯೋಜನೆಯನ್ನು (Free Nati Koli distribution scheme) … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿದಾರರ ಬಹುದಿನಗಳ ಬೇಡಿಕೆಯಾಗಿದ್ದ ‘ಇ-ಸ್ವತ್ತು’ … Read more

Gruhalakshmi Yojana Diwali Payment- ಗೃಹಲಕ್ಷ್ಮಿ ಯೋಜನೆಗೆ ಎರಡು ವರ್ಷ: ಮಹಿಳೆಯರ ಖಾತೆಗೆ ದೀಪಾವಳಿಗೆ 2000 ರೂ. ಹಣ ಜಮಾ

ದೀಪಾವಳಿಗೆ ಗೃಹಲಕ್ಷ್ಮಿ ಯೋಜನೆ 2000 ರೂ. ಹಣ ಜಮಾ (Gruhalakshmi Yojana Diwali Payment) ಆಗಲಿದ್ದು; ಈ ತನಕ ಸಂದಾಯವಾದ ಕಂತುಗಳೆಷ್ಟು? ಬಾಕಿ ಉಳಿದಿರುವ ಕಂತುಗಳೆಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡು ಕಳೆದ ಆಗಸ್ಟ್ ತಿಂಗಳಿಗೆ ಬರೋಬ್ಬರಿ ಎರಡು ವರ್ಷ ಪೂರ್ಣಗೊಂಡಿದೆ. ಇದೀಗ 24ನೇ ಕಂತಿನ ಹಣ ಸಂದಾಯಕ್ಕೆ ದಿನಗಣನೆ ಶುರುವಾಗಿದೆ. ಇದನ್ನೂ ಓದಿ: Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | … Read more

Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟ ಪರಿಹಾರ (Raitara Bele Nashta Parihara) ಮೊತ್ತವನ್ನು ಹೆಚ್ಚಳ ಮಾಡಿದೆ. ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚಳ ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮುಂಗಾರು ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದ ರಾಜ್ಯದ ರೈತರಿಗೆ ದೊಡ್ಡ ಮಟ್ಟದ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳೆನಷ್ಟ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದ್ದು; ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ನನ್ನೆ ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ … Read more

Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಹಾಗೂ ನಿವೃತ್ತಿ ವೇತನದಾರರು ನೇರವಾಗಿ ಲಾಭ ಪಡೆಯಲಿದ್ದಾರೆ. ಇದನ್ನೂ … Read more

Karnataka State Govt Employees DA Hike – ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಶೇ.2ರಷ್ಟು ಡಿಎ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ (Karnataka State Govt Employees DA Hike) ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನೊಮೋದನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಡಿಎ ಹೆಚ್ಚಳ ಕುರಿತ ಶುಭಸುದ್ದಿ ಕಡೆಗೂ ಹೊರ ಬಿದ್ದಿದೆ. ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು; ಶೇ.2ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ ದೊರೆತಿದೆ. ಹಲವಾರು ತಿಂಗಳುಗಳಿಂದ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ … Read more

E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

ಕಡೆಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swathu) ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮಾವಳಿ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swahu) ವಿತರಣೆ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ದೀಪಾವಳಿ ನಂತರ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಂದು ಮನೆ, ನಿವೇಶನ, ವಾಣಿಜ್ಯ ಕಟ್ಟಡಕ್ಕೂ ‘ಇ-ಸ್ವತ್ತು’ ಪ್ರಮಾಣಪತ್ರ ವಿತರಣೆ ಆರಂಭವಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರೂಪಿಸಿರುವ ಹೊಸ ಇ-ಸ್ವತ್ತು … Read more

New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?

ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಅರ್ಜಿ ಆಹ್ವಾನ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆ ಯಾವಾಗ? ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ… ಕಳೆದ ಎರಡು ವರ್ಷಗಳಿಂದ ಯಾರಿಗೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಿಲ್ಲ. ಕೂಡು ಕುಟುಂಬದಿಂದ ಬೇರೆಯಾದ ಸಾವಿರಾರು ಕುಟುಂಬಗಳು ಹೊಸ ಕಾರ್ಡಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ದಕ್ಷಿಣ ಭಾರತದಲ್ಲಿಯೇ ರಾಜ್ಯದಲ್ಲಿ ಅತೀ ಹೆಚ್ಚು … Read more

Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಕೆಲವು ತಾಂತ್ರಿಕ ದೋಷದ ಕಾರಣದಿಂದ ಗಣತಿ ಕಾರ್ಯ ನಿಧಾನವಾಗುತ್ತಿದೆ … Read more

error: Content is protected !!